ಕೆ ಆರ್ ನಗರ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ವಿಜಯ ದರ್ಪಣ ನ್ಯೂಸ್… ಕೆ ಆರ್ ನಗರ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ತಾಂಡವಪುರ ಜುಲೈ 2 ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪಂಡಿತ್‌ ನಾಟಿಕರ್‌ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಾಗೇಗೌಡ ನೇತೃತ್ವದ ತಂಡ ಅವಿರೋಧವಾಗಿ ಆಯ್ಕೆಯಾಗಿದ್ದು ನೂತನ ಆಡಳಿತ ಮಂಡಳಿ ಅಸ್ಥಿತ್ವಕ್ಕೆ ಬಂದಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಸಮಾರಂಭದಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರುಗಳಿಗೆ ಚುನಾವಣಾಧಿಕಾರಿ ಎಂ.ಎಸ್.ಕಾಶಿನಾಥ್‌ ಪ್ರಮಾಣ ಪತ್ರ ವಿತರಿಸಿದರು. … Read more

ತಾಂಡವಪುರ ಗ್ರಾಮದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಅದ್ದೂರಿ ಸ್ವಾಗತ

ವಿಜಯ ದರ್ಪಣ ನ್ಯೂಸ್… ತಾಂಡವಪುರ ಗ್ರಾಮದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಅದ್ದೂರಿ ಸ್ವಾಗತ ತಾಂಡವಪುರ ಜುಲೈ 2 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜೇಂದ್ರ ರವರನ್ನು ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿ ಅಭಿನಂದಿಸಿದರು ಇಂದು ಬಿ ವೈ ವಿಜೇಂದ್ರ ರವರು ನಂಜನಗೂಡು ತಾಲೂಕಿನ ದೇವನೂರು ಗ್ರಾಮದಲ್ಲಿರುವ ದೇವನೂರು ಮಠಕ್ಕೆ ಭೇಟಿ … Read more

ಚಾಮುಂಡೇಶ್ವರಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಸಂಭ್ರಮ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ : ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ 

ಚಾಮುಂಡೇಶ್ವರಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಸಂಭ್ರಮ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ : ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ  ತಾಂಡವಪುರ ಜುಲೈ 1 ಜುಲೈ.17ರಿಂದ ಚಾಮುಂಡೇಶ್ವರಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಸಂಭ್ರಮ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಭಕ್ತರ ದರ್ಶನಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಿ ಅಧಿಕಾರಿಗಳಿಗೆ ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಮೈಸೂರು ಜಿಲ್ಲೆಯಲ್ಲಿರುವ ಇತಿಹಾಸ ಪ್ರಶಸ್ತಿ ಉಳ್ಳ ಆಶಾಡ ಮಾಸ ಶುಕ್ರವಾರದ … Read more

ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

ವಿಜಯ ದರ್ಪಣ ನ್ಯೂಸ್… ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ  ಶಿಡ್ಲಘಟ್ಟ : ಮುಂಗಾರು ಹಂಗಾಮಿನ 2026-27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ರೈತರು ಇದರ ದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಎಸ್.ಅಬೀದ್ ಸದುಪಯೋಗ ಪಡಿಸಿಕೊಳ್ಳಬೇಕೆಂದು ರೈತರಲ್ಲಿ ಮನವಿ ಮಾಡಿದ್ದಾರೆ. ತಾಲ್ಲೂಕಿನ ಕೃಷಿ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ರೌಡಿ ಇಲಾಖೆಯ ಪ್ರಗತಿಪರ ಪರಿಶೀಲಿಸಿ ಕುಂದು ಕೊರತೆಗಳನ್ನು ಆಲಿಸಿ ನಂತರ ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. … Read more

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲಾದ ರೈನ್ ಕೋಟನ್ನು ಸಚಿವ ಡಾ ಎಸ್ ಯತೀಂದ್ರ ಸಿದ್ರಾಮಯ್ಯ ವಿತರಣೆ 

ವಿಜಯ ದರ್ಪಣ ನ್ಯೂಸ್… ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲಾದ ರೈನ್ ಕೋಟನ್ನು ಸಚಿವ ಡಾ ಎಸ್ ಯತೀಂದ್ರ ಸಿದ್ರಾಮಯ್ಯ ವಿತರಣೆ  ತಾಂಡವಪುರ ಜುಲೈ 1ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲಾದ ರೈನ್ ಕೋಟನ್ನು ಸಚಿವ ಡಾ ಎಸ್ ಯತೀಂದ್ರ ಸಿದ್ರಾಮಯ್ಯನವರು ವಿತರಿಸಿದರು ಮೈಸೂರು ಮಹಾನಗರ ಪಾಲಿಕೆ ಆವಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಚಿವ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯನವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡ್ತಾ ಪೌರ ಕಾರ್ಮಿಕರು ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ … Read more

ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠ ಮಹಾತ್ಮ ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಬಸವ ಮಹಾದ್ವಾರ ಮತ್ತು ಕಲ್ಯಾಣಿ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್… ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠ ಮಹಾತ್ಮ ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಬಸವ ಮಹಾದ್ವಾರ ಮತ್ತು ಕಲ್ಯಾಣಿ ಲೋಕಾರ್ಪಣೆ ತಾಂಡವಪುರ ಜುಲೈ 1 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲೂಕಿನದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠ ಮಹಾತ್ಮ ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಬಸವ ಮಹಾದ್ವಾರ ಮತ್ತು ಕಲ್ಯಾಣಿ ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಯಿತು ಶ್ರೀ ಗುರುಮಲ್ಲೇಶ್ವರರ ರಥೋತ್ಸವ ಹಾಗೂ ತೆಪ್ಪೋತ್ಸವ ಹಿನ್ನೆಲೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಾರಂಭ … Read more

ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮತದಾರರ ಜಾಗೃತಿ ಜಾಥಾ

ವಿಜಯ ದರ್ಪಣ ನ್ಯೂಸ್… ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮತದಾರರ ಜಾಗೃತಿ ಜಾಥಾ ಶಿಡ್ಲಘಟ್ಟ : ನಗರ ಪೊಲೀಸ್ ಠಾಣೆ ಮುಂಭಾಗದಿಂದ ನೆಹರು ಮೈದಾನದವರೆವಿಗು ನಡೆದ ಜಾಥಾದ ಮೂಲಕ ಸಾರ್ವಜನಿಕರಿಗೆ ಮತದಾರರ ಪಟ್ಟಿಯ ಪರಿಷ್ಕರಣೆ, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಶೇಷ ಸಮೀಕ್ಷೆ (ಎಸ್.ಐ.ಆರ್) ಕುರಿತು ಅರಿವು ಮೂಡಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಸ್ವೀಪ್ ಸಮಿತಿ ಚಿಕ್ಕಬಳ್ಳಾಪುರ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಶಿಡ್ಲಘಟ್ಟ ಇವರ … Read more

30 ವರ್ಷಗಳಿಂದ ಅಡುಗೆಮನೆಯ ಆದ್ಯತೆಯ ಆಯ್ಕೆಯಾಗಿರುವ ಸನ್‌ಪ್ಯೂರ್, ಕಿಚ್ಚ ಸುದೀಪ್ ಮತ್ತು ಪ್ರಿಯಾಮಣಿ ಸಾರಥ್ಯದಲ್ಲಿ ಹೊಸ ಮಾಧ್ಯಮ ಅಭಿಯಾನ ಆರಂಭಿಸಿದೆ

ವಿಜಯ ದರ್ಪಣ ನ್ಯೂಸ್…. 30 ವರ್ಷಗಳಿಂದ ಅಡುಗೆಮನೆಯ ಆದ್ಯತೆಯ ಆಯ್ಕೆಯಾಗಿರುವ ಸನ್‌ಪ್ಯೂರ್, ಕಿಚ್ಚ ಸುದೀಪ್ ಮತ್ತು ಪ್ರಿಯಾಮಣಿ ಸಾರಥ್ಯದಲ್ಲಿ ಹೊಸ ಮಾಧ್ಯಮ ಅಭಿಯಾನ ಆರಂಭಿಸಿದೆ ಬೆಂಗಳೂರು, ಜುಲೈ 2, 2026: ಎಂಕೆ ಅಗ್ರೋಟೆಕ್‌ನ (ಮಾಸೂಮ್ ಗ್ರೂಪ್ ಕಂಪನಿ) ಪ್ರಮುಖ ಖಾದ್ಯ ತೈಲ ಬ್ರಾಂಡ್ ಆಗಿರುವ, ಇಂದು ಲಕ್ಷಾಂತರ ಭಾರತೀಯ ಮನೆಗಳಲ್ಲಿ 30 ವರ್ಷಗಳ ಶುದ್ಧತೆ, ನಂಬಿಕೆ ಮತ್ತು ಸಂತೋಷದ ಪ್ರತೀಕವಾಗಿರುವ ಸನ್‌ಪ್ಯೂರ್, ತನ್ನ ಐಕಾನಿಕ್ ಬ್ರಾಂಡ್ ಅಭಿಯಾನವನ್ನು ಅನಾವರಣಗೊಳಿಸಿದೆ. ಸೂಪರ್‌ಸ್ಟಾರ್ ಕಿಚ್ಚ ಸುದೀಪ್ ಮತ್ತು ರಾಷ್ಟ್ರೀಯ ಪ್ರಶಸ್ತಿ … Read more

ಜರಗನಹಳ್ಳಿ ಶಿವಶಂಕ‌ರ್ ನುಡಿಸಿರಿ ಸಾಹಿತ್ಯ ಪ್ರಶಸ್ತಿ”ಗೆ ಎಸ್.ಗೋಪಾಲಗೌಡ ಕಲ್ವಮಂಜಲಿ ಆಯ್ಕೆ

ವಿಜಯ ದರ್ಪಣ ನ್ಯೂಸ್…. ಜರಗನಹಳ್ಳಿ ಶಿವಶಂಕ‌ರ್ ನುಡಿಸಿರಿ ಸಾಹಿತ್ಯ ಪ್ರಶಸ್ತಿ”ಗೆ ಎಸ್.ಗೋಪಾಲಗೌಡ ಕಲ್ವಮಂಜಲಿ ಆಯ್ಕೆ  ಕರ್ನಾಟಕ ವಿಕಾಸ ರಂಗ ಪ್ರತಿ ವರ್ಷ ಹಿರಿಯ ಕವಿ ಜರಗನಹಳ್ಳಿ ಶಿವಶಂಕ‌ರ್ ಹೆಸರಿನಲ್ಲಿ ನೀಡುವ ನುಡಿಸಿರಿ ಸಾಹಿತ್ಯ ಪ್ರಶಸ್ತಿಗೆ 2026ನೇ ಸಾಲಿಗೆ ಹಿರಿಯ ಸಾಹಿತಿ ಎಸ್.ಗೋಪಾಲಗೌಡ ಕಲ್ಪಮಂಜಲಿ ಆಯ್ಕೆಯಾಗಿದ್ದಾರೆ. ಜುಲೈ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ 5 ಸಾವಿರ ರೂ.ಗಳ ನಗದು ಪುರಸ್ಕಾರದೊಂದಿಗೆ, ಫಲಕ, ಫಲ ,ತಾಂಬೂಲ ನೀಡಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಎಸ್‌.ಗೋಪಾಲಗೌಡ ಕಲ್ಪಮಂಜಲಿ ಅವರು ಕೋಲಾರ ಜಿಲ್ಲೆ  … Read more

ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ……..

ವಿಜಯ ದರ್ಪಣ ನ್ಯೂಸ್…… ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ…….. ಲೇಖನ: ವಿವೇಕಾನಂದ ಎಚ್ ಕೆ  ವೈದ್ಯರ ದಿನದ ಸಂದರ್ಭದಲ್ಲಿ ಅತ್ಯಂತ ಆತಂಕಕಾರಿ ಬೆಳವಣಿಗೆಯ ಬಗ್ಗೆ ನಾವು ಯೋಚಿಸಬೇಕಿದೆ. ಸಾಮಾನ್ಯವಾಗಿ ಅತ್ಯಂತ ಹೆಚ್ಚಿನ ಶ್ರಮದ ಓದು ಎಂದರೆ ಅದು ಡಾಕ್ಟರ್ ಆಗುವ ಪ್ರಕ್ರಿಯೆಯ ಓದು ಮತ್ತು ಅಧ್ಯಯನ. ಅತಿ ಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗಳ ಮತ್ತು ಅವರ ಪೋಷಕರ ಮೊದಲ ಆಯ್ಕೆ ವೈದ್ಯಕೀಯ ವಿಜ್ಞಾನ. ಇತ್ತೀಚಿಗೆ ಸ್ವಲ್ಪ ಬದಲಾವಣೆ ಆಗುತ್ತಿದೆ. ಸಮಾಜದಲ್ಲಿ ಸಹಜವಾಗಿಯೇ ಹೆಚ್ಚು ಗೌರವ ಪಡೆಯುವ … Read more