ಶಿಡ್ಲಘಟ್ಟ ನಗರದಲ್ಲಿ 517ನೇ ನಾಡಪ್ರಭು ಕೆಂಪೇಗೌಡರ ಜಯಂತಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗು ಪಲ್ಲಕ್ಕಿಗಳ ಮೆರವಣಿಗೆ

ವಿಜಯ ದರ್ಪಣ ನ್ಯೂಸ್….. ಶಿಡ್ಲಘಟ್ಟ ನಗರದಲ್ಲಿ 517ನೇ ನಾಡಪ್ರಭು ಕೆಂಪೇಗೌಡರ  ಜಯಂತಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗು ಪಲ್ಲಕ್ಕಿಗಳ ಮೆರವಣಿಗೆ ಶಿಡ್ಲಘಟ್ಟ : ನಾಡಪ್ರಭು ಕೆಂಪೇಗೌಡ ಅವರ ದೂರದೃಷ್ಟಿ, ಜನಪರ ಆಡಳಿತ, ಸಮಾಜಮುಖಿ ಚಿಂತನೆ ಮತ್ತು ಅಭಿವೃದ್ಧಿ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಯುವಜನತೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮಾದರಿಯಾಗಿ ಬದುಕಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ … Read more

ಸಂಭ್ರಮದ ಕೆಂಪೇಗೌಡ 517ನೇ ಜಯಂತಿ: ನಾಡಪ್ರಭುವಿಗೆ ನಮಿಸಿದ ಸಿಎಂ

ವಿಜಯ ದರ್ಪಣ ನ್ಯೂಸ್…… ಸಂಭ್ರಮದ ಕೆಂಪೇಗೌಡ 517ನೇ ಜಯಂತಿ: ನಾಡಪ್ರಭುವಿಗೆ ನಮಿಸಿದ ಸಿಎಂ ದೂರದೃಷ್ಟಿಯ ಮಹಾನ್ ಚೇತನ ಕೆಂಪೇಗೌಡರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜೂ. 27: “ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಕೇವಲ ವಿಧಾನಸೌಧ ಹೊರತಾಗಿ, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಮುಂದಿನ 28 ವರ್ಷಗಳ ಕಾಲ ಒಂದೊಂದು ಕ್ಷೇತ್ರದಲ್ಲಿ ರಾಜ್ಯಮಟ್ಟದ ಆಚರಣೆ ಮಾಡಲು ತೀರ್ಮಾನಿಸಲಾಗಿದೆ” ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ನಿರ್ಮಾತೃ, ಸರ್ವ … Read more

ಆವತಿಯಿಂದ ಕೆಂಪೇಗೌಡ ಜ್ಯೋತಿ ಜಿಲ್ಲೆಯ ಗರಿಮೆ: ಸಚಿವ ಕೆ.ಹೆಚ್ ಮುನಿಯಪ್ಪ ಬಣ್ಣನೆ

ವಿಜಯ ದರ್ಪಣ ನ್ಯೂಸ್….. ನಾಡಪ್ರಭು ಕೆಂಪೇಗೌಡರ 517ನೇ ಜಯಂತ್ಯೋತ್ಸವ ಆವತಿಯಿಂದ ನಾಡಪ್ರಭು ಕೆಂಪೇಗೌಡ ಜ್ಯೋತಿ ಜಿಲ್ಲೆಯ ಗರಿಮೆ: ಸಚಿವ ಕೆ.ಹೆಚ್ ಮುನಿಯಪ್ಪ ಬಣ್ಣನೆ *ಬೆಂ.ಗ್ರಾ. ಜಿಲ್ಲೆ, ಜೂನ್.27: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ದೇವನಹಳ್ಳಿಯ ಆವತಿಯಿಂದ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಪುರಜ್ಯೋತಿ ಹೋಗುತ್ತಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಬಣ್ಣಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ … Read more

ಮಿಸ್ಟರ್ ಡಿಕೆ ಶಿವಕುಮಾರ್, ಬಿಡದಿ ಟೌನ್ ಶಿಪ್ ಬಿಡಿ, ಶಾಲೆ, ಆಸ್ಪತ್ರೆ, ಪರಿಸರ, ಕೃಷಿ ಹಿಡಿ, ಎರಡು ವರ್ಷ ಮುನ್ನಡಿ, ಮುಂದಿನ ಐದು ವರ್ಷಕ್ಕೆ ಅವಕಾಶ ಪಡಿ…….

ವಿಜಯ ದರ್ಪಣ ನ್ಯೂಸ್….. ಮಿಸ್ಟರ್ ಡಿಕೆ ಶಿವಕುಮಾರ್, ಬಿಡದಿ ಟೌನ್ ಶಿಪ್ ಬಿಡಿ, ಶಾಲೆ, ಆಸ್ಪತ್ರೆ, ಪರಿಸರ, ಕೃಷಿ ಹಿಡಿ, ಎರಡು ವರ್ಷ ಮುನ್ನಡಿ, ಮುಂದಿನ ಐದು ವರ್ಷಕ್ಕೆ ಅವಕಾಶ ಪಡಿ……. ಲೇಖನ: ವಿವೇಕಾನಂದ ಎಚ್ ಕೆ  ಯಾವುದೇ ದೃಷ್ಟಿಕೋನದಿಂದ ನೋಡಿದರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕನಿಷ್ಠವೆಂದರೂ ಈ ಎರಡು ವರ್ಷಗಳ ಅವಧಿಗೆ ಕೈಬಿಡಬೇಕು ಅಥವಾ ಮುಂದೂಡಬೇಕು. ಮುಂದೆ ಏನಾದರೂ ಗೆದ್ದರೆ, ಆಗ ಇವರೇ ಮುಖ್ಯಮಂತ್ರಿಯಾದರೆ ಮತ್ತೊಮ್ಮೆ ಪರಿಶೀಲಿಸಬಹುದು. ಒಂದು ವೇಳೆ … Read more

ಮುಳಬಾಗಿಲಿನ ಮಹಾಸಂತ ಶ್ರೀ ಶ್ರೀಪಾದರಾಜರು

ವಿಜಯ ದರ್ಪಣ ನ್ಯೂಸ್…. ಮುಳಬಾಗಿಲಿನ ಮಹಾಸಂತ ಶ್ರೀ ಶ್ರೀಪಾದರಾಜರು (ಜೂನ್ 28ರಂದು ಗುರುಗಳ ಆರಾಧನೆ ಪ್ರಯುಕ್ತ ಈ ಲೇಖನ) ಲೇಖಕರು : ಡಾ|| ವ್ಯಾಸನಕೆರೆ ಪ್ರಭಂಜನಾಚಾರ್ಯ ಶ್ರೀ ಶ್ರೀಪಾದರಾಜರು (1402-1502) ಶ್ರೀ ಪದ್ಮನಾಭತೀರ್ಥರಿಂದ ಪ್ರವರ್ತಿತವಾದ ಪೀಠದಲ್ಲಿ ವಿರಾಜಮಾನರಾದ ವಿಭೂತಿಪುರುಷರು. ಇವರ ಸಾಧನೆಗಳ ಫಲಶ್ರುತಿಯಾಗಿ ಆ ಮಠಕ್ಕೆ ‘ಶ್ರೀ ಶ್ರೀಪಾದರಾಜ ಮಠ’ ಎಂದೇ ಪ್ರಸಿದ್ಧಿ ಉಂಟಾಯಿತು. ಚನ್ನಪಟ್ಟಣದ ಬಳಿಯ ಅಬ್ಬೂರು ಇವರ ಜನ್ಮಸ್ಥಳ. ಲಕ್ಷ್ಮೀನಾರಾಯಣ ಎಂಬುದು ಪೂರ್ವಾಶ್ರಮದ ಹೆಸರು. ಶ್ರೀ ಸ್ವರ್ಣವರ್ಣತೀರ್ಥರಿಂದ ಬಾಲ್ಯದಲ್ಲೇ ಸನ್ಯಾಸ ದೀಕ್ಷೆ ಪಡೆದು ಶತಾಯುಷಿಗಳಾಗಿ … Read more

ದೋಹಾದಲ್ಲಿ ಅದ್ಧೂರಿಯಾಗಿ ಜರುಗಿದ ಅಂತರರಾಷ್ಟ್ರೀಯ ಯೋಗ ದಿನಾಚರಣೆ; ಕರ್ನಾಟಕ ಸಂಘ ಕತಾರ್‌ನ ದಾಖಲೆ ಸಂಖ್ಯೆಯ ಭಾಗಿತ್ವಕ್ಕೆ ರಾಯಭಾರಿಗಳಿಂದ ಶ್ಲಾಘನೆ

ವಿಜಯ ದರ್ಪಣ ನ್ಯೂಸ್…. ದೋಹಾದಲ್ಲಿ ಅದ್ಧೂರಿಯಾಗಿ ಜರುಗಿದ ಅಂತರರಾಷ್ಟ್ರೀಯ ಯೋಗ ದಿನಾಚರಣೆ; ಕರ್ನಾಟಕ ಸಂಘ ಕತಾರ್‌ನ ದಾಖಲೆ ಸಂಖ್ಯೆಯ ಭಾಗಿತ್ವಕ್ಕೆ ರಾಯಭಾರಿಗಳಿಂದ ಶ್ಲಾಘನೆ ದೋಹಾ: ಕತಾರ್‌ನ ಯುಡಿಎಸ್‌ಟಿ ಕ್ರಿಕೆಟ್ ಮೈದಾನದಲ್ಲಿ (UDST Cricket Ground) ಹನ್ನೆರಡನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು (IDY 2026) ಅತ್ಯಂತ ಉತ್ಸಾಹ ಮತ್ತು ಭವ್ಯತೆಯಿಂದ ಆಚರಿಸಲಾಯಿತು. ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ಪ್ರಮುಖ ಸಂಘಟನೆಗಳಾದ ಇಂಡಿಯನ್ ಸ್ಪೋರ್ಟ್ಸ್ ಸೆಂಟರ್ (ISC), ಇಂಡಿಯನ್ ಕಲ್ಚರಲ್ ಸೆಂಟರ್ (ICC), ಇಂಡಿಯನ್ ಕಮ್ಯುನಿಟಿ ಬೆನೆವೊಲೆಂಟ್ ಫೋರಮ್ … Read more

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ವಿಜಯ ದರ್ಪಣ ನ್ಯೂಸ್….. ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು ಛ ಜೂನ್ ೨೬, ೨೦೨೬ ಮಾರಿಷಸ್: ವಿಶ್ವ ಧಾರ್ಮಿಕ ನಾಯಕರ ಸಮಾವೇಶದಲ್ಲಿ ಭಾಗವಹಿಸಲು ಮಾರಿಷಸ್ ಗೆ ಅಗಮಿಸಿರುವ ಶ್ರೀ ಪುತ್ತಿಗೆ ಶ್ರೀಗಳನ್ನು ಮಾರಿಷಸ್ ದೇಶದ ರಾಷ್ಟ್ರಪತಿಗಳಾದ ಶ್ರೀ ಧರಮ್ ಬೀರ್ ಗೋಕುಲ್ ಅವರು ರಾಷ್ಟ್ರಪತಿ ಭವನಕ್ಕೆ ಸ್ವಾಗತಿಸಿ ಸುಮಾರು ನಲವತ್ತು ನಿಮಿಷಗಳ ಕಾಲ ಪ್ರಸ್ತುತ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ಪೂಜ್ಯ ಶ್ರೀಗಳ ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಭಾಗಿತ್ವದಿಂದ ಪ್ರಭಾವಿತರಾದ ರಾಷ್ಟ್ರಪತಿಯವರು ಉಡುಪಿ … Read more

ಅರಣ್ಯಾಧಿಕಾರಿಗಳ ರೈತ, ದಲಿತ ವಿರೋಧಿ ನೀತಿಯನ್ನು ಖಂಡಿಸಿ  ಜೂನ್-29ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವಲಯ ಅರಣ್ಯಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ಅರಣ್ಯಾಧಿಕಾರಿಗಳ ರೈತ, ದಲಿತ ವಿರೋಧಿ ನೀತಿಯನ್ನು ಖಂಡಿಸಿ  ಜೂನ್-29ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವಲಯ ಅರಣ್ಯಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಶಿಡ್ಲಘಟ್ಟ – ಅರಣ್ಯಾಧಿಕಾರಿಗಳ ರೈತ, ದಲಿತ ವಿರೋಧಿ ನೀತಿಯನ್ನು ಖಂಡಿಸಿ ಇದೇ ಜೂನ್-29ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವಲಯ ಅರಣ್ಯಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ದಸಂಸ ಜಿಲ್ಲಾ ಸಂಚಾಲಕ ಎನ್.ಎ.ವೆಂಕಟೇಶ್‌ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಸಾಕಷ್ಟು ಕಡೆ ಅರಣ್ಯ ಇಲಾಖೆ ಅಧಿಕಾರಿಗಳು … Read more

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಜೂನ್ 25 ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ರಾಮಯ್ಯನವರು ತಿಳಿಸಿದರು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ವತಿಯಿಂದ ಆಯೋಜಿಸಲಾದ ‘ಇ-ಖಾತಾ ಹಾಗೂ ನಗರಾಭಿವೃದ್ಧಿಯಲ್ಲಿನ ಸಮಸ್ಯೆಗಳು’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭಾಗವಹಿಸಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕೈಗಾರಿಕೋದ್ಯಮಿಗಳು … Read more

ಜ್ಞಾನ ನಿಂತ ನೀರಲ್ಲ, ಹರಿಯುವ ಪ್ರವಾಹ……

ವಿಜಯ ದರ್ಪಣ ನ್ಯೂಸ್… ಜ್ಞಾನ ನಿಂತ ನೀರಲ್ಲ, ಹರಿಯುವ ಪ್ರವಾಹ…… ಸ್ವತಂತ್ರ ಮತ್ತು ವಿಶಾಲ ಯೋಚನಾ ಶಕ್ತಿಯನ್ನು ಬೆಳೆಸಿಕೊಳ್ಳಿ……. ನೀವು, ಪ್ರತಿದಿನ ಯೋಗ ಮಾಡಬೇಕೆ ? ಮಾಡಿ ಒಳ್ಳೆಯದು, ಆದರೆ ಯಾರ ಮೇಲೂ ಒತ್ತಾಯ ಹೇರಬೇಡಿ, ಅದನ್ನು ವ್ಯಾಪಾರ ಮಾಡಬೇಡಿ, ಯೋಗವೋ, ಧ್ಯಾನವೋ, ವ್ಯಾಯಾಮವೋ, ವಾಕಿಂಗೋ, ಜಿಮ್ಮೋ, ಓಟವೋ, ಇನ್ಯಾವುದೋ ಕಸರತ್ತೋ ಅದು ನಿಮ್ಮಿಷ್ಟ, ನೀವು, ಕುರಿ, ಕೋಳಿ, ದನ, ಹಂದಿ, ಮೀನು ತಿನ್ನಬೇಕೆ ? ತಿನ್ನಿ ನಿಮ್ಮಿಷ್ಟ, ನೀವು, ಕೇವಲ ತುಪ್ಪ, ಬೇಳೆ, ಹಣ್ಣು, ತರಕಾರಿಗಳನ್ನು … Read more