ಇಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

ವಿಜಯ ದರ್ಪಣ ನ್ಯೂಸ್… ಇಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ ಲೋಕವನ್ನು ಬೆಂಗಳೂರು, ಜೂನ್ 03 : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಿದರು.. ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ … Read more

ಕೆಐಡಿಬಿಗೆ ನಮ್ಮ ಜಮೀನು ಕೊಡಲು ಸಿದ್ದ

ವಿಜಯ ದರ್ಪಣ ನ್ಯೂಸ್…. ಕೆಐಡಿಬಿಗೆ ನಮ್ಮ ಜಮೀನು ಕೊಡಲು ಸಿದ್ದ ಶಿಡ್ಲಘಟ್ಟ : ಜಂಗಮಕೋಟೆ ಭಾಗದಲ್ಲಿನ ನಮ್ಮ ಜಮೀನನ್ನು ಕೆಐಎಡಿಬಿಗೆ ಕೊಡಲು ನಾವು ಸಿದ್ದರಿದ್ದು 72 ದಿನಗಳಿಂದಲೂ ಜಿಲ್ಲಾಡಳಿತ ಆವರಣದಲ್ಲಿ ಧರಣಿ ನಡೆಸುತ್ತಿದ್ದರೂ ರಾಜ್ಯ ಸರ್ಕಾರ, ಜಿಲ್ಲಾಧಿಕಾರಿಗಳು ನಮಗೆ ಯಾವುದೆ ರೀತಿಯಲ್ಲೂ ಸ್ಪಂದಿಸುತ್ತಿಲ್ಲ ಎಂದು ಸಾಮೂಹಿಕ ನಾಯಕತ್ವ ರೈತ ಸಂಘದ ಮುಖಂಡ ಮುನಿಕೆಂಪಣ್ಣ ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೆ ಅಲ್ಲಿನ ಫಲವತ್ತಾದ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲಾಗಿದೆ. ಇನ್ನುಳಿದಂತೆ ಇರುವ … Read more

ಜಯಪುರ ಹೋಬಳಿಯಲ್ಲಿ ಅಕ್ರಮ ಮಧ್ಯ ಮಾರಾಟ ಚಿರತೆ ಹಾವಳಿ ಸೇರಿದಂತೆ ಸಮಸ್ಯೆಗಳದ್ದೇ ಸದ್ದು

ವಿಜಯ ದರ್ಪಣ ನ್ಯೂಸ್…. ಜಯಪುರ ಹೋಬಳಿಯಲ್ಲಿ ಅಕ್ರಮ ಮಧ್ಯ ಮಾರಾಟ ಚಿರತೆ ಹಾವಳಿ ಸೇರಿದಂತೆ ಸಮಸ್ಯೆಗಳದ್ದೇ ಸದ್ದು ತಾಂಡವಪುರ ಜೂನ್ 3 ಮೈಸೂರ್ ತಾಲ್ಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಜಯಪುರ ಹೋಬಳಿಯಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಿರಿ, ಚಿರತೆ ಕಾಟ ತಪ್ಪಿಸಿ, ರಸಗೊಬ್ಬರಕ್ಕೆ ರೈತರ ಅಲೆದಾಟ ತಪ್ಪಿಸಿ ಹೀಗೆ ಬಹುತೇಕ ಜಯಪುರ ಹೋಬಳಿಗೆ ಸಂಬಂಧಿಸಿದ ಸಮಸ್ಯೆಗಳು ತಾಲ್ಲೂಕು ರೈತರ ಸಾಮಾನ್ಯ ಸಭೆಯಲ್ಲಿ ಸದ್ದು ಮಾಡಿದವು. ತಹಶೀಲ್ದಾರ್‌ ಕೆ.ಎಂ.ಮಹೇಶ್‌ ಕುಮಾರ್‌ ಅಧ್ಯಕ್ಷಯಲ್ಲಿ ಜಗನ್ ಜೀವನ್ ರಾಮ್ ಭವನದಲ್ಲಿ … Read more

ನಾಡು ಕಂಡ ಶ್ರೇಷ್ಠ ಅರಸ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರವಾಸಿಗರಿಗೆ ಮೈಸೂರ್ ಪಾಕ್ ವಿತರಣೆ

ವಿಜಯ ದರ್ಪಣ ನ್ಯೂಸ್…. ನಾಡು ಕಂಡ ಶ್ರೇಷ್ಠ ಅರಸ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರವಾಸಿಗರಿಗೆ ಮೈಸೂರ್ ಪಾಕ್ ವಿತರಣೆ ತಾಂಡವಪುರ ಜೂನ್ 3 ಮೈಸೂರಿನ ಅರಮನೆ ವರಹಾ ಗೇಟ್, ದಕ್ಷಿಣ ದ್ವಾರದ ಮುಂಭಾಗದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಲ್ವಡಿ ಅವರ ಸಾಧನೆಗಳನ್ನು ಸ್ಮರಿಸಿಕೊಂಡು ಪ್ರವಾಸಿಯರಿಗೆ ಮೈಸೂರ್ ಪಾಕ್ ವಿತರಿಸಲಾಯಿತು ಈ ವೇಳೆ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾತನಾಡಿ, ಮಹಿಳೆಯರ … Read more

ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ  ವಿಧಾನಸೌಧ ಚಲೋ, ಬೃಹತ್ ಬೈಕ್ ರ್‍ಯಾಲಿ : ಮಾಜಿ ಶಾಸಕ ರಾಜಣ್ಣ

ವಿಜಯ ದರ್ಪಣ ನ್ಯೂಸ್….. ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ  ವಿಧಾನಸೌಧ ಚಲೋ, ಬೃಹತ್ ಬೈಕ್ ರ್‍ಯಾಲಿ : ಮಾಜಿ ಶಾಸಕ ರಾಜಣ್ಣ ಶಿಡ್ಲಘಟ್ಟ : ಕಳೆದ ೭೮ ದಿನಗಳಿಂದಲೂ ಜಿಲ್ಲಾಡಳಿತ ಭವನದ ಆವರಣದಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ರಾಜ್ಯ ಸರ್ಕಾರ, ಜಿಲ್ಲಾಡಳಿತದಿಂದ ಸೂಕ್ತ ಸ್ಪಂಧನೆ ಸಿಗದ ಕಾರಣ ಜೂನ್ ೦೫ ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲು ಸರ್ವ ಸಿದ್ದತೆಗಳು ನಡೆದಿವೆ ಎಂದು ಮಾಜಿ ಶಾಸಕ ಎಂ.ರಾಜಣ್ಣ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. … Read more

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ…….

ವಿಜಯ ದರ್ಪಣ ನ್ಯೂಸ್….. ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ……. ನಡೆ ನುಡಿ – ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು ಕೃತಕ ಪ್ರಕ್ರಿಯೆಯಾಗಿದೆ. ಅದರಲ್ಲಿ ಯಾವುದೇ ಜೀವ ಉಳಿದಿಲ್ಲ. ನಂಬಿಕೆ ಭರವಸೆಯೂ ಇಲ್ಲ. ಸಂವಿಧಾನ ರಚನಾ ತಜ್ಞರು ಒಂದು ಒಳ್ಳೆಯ ಆಶಯದಿಂದ ಇದನ್ನು ರಚಿಸಿದ್ದಾರೆ. ಆದರೆ ಅದು ಈಡೇರಿಲ್ಲ ಎಂಬುದು … Read more

ಶ್ರೀ ಮಹಾ ತಪಸ್ವಿ ಫೌಂಡೇಶನ್ ವತಿಯಿಂದ ಶಿವ ಪಂಚಾಕ್ಷರಿ  ಮಹಾ ಮಂತ್ರ  ಪುಸ್ತಕ  ವಿತರಣೆ 

ವಿಜಯ ದರ್ಪಣ ನ್ಯೂಸ್…. ಶ್ರೀ ಮಹಾ ತಪಸ್ವಿ ಫೌಂಡೇಶನ್ ವತಿಯಿಂದ ಶಿವ ಪಂಚಾಕ್ಷರಿ  ಮಹಾ ಮಂತ್ರ  ಪುಸ್ತಕ  ವಿತರಣೆ  ಬೆಂಗಳೂರು: ಶ್ರೀ ಮಹಾ ತಪಸ್ವಿ ಫೌಂಡೇಶನ್ (ರಿ), ಹರಿಹರ”ಬೆಂಗಳೂರು ಶಾಖೆಯ ವತಿಯಿಂದ ಫೌಂಡೇಶನ್ನಿನ ಸಂಸ್ಥಾಪಕ ಅಧ್ಯಕ್ಷ ಪರಮಪೂಜ್ಯ ಅವಧೂತ ಕವಿ ಗುರುರಾಜ ಗುರೂಜಿಯವರ ಆಶೀರ್ವಾದ ಮತ್ತು ಮಾರ್ಗದರ್ಶನದೊಂದಿಗೆ “ಶಿವ ಪಂಚಾಕ್ಷರಿ ಲಿಖಿತ ಮಹಾ ಜಪ ಯಜ್ಞ” ವನ್ನು ಪ್ರತಿ ತಿಂಗಳಲ್ಲಿ,ಸೋಮವಾರ ಪ್ರಸಿದ್ಧ ಶಿವನ ದೇವಾಲಯದ ಆವರಣದಲ್ಲಿ ಆಚರಿಸಲಾಗುತ್ತಿದೆ. ಅದರಂತೆ ಈ ಬಾರಿ ಬೆಂಗಳೂರು ಶಾಖೆಯ ಅಧಿಕಾರಿಗಳು ಹಾಗೂ … Read more

ಮತದಾರರ ಪಟ್ಟಿಪರಿಷ್ಕರಣೆ ಜನರಲ್ಲಿ ಜಾಗೃತಿ ಮೂಡಿಸಿ: ಎನ್ ಎಲ್ ಅಂಬರೀಶ್ ಗೌಡ

ವಿಜಯ ದರ್ಪಣ ನ್ಯೂಸ್….. ಮತದಾರರ ಪಟ್ಟಿಪರಿಷ್ಕರಣೆ ಜನರಲ್ಲಿ ಜಾಗೃತಿ ಮೂಡಿಸಿ: ಎನ್ ಎಲ್ ಅಂಬರೀಶ್ ಗೌಡ ವಿಜಯಪುರ ದೇವನಹಳ್ಳಿ ತಾಲ್ಲೂಕು: ದೇಶದಲ್ಲಿ ಮತದಾರರ ಸಮಗ್ರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಇದರ ಬಗ್ಗೆ ಪಕ್ಷದ ಕಾರ್ಯಕರ್ತರು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ಒದಗಿಸಬೇಕು ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಎನ್.ಎಲ್. ಅಂಬರೀಶ್ ಗೌಡ ತಿಳಿಸಿದರು. ಇಲ್ಲಿನ ಗಂಗಮ್ಮನ ದೇವಾಲಯದಲ್ಲಿ, 6ನೇವಾರ್ಡನ ಶಿಲ್ಪ ಅಜಿತ್ ನಿವಾಸ, ಹಾಗೂ ಪ್ರವಾಸಿ ಮಂದಿರದಲ್ಲಿ  ಹಮ್ಮಿಕೊಳ್ಳಲಾಗಿದ್ದ ಬಿಎಲ್‌ಎ-2 ಮತ್ತು ಬೂತ್ ಅಧ್ಯಕ್ಷರ ವಿಶೇಷ ಸಭೆಯಲ್ಲಿ … Read more

ಡಿ ಕೆ.ಶಿವಕುಮಾರ್  ಸಿ.ಎಂ.ಆಗಲಿ ಎಂದು ಹರಕೆ ತೀರಿಸಿದ ರಾಜೀವ್ ಗೌಡ

ವಿಜಯ ದರ್ಪಣ ನ್ಯೂಸ್….. ಡಿ ಕೆ.ಶಿವಕುಮಾರ್  ಸಿ.ಎಂ.ಆಗಲಿ ಎಂದು ಹರಕೆ ತೀರಿಸಿದ ರಾಜೀವ್ ಗೌಡ ಶಿಡ್ಲಘಟ್ಟ : ವಿಧಾನಸೌಧದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜೀವ್ ಗೌಡ, ತಿರುಪತಿ ತಿಮ್ಮಪ್ಪನ ಪ್ರಸಾದ ಲಡ್ಡು ನೀಡಿ, ಸಿಎಂ ಆಗಲೆಂದು ಹರಕೆ ಹೊತ್ತು ಮುಡಿ ನೀಡಿದ ವಿಷಯ ತಿಳಿಸಿದರು. ಡಿ.ಕೆ.ಶಿವಕುಮಾ‌ರ್ ಸಿಎಂ ಆಗಲಿ ಎಂದು ಹರಕೆ ಹೊತ್ತು ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಮುಡಿ ಅರ್ಪಿಸಿ, ವಿಶೇಷ ಪಲ್ಲಕಿ ಉತ್ಸವ ಪೂಜೆ ನೆರವೇರಿಸಿದ ಕಾಂಗ್ರೆಸ್ ಮುಖಂಡ ರಾಜೀವ್‌ ಗೌಡ ಅವರು … Read more

ಶಾಸಕ ವಿಜಯಾನಂದ್ ಎಸ್.ಕಾಶಪ್ಪನವರ್ ಸಚಿವ ಸ್ಥಾನ ನೀಡಿ ಎಂದು ಒತ್ತಾಯಿಸಿ-ಇಲಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಒತ್ತಾಯ

ವಿಜಯ ದರ್ಪಣ ನ್ಯೂಸ್…. ಸಚಿವ ಸ್ಥಾನ ಕೊಡದೇ ಹೋದರೆ ಕಾಂಗ್ರೆಸ್ ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ರಾಜೀನಾಮೆ ಎಚ್ಚರಿಕೆ ಶಾಸಕ ವಿಜಯಾನಂದ್ ಎಸ್.ಕಾಶಪ್ಪನವರ್ ಸಚಿವ ಸ್ಥಾನ ನೀಡಿ ಎಂದು ಒತ್ತಾಯಿಸಿ-ಇಲಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಒತ್ತಾಯ ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಇಲಕಲ್, ಹುನಗುಂದ್ ಮತಕ್ಷೇತ್ರ, ಬಾಗಲಕೋಟೆ ಜಿಲ್ಲೆ ವತಿಯಿಂದ ಹುನಗುಂದ್ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಜಯಾನಂದ್ ಎಸ್.ಕಾಶಪ್ಪನವರ್ ನೂತನ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಮಾಧ್ಯಮಗೋಷ್ಠಿ … Read more