ಅಕ್ಷಯ ವಿಪ್ರ ಮಹಾಸಭಾದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರಿಗೆ `ಅಕ್ಷಯ ರತ್ನ’ ಪುರಸ್ಕಾರ

ವಿಜಯ ದರ್ಪಣ ನ್ಯೂಸ್….. ಅಕ್ಷಯ ವಿಪ್ರ ಮಹಾಸಭಾದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರಿಗೆ “ಅಕ್ಷಯ ರತ್ನ” ಪುರಸ್ಕಾರ ಬೆಂಗಳೂರು: ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅಕ್ಷಯ ವಿಪ್ರ ಮಹಾಸಭಾ ವತಿಯಿಂದ ಈ ಬಾರಿ ನಾಲ್ವರು ಮಹನೀಯರಿಗೆ `ಅಕ್ಷಯ ರತ್ನ’ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ೨೦೨೫-೨೬ನೇ ಸಾಲಿನ “ಅಕ್ಷಯ ರತ್ನ” ಬಿರುದು ಪುರಸ್ಕೃತರಲ್ಲಿ ಎ.ವಿ.ಎಂ.ಎಸ್.ನ ಮಾಜಿ ಅಧ್ಯಕ್ಷರು ಹಾಗೂ ವಕೀಲ ಎನ್.ಜಿ.ವಾಸುದೇವಮೂರ್ತಿ, ಜಯನಗರ ಎವಿಎಂಎಸ್‌ನ ಉಪಾಧ್ಯಕ್ಷ ಡಿಪಿಟಿಪಿಜಿಆರ್ ಬಿಜಿಎಸ್‌ನ ಡಾ.ಕೆ.ರಘುನಾಥರಾವ್, ಎವಿಎಂಎಸ್‌ನ … Read more

ಪಾಠ ಪ್ರವಚನದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ : ಕಲಾವಿದೆ ಶ್ರೀಮತಿ ಆರ್.ಕೆ.ಸ್ಪರ್ಶ

ವಿಜಯ ದರ್ಪಣ ನ್ಯೂಸ್….. ಪಾಠ ಪ್ರವಚನದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ : ಕಲಾವಿದೆ ಶ್ರೀಮತಿ ಆರ್.ಕೆ.ಸ್ಪರ್ಶ ಬೆಂಗಳೂರು : ಶೇಷಾದ್ರಿಪುರಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 30 ಜುಲೈ 2026ರಂದು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನೆರವೇರಿತು. ಕಾರ್ಯಕ್ರಮವನ್ನು ಗಾಯಕಿ ,ನಟಿ ,ಕಂಠದಾನ ಕಲಾವಿದೆ ಶ್ರೀಮತಿ ಸ್ಪರ್ಶ ಆರ್. ಕೆ . ಅವರು ಉದ್ಘಾಟಿಸಿ ಮಾತನಾಡುತ್ತ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸದೊಂದಿಗೆ ಕಲೆಯು ಮಹತ್ತರ ಪಾತ್ರವನ್ನು ವಹಿಸುತ್ತದೆ .ಒಬ್ಬ ವ್ಯಕ್ತಿಯನ್ನು ಮನುಷ್ಯನನ್ನಾಗಿ ರೂಪಿಸುವಲ್ಲಿ … Read more

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ…..

ವಿಜಯ ದರ್ಪಣ ನ್ಯೂಸ್….. ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ….. ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ ನನ್ನೋರು……….. ಒಂದು ಚಿತ್ರ ಗೀತೆಯ ಹಾಡಿನ ಸಾಲುಗಳಿವು…….. ಮೊದಲೆಲ್ಲ ಸಾಮಾನ್ಯವಾಗಿ ಮನುಷ್ಯ ಅಲೆಮಾರಿಯಾಗಿದ್ದ. ನಂತರ ಒಂದು ಪ್ರದೇಶದಲ್ಲಿ ನೆಲೆ ನಿಂತು ಯಾವುದೋ ಉದ್ಯೋಗ ಮಾಡಿ ಒಂದು ಕಡೆ ಶಾಶ್ವತವಾಗಿ ನೆಲೆನಿಂತ. ಅದು ಎಷ್ಟರಮಟ್ಟಿಗೆ ಎಂದರೆ ಆತನ ಹುಟ್ಟು, ಬದುಕು, ಸಾವು ಎಲ್ಲವೂ ಒಂದೇ ಪ್ರದೇಶದಲ್ಲಿ ನಡೆಯುತ್ತಿತ್ತು. ಆ ಸ್ಥಳದಿಂದ ಆತ ದೂರ … Read more

ಮಾಡಿದ್ದುಣ್ಣೋ ಮಹಾರಾಯ……. ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ…….

ವಿಜಯ ದರ್ಪಣ ನ್ಯೂಸ್….. ಮಾಡಿದ್ದುಣ್ಣೋ ಮಹಾರಾಯ……. ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ……. ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…….. ಸಿನಿಮಾ, ಜಾಹೀರಾತುಗಳಲ್ಲಿ ಅಶ್ಲೀಲ ದೃಶ್ಯಗಳನ್ನು ಪ್ರದರ್ಶಿಸುವ ಮಂದಿಯ ವಿರುದ್ಧ ದೂರು ಕೊಡಬೇಕಿದೆ, ಅದೇ ಸಿನಿಮಾಗಳಲ್ಲಿ ಮಚ್ಚು, ಲಾಂಗು ಬಾಂಬು, ಬಂದೂಕು, ರಕ್ತ, ಹಿಂಸೆ, ಸೇಡು ತೋರಿಸಿ ಸಮಾಜವನ್ನು ದಾರಿ ತಪ್ಪಿಸುವವರ ವಿರುದ್ಧ ದೂರು ನೀಡಬೇಕಿದೆ, ಧಾರವಾಹಿಗಳಲ್ಲಿ ಮಾನವೀಯ ಮೌಲ್ಯಗಳನ್ನು ನಾಶಪಡಿಸಿ ಅದರ ವಿರುದ್ಧ … Read more

ವಿಶ್ವ ಮೆದುಳು ದಿನಾಚರಣೆ ಹಾಗೂ ಫಿಸಿಯೋಥೆರಪಿ ಉಪಕರಣಗಳ ಉದ್ಘಾಟನೆ 

ವಿಜಯ ದರ್ಪಣ ನ್ಯೂಸ್…. ವಿಶ್ವ ಮೆದುಳು ದಿನಾಚರಣೆ ಹಾಗೂ ಫಿಸಿಯೋಥೆರಪಿ ಉಪಕರಣಗಳ ಉದ್ಘಾಟನೆ  ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜು29:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ KABHI ತಂಡದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನಾಚರಣೆ ಹಾಗೂ ಫಿಸಿಯೋಥೆರಪಿ ಉಪಕರಣಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ನಾಗರಾಜ್  ಅವರು ಮೆದುಳಿನ ಆರೋಗ್ಯದ ಮಹತ್ವ, ನರ ಸಂಬಂಧಿತ ಕಾಯಿಲೆಗಳ ತಡೆ ಹಾಗೂ ಸಮಯೋಚಿತ ಚಿಕಿತ್ಸೆಯ ಅಗತ್ಯತೆಯ ಕುರಿತು ಅರಿವು … Read more

ಇದ್ದದ್ದು ಇದ್ದಹಾಗೆ……..

ವಿಜಯ ದರ್ಪಣ ನ್ಯೂಸ್…. ಇದ್ದದ್ದು ಇದ್ದಹಾಗೆ…….. ಲೇಖನ: ವಿವೇಕಾನಂದ ಎಚ್ ಕೆ  ನಿನ್ನೆ ನಾನು ಘೋಷಿಸಿದ ಶ್ರಮದಾನ ಪರಿಕಲ್ಪನೆಯ ಕಾರ್ಯಕ್ರಮಕ್ಕೆ ನನ್ನ ಆತ್ಮೀಯ ಓದುಗ ಮಿತ್ರರು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಒಳ್ಳೆಯ, ಪ್ರೋತ್ಸಾಹದಾಯಕ ಮಾತುಗಳನ್ನಾಡಿದ್ದಾರೆ. ಕೆಲವರು ನೇರವಾಗಿ ಮೊಬೈಲ್ ಮುಖಾಂತರ ಸಂಪರ್ಕಿಸಿ ಅಭಿನಂದನೆ ಸಲ್ಲಿಸಿದ್ದಾರೆ ಮತ್ತು ಸುಮಾರು 25ಕ್ಕೂ ಹೆಚ್ಚು ವಾರಗಳು ಈಗಾಗಲೇ ನಿಗದಿಯಾಗಿದೆ. ಎರಡೂ ಕಡೆಯ ಅನುಕೂಲಕರ ದಿನಾಂಕಗಳನ್ನು ನೋಡಿಕೊಂಡು ಕಾರ್ಯಕ್ರಮ ಮುಂದುವರಿಸುತ್ತೇನೆ. ಇವುಗಳಲ್ಲಿ ಕೆಲವು ಅಭಿಪ್ರಾಯಗಳನ್ನು ಮಾತ್ರ ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ. ಸ್ವಾರ್ಥವೇ ತುಂಬಿರುವ … Read more

ಎಸ್ಐಆರ್ ಜಾಗೃತಿ ಕಾರ್ಯಕ್ರಮ

ವಿಜಯ ದರ್ಪಣ ನ್ಯೂಸ್…… ಎಸ್ಐಆರ್ ಜಾಗೃತಿ ಕಾರ್ಯಕ್ರಮ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜು.29: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)’ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಸಲುವಾಗಿ ಇಂದು ಜಿಲ್ಲಾ ಪಂಚಾಯತ್ ಸಿಇಒ ಡಾ ವಾಸಂತಿ ಅಮರ್ ಅವರ ನೇತೃತ್ವದಲ್ಲಿ ಫಾಕ್ಸ್ ಕಾನ್ ಕಂಪನಿ ವ್ಯಾಪ್ತಿ ಪ್ರದೇಶದಲ್ಲಿ ಕಾರ್ಮಿಕರ ಜೊತೆ ಸಮಾಲೋಚನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಜಾಗೃತಿ ಜಾಥಾಯಲ್ಲಿ ಕೈಗಾರಿಕಾ ಪ್ರದೇಶದ ಯುವ ಕಾರ್ಮಿಕರಿಗೆ ಎಸ್ಐಆರ್ ಅರ್ಜಿ ತುಂಬುವ ಬಗ್ಗೆ ವಿಡಿಯೋ ಮತ್ತು ಭಿತ್ತಿಪತ್ರಗಳನ್ನು … Read more

ಜುಲೈ 31 ರವರೆಗೆ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6ರಿಂದ ರಾತ್ರಿ 10.00 ಗಂಟೆಯವರೆಗೆ ಓಪನ್

ವಿಜಯ ದರ್ಪಣ ನ್ಯೂಸ್…. ಜುಲೈ 31 ರವರೆಗೆ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6ರಿಂದ ರಾತ್ರಿ 10.00 ಗಂಟೆಯವರೆಗೆ ಓಪನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜು.28: ಜುಲೈ ತಿಂಗಳ ಅಂತ್ಯದೊಳಗೆ ಪಡಿತರ ಚೀಟಿದಾರರಿಗೆ ಪಡಿತರ ಅಕ್ಕಿ, ಧಾನ್ಯ ವಿತರಿಸಿ ವಿತರಣಾ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸ ಬೇಕಿರುವುದರಿಂದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಜುಲೈ 31 ರವರೆಗೆ ಪ್ರತಿ ದಿನ ಕಡ್ಡಾಯವಾಗಿ ಬೆಳಿಗ್ಗೆ 06.00 ಗಂಟೆಯಿಂದ ರಾತ್ರಿ 10.00 ತೆರೆದು ಪಡಿತರ ವಿತರಣೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ … Read more

ಶಿರಡಿ ಶ್ರೀ ಸಾಯಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 16ನೇ ವರ್ಷದ ಗುರುಪೂರ್ಣಿಮ ಸಮಾರಂಭ

ವಿಜಯ ದರ್ಪಣ ನ್ಯೂಸ್….. ಶಿರಡಿ ಶ್ರೀ ಸಾಯಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 16ನೇ ವರ್ಷದ ಗುರುಪೂರ್ಣಿಮ ಸಮಾರಂಭ ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ, ಕಲ್ಯಾಣನಗರ ರಮ್ಯ ಪಾರ್ಕ್ ವೊ ಅಪಾರ್ಟ್ ಮೆಂಟ್ ನಲ್ಲಿ ಶಿರಡಿ ಶ್ರೀ ಸಾಯಿ ಸಂಸ್ಥಾನ ಟ್ರಸ್ಟ್ ಮತ್ತು ಎನ್.ಆರ್.ಐ.ಆಂಡ್ ಯು.ಆರ್.ಐ.ಗ್ರೂಪ್ ಡೆವಲಪರ್ಸ್ ಸಹಯೋಗ ಜುಲೈ 16ನೇ ವರ್ಷದ ಗುರುಪೂರ್ಣಿಮ ಸಮಾರಂಭ ಮತ್ತು ಶೋಭಯಾತ್ರೆ. ಗೋವಿಂದರಾಜನಗರ, ಕಲ್ಯಾಣನಗರ ಶಿರಡಿ ಶ್ರೀ ಸಾಯಿ ಸಂಸ್ಥಾನ ಟ್ರಸ್ಟ್ ವತಿಯಿಂದ 16ನೇ ವರ್ಷದ ಗುರುಪೂರ್ಣಿಮ ಸಮಾರಂಭ ಮತ್ತು ಭವ್ಯ … Read more

ಶ್ರೀ ನಿಮಿಷಾಂಬ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ವಿಜಯ ದರ್ಪಣ ನ್ಯೂಸ್….  ಶ್ರೀ ನಿಮಿಷಾಂಬ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ  ತಾವರೆಕೆರೆ :ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ಶ್ರೀ ನಿಮಿಷಾಂಬ ಕೈಗಾರಿಕಾ ತರಬೇತಿ ಸಂಸ್ಥೆಯ 2024–26ನೇ ಸಾಲಿನ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಸಂಭ್ರಮ ಹಾಗೂ ಭಾವನಾತ್ಮಕ ವಾತಾವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದ ಹಾಗೂ ಗಣ್ಯರು ಭಾಗವಹಿಸಿ ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಸಂಸ್ಥೆಯ ಪ್ರಾಂಶುಪಾಲರಾದ ನರಸಿಂಹಮೂರ್ತಿ ಮಾತನಾಡಿ, ಕೈಗಾರಿಕಾ ಶಿಕ್ಷಣವು … Read more