ರೈತ ಸಂಘದಿಂದ ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ

 ವಿಜಯ ದರ್ಪಣ ನ್ಯೂಸ್…. ರೈತ ಸಂಘದಿಂದ  ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ ಶಿಡ್ಲಘಟ್ಟ : ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯ ಹಾಗು ಏರುತ್ತಿರುವ ರಸಗೊಬ್ಬರ ಬೆಲೆ ಸಮರ್ಪಕ ಪೂರೈಕೆಯ ಕೊರತೆಯನ್ನು ಖಂಡಿಸಿ ನಗರದ ತಾಲ್ಲೂಕು ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು. ರೈತ ಸಂಘದ ವಿಭಾಗೀಯ ರಾಜ್ಯ ಉಪಾಧ್ಯಕ್ಷ ಟಿ. ಲಕ್ಷ್ಮೀನಾರಾಯಣರೆಡ್ಡಿ ಮಾತನಾಡಿ, ಬೆಸ್ಕಾಂ ಇಲಾಖೆಯ ಅವೈಜ್ಞಾನಿಕ ಧೋರಣೆಯನ್ನು ಟೀಕಿಸಿದ ಅವರು, ಕೊಳವೆಬಾವಿ ವಿದ್ಯುತ್ ಸಂಪರ್ಕಕ್ಕಾಗಿ 3 ರಿಂದ 4 ಲಕ್ಷ … Read more

ಯಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ 

ವಿಜಯ ದರ್ಪಣ ನ್ಯೂಸ್…. ಘನತ್ಯಾಜ್ಯ ನಿರ್ವಹಣಾ ನಿಯಮ ಕುರಿತು ತರಬೇತಿ ಕಾರ್ಯಾಗಾರ ಯಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜೂ. 02: ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. … Read more

ನಶೆಯ ನೆರಳಲ್ಲಿ ನಶಿಸುತ್ತಿರುವ ಬದುಕು

ವಿಜಯ ದರ್ಪಣ ನ್ಯೂಸ್….. ನಶೆಯ ನೆರಳಲ್ಲಿ ನಶಿಸುತ್ತಿರುವ ಬದುಕು ================== ಮಾನವನ ಜೀವನ ಅಮೂಲ್ಯವಾದುದು ಕಾರಣ ಸೃಷ್ಟಿಯ ಅಸಂಖ್ಯ ಜೀವಿಗಳ ನಡುವೆ ಮಾನವನ ಸೃಷ್ಟಿಯು ಒಂದು ಅದ್ಭುತ ವಿಸ್ಮಯವಾಗಿದೆ. ಈ ಅಮೂಲ್ಯವಾದ ಜೀವನವನ್ನು ಅರ್ಥಪೂರ್ಣವಾಗಿ ಬದುಕಬೇಕೆಂದರೆ ಆರೋಗ್ಯ ಅತ್ಯಂತ ಮುಖ್ಯವಾದ ಸಂಪತ್ತಾಗಿದೆ. ಹಾಗಾಗಿ ಪ್ರತಿಯೊಬ್ಬರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ಈ ಅದ್ಭುತ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕೇ ಹೊರತು ಬದಲಿಗೆ ದುಶ್ಚಟಗಳಿಗೆ ದಾಸರಾಗಿ ಜೀವವನ್ನು ವ್ಯರ್ಥ ಮಾಡಿಕೊಳ್ಳಬಾರದು. ಅರೋಗ್ಯ ಚಂದವಾಗಿದ್ದರೆ ಒಬ್ಬ ವ್ಯಕ್ತಿ ಏನು ಬೇಕಾದರೂ ಸಾಧಿಸಬಹುದು ಕಾರಣ … Read more

ಕೈವಾರ ತಾತಯ್ಯನವರ ಮಠದಲ್ಲಿ ವಿಜೃಂಭಣೆಯಿಂದ ನಡೆದ ಹುಣ್ಣಿಮೆ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಕೈವಾರ ತಾತಯ್ಯನವರ ಮಠದಲ್ಲಿ ವಿಜೃಂಭಣೆಯಿಂದ ನಡೆದ ಹುಣ್ಣಿಮೆ ರಥೋತ್ಸವ ಕೈವಾರ: ತಾಲ್ಲೂಕಿನ ಪುರಾಣ ಪ್ರಸಿದ್ಧ ಸುಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಅಧಿಕ ಜೇಷ್ಠ ಮಾಸದ ಹುಣ್ಣಿಮೆ ಅಂಗವಾಗಿ ಯೋಗಿ ನಾರೆಯನ ಯತಿಂದ್ರರ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಯೋಗಿ ನಾರೆಯನ ಮಠದಲ್ಲಿ ಪ್ರಾಥ:ಕಾಲ ಘಂಟೆನಾದ, ಸುಪ್ರಭಾತದೊಂದಿಗೆ ಗೋಪೂಜೆಯನ್ನು ನೆರವೇರಿಸಲಾಯಿತು. ಮುಂಜಾನೆ ಉತ್ಸವ ಮೂರ್ತಿಗೆ ಪಂಚಾಮೃತ ಅಭಿಷೇಕ, ಅಷ್ಟವಧಾನ ಸೇವೆ ವಿಶೇಷ ಪೂಜೆ, ನೆರವೇರಿಸಿ ಮಹಾಮಂಗಳಾರತಿ ಮಾಡಲಾಯಿತು. ತಾತಯ್ಯನವರ ಮೂರ್ತಿ ಮತ್ತು … Read more

ಜೆಡಿಎಸ್ ಬಳ್ಳಾರಿ ಗ್ರಾಮೀಣ, ನಗರ ಘಟಕದ ಅಧ್ಯಕ್ಷರ ಹಾಗೂ ವಿದ್ಯಾರ್ಥಿ ಘಟಕದ ಅಧ್ಯಕ್ಷರ ಆಯ್ಕೆ,

ವಿಜಯ ದರ್ಪಣ ನ್ಯೂಸ್….. ಜೆಡಿಎಸ್ ಬಳ್ಳಾರಿ ಗ್ರಾಮೀಣ, ನಗರ ಘಟಕದ ಅಧ್ಯಕ್ಷರ ಹಾಗೂ ವಿದ್ಯಾರ್ಥಿ ಘಟಕದ ಅಧ್ಯಕ್ಷರ ಆಯ್ಕೆ, ಮುಂಬರುವ ತಾಲೂಕು ಹಾಗೂ ಜಿ.ಪಂ.ಚುನಾವಣೆಗೆ ಸನ್ನದ್ಧರಾಗಿ – ಮೀನಳ್ಳಿ ತಾಯಣ್ಣ ಕಾರ್ಯಕರ್ತರಿಗೆ ಕರೆ ಬಳ್ಳಾರಿ: ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು, ಪಕ್ಷವನ್ನು ಮತ್ತಷ್ಟು ತಳಮಟ್ಟದಿಂದ ಸಂಘಟಿಸಿ ಎಲ್ಲರೂ ಸೇರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ನಗರದ ಜೆಡಿಎಸ್ … Read more

ಶಾಸಕ ಜಿ ಟಿ ದೇವೇಗೌಡರು ಎತ್ತಿನಗಾಡಿಯ ಮೂಲಕ ಶಾಲೆಗೆ ಬಂದು ವಿದ್ಯಾರ್ಥಿಗಳನ್ನು ಸ್ವಾಗತ ಕೋರಿದರು

ವಿಜಯ ದರ್ಪಣ ನ್ಯೂಸ್….. ಶಾಸಕ ಜಿ ಟಿ ದೇವೇಗೌಡರು ಎತ್ತಿನಗಾಡಿಯ ಮೂಲಕ ಶಾಲೆಗೆ ಬಂದು ವಿದ್ಯಾರ್ಥಿಗಳನ್ನು ಸ್ವಾಗತ ಕೋರಿದರು ತಾಂಡವಪುರ ಜೂನ್ 1: ಶಾಲೆಯ ಮೊದಲ ದಿನದ ಪ್ರಾರಂಭೋತ್ಸವಕ್ಕೆ ಸ್ವತಃ ಎತ್ತಿನಗಾಡಿಯಲ್ಲಿ ಆಗಮಿಸುವ ಮೂಲಕ ಚಿಣ್ಣರ ಗಮನ ಸೆಳೆಯುವ ಮೂಲಕ ವಿಭಿನ್ನವಾಗಿ ಮಕ್ಕಳನ್ನು ಶಾಸಕ ಜಿ.ಟಿ.ದೇವೇಗೌಡ ಸ್ವಾಗತಿಸಿದರು. ಮೈಸೂರ್ ತಾಲೂಕು ರಟ್ನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ, ಶಾಲಾ ದಾಖಲಾತಿ ಆಂದೋಲನ, ನೂತನ ಕೊಠಡಿಗಳ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರೇ … Read more

ಕೃಷಿ ಹೊಂಡಗಳಿಗೆ ತಂತಿ ಬೇಲಿ ಕಡ್ಡಾಯ

ವಿಜಯ ದರ್ಪಣ ನ್ಯೂಸ್…. ಕೃಷಿ ಹೊಂಡಗಳಿಗೆ ತಂತಿ ಬೇಲಿ ಕಡ್ಡಾಯ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜೂ.01: ಕೃಷಿ ಹೊಂಡಗಳಲ್ಲಿ ಆಕಸ್ಮಿಕ ಸಾವುಗಳನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಕಡ್ಡಾಯವಾಗಿ ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ ಜೊತೆಗೆ ಸೂಚನಾ ಫಲಕ ಪ್ರದರ್ಶಿಸಿ ಎಂದು ಜಿಲ್ಲೆಯ ರೈತರಿಗೆ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ಬಿ.ಜಿ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯ ಬಹುತೇಕ ಪ್ರದೇಶಗಳು ಮಳೆಯಾಶ್ರಿತವಾಗಿದ್ದು, ಮಳೆ ಕೊರತೆಯ ಸಂದರ್ಭಗಳಲ್ಲಿ ಕೃಷಿ ಹೊಂಡಗಳಲ್ಲಿ … Read more

ಚಿಮುಲ್ ನಿಂದ ವಿಶ್ವ ಹಾಲು ಹಾಗು ಕ್ಷೀರ ಕ್ರಾಂತಿಯ ಹರಿಕಾರ ಎಂ.ವಿ.ಕೃಷ್ಣಪ್ಪ ಜನ್ಮದಿನಾಚರಣೆ

ವಿಜಯ ದರ್ಪಣ ನ್ಯೂಸ್….. ಚಿಮುಲ್ ನಿಂದ ವಿಶ್ವ ಹಾಲು ಹಾಗು ಕ್ಷೀರ ಕ್ರಾಂತಿಯ ಹರಿಕಾರ ಎಂ.ವಿ.ಕೃಷ್ಣಪ್ಪ ಜನ್ಮದಿನಾಚರಣೆ ಶಿಡ್ಲಘಟ್ಟ : ಹಾಲು ಉತ್ಪಾದನೆ ಹೆಚ್ಚಿಸಲು ರೈತರಿಗೆ ಹಸುಗಳನ್ನು ವಿತರಿಸಿ ಉತ್ತೇಜನ ನೀಡಿದವರು ಎಂ.ವಿ.ಕೃಷ್ಣಪ್ಪ ಜತೆಗೆ ಒಕ್ಕೂಟದ ಮಾಜಿ ಅಧ್ಯಕ್ಷ ಕೆ.ಪಿ.ಪಿಳ್ಳಪ್ಪ ಅವರ ಸೇವೆಯನ್ನು ನೆನಪಿಸಿಕೋಳ್ಳಬೇಕು ಎಂದು ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು. ವಿಶ್ವ ಹಾಲು ದಿನಾಚರಣೆ ಹಾಗೂ ರಾಜ್ಯದ ಕ್ಷೀರ ಕ್ರಾಂತಿಯ ಹರಿಕಾರರಾದ ಎಂ.ವಿ.ಕೃಷ್ಣಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಚಿಮುಲ್ … Read more

ಭರವಸೆ” ತಂಡದ ಡಿಜಿಟಲ್ಅಲೆ ಹಾವೇರಿಯ ಶೀಗಿಹಳ್ಳಿಗೂ ತಲುಪಿತು.

ವಿಜಯ ದರ್ಪಣ ನ್ಯೂಸ್….. “ಭರವಸೆ ” ತಂಡದ ಡಿಜಿಟಲ್ಅಲೆ ಹಾವೇರಿಯ ಶೀಗಿಹಳ್ಳಿಗೂ ತಲುಪಿತು. ————————————– ಬೆಂಗಳೂರು : ಹಾವೇರಿ ಜಿಲ್ಲೆ, ಹಾನಗಲ್ಲ ತಾಲೂಕಿನ ಶೀಗಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಕಣ್ಣಲ್ಲಿ ಖುಷಿಯ ಕಿರಣ ಮೂಡಿದೆ. ಬೆಂಗಳೂರು ಮೂಲದ ‘ಭರವಸೆ’ ಸಂಸ್ಥೆಯು ಹಾವೇರಿ ಮೂಲದ ಸರ್ಕಾರಿ ಶಾಲೆಗೆ ೧೦ ಕಂಪ್ಯೂಟರ್ ವ್ಯವಸ್ಥೆಗಳನ್ನು ಮಾಡಿಕೊಟ್ಟಿದೆ, ಉತ್ತರ ಕರ್ನಾಟಕ ಭಾಗದ ಮಕ್ಕಳಿಗೆ ಡಿಜಿಟಲ್ ಶಿಕ್ಷಣದ ಹೊಸ ದ್ವಾರ ಈ ಮೂಲಕ ತೆರೆದಂತಾಗಿದೆ. ಸಂಸ್ಥೆಯ ಸ್ಥಾಪಕ ಮತ್ತು ಅಧ್ಯಕ್ಷ ಶ್ರೀ … Read more

ಕಾಶ್ಮೀರ ಮತ್ತು ಕನ್ಯಾಕುಮಾರಿ……

ವಿಜಯ ದರ್ಪಣ ನ್ಯೂಸ್…. ಕಾಶ್ಮೀರ ಮತ್ತು ಕನ್ಯಾಕುಮಾರಿ…… ಭಾರತದ ಉತ್ತರ ಮತ್ತು ದಕ್ಷಿಣ ಧ್ರುವ ಪ್ರವಾಸದ ನೆನಪುಗಳು….. ಕನ್ಯಾಕುಮಾರಿ, ಧ್ಯಾನ, ಸ್ವಾಮಿ ವಿವೇಕಾನಂದ, ಕಾಶ್ಮೀರ, ಹಿಮರಾಶಿಯ ಸೌಂದರ್ಯ, ಆಧುನಿಕತೆಯ ಒಳ ಹೊಡೆತಗಳು….. ” ಭಾರತ ಭೂ ಶಿರಾ, ಮಂದಿರ ಸುಂದರಿ, ಭುವನ ಮನೋಹರಿ ಕನ್ಯಾಕುಮಾರಿ ” ಉಪಾಸನೆ ಸಿನಿಮಾದ ಹಾಡಿದು…… ಕನ್ಯಾಕುಮಾರಿಯನ್ನು ಅತ್ಯಂತ ಸುಂದರವಾಗಿ ವರ್ಣಿಸಲಾಗಿದೆ. ಸ್ವಾಮಿ ವಿವೇಕಾನಂದರಿಗೆ ಅತ್ಯಂತ ಇಷ್ಟವಾದ ಸ್ಥಳವಿದು. ದಕ್ಷಿಣದ ತುತ್ತ ತುದಿಯ ಈ ಸ್ಥಳದಲ್ಲಿ ಆಗಿನ ಕಾಲಕ್ಕೇ ವಿವೇಕಾನಂದರು ಸಮುದ್ರದಲ್ಲಿದ್ದ ಶಿಲೆಯ … Read more