ಸನ್ಮಾನಕ್ಕೆ ಮೊದಲ ಮೆಟ್ಟಿಲು ಅವಮಾನ! …..ವಿಶೇಷ ಲೇಖನ: ಜಯಶ್ರೀ.ಜೆ.ಅಬ್ಬಿಗೇರಿ
ವಿಜಯ ದರ್ಪಣ ನ್ಯೂಸ್.. ಸನ್ಮಾನಕ್ಕೆ ಮೊದಲ ಮೆಟ್ಟಿಲು ಅವಮಾನ! ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ಬೌಲರ್ ಅನಿಲ ಕುಂಭ್ಳೆ ಅವರ ವೃತ್ತಿ ಜೀವನದ ಆರಂಭದಲ್ಲಿ ವಿಮರ್ಶಕರಿಂದ ಭಾರಿ ಟೀಕೆ ವ್ಯಕ್ತವಾಗಿತ್ತು. ಅವರು ಸಾಂಪ್ರದಾಯಿಕ ಸ್ಪಿನ್ನರ್ಗಳಂತೆ ಚೆಂಡನ್ನು ಹೆಚ್ಚು ಟರ್ನ್ ಮಾಡುವುದಿಲ್ಲ ಹೀಗಾಗಿ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗಲು ಸಾಧ್ಯವೇ ಇಲ್ಲ ಎಂದು ಮಾಧ್ಯಮಗಳಲ್ಲಿ ಮತ್ತು ಕ್ರಿಕೆಟ್ ವಲಯದಲ್ಲಿ ಬಹಿರಂಗವಾಗಿ ಅವಮಾನಿಸಲಾಗಿತ್ತು. ಟೀಕೆಗಳಿಗೆ ಅನಿಲ ಕುಂಬ್ಳೆ ಮೈದಾನದಲ್ಲಾಗಲಿ ಹೊರಗಾಗಲಿ ಎಂದೂ ಜಗಳವಾಡಲಿಲ್ಲ. ಬದಲಿಗೆ ತಮ್ಮದೇ ಆದ ವಿಶಿಷ್ಟ … Read more





