ನಾನು, ನಂದು, ನಾನೇ, ನನ್ನಿಂದ…? ಎನ್ನುವ ಮಾತುಗಳನ್ನು ಆಂಜಿನಪ್ಪ(ಪುಟ್ಟು) ಮೊದಲು  ಬಿಡಿ : ರಾಜೀವ್ ಗೌಡ

ವಿಜಯ ದರ್ಪಣ ನ್ಯೂಸ್…. ನಾನು, ನಂದು, ನಾನೇ, ನನ್ನಿಂದ…? ಎನ್ನುವ ಮಾತುಗಳನ್ನು ಆಂಜಿನಪ್ಪ (ಪುಟ್ಟು) ಮೊದಲು ಬಿಡಿ :  ರಾಜೀವ್ ಗೌಡ ಶಿಡ್ಲಘಟ್ಟ : “ನಾನು” ಎನ್ನುವುದರ ಬದಲು “ನಾವು” ಎಂದಾಗ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗಟ್ಟಿಗೊಳ್ಳುತ್ತದೆ ಮತದಾರ ದೇವರುಗಳ ತೀರ್ಮಾನವೇ ಅಂತಿಮ ಎಂಬುದನ್ನು ಮರೆಯಬಾರದು “ಕಾಂಗ್ರೆಸ್ ಪಕ್ಷವೇ ನನ್ನ ತಾಯಿ ಮತ್ತು ದೇವರು” ಎಂದು ಯಾರು ತಿಳಿದು ಅದರಂತೆ ನಡೆದುಕೊಳ್ಳುತ್ತಾರೋ ಅವರಿಗೆ ಪಕ್ಷ ಖಂಡಿತವಾಗಿಯೂ ಸ್ಥಾನಮಾನಗಳನ್ನು ನೀಡುತ್ತದೆ ಎಂದು ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ತಿಳಿ ಹೇಳಿದರು. … Read more

ಅಕ್ಷಯ ವಿಪ್ರ ಮಹಾ ಸಭಾದ ವತಿಯಿಂದ ಯಶಸ್ವಿ ಅರೋಗ್ಯ ಶಿಬಿರ.

ವಿಜಯ ದರ್ಪಣ ನ್ಯೂಸ್…. ಅಕ್ಷಯ ವಿಪ್ರ ಮಹಾ ಸಭಾದ ವತಿಯಿಂದ ಯಶಸ್ವಿಅರೋಗ್ಯ ಶಿಬಿರ  ಬೆಂಗಳೂರು : ಅಕ್ಷಯ ವಿಪ್ರ ಮಹಾ ಸಭಾದ ವತಿಯಿಂದ ಉಚಿತವಾಗಿ ಅರೋಗ್ಯ ಶಿಭಿರವು ಸಂಘದ ಕಚೇರಿಯಲ್ಲಿ ಯಶಸ್ವಿಯಾಗಿ ನಡೆಯಿತು. ಸಾಗರ್ ಹಾಸ್ಪಿಟಲ್ ವತಿಯಿಂದ ನ್ಯೂರೋ ಮತ್ತು ಜನರಲ್ ಮೆಡಿಕಲ್ ತಪಾಸಣೆ, ಅಗರವಾಲ್ ಹಾಸ್ಪಿಟಲ್ ವತಿಯಿಂದ ನೇತ್ರ ಪರೀಕ್ಷೆ ಹಾಗು ರಾಸ್ಟ್ರೋತ್ತಾಣ ರಕ್ತ ನಿಧಿ ವತಿಯಿಂದ ರಕ್ತದಾನ ಶಿಬಿರವನ್ನು ನೆಡಸಲಾಯಿತು. ಸಕ್ಷಾಮ ಬೆಂಗಳೂರು ವತಿಯಿಂದ ನೇತ್ರಾದಾನದ ನೋಂದಾವಣಿಯನ್ನು ಮಾಡಲಾಯಿತು, ಯೂನಿಟ್ ಆಫ್ ರಾಯರ ಕಿರಣ … Read more

ಜ್ಞಾನ ದಾಸೋಹ, ಶೇಷ್ಠ ದಾಸೋಹ, ಪುಸ್ತಕದಿಂದ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ಸಾಧ್ಯ:ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ

ವಿಜಯ ದರ್ಪಣ ನ್ಯೂಸ್…. ಸಾಹಿತ್ಯರತ್ನ, ಪುಸ್ತಕರತ್ನ, ಯುವ ಸಾಹಿತ್ಯರತ್ನ, ಮುದ್ರಣರತ್ನ ಪ್ರಶಸ್ತಿ ಪ್ರಧಾನ: ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಜ್ಞಾನ ದಾಸೋಹ, ಶೇಷ್ಠ ದಾಸೋಹ, ಪುಸ್ತಕದಿಂದ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ಸಾಧ್ಯ:ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಗಾಂಧಿ ಭವನ: ಬಾಪು ಸಭಾಂಗಣದಲ್ಲಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಸಾಹಿತ್ಯರತ್ನ, ಪುಸ್ತಕ ರತ್ನ, ಯುವ ಸಾಹಿತ್ಯ ರತ್ನ, ಮುದ್ರಣ ರತ್ನ ಪ್ರಶಸ್ತಿ 2025ನೇ ಸಾಲಿನ ಪ್ರಶಸ್ತಿ ಪ್ರಧಾನ ಸಮಾರಂಭ. ವಿಶ್ರಾಂತ ನ್ಯಾಯಮೂರ್ತಿ … Read more

ಮಕ್ಕಳ ಉಜ್ವಲ ಭವಿಷ್ಯಕ್ಕೆ ತಪ್ಪದೇ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್…… ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಡಿಸಿ ಚಾಲನೆ ಮಕ್ಕಳ ಉಜ್ವಲ ಭವಿಷ್ಯಕ್ಕೆ ತಪ್ಪದೇ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ.28 : ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಅಂಗವಾಗಿ ಭಾನುವಾರ ದೇವನಹಳ್ಳಿ ಪಟ್ಟಣದ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ಎನ್ ಅನುರಾಧ ಅವರು ಪುಟ್ಟ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ … Read more

ಮುಮ್ಮಡಿ ನಿರ್ವಾಣ ಸ್ವಾಮಿಗಳಿಗೆ ಭಕ್ತಿಪೂರ್ವಕವಾಗಿ ಭಾವಪೂರ್ಣ ಶ್ರದ್ಧಾಂಜಲಿ

ವಿಜಯ ದರ್ಪಣ ನ್ಯೂಸ್…. ಮುಮ್ಮಡಿ ನಿರ್ವಾಣ ಸ್ವಾಮಿಗಳಿಗೆ ಭಕ್ತಿಪೂರ್ವಕವಾಗಿ ಭಾವಪೂರ್ಣ ಶ್ರದ್ಧಾಂಜಲಿ ಸಮಾಜದ ಸರ್ವತೋಮುಖ ಪ್ರಗತಿಗಾಗಿ ತಮ್ಮ ಸರ್ಕಾರಿ ಉದ್ಯೋಗವನ್ನು ತ್ಯಜಿಸಿದ ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಕೊಡುಗೆ ಸ್ಮರಣೀಯ ಕನಕಪುರದ ಶ್ರೀ ದೇಗುಲ ಮಠದ ಹಿರಿಯ ಶ್ರೀಗಳವರಾದ ಮುಮ್ಮಡಿ ನಿರ್ವಾಣ ಸ್ವಾಮಿಗಳು ಇಂದು ಬಯಲಲ್ಲಿ ಬಯಲಾಗಿದ್ದಾರೆ. ಶ್ರೀ ಇಮ್ಮಡಿ ಮಹಾಲಿಂಗ ಸ್ವಾಮಿಗಳ ಕರಕಮಲ ಸಂಜಾತರಾಗಿ ಶ್ರೀ ಮಠದ 13ನೇ ಪೀಠಾಧಿಪತಿಗಳಾಗಿದ್ದ ಶ್ರೀಗಳದು ಎತ್ತರವಾದ ನಿಲುವು, ಮುಖದಲ್ಲಿ ಸ್ನಿಗ್ಧವೂ-ಮುಗ್ಧವೂ ಆದ ಮಂದಹಾಸ, ನಿರಾಡಂಬರ ವ್ಯಕ್ತಿತ್ವ ಪ್ರತಿಯೊಬ್ಬರಲ್ಲೂ ಆತ್ಮೀಯಭಾವವನ್ನುಂಟು ಮಾಡಿ, ಭಕ್ತರನ್ನು … Read more

ಬಿಜೆಪಿ ಕಾರ್ಯಕರ್ತರು ದೇಶ ಕಾಯುವ ಸೈನಿಕರಂತೆ ಪಕ್ಷ ಕಟ್ಟುವ ಕೆಲಸ ಮಾಡಿ :ಶಾಸಕ ಎಸ್.ಸುರೇಶ್ ಕುಮಾರ್

ವಿಜಯ ದರ್ಪಣ ನ್ಯೂಸ್ …. ಬಿಜೆಪಿ ಕಾರ್ಯಕರ್ತರು ದೇಶ ಕಾಯುವ ಸೈನಿಕರಂತೆ ಪಕ್ಷ ಕಟ್ಟುವ ಕೆಲಸ ಮಾಡಿ :ಶಾಸಕ ಎಸ್.ಸುರೇಶ್ ಕುಮಾರ್ ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ: ದಯಾನಂದನಗರ ವಾರ್ಡ್-58 ಮತ್ತು ಬಂಡಿರೆಡ್ಡಿ ವೃತ್ತ ವಾರ್ಡ್-59.ರ ಬಂಡಿರೆಡ್ಡಿ ಸರ್ಕಲ್ ನಲ್ಲಿ ಬೆಂಗಳೂರುನಗರ ನಿರ್ಮಾತೃ ನಾಡಪ್ರಭು ಕೇಂಪೇಗೌಡರ 517ನೇ ದಿನಾಚರಣೆ, ದಯಾನಂದನಗರ ವಾರ್ಡ್ ಮತ್ತು ಬಂಡಿರೆಡ್ಡಿ ವೃತ್ತ ವಾರ್ಡ್ ಸಾರ್ವಜನಿಕರ ಕುಂದುಕೊರತೆ ನಿವಾರಣೆಗಾಗಿ ಜನಸ್ನೇಹಿ ವೆಬ್ ಸೈಟ್ ಲೋಕರ್ಪಣೆ ಸಮಾರಂಭ ನಡೆಯಿತು. ಪ್ರಧಾನಿ ಶ್ರೀ ನರೇಂದ್ರಮೋದಿರವರ 12ವರ್ಷ ಸಾಧನೆಗಳ … Read more

ಗ್ರಾಮೀಣ ಭಾಗದಲ್ಲಿ ಸಂಸ್ಕೃತಿ ಪ್ರಸರಣ ಇಂದು ತುಂಬಾ ಅಗತ್ಯವೆನಿಸಿದೆ : ವೆಂಕಟೇಶ್ ಜೋಶಿ 

ವಿಜಯ ದರ್ಪಣ ನ್ಯೂಸ್…. ಗ್ರಾಮೀಣ ಭಾಗದಲ್ಲಿ ಸಂಸ್ಕೃತಿ ಪ್ರಸರಣ ಇಂದು ತುಂಬಾ ಅಗತ್ಯವೆನಿಸಿದೆ : ವೆಂಕಟೇಶ್ ಜೋಶಿ  ಗ್ರಾಮೀಣ ಭಾಗದಲ್ಲಿ ಸಂಸ್ಕೃತಿ ಪ್ರಸರಣ ಕೆಲಸವನ್ನು ನಿರ್ವಹಿಸಬೇಕಾದ ತುರ್ತು ಹಿಂದೆಂದಿಗಿಂತಲೂ ಇಂದು ತುಂಬಾ ಅಗತ್ಯವೆನಿಸಿದೆ ಎಂದು ರಂಗಸಂಗೀತ ನಿರ್ದೇಶಕ, ಬೆಂಗಳೂರಿನ ಜೋಶಿ ಸಂಗೀತ ನೃತ್ಯ ಅಕಾಡೆಮಿ ಸಂಸ್ಥಾಪಕ ವೆಂಕಟೇಶ್ ಜೋಶಿ ಹೇಳಿದರು. ಅವರು ಇಂದು ಕೃಷ್ಣಾಪುರದೊಡ್ಡಿಯ ಕೆ ಎಸ್ ಮುದ್ದಪ್ಪ ಸ್ಮಾರಕ ಟ್ರಸ್ಟ್ ಬೆಂಗಳೂರು ದಕ್ಷಿಣ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಿಂಗಳ ತಳಿರು … Read more

ನಂಜನಗೂಡು ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ನಂಜನಗೂಡು ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ತಾಂಡವಪುರ ಜೂನ್ 27 ನಂಜನಗೂಡು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಪಾಲ್ಗೊಂಡು, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಶಾಸಕರು ಮಾತನಾಡಿ … Read more

ಪ್ರಾಮಾಣಿಕತೆಯ ಪ್ರಾಯೋಗಿಕತೆ…. ಲೇಖನ: ವಿವೇಕಾನಂದ ಎಚ್ ಕೆ 

ವಿಜಯ ದರ್ಪಣ ನ್ಯೂಸ್…. ಪ್ರಾಮಾಣಿಕತೆಯ ಪ್ರಾಯೋಗಿಕತೆ…. ಲೇಖನ: ವಿವೇಕಾನಂದ ಎಚ್ ಕೆ  ಪ್ರಾಮಾಣಿಕತೆ ಎಂಬುದು ಬರಹದಲ್ಲಿ – ಭಾಷಣಗಳಲ್ಲಿ ಅಥವಾ ಬೇರೆ ಯಾವುದೇ ವೇದಿಕೆಯಲ್ಲಿ ‌ಖಾಸಗಿಯಾಗಿ ಅಥವಾ ಸಾರ್ವಜನಿಕವಾಗಿ ಹೇಳುವುದು ಮತ್ತು ಅದರಂತೆ ನಡೆಯುವುದು – ಇದರ ಒಂದು ಪ್ರಾಯೋಗಿಕ ಅವಲೋಕನ…… ಇದೊಂದು ಅಗ್ನಿ ಪರೀಕ್ಷೆ…… ಬದುಕು ಮತ್ತು ಸಮಾಜ ತುಂಬಾ ಸಂಕೀರ್ಣವಾಗಿರುವಾಗ – ಸಂಪರ್ಕ ಮಾಧ್ಯಮ ಬಹುತೇಕ ಎಲ್ಲರಿಗೂ ಲಭ್ಯವಿರುವಾಗ ಯಾವುದನ್ನಾದರೂ ಮುಚ್ಚಿಡುವುದು ತುಂಬಾ ಕಷ್ಟ. ನಮಗೆ ಸಂಬಂಧಿಸಿಲ್ಲದ, ನಾವು ಅದರಲ್ಲಿ ಪಾಲುದಾರರಲ್ಲದ, ಅದಕ್ಕೆ ನಾವು … Read more

ತವರು ಜಿಲ್ಲೆ ಮೈಸೂರಿಗೆ ಆಗಮಿಸಿದ ಮಾಜಿ ಸಿ ಎಂ ಸಿದ್ದರಾಮಯ್ಯನವರಿಗೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

ವಿಜಯ ದರ್ಪಣ ನ್ಯೂಸ್….  ತವರು ಜಿಲ್ಲೆ ಮೈಸೂರಿಗೆ ಆಗಮಿಸಿದ ಮಾಜಿ ಸಿ ಎಂ ಸಿದ್ದರಾಮಯ್ಯನವರಿಗೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ತಾಂಡವಪುರ ಜೂನ್ 27 ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ತವರು ಜಿಲ್ಲೆ, ಮೈಸೂರಿಗೆ ಆಗಮಿಸಿದಾಗ ಮೈಸೂರು ಬೆಂಗಳೂರು ರಸ್ತೆ ಹೈವೇಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಅದ್ದೂರಿಯಾಗಿ ಬಾರಿ ಗಾತ್ರದ ಸೇಬಿನ ಹಾರ ಹೂವಿನ ಸುರಿಮಳೆಗೈವ ಮೂಲಕ ಅದ್ದೂರಿಯಾಗಿ … Read more