ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಚಾಮರಾಜನಗರದಲ್ಲಿ ಕ್ಲಿಯರ್‌ಮೆಡಿ ಆಸ್ಪತ್ರೆಗಳ “ತಂಬಾಕು ವಿರೋಧಿ ವಾಕಥಾನ್” ಯಶಸ್ವಿ

ವಿಜಯ ದರ್ಪಣ ನ್ಯೂಸ್…. ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಚಾಮರಾಜನಗರದಲ್ಲಿ ಕ್ಲಿಯರ್‌ಮೆಡಿ ಆಸ್ಪತ್ರೆಗಳ “ತಂಬಾಕು ವಿರೋಧಿ ವಾಕಥಾನ್” ಯಶಸ್ವಿ ತಾಂಡವಪುರ, ಮೇ 30, 2026: ಆರೋಗ್ಯಕರ ಹಾಗೂ ತಂಬಾಕು ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ಕ್ಲಿಯರ್‌ಮೆಡಿ ಆಸ್ಪತ್ರೆಗಳು, ಮೈಸೂರು, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಬಸವರಾಜೇಂದ್ರ ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ “ತಂಬಾಕು ವಿರೋಧಿ ವಾಕಥಾನ್ – ಆರೋಗ್ಯ ಆಯ್ಕೆ ಮಾಡಿ, ತಂಬಾಕು ಬೇಡ” ಎಂಬ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು … Read more

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರತಿಭಾ ಪುರಸ್ಕಾರ

ವಿಜಯ ದರ್ಪಣ ನ್ಯೂಸ್…. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರತಿಭಾ ಪುರಸ್ಕಾರ ತಾಂಡವಪುರ ಮೇ 30: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ 2025-2026ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ‌ ನಡೆಯಿತು. ಮೈಸೂರು-ಹುಣಸೂರು ರಸ್ತೆಯಲ್ಲಿರುವ ಮಾನಸ ಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಶನಿವಾರ ನಡೆದ ಕಾಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವ ಮೂಲಕ ಶಾಸಕ ಜಿ.ಡಿ.ಹರೀಶ್ ಗೌಡ ಉದ್ಘಾಟನೆ ಮಾಡಿದರು. ಬಳಿಕ … Read more

ಅಕ್ಷರದ ಹಂಗು ತೊರೆದ ನಿರಕ್ಷರಿಗಳು ತಮ್ಮ ಕಲಾನೈಪುಣ್ಯತೆ ಭಾಷೆಯ ಬಳಕೆಯಿಂದ ಭಾಷಾ ಬೆಳವಣಿಗೆ ಸಾಧ್ಯವಾಗಿದೆ : ಪ್ರೊ. ವ ನಂ ಶಿವರಾಮು 

ವಿಜಯ ದರ್ಪಣ ನ್ಯೂಸ್…. ಅಕ್ಷರದ ಹಂಗು ತೊರೆದ ನಿರಕ್ಷರಿಗಳು ತಮ್ಮ ಕಲಾನೈಪುಣ್ಯತೆ ಭಾಷೆಯ ಬಳಕೆಯಿಂದ ಭಾಷಾ ಬೆಳವಣಿಗೆ ಸಾಧ್ಯವಾಗಿದೆ : ಪ್ರೊ. ವ ನಂ ಶಿವರಾಮು  ಕನ್ನಡ ಭಾಷೆಗೆ ಅಕ್ಷರಸ್ಥರಿಂದ ಯಾವುದೇ ಕೊಡುಗೆ ಇಲ್ಲ. ಆದರೆ ಅಕ್ಷರದ ಹಂಗು ತೊರೆದ ನಿರಕ್ಷರಿಗಳು ತಮ್ಮ ಕಲಾನೈಪುಣ್ಯತೆ ಭಾಷೆಯ ಬಳಕೆಯಿಂದ ಭಾಷಾ ಬೆಳವಣಿಗೆ ಸಾಧ್ಯವಾಗಿದೆ ಎಂದು ಇಫ್ರೋ ಜಾನಪದ ಮಹಾವಿದ್ಯಾಲಯದ ಶೈಕ್ಷಣಿಕ ನಿರ್ದೇಶಕ ಪ್ರೊ. ವ ನಂ ಶಿವರಾಮು ಹೇಳಿದರು. ಅವರು ಕೃಷ್ಣಾಪುರದೊಡ್ಡಿಯ ಕೆ ಎಸ್ ಮುದ್ದಪ್ಪ ಸ್ಮಾರಕ ಟ್ರಸ್ಟ್ … Read more

ವಿಜಯಾನಂದ್ ಕಾಶಪ್ಪನವರ್ ಸಚಿವ ಸ್ಥಾನ: ವೀರಶೈವ ಲಿಂಗಾಯಿತ- ಪಂಚಮಸಾಲಿ ಸಮಾಜ ಒತ್ತಾಯ

ವಿಜಯ ದರ್ಪಣ ನ್ಯೂಸ್….. ವಿಜಯಾನಂದ್ ಕಾಶಪ್ಪನವರ್ ಸಚಿವ ಸ್ಥಾನ: ವೀರಶೈವ ಲಿಂಗಾಯಿತ- ಪಂಚಮಸಾಲಿ ಸಮಾಜ ಒತ್ತಾಯ ಬೆಂಗಳೂರು: ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ-ಪಂಚಮಸಾಲಿ ಸಂಘ ಮತ್ತು ವಿಜಯಾನಂದ್ ಎಸ್.ಕಾಶಪ್ಪನವರ್ ಅಭಿಮಾನಿ ಬಳಗದ ವತಿಯಿಂದ ಕಾಂಗ್ರೆಸ್ ಪಕ್ಷದ ನೂತನ ಸಚಿವ ಸಂಪುಟದಲ್ಲಿ ಪಂಚಮಸಾಲಿ ಲಿಂಗಾಯಿತ ಸಮಾಜದ ನೇರ ನುಡಿಯ, ಯುವ ನಾಯಕ ಶಾಸಕರಾದ ವಿಜಯಾನಂದ್ ಎಸ್.ಕಾಶಪ್ಪನವರ್ ಅವರಿಗೆ ಸಚಿವ ಸಂಪುಟದಲ್ಲಿ ನೇಮಕ ಮಾಡುವಂತೆ ಆಗ್ರಹಿಸಿದರು. ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ-ಪಂಚಮಸಾಲಿ ಸಂಘದ ನಿಕಟಪೂರ್ವ  ಅಧ್ಯಕ್ಷ … Read more

ಸೋಬಾನೆ ಪದಗಳು ಎಲ್ಲ ವಯೋಮಾನದ ಜನಮಾನಸದಲ್ಲಿ ನೆಲೆಗೊಳ್ಳುವಂತೆ ಮಾಡಬೇಕು : ಡಾ. ಎಂ. ಬೈರೇಗೌಡ

ವಿಜಯ ದರ್ಪಣ ನ್ಯೂಸ್….. ಸೋಬಾನೆ ಪದಗಳು ಎಲ್ಲ ವಯೋಮಾನದ ಜನಮಾನಸದಲ್ಲಿ ನೆಲೆಗೊಳ್ಳುವಂತೆ ಮಾಡಬೇಕು : ಡಾ.ಎಂ. ಬೈರೇಗೌಡ ರಾಮನಗರ: ಆಧುನಿಕ ತಂತ್ರಜ್ಞಾನದ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗುತ್ತಿದೆ ಎನ್ನಲಾದ ಜನಪದ ಸಂಗೀತ ತನ್ನ ಮೂಲ ಸ್ವರೂಪವನ್ನು ಕಳೆದುಕೊಂಡು ಹೊಸ ನೆಲೆಯಲ್ಲಿ ವಿಶಾಲಬಾಹುಗಳನ್ನು ಚಾಚೆ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡದ ಗಾಯಿತ್ರಿಗಳೆನಿಸಿರುವ ಸೋಬಾನೆ ಪದಗಳು ಎಲ್ಲ ವಯೋಮಾನದ ಜನಮಾನಸದಲ್ಲಿ ನೆಲೆಗೊಳ್ಳುವಂತೆ ಮಾಡಬೇಕಾದ ತುರ್ತು ಅಗತ್ಯವಿದೆ ಎಂದು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ನ ಅಂಗಸಂಸ್ಥೆ ಇಫ್ರೋ ಜಾನಪದ ಮಹಾವಿದ್ಯಾಲಯದ ನಿರ್ದೇಶಕ … Read more