ಕೆ ಆರ್ ನಗರ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ
ವಿಜಯ ದರ್ಪಣ ನ್ಯೂಸ್… ಕೆ ಆರ್ ನಗರ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ತಾಂಡವಪುರ ಜುಲೈ 2 ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪಂಡಿತ್ ನಾಟಿಕರ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಾಗೇಗೌಡ ನೇತೃತ್ವದ ತಂಡ ಅವಿರೋಧವಾಗಿ ಆಯ್ಕೆಯಾಗಿದ್ದು ನೂತನ ಆಡಳಿತ ಮಂಡಳಿ ಅಸ್ಥಿತ್ವಕ್ಕೆ ಬಂದಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಸಮಾರಂಭದಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರುಗಳಿಗೆ ಚುನಾವಣಾಧಿಕಾರಿ ಎಂ.ಎಸ್.ಕಾಶಿನಾಥ್ ಪ್ರಮಾಣ ಪತ್ರ ವಿತರಿಸಿದರು. … Read more