ಸುಧಾರಿತ ಹೃದಯದ ಆರೈಕೆಗೆ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಎರಡನೇ ಕ್ಯಾಥ್ ಲ್ಯಾಬ್ ಸೇರ್ಪಡೆ :ವಾರ್ಷಿಕ ಹೆಚ್ಚುವರಿ 3,000 ರೋಗಿಗಳಿಗೆ ಚಿಕಿತ್ಸೆ

ವಿಜಯ ದರ್ಪಣ ನ್ಯೂಸ್…. ಸುಧಾರಿತ ಹೃದಯದ ಆರೈಕೆಗೆ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಎರಡನೇ ಕ್ಯಾಥ್ ಲ್ಯಾಬ್ ಸೇರ್ಪಡೆ :ವಾರ್ಷಿಕ ಹೆಚ್ಚುವರಿ 3,000 ರೋಗಿಗಳಿಗೆ ಚಿಕಿತ್ಸೆ ಬೆಂಗಳೂರು, ಜೂನ್ 18, 2026: ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯು ತನ್ನ ಎರಡನೇ ಕ್ಯಾಥಟರೈಸೇಷನ್ ಲ್ಯಾಬೊರೇಟರಿ (ಕ್ಯಾಥ್ ಲ್ಯಾಬ್)ಗೆ ನಿಯೋಜಿಸಿದ್ದು ಸಕಾಲಿಕ ಹೃದಯ ಚಿಕಿತ್ಸೆಗಳನ್ನು ನೀಡಲು ಮತ್ತು ಬೆಂಗಳೂರು ಹಾಗೂ ನೆರೆಹೊರೆಯ ಜಿಲ್ಲೆಗಳಲ್ಲಿ ಹೃದಯದ ಪರಿಣಿತ ಆರೈಕೆಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತನ್ನ ಸಾಮರ್ಥ್ಯ ವಿಸ್ತರಿಸಲಿದೆ. ಈ ಹೊಸ ಕ್ಯಾಥ್ ಲ್ಯಾಬ್ ಅನ್ನು … Read more

ಕಾರ್ಯದರ್ಶಿಯಿಂದ ರೈತರ ಹಾಲಿನ ಹಣ ದುರುಪಯೋಗ’

ವಿಜಯ ದರ್ಪಣ ನ್ಯೂಸ್…. ಕಾರ್ಯದರ್ಶಿಯಿಂದ ರೈತರ ಹಾಲಿನ ಹಣ ದುರುಪಯೋಗ’ ಗೌರಿಬಿದನೂರು: ತೊಂಡೇಭಾವಿ ಹಾಲಿನ ಡೈರಿಯಲ್ಲಿ ಕೆಲಸ ನಿರ್ವಹಿಸುವ ಕಾರ್ಯದರ್ಶಿಯು ರೈತರ ಹಣ ದುರುಪಯೋಗ ಮಾಡಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದ ಹಾಲಿನ ಡೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ರೈತರ ಸಭೆಯಲ್ಲಿ ಅಧಿಕಾರಿ ಮತ್ತು ಆಡಳಿತ ಮಂಡಳಿ ವಿರುದ್ಧ ರೈತರು ಆರೋಪಗಳ ಸುರಿಮಳೆಗೈದರು. ತೊಂಡೇಭಾವಿ ಡೇರಿಯಲ್ಲಿ ಕಳೆದ ಏಳು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ರೆಡ್ಡಿ ಎಂಬುವವರು ಯಾರ ಗಮನಕ್ಕೂ ಬಾರದೆ ಡೇರಿಯಲ್ಲಿನ ರೈತರ ಹಣವನ್ನು ದುರುಪಯೋಗ ಮಾಡಿಕೊಂಡು … Read more

ದುಡ್ಡು ಇದ್ರೇ ಜಗವೆಲ್ಲಾ – ದುಡ್ಡು ಇಲ್ದೇ ಜಗವಿಲ್ಲ……

ವಿಜಯ ದರ್ಪಣ ನ್ಯೂಸ್…. ದುಡ್ಡು ಇದ್ರೇ ಜಗವೆಲ್ಲಾ – ದುಡ್ಡು ಇಲ್ದೇ ಜಗವಿಲ್ಲ…. ಯಾರ್ರೀ ಅದು ಪೇಪರ್ ದುಡ್ಡು ಕಂಡುಹಿಡಿದಿದ್ದು, ಸ್ವಲ್ಪ ಅವನ ಅಡ್ರೆಸ್ ಕೊಡಿ….. ಯಪ್ಪಾ ಯಪ್ಪಾ ಯಪ್ಪಾ, ಜನ ಹಣ ಹಣ ಹಣ ಅಂತ ಸಾಯ್ತಾರೆ. ಅದಕ್ಕೆ ಮಿತಿನೇ ಇಲ್ಲ….. ಒಂದಿಷ್ಟು ದುಡ್ಡಿನ ಪೇಪರ್ ಕಟ್ಟಿಗೆ ಇನ್ನೊಬ್ಬ ವ್ಯಕ್ತಿಯ ಜೀವವನ್ನೇ ತೆಗೆದು ಬಿಡುವ ಸುಫಾರಿ ಹಂತಕರು ಇದ್ದಾರೆ. ಅಮಾಯಕ ಜನರ ಗುಂಪಿನ ಮೇಲೆ ಬಾಂಬ್ ಹಾಕ್ತಾರೆ. ದುಡ್ಡಿಗೆ ದೇಹಾನು ಮಾರಿಕೊಳ್ತಾರೆ, ಓಟು ಮಾರಿಕೊಳ್ತಾರೆ ಮಹತ್ವದ … Read more

ಸಾಧಕರಿಗೆ ಮೈಸೂರು ಜಿಲ್ಲಾ ಪತ್ರಕರ್ತ ಭವನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ ಪ್ರದಾನ

ವಿಜಯ ದರ್ಪಣ ನ್ಯೂಸ್…. ಸಾಧಕರಿಗೆ ಮೈಸೂರು ಜಿಲ್ಲಾ ಪತ್ರಕರ್ತ ಭವನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ ಪ್ರದಾನ ತಾಂಡವಪುರ ಜೂನ್ 18: ಕನ್ನಡ ಚಳವಳಿ ಕೇಂದ್ರ ಸಮಿತಿಯು ಜಿಲ್ಲಾ ಪತ್ರಕರ್ತರ ಭವನದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಮೈಸೂರು ವಾಣಿಜ್ಯ ಮತ್ತು ಕೈಗಾರಿಕೆಗಳ ಸಂಘದ ಅಧ್ಯಕ್ಷ ಡಾ.ಕೆ.ಬಿ. ಲಿಂಗರಾಜು, ಸಮಾಜ ಸೇವಕ ಬಿ.ಆರ್. ನಟರಾಜ ಜೋಯಿಸ್, ಉದ್ಯಮಿ ದೇವಪ್ರಕಾಶ್, ಶಿಕ್ಷಣ ಕ್ಷೇತ್ರದ ಆದಿಶೇಷಗೌಡ, ಪತ್ರಕರ್ತ ಮಹೇಂದ್ರ ದೇವನೂರುರಿಗೆ ನಾಲ್ವಡಿ … Read more

ಶ್ರೀರಾಘವೇಂದ್ರ ಸ್ವಾಮಿಗಳ ಪವಮಾನಪುರ ರಾಯರ ಮಠದಲ್ಲಿ “ಗುರು ಪುಷ್ಯ ಯೋಗ”ದ ಪ್ರಯುಕ್ತ ರಾಯರಿಗೆ ವಿಶೇಷ ಫಲ ಪಂಚಾಮೃತ ಅಭಿಷೇಕ 

ವಿಜಯ ದರ್ಪಣ ನ್ಯೂಸ್….. ಶ್ರೀರಾಘವೇಂದ್ರ ಸ್ವಾಮಿಗಳ ಪವಮಾನಪುರ ರಾಯರ ಮಠದಲ್ಲಿ “ಗುರು ಪುಷ್ಯ ಯೋಗ”ದ ಪ್ರಯುಕ್ತ ರಾಯರಿಗೆ ವಿಶೇಷ ಫಲ ಪಂಚಾಮೃತ ಅಭಿಷೇಕ  ಬೆಂಗಳೂರು : ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ವಿಚಾರಣಾಕರ್ತ ಶ್ರೀ ಗಿರಿರಾಜಾಚಾರ್ ಹಾಗೂ ನೂತನ ವ್ಯವಸ್ಥಾಪಕರ ಶ್ರೀ ನಂದಕಿಶೋರಾಚಾರ್ ಇವರ ನೇತೃತ್ವದಲ್ಲಿ ಗುರು ಪುಷ್ಯ ಯೋಗದ ಪ್ರಯುಕ್ತ ಲೋಕಕಲ್ಯಾಣಕ್ಕಾಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ವಿಶೇಷ ಫಲಪಂಚಾಮೃತ ಅಭಿಷೇಕವನ್ನು ಅರ್ಚಕ … Read more

ಶಿಡ್ಲಘಟ್ಟಕ್ಕೆ 47 ವರ್ಷಗಳ ನಂತರ ಉಡುಪಿ ಪೇಜಾವರ ಮಠದ ಶ್ರೀಗಳ ಆಗಮನ

ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟಕ್ಕೆ 47 ವರ್ಷಗಳ ನಂತರ ಉಡುಪಿ ಪೇಜಾವರ ಮಠದ ಶ್ರೀಗಳ ಆಗಮನ ಶಿಡ್ಲಘಟ್ಟ : 47 ವರ್ಷಗಳ ನಂತರ ಉಡುಪಿ ಪೇಜಾವರ ಮಠದ ಶ್ರೀಗಳ ಶಿಡ್ಲಘಟ್ಟಕ್ಕೆ ಆಗಮನವಾಗುತ್ತಿದೆ 1979 ರ ಜೂನ್-22 ರಂದು ಅಂದಿನ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಆಗಮಿಸಿ, ಮುತ್ತೂರು ಬೀದಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಜೂನ್-19ರ ಶುಕ್ರವಾರ ಅದೇ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಈಗಿನ ಪೇಜಾವರ ಮಠದ ಶ್ರೀ … Read more

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಗೆ ಎಲ್ಲಾರು ಸಹಕರಿಸಿ

ವಿಜಯ ದರ್ಪಣ ನ್ಯೂಸ್…. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಗೆ ಎಲ್ಲಾರು ಸಹಕರಿಸಿ ಶಿಡ್ಲಘಟ್ಟ : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯನ್ನು ಭಾರತ ಚುನಾವಣಾ ಆಯೋಗದ ಸೂಚನೆಯಂತೆ ನಡೆಸಲಿದ್ದು ಅದಕ್ಕೆ ಅಗತ್ಯವಾದ ಎಲ್ಲ ರೀತಿಯ ತಯಾರಿ ನಡೆದಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಮತದಾರರ ನೋಂದಣಾಧಿಕಾರಿ ಎಸ್.ಎಸ್.ಅಬೀದ್ ತಿಳಿಸಿದರು. ನಗರದ ತಹಶೀಲ್ದಾರರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ‌ ಮತದಾರರ ಪಟ್ಟಿಯ ವಿಶೇಷ ಸಮಗ್ರ (ಎಸ್.ಐ.ಆ‌ರ್.) ಕುರಿತು ಅವರು ವಿವರಿಸಿದರು. … Read more

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಕಾಂಗ್ರೆಸ್ ಪಕ್ಷದಿಂದ: ಅಣಕು ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಕಾಂಗ್ರೆಸ್ ಪಕ್ಷದಿಂದ: ಅಣಕು ಪ್ರತಿಭಟನೆ ತಾಂಡವಪುರ ಜೂನ್ 18: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಸಾವಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕಾರಣರಾಗಿದ್ದಾರೆ ಎಂದು ಆರೋಪಿಸಿ, ಅಣಕು ಶವಯಾತ್ರೆಯ ಮೂಲಕ ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಗುರುವಾರ ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ದೇಶಾದ್ಯಂತ ನೀಟ್ ಹಗರಣದಿಂದ ಬೇಸತ್ತು ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದು, ಕೇಂದ್ರ ಸರಕಾರವು ವಿದ್ಯಾರ್ಥಿ ವಿರೋಧಿ ನೀತಿ … Read more

ವಿದ್ಯುತ್‌ ಖಾಸಗೀಕರಣಗೊಳಿಸಿದರೆ ಹೋರಾಟ: ಅರುಣಕುಮಾರ್‌

ವಿಜಯ ದರ್ಪಣ ನ್ಯೂಸ್…. ವಿದ್ಯುತ್‌ ಖಾಸಗೀಕರಣ ಗೊಳಿಸಿದರೆ ಹೋರಾಟ: ಅರುಣಕುಮಾರ್‌ ತಾಂಡವಪುರ ಜೂನ್ 18 ರೈತರಿಗೆ ಮರಣ ಶಾಸನವಾಗಲಿರುವ ವಿದ್ಯುತ್ ಇಲಾಖೆ ಖಾಸಗೀಕರಣ ಹಾಗೂ ಟಾಟಾ ಕಂಪನಿಗೆ ವಿದ್ಯುತ್ ವಿತರಣಾ ಜವಾಬ್ದಾರಿ ನೀಡಿಕೆಗೆ ರಾಜ್ಯ ಸರ್ಕಾರ ಮುಂದಾಗಬಾರದು. ಒಂದು ವೇಳೆ ಅ ರೀತಿ ಮಾಡಿದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ರೈತ ಪರ್ವ ಹೋರಾಟ ನಡೆಸಲಿದೆ ಎಂದು ರಾಜ್ಯಾಧ್ಯಕ್ಷ ಅರುಣ್‌ಕುಮಾರ್ ಎಚ್ಚರಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ವಿದ್ಯುತ್ ಖಾಸಗೀಕರಣದಿಂದ ಜನಸಾಮಾನ್ಯರು ಹಾಗೂ … Read more

ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ

ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ ತಾಂಡವಪುರ ಜೂನ್ 19 ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರಿಗೆ ಅನುಕೂಲವಾಗಲೆಂದು ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದ್ದು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಆದ್ದರಿಂದ ಫಲಾನುಭವಿಗಳು ಆತಂಕಕ್ಕೆ ಒಳಗಾಗಬಾರದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಬಿ.ಗುರುಸ್ವಾಮಿ ತಿಳಿಸಿದರು. ಮೈಸೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಮಟ್ಟದ … Read more