ಸನ್ಮಾನಕ್ಕೆ ಮೊದಲ ಮೆಟ್ಟಿಲು ಅವಮಾನ! …..ವಿಶೇಷ ಲೇಖನ: ಜಯಶ್ರೀ.ಜೆ.ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್.. ಸನ್ಮಾನಕ್ಕೆ ಮೊದಲ ಮೆಟ್ಟಿಲು ಅವಮಾನ!   ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ಬೌಲರ್ ಅನಿಲ ಕುಂಭ್ಳೆ ಅವರ ವೃತ್ತಿ ಜೀವನದ ಆರಂಭದಲ್ಲಿ ವಿಮರ್ಶಕರಿಂದ ಭಾರಿ ಟೀಕೆ ವ್ಯಕ್ತವಾಗಿತ್ತು. ಅವರು ಸಾಂಪ್ರದಾಯಿಕ ಸ್ಪಿನ್ನರ್‌ಗಳಂತೆ ಚೆಂಡನ್ನು ಹೆಚ್ಚು ಟರ್ನ್ ಮಾಡುವುದಿಲ್ಲ ಹೀಗಾಗಿ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗಲು ಸಾಧ್ಯವೇ ಇಲ್ಲ ಎಂದು ಮಾಧ್ಯಮಗಳಲ್ಲಿ ಮತ್ತು ಕ್ರಿಕೆಟ್ ವಲಯದಲ್ಲಿ ಬಹಿರಂಗವಾಗಿ ಅವಮಾನಿಸಲಾಗಿತ್ತು. ಟೀಕೆಗಳಿಗೆ ಅನಿಲ ಕುಂಬ್ಳೆ ಮೈದಾನದಲ್ಲಾಗಲಿ ಹೊರಗಾಗಲಿ ಎಂದೂ ಜಗಳವಾಡಲಿಲ್ಲ. ಬದಲಿಗೆ ತಮ್ಮದೇ ಆದ ವಿಶಿಷ್ಟ … Read more

ಸುಗಟೂರಿನಲ್ಲಿ ಶ್ರೀಚೌಡೇಶ್ವರಿ ದೇವಸ್ಥಾನದ ಮಹಾಕುಂಭಾಭಿಷೇಕ ಯಶಸ್ವಿ ಸುಸಂಪನ್ನ

ವಿಜಯ ದರ್ಪಣ ನ್ಯೂಸ್…. ಸುಗಟೂರಿನಲ್ಲಿ ಶ್ರೀಚೌಡೇಶ್ವರಿ ದೇವಸ್ಥಾನದ ಮಹಾಕುಂಭಾಭಿಷೇಕ ಯಶಸ್ವಿ ಸುಸಂಪನ್ನ  ಶಿಡ್ಲಘಟ್ಟ :ದೇಶದ ಭವ್ಯತೆಯು ಸಾಕಾರಗೊಳ್ಳ ಬೇಕಾದರೆ ಭಾರತೀಯ ಸಂಸ್ಕೃತಿ ಮತ್ತು ಧಾರ್ಮಿಕ ಆಚರಣೆಗಳಉಳಿವು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಆಧುನಿಕತೆಯ ಈ ದಿನಗಳಲ್ಲಿ ಯುವ ಪೀಳಿಗೆಗೆ ನಮ್ಮ ಸಂಸ್ಕಾರ,ಸಂಸ್ಕೃತಿಯನ್ನು ಪರಿಚಯಿಸುವುದು ಅತ್ಯಗತ್ಯವಾಗಿದೆ ಎಂದು ತೊಗಟವೀರ  ಕ್ಷತ್ರಿಯ ಶ್ರ ಪುಷ್ಪಾಂಡಜ ಮಹರ್ಷಿ ಆಶ್ರಮದ ಶ್ರೀದಿವ್ಯಜ್ಞಾನಾನಂದಗಿರಿ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ನಡೆದ ಶ್ರೀಚೌಡೇಶ್ವರಿ ದೇವಸ್ಥಾನದ ಪ್ರತಿಷ್ಟಾಪನೆ, ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ … Read more

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

ವಿಜಯ ದರ್ಪಣ ನ್ಯೂಸ್….. ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ ಬೆಂಗಳೂರು,ಜೂ.25 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ,ಎಡಿಜಿಪಿ ಹೇಮಂತ್ ಎಂ ನಿಂಬಾಳ್ಕರ್ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ನೂತನ ಆಯುಕ್ತರಿಗೆ ಶುಭಕೋರಿದರು. ಎಂ.ಎನ್.ಅನುಚೇತ್ ಅವರಿಗೆ ವಾರ್ತಾ ಇಲಾಖೆಯ ಜೊತೆಗೆ ಯುವ ಜನ … Read more

ನೀಟ್ ಪ್ರವೇಶ ಪರೀಕ್ಷೆ….

ವಿಜಯ ದರ್ಪಣ ನ್ಯೂಸ್….. ನೀಟ್ ಪ್ರವೇಶ ಪರೀಕ್ಷೆ…. ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ ಮತ್ತು ಸೋಮಾರಿತನ ಹಾಗೂ ಅಡ್ಡದಾರಿ ಹುಡುಕುವ ಮನೋಭಾವ, ಮಾಧ್ಯಮಗಳ ವಿವೇಚನಾ ರಹಿತ ಚರ್ಚೆಗಳ ದುಷ್ಪರಿಣಾಮ ಒಟ್ಟಾರೆ ವ್ಯವಸ್ಥೆಯ ಬಗ್ಗೆ ಅಸಹ್ಯ ಉಂಟುಮಾಡಿದೆ…… ಪರೀಕ್ಷಾ ಅಕ್ರಮಗಳು…… ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ…… ಶೈಕ್ಷಣಿಕ ವ್ಯವಸ್ಥೆಯ ಆಧಾರ ಸ್ತಂಭವಾದ ಶಿಕ್ಷಕರು ನಾಚಿಕೆ ಪಟ್ಟು ಕೊಳ್ಳಬೇಕಾದ, ಯುಧ್ದೋಪಾದಿಯಲ್ಲಿ, ಮಿಲಿಟರಿ ವ್ಯವಸ್ಥೆಯನ್ನು ಉಪಯೋಗಿಸಿಕೊಂಡು ಪರೀಕ್ಷೆ ನಡೆಸುವ ಅಪನಂಬಿಕೆಯ … Read more

ಜೂನ್ 28 ರ ಭಾನುವಾರ ರಾಜ್ಯ ಮಟ್ಟದ ಜಾನಪದ ಸಮ್ಮೇಳನ

ವಿಜಯ ದರ್ಪಣ ನ್ಯೂಸ್…. ಜೂನ್ 28 ರ ಭಾನುವಾರ ರಾಜ್ಯ ಮಟ್ಟದ ಜಾನಪದ ಸಮ್ಮೇಳನ ———————————- ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಇದೇ 28 ನೇ ತಾರೀಖು ಭಾನುವಾರ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾನಪದ ಸಮ್ಮೇಳನ ಆಯೋಜಿಸಿದೆ. ಕವಿ,ಕಥೆಗಾರ, ಜಾನಪದ ಚಿಂತಕ, ನಿವೃತ್ತ ಮುಖ್ಯೋಪಾಧ್ಯಾಯರಾದ , ಹಿರಿಯ ಸಾಹಿತಿ ಶ್ರೀ ಸಾ.ಮ.ಶಿವಮಲ್ಲಯ್ಯನವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ಸಾಂಸ್ಕೃತಿಕ ಚಿಂತಕರು, ಕನ್ನಡ ಪುಸ್ತಕ ಪ್ರಾಧಿಕಾರದ‌ ಮಾಜಿ ಅಧ್ಯಕ್ಷ ಡಾ.ಬಂಜಗೆರೆ … Read more

ಕೆವಿಸಿ ಆಸ್ಪತ್ರೆಯಲ್ಲಿ ನವಜಾತ ಮಗು ಸಾವು:ಪೋಷಕರ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ಕೆವಿಸಿ ಆಸ್ಪತ್ರೆಯಲ್ಲಿ ನವಜಾತ ಮಗು ಸಾವು:ಪೋಷಕರ ಪ್ರತಿಭಟನೆ ತಾಂಡವಪುರ ಜೂನ್ 24: ಶಸ್ತ್ರಚಿಕಿತ್ಸೆ ಮಾಡಿದ ಹೆರಿಗೆ ಮಾಡಿಸಿದ ಕೆಲವೇ ನಿಮಿಷದಲ್ಲಿ ನವಜಾತ ಶಿಶು ಸಾವಿಗೀಡಾಗಿದ ಘಟನೆ ಕೆವಿಸಿ ಆಸ್ಪತ್ರೆಯಲ್ಲಿ ನಡೆದಿದೆ. ಮಗುವಿನ ಸಾವಿಗೆ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆ ಮುಂಭಾಗದಲ್ಲಿ ಸಂತ್ರಸ್ತ ಪೋಷಕರು ಮತ್ತು ಸಂಬಂಧಿಕರು ಕೆಲವು ಕಾಲ ಪ್ರತಿಭಟಿಸಿ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಮೈಸೂರಿನ ರೋಟರಿ ಶಾಲೆ ಬಳಿ ಇರುವ ಕೆವಿಸಿ ಆಸ್ಪತ್ರೆಗೆ … Read more

ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ರಾಜಗೋಪುರ ನಿರ್ಮಾಣಕ್ಕೆ ಉತ್ತರ ಕಲ್ಲು ಪ್ರತಿಷ್ಠಾಪನೆಗೆ ಸಿದ್ಧತೆ

ವಿಜಯ ದರ್ಪಣ ನ್ಯೂಸ್….. ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ರಾಜಗೋಪುರ ನಿರ್ಮಾಣಕ್ಕೆ ಉತ್ತರ ಕಲ್ಲು ಪ್ರತಿಷ್ಠಾಪನೆಗೆ ಸಿದ್ಧತೆ ತಾಂಡವಪುರ ಜೂನ್ 24: ಮೈಸೂರಿನ ವಿಜಯನಗರದ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪರಮಪೂಜ್ಯ ಬಾಷ್ಯಂ ಸ್ವಾಮೀಜಿಯವರ ಕನಸಾಗಿರುವ ರಾಜಗೋಪುರ ನಿರ್ಮಾಣ ಕಾರ್ಯ ಭಕ್ತರ ಸಹಕಾರದಿಂದ ಪ್ರಗತಿಯಲ್ಲಿದೆ. ಫೆಬ್ರವರಿ 19ರಂದು ಗುದ್ದಲಿ ಪೂಜೆಯೊಂದಿಗೆ ಆರಂಭಗೊಂಡ ಈ ಮಹತ್ವದ ಯೋಜನೆಯ ಅಡಿಪಾಯ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಕಲ್ಲಿನ ಕೆಲಸ ಆರಂಭವಾಗಿದೆ. ಇಂದು ರಾಜಗೋಪುರದ ಉತ್ತರಕಲ್ಲು ಕಲ್ಲನ್ನು ಪರಮಪೂಜ್ಯ ಬಾಶ್ಯಂ ಸ್ವಾಮೀಜಿಯವರ ಅಮೃತ ಹಸ್ತದಿಂದ … Read more

ಮುತ್ತೂರಿನಲ್ಲಿ ನೊಳಂಬರ ಕಾಲದ ಶಿವಾಲಯಕ್ಕೆ ಜೀರ್ಣೋದ್ಧಾರ

ವಿಜಯ ದರ್ಪಣ ನ್ಯೂಸ್….. ಮುತ್ತೂರಿನಲ್ಲಿ ನೊಳಂಬರ ಕಾಲದ ಶಿವಾಲಯಕ್ಕೆ ಜೀರ್ಣೋದ್ಧಾರ  ಶಿಡ್ಲಘಟ್ಟ : ಮುತ್ತೂರು ಗ್ರಾಮದಲ್ಲಿ ಶಿಥಿಲಗೊಂಡಿರುವ ನೊಳಂಬರ ಕಾಲಕ್ಕೆ ಸೇರಿರುವ ಶಿವಾಲಯ ದೇವಸ್ಥಾನ, ವೀರಗಲ್ಲು ಮತ್ತು ಶಾಸನವನ್ನು ನಿವಾಸ ಸಂಸ್ಥೆ, ಗ್ರಾಮಾಂತರ ಟ್ರಸ್ಟ್ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಪಾರಂಪರಿಕ ಪುನರುಜ್ಜಿವನ ಕಾರ್ಯಕ್ಕೆ ಚಾಲನೆ ನೀಡಿದರು. ಕೆಲವು ತಿಂಗಳ ಹಿಂದೆ ಪುರಾತತ್ವ ಇಲಾಖೆ ಗ್ರಾಮಾಂತರ ಸರ್ವೇ ನಡೆಸಿದ್ದ ಶಾಸನತಜ್ಞ ಕೆ.ಧನಪಾಲ್ ಮತ್ತು ಅಪ್ಪೇಗೌಡನಹಳ್ಳಿ ಎಂ.ತ್ಯಾಗರಾಜ್ ಮುತ್ತೂರು ಗ್ರಾಮದ ದೇವಸ್ಥಾನ, ವೀರಗಲ್ಲು ಮತ್ತು ಶಾಸನವನ್ನು ಅಧ್ಯಯನ ಮಾಡಿ ಇವುಗಳನ್ನು … Read more

ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದ ಗುಡ್ಡದಲ್ಲಿ ಬೀಜದ ಉಂಡೆ ತಯಾರಿ ಹಾಗು ಬಿತ್ತನೆ ಕಾರ್ಯ

ವಿಜಯ ದರ್ಪಣ ನ್ಯೂಸ್….. ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದ ಗುಡ್ಡದಲ್ಲಿ ಬೀಜದ ಉಂಡೆ ತಯಾರಿ ಹಾಗು ಬಿತ್ತನೆ ಕಾರ್ಯ ಶಿಡ್ಲಘಟ್ಟ : ಪರಿಸರ ಬಿತ್ತನೆ ಬೀಜಗಳ ಸಮತೋಲನದಲ್ಲಿ ಪಾತ್ರ ಹಾಗೂ ಉಂಡೆ ಬೀಜಗಳನ್ನು ತಯಾರಿಸಿ ಬಿತ್ತುವ ವಿಧಾನದ ಬಗ್ಗೆ ಸಾರ್ವಜನಿಕರಿಗೆ ಮತ್ತು ಸ್ವಯಂ ಸೇವಕರಿಗೆ ವಿಜಯಪುರ ದಿನೇಶ್ ಮಾಹಿತಿಯನ್ನು ಸವಿಸ್ತಾರವಾಗಿ ವಿವರಿಸಿದರು. ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದ ಆವರಣದಲ್ಲಿ ಸಾವಯುವ ಸಂತೆ ವಿಜಯಪುರ, ಮಾತೃ ಮಡಿಲು ಸೇವಾ ಸಂಸ್ಥೆ, ಆಸ್ವಾದಂ ಆತ್ಮಜ್ಯೋತಿ ಸ್ವಾಧ್ಯಾಯ ಮಿಷನ್ ಹಾಗೂ ವಿಶೇಷ … Read more

ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಕಾನೂನು ಕ್ರಮ:ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್….. ಎಸ್ಸಿಎಸ್ಪಿ/ಟಿಎಸ್ಪಿ ಸೌಲಭ್ಯ ಅರ್ಹರಿಗೆ ತಲುಪಲಿ ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಕಾನೂನು ಕ್ರಮ:ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜೂನ್. 24 : ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ಶೋಷಣೆ ಹಾಗೂ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕಾಲ ಕಾಲಕ್ಕೆ ತಾಲ್ಲೂಕು ಮಟ್ಟದಲ್ಲಿ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಿ, ದೌರ್ಜನ್ಯ ಪ್ರಕರಣಗಳ ತಪ್ಪಿತಸ್ಥರ ವಿರುದ್ಧ ತ್ವರಿತ ಕಾನೂನು ಕ್ರಮ … Read more