ರೈತರಿಂದ ‘ಬಲವಂತವಾಗಿ ಕೃಷಿ ಭೂಮಿ ಸ್ವಾಧೀನ: ರೈತರಿಂದ ಬೈರಮಂಗಲ ಚಲೋ’

ವಿಜಯ ದರ್ಪಣ ನ್ಯೂಸ್…. ರೈತರಿಂದ ಬಲವಂತವಾಗಿ ಕೃಷಿ ಭೂಮಿ ಸ್ವಾಧೀನ : ರೈತರಿಂದ ಬೈರಮಂಗಲ ಚಲೋ  ಕನಕಪುರ: ಕರ್ನಾಟಕ ರಾಜ್ಯ ರೈತ ಸಂಘದ ಬಲವಂತವಾಗಿ ಸರ್ಕಾರದ ನೇತೃತ್ವದಲ್ಲಿ “ಬಿಡದಿಟೌನ್ಶಿಪ್ “ಯೋಜನೆಗಾಗಿ ಯೋಜನೆಗಾಗಿ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಬಿಡದಿ ಭೈರಮಂಗಲ ಹಾಗೂ ಸುತ್ತಮುತ್ತಲಿನ ಪಲವತ್ತಾದ, ಮೂರು ಬೆಳೆ ತೆಗೆಯುವ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ನಿರ್ಧಾರವನ್ನು ವಿರೋಧಿಸಿ “ಭೈರಮಂಗಲ ಚಲೋ” ಬೃಹತ್ ಪ್ರತಿಭಟನಾ ಸಭೆ ಹಾಗೂ ಹೋರಾಟವನ್ನು ಜೂ.22 ರ ಸೋಮವಾರ ದಂದು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕ ಪ್ರಗತಿಪರ … Read more

ಹೋರಾಟದ ಹೆಸರಿನಲ್ಲಿ ವೈಯಕ್ತಿಕ ನಿಂದನೆ ಸಹಿಸುವುದಿಲ್ಲ: ಶಾಸಕ ಬಿ ಎನ್ ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್….. ಹೋರಾಟದ ಹೆಸರಿನಲ್ಲಿ ವೈಯಕ್ತಿಕ ನಿಂದನೆ ಸಹಿಸುವುದಿಲ್ಲ: ಶಾಸಕ ಬಿ ಎನ್ ರವಿಕುಮಾ‌ರ್ ಶಿಡ್ಲಘಟ್ಟ : ತಾಲೂಕಿನ ಜಂಗಮಕೋಟೆ ಹೋಬಳಿಯಲ್ಲಿ, ಕೈಗಾರಿಕೆಗಳ ಸ್ಥಾಪನೆಗೆ, ಒಂದು ಗುಂಪು ಹೋರಾಟ ಮಾಡುತ್ತಿದೆ, ಕೈಗಾರಿಕೆಗಳ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿ, ಮತ್ತೊಂದು ಗುಂಪು ಹೋರಾಟ ಮಾಡುತ್ತಿದೆ. ಹೋರಾಟ ಮಾಡುವುದು ಸಂವಿಧಾನ ನೀಡಿರುವ ಹಕ್ಕು. ಆದರೆ, ಹೋರಾಟದ ಹೆಸರಿನಲ್ಲಿ ಜನಪ್ರತಿನಿಧಿಗಳ ಬಗ್ಗೆ ಇಲ್ಲ, ಸಲ್ಲದ ಆರೋಪಗಳು ಮಾಡುವುದು ಸರಿಯಲ್ಲ ಎಂದು ಶಾಸಕ ಬಿ.ಎನ್.ರವಿಕುಮಾರ್ ಬೇಸರ ವ್ಯಕ್ತಪಡಿಸಿದರು. ಮೇಲೂರಿನ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ … Read more

ಎಲ್ಲವನ್ನೂ ಹೈಕಮಾಂಡ್‌ ತೀರ್ಮಾನಿಸುತ್ತೇ: ಎಚ್.ಸಿ.ಮಹದೇವಪ್ಪ

ವಿಜಯ ದರ್ಪಣ ನ್ಯೂಸ್….. ಎಲ್ಲವನ್ನೂ ಹೈಕಮಾಂಡ್‌ ತೀರ್ಮಾನಿಸುತ್ತೇ : ಎಚ್.ಸಿ.ಮಹದೇವಪ್ಪ ತಾಂಡವಪುರ ಜೂನ್ 20‘ನಾನು ಹಿಂದೆಯೂ ಫಸ್ಟ್‌, ಈಗಲೂ ಫಸ್ಟ್‌. ಸಚಿವ ಸ್ಥಾನ ಸಿಕ್ಕಿಲ್ಲವೆಂದಾಕ್ಷಣಕ್ಕೆ ನಾನು 2ನೇ ದರ್ಜೆ ನಾಯಕನಲ್ಲ. ಯಾವಾಗ ಏನಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಶಾಸಕ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು. ಅವರು ಎಂಎಲ್ಸಿ ಚುನಾವಣೆ ಮುಗಿದ ಬಳಿಕ ಮೈಸೂರಿಗೆ ಶುಕ್ರವಾರ ಆಗಮಿಸಿ ಜಲದರ್ಶಿನಿಯಲ್ಲಿ ತಮ್ಮನ್ನು ಭೇಟಿಯಾಗಿ, ಸಚಿವ ಸ್ಥಾನ ಕೊಡದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ದಲಿತ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಬಳಿಕ ಮೊದಲ ಹಂತದ … Read more

ದೊಡ್ಡ ಮಾರಗೌಡನಹಳ್ಳಿ ಗ್ರಾ.ಪಂ.ನಲ್ಲಿ ವಾಟರ್ ಫಿಲ್ಟರ್ ಡ್ರಮ್‌ಸೆಟ್ ವಿತರಣೆ

ವಿಜಯ ದರ್ಪಣ ನ್ಯೂಸ್….. ದೊಡ್ಡ ಮಾರಗೌಡನಹಳ್ಳಿ ಗ್ರಾ.ಪಂ.ನಲ್ಲಿ ವಾಟರ್ ಫಿಲ್ಟರ್ ಡ್ರಮ್‌ಸೆಟ್ ವಿತರಣೆ ತಾಂಡವಪುರ ಜೂನ್ 20 ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮೈಸೂರು ತಾಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ೧೦ ಅಂಗನವಾಡಿ ಕೇಂದ್ರಗಳಿಗೆ ನೀರು ಶುದ್ಧೀಕರಣ ಯಂತ್ರ ಹಾಗೂ ೩ ಶಾಲೆಗಳಿಗೆ ಸಂಗೀತ ಪರಿಕರಗಳನ್ನು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ವಿತರಿಸಿದರು. ಬಳಿಕ ಅವರು ಮಾತನಾಡಿ, ಮನುಷ್ಯನ ಆರೋಗ್ಯಕ್ಕೆ ಶುದ್ಧನೀರು ಬಹಳ ಮುಖ್ಯವಾಗಿದ್ದು, ಅದರಂತೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ವಾಟರ್ ಫಿಲ್ಟರ್‌ಗಳನ್ನು ವಿತರಿಸಲಾಗಿದೆ. ಶಾಲಾಮಕ್ಕಳಿಗೆ … Read more

ಯೋಗ ಮತ್ತು ಅಪ್ಪನನ್ನು ಆಚರಿಸುವ, ಸ್ಮರಿಸುವ ದಿನ ಇದೇ ಜೂನ್ 21, ಭಾನುವಾರ, ನಾಳೆ………

ವಿಜಯ ದರ್ಪಣ ನ್ಯೂಸ್…… ಯೋಗ ಮತ್ತು ಅಪ್ಪನನ್ನು ಆಚರಿಸುವ, ಸ್ಮರಿಸುವ ದಿನ ಇದೇ ಜೂನ್ 21, ಭಾನುವಾರ, ನಾಳೆ……… ಒಳ್ಳೆಯ ಅಪ್ಪ, ಪ್ರೀತಿಯ ಅಪ್ಪ, ತ್ಯಾಗದ ಅಪ್ಪ, ಸಾಹಸಿ ಅಪ್ಪ, ಬುದ್ದಿವಂತ ಅಪ್ಪ, ಜವಾಬ್ದಾರಿಯುತ ಅಪ್ಪ, ತಾಳ್ಮೆಯ ಅಪ್ಪ, ಪರೋಪಕಾರಿ ಅಪ್ಪ, ಶ್ರೀಮಂತ ಅಪ್ಪ, ದೊಡ್ಡ ಹುದ್ದೆಯ ಅಪ್ಪ, ವಂಚಕ ಅಪ್ಪ, ದಡ್ಡ ಅಪ್ಪ, ಸಿಡುಕ ಅಪ್ಪ, ಬಡವ ಅಪ್ಪ, ಮದ್ಯ ವ್ಯಸನಿ ಅಪ್ಪ, ಲಫಂಗ ಅಪ್ಪ, ಭ್ರಷ್ಟಾಚಾರಿ ಅಪ್ಪ, ಸ್ತ್ರೀಲೋಲ ಅಪ್ಪ, ಜೂಜುಕೋರ ಅಪ್ಪ, ಸೋಮಾರಿ … Read more

ವಿದ್ಯುತ್‌ ಇಲಾಖೆ ಖಾಸಗೀಕರಣಕ್ಕೆ ಬೆಸ್ಕಾಂ ನೌಕರರಿಂದ ತೀವ್ರ ವಿರೋಧ

ವಿಜಯ ದರ್ಪಣ ನ್ಯೂಸ್…. ವಿದ್ಯುತ್‌ ಇಲಾಖೆ ಖಾಸಗೀಕರಣಕ್ಕೆ ಬೆಸ್ಕಾಂ ನೌಕರರಿಂದ ತೀವ್ರ ವಿರೋಧ ದೇವನಹಳ್ಳಿ: ವಿದ್ಯುತ್ ಖಾಸಗೀಕರಣ ಮಾಡುವುದು ಎಂದರೆ ಸಾಮಾಜಿಕ ನ್ಯಾಯದ ಹರಣ ಮಾಡಿದಂತೆ. ಇದು ನೂರಾರುವರ್ಷಗಳಿಂದ ಜನಸೇವೆಯಲ್ಲಿ ತೊಡಗಿದ್ದ ಸೇವಾ ವಲಯವನ್ನು ಮುಗಿಸುವ ವ್ಯವಸ್ಥಿತ ಹುನ್ನಾರ ವಾಗಿದೆ. ಈ ಕೂಡಲೇ ಸರ್ಕಾರ ಟಾಟಾ ಪವರ್ ಪ್ರಸ್ತಾವಿತ ಮನವಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ ದೇವನಹಳ್ಳಿ ಬೆಸ್ಕಾಂ ಉಪ ವಿಭಾಗ, ಆವತಿ ಬೆಸ್ಕಾಂ ವಿಜಯಪುರ ಬೆಸ್ಕಾಂ ವತಿಯಿಂದ, ಬೆಸ್ಕಾಂ ನೌಕರರು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆ … Read more

ವರಕೋಡು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನಾಗರಾಜು ಉಪಾಧ್ಯಕ್ಷರಾಗಿ ಮಂಜುಶೆಟ್ಟಿ ಆಯ್ಕೆ

ವಿಜಯ ದರ್ಪಣ ನ್ಯೂಸ್…. ವರಕೋಡು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನಾಗರಾಜು ಉಪಾಧ್ಯಕ್ಷರಾಗಿ ಮಂಜುಶೆಟ್ಟಿ ಆಯ್ಕೆ ತಾಂಡವಪುರ ಜೂನ್ 20 ಮೈಸೂರ್ ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ವರ ಕೊಡು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನಾಗರಾಜು ಉಪಾಧ್ಯಕ್ಷರಾಗಿ ಮಂಜುಶೆಟ್ಟಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಈ ಈ ಸಂದರ್ಭದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಮಾತನಾಡಿದಎಂ ಡಿ ಸಿ ಸಿ ಬ್ಯಾಂಕ್ ಮೇಲ್ಚಾವಕರಾದ ಕೆಂಪೇಗೌಡನ ಹುಂಡಿ … Read more

ಜೂ.27 ಕ್ಕೆ ಕೆಂಪೇಗೌಡ ಥೀಮ್ ಪಾರ್ಕ್ ಲೋಕಾರ್ಪಣೆ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ಜೂ.27 ಕ್ಕೆ ಕೆಂಪೇಗೌಡ ಥೀಮ್ ಪಾರ್ಕ್ ಲೋಕಾರ್ಪಣೆ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜೂನ್ 19 : ಜೂನ್ 27 ಕ್ಕೆ ನಾಡಪ್ರಭು ಕೆಂಪೇಗೌಡರ ಜಯಂತಿ ದಿನದಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ಕೆಂಪೇಗೌಡ ಥೀಮ್ ಪಾರ್ಕ್ ಅನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ … Read more

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮಕ್ಕೆ ಬಾಗವಹಿಸಿ : ಬಿ ವಿ ರಾಜೀವ್‌ಗೌಡ

ವಿಜಯ ದರ್ಪಣ ನ್ಯೂಸ್….. ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮಕ್ಕೆ ಬಾಗವಹಿಸಿ : ಬಿ ವಿ ರಾಜೀವ್‌ಗೌಡ ಶಿಡ್ಲಘಟ್ಟ : ನಮ್ಮ ವಿರೋಧಿ ಪಕ್ಷಗಳು ಅವರಿಗೆ ಬೇಕಾದವರನ್ನು ಮತಗಟ್ಟೆಗಳಿಗೆ ಬಿಎಲ್‌ಒ ಅಧಿಕಾರಿಗಳನ್ನಾಗಿ ನೇಮಿಸಿಕೊಂಡಿದ್ದು, ಅವರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಹೆಸರುಗಳನ್ನು ಮತಪಟ್ಟಿಯಿಂದ ಕೈ ಬಿಡುವ ಅವಕಾಶ ಹೆಚ್ಚಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ವಿ.ರಾಜೀವ್‌ ಗೌಡ ಎಂದು ಆತಂಕ ವ್ಯಕ್ತಪಡಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಕ್ಷೇತ್ರದ ವ್ಯಾಪ್ತಿಯಲ್ಲಿ ಮತಪಟ್ಟಿಯ … Read more

ದಟ್ಟ ಗಳ್ಳಿ ಬಳಿ ರೆಸ್ಟೋರೆಂಟ್ ನಲ್ಲಿ ನಡೆದ ಅಗ್ನಿ ದುರಂತವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ: ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ

ವಿಜಯ ದರ್ಪಣ ನ್ಯೂಸ್….. ದಟ್ಟ ಗಳ್ಳಿ ಬಳಿ ರೆಸ್ಟೋರೆಂಟ್ ನಲ್ಲಿ ನಡೆದ ಅಗ್ನಿ ದುರಂತವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ: ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ ತಾಂಡವಪುರ ಜೂನ್ 20 ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ದಟ ಗಳ್ಳಿ ಬಳಿ ಇರುವ, ಹಾಗೂ ಎರಡು ಅಥವಾ ಮೂರನೇ ಅಂತಸ್ತಿನಲ್ಲಿ ತಾತ್ಕಾಲಿಕವಾಗಿ ಕಟ್ಟಡವನ್ನು ನಿರ್ಮಿಸಿಕೊಂಡು ಅಗ್ನಿ ಸುರಕ್ಷತೆ ಕ್ರಮ ಕೈಗೊಳ್ಳದೇ ಬಾರ್ ಅಂಡ್ ರೆಸ್ಟೋರೆಂಟ್ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ಒಂದು ವಾರದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ … Read more