ಕನ್ನಡಿಗರಿಗೆ ಉದ್ಯೋಗ ಮೀಸಲಾತಿ…… ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ……..
ವಿಜಯ ದರ್ಪಣ ನ್ಯೂಸ್….. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ…… ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ…….. ಲೇಖನ : ವಿವೇಕಾನಂದ ಎಚ್ ಕೆ.. ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ ಅವಶ್ಯಕತೆ. ಇದಕ್ಕೆ ಬಹುತೇಕ ಕನ್ನಡಿಗರು ಬೆಂಬಲಿಸಿದರೆ, ಅನ್ಯ ಭಾಷಿಕರು ಮತ್ತು ಇಲ್ಲಿಯ ಕೆಲವು ಉದ್ಯಮಪತಿಗಳು ಬಲವಾದ ವಿರೋಧ ವ್ಯಕ್ತಪಡಿಸುತ್ತಿದ್ದಾರೆ…. ಈ ನಿಯಮದ ಎರಡು ಮುಖಗಳನ್ನು ಮೊದಲು ಅರ್ಥ ಮಾಡಿಕೊಳ್ಳಬೇಕಿದೆ…… ಮೊದಲನೆಯದಾಗಿ, ಯಾವುದೇ ಪ್ರದೇಶದ ಉದ್ಯೋಗಗಳು, ಸಂಪನ್ಮೂಲಗಳು, ಮೂಲಭೂತ ವಸ್ತುಗಳ ಮೇಲೆ ಬಹುತೇಕ ಅಲ್ಲಿನ ಸ್ಥಳಿಯರಿಗೇ … Read more





