ಕನ್ನಡಿಗರಿಗೆ ಉದ್ಯೋಗ ಮೀಸಲಾತಿ…… ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ……..

ವಿಜಯ ದರ್ಪಣ ನ್ಯೂಸ್….. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ…… ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ…….. ಲೇಖನ : ವಿವೇಕಾನಂದ ಎಚ್ ಕೆ.. ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ ಅವಶ್ಯಕತೆ. ಇದಕ್ಕೆ ಬಹುತೇಕ ಕನ್ನಡಿಗರು ಬೆಂಬಲಿಸಿದರೆ, ಅನ್ಯ ಭಾಷಿಕರು ಮತ್ತು ಇಲ್ಲಿಯ ಕೆಲವು ಉದ್ಯಮಪತಿಗಳು ಬಲವಾದ ವಿರೋಧ ವ್ಯಕ್ತಪಡಿಸುತ್ತಿದ್ದಾರೆ…. ಈ ನಿಯಮದ ಎರಡು ಮುಖಗಳನ್ನು ಮೊದಲು ಅರ್ಥ ಮಾಡಿಕೊಳ್ಳಬೇಕಿದೆ…… ಮೊದಲನೆಯದಾಗಿ, ಯಾವುದೇ ಪ್ರದೇಶದ ಉದ್ಯೋಗಗಳು, ಸಂಪನ್ಮೂಲಗಳು, ಮೂಲಭೂತ ವಸ್ತುಗಳ ಮೇಲೆ ಬಹುತೇಕ ಅಲ್ಲಿನ ಸ್ಥಳಿಯರಿಗೇ … Read more

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ವಿಜಯ ದರ್ಪಣ ನ್ಯೂಸ್…. ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026 ಮಂಡ್ಯ: ಜೀವನಾಡಿ ಕನ್ನಡ ಪತ್ರಿಕೆಯ ಐದನೇ ವಾರ್ಷಿಕೋತ್ಸವ ಅಂಗವಾಗಿ ದಿನಾಂಕ: 13-09-2026ರ ಭಾನುವಾರದಂದು ಬೆಳಗ್ಗೆ 10ಗಂಟೆಗೆ ಮಂಡ್ಯದ ಸ್ಟೇಡಿಯಂ ಪಕ್ಕದಲ್ಲಿರುವ ಗಾಂಧಿ ಭವನದಲ್ಲಿ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026ರ ಕಾರ್ಯಕ್ರಮದಲ್ಲಿ ಸಣ್ಣಕಥೆ, ಪ್ರಬಂಧ, ಕವಿತೆ, ಪ್ರಕಾರಗಳಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುವುದು,ಆಸಕ್ತರು ಈ ಕೆಳಕಂಡ ವಿಭಾಗಗಳಿಗೆ ಲೇಖನಗಳನ್ನು ಕಳಿಸಬಹುದೆಂದು  ಜೀವನಾಡಿ ಪತ್ರಿಕೆ ಸಂಪಾದಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1. ರಾಜ್ಯಮಟ್ಟದ ಜೀವನಾಡಿ ಕನ್ನಡ ಸಣ್ಣ ಕಥಾ ಸ್ಪರ್ಧೆ- … Read more

ಸಂಬಂಧಗಳ ಬಲೆಯೊಳಗೆ….

ವಿಜಯ ದರ್ಪಣ ನ್ಯೂಸ್….. ಸಂಬಂಧಗಳ ಬಲೆಯೊಳಗೆ…. ಪೂರ್ವ ನಿರ್ಧಾರಿತ ಬಂಧನದಲ್ಲಿ…. ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ…. ಹಿಂದಿನವರ ಅನುಭವದ ಗೋಡೆಗಳೊಳಗೆ….. ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ…… ಹುಟ್ಟಿದ ಕ್ಷಣದಿಂದಲೇ ತಂದೆ ತಾಯಿಯ ಸಂಬಂಧ ಬೆಸೆಯುತ್ತದೆ. ಅಕ್ಕ ಅಣ್ಣ, ತಮ್ಮ ತಂಗಿ, ಬಂಧು ಬಳಗಗಳು ಕೂಡುತ್ತವೆ. ಒಂದು ಧರ್ಮ ಪೂರ್ವ ನಿರ್ಧಾರಿತವಾಗಿ ನಮ್ಮ ಹೆಗಲೇರುತ್ತದೆ. ಅದೇ ರೀತಿ ಒಂದು ಜಾತಿಯಲ್ಲಿ ನಮ್ಮನ್ನು ಗುರುತಿಸಲಾಗುತ್ತದೆ. ಸಹಜವಾಗಿಯೇ ನಮ್ಮ ಗುರುತಿಗೆ ಒಂದು ಹೆಸರು ನಾಮಕರಣ ಮಾಡಲಾಗುತ್ತದೆ. ಸಾಮಾನ್ಯವಾಗಿ ತಂದೆಯ ಭಾಷೆಯೇ ಮಾತೃಭಾಷೆಯಾಗುತ್ತದೆ. ಮುಂದೆ … Read more

ಕಲುಷಿತ ನೀರು, ಮಾಧ್ಯಮ ವರದಿ : ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಅನುರಾಧ ಭೇಟಿ

ವಿಜಯ ದರ್ಪಣ ನ್ಯೂಸ್…. ಕಲುಷಿತ ನೀರು, ಮಾಧ್ಯಮ ವರದಿ : ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಅನುರಾಧ ಭೇಟಿ   ಬೆಂಗಳೂರು ಗ್ರಾಮಾಂತರ ಜಿಲ್ಲೆ ಜು.18: ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಓವರ್ ಹೆಡ್ ಟ್ಯಾಂಕ್ ಮೂಲಕ ಕಲುಷಿತ ನೀರು ಸರಬರಾಜು ಆಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಲೋಕೋಪಯೋಗಿ ಇಲಾಖೆಯ ವತಿಯಿಂದ ಚಿಕ್ಕಬಳ್ಳಾಪುರ ರಸ್ತೆಯ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು … Read more

ಎಸ್.ಐ.ಆರ್.ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ : ಜಿಲ್ಲಾಧಿಕಾರಿ ಜಿ. ಪ್ರಭು

ವಿಜಯ ದರ್ಪಣ ನ್ಯೂಸ್… ಎಸ್.ಐ.ಆರ್.ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ : ಜಿಲ್ಲಾಧಿಕಾರಿ ಜಿ. ಪ್ರಭು ಶಿಡ್ಲಘಟ್ಟ : ಕೇವಲ 17 ದಿನಗಳಲ್ಲಿ ಶೇ. 76.68ರಷ್ಟು ಮತದಾರರನ್ನು ಕರಡು ಮತದಾರರ ಪಟ್ಟಿಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದೇವೆ 24 ವರ್ಷಗಳ ಬಳಿಕ ನಡೆಯುತ್ತಿರುವ ಈ ವಿಶೇಷ ಸಮಗ್ರ ಪರಿಷ್ಕರಣೆ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಪ್ರಭು ತಿಳಿಸಿದರು. ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿಯ ಸಹಯೋಗದಲ್ಲಿ ನಗರದ ಬಸ್ ನಿಲ್ದಾಣದಿಂದ ಆಯೋಜಿಸಿದ್ದ … Read more

ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಚಿಮುಲ್ ಗೆ ರೈತ ಸಂಘದಿಂದ ಮನವಿ

ವಿಜಯ ದರ್ಪಣ ನ್ಯೂಸ್…. ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಚಿಮುಲ್ ಗೆ ರೈತ ಸಂಘದಿಂದ ಮನವಿ ಶಿಡ್ಲಘಟ್ಟ : ಮುಂಗಾರು ಮಳೆಯ ಕೊರತೆಯಿಂದ ತಾಲ್ಲೂಕು ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಮೇವು ಅಭಾವ ಉಂಟಾಗಿದೆ ಪಶು ಆಹಾರ, ಫೀಡ್, ಚಕ್ಕೆ, ಬೂಸಾ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಹಾಲು ಉತ್ಪಾದನಾ ವೆಚ್ಚ ದುಪ್ಪಟ್ಟಾಗಿದ್ದು ಪ್ರತಿ ಲೀಟರ್ ಗೆ ಕನಿಷ್ಠ 10 ರೂ.ಗಳು ಹೆಚ್ಚುವರಿ ಖರೀದಿ ದರ ನಿಗದಿಪಡಿಸಬೇಕು ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ … Read more

ಗುರಪ್ಪನ ಮಠ ಸರ್ಕಾರಿ ಉರ್ದು–ಇಂಗ್ಲಿಷ್  ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಸಮಿತಿ ಅಧ್ಯಕ್ಷರಾಗಿ ಪತ್ರಕರ್ತ ಅಬ್ದುಲ್ ಮುಯೀದ್ ಆಯ್ಕೆ

ವಿಜಯ ದರ್ಪಣ ನ್ಯೂಸ್…. ಗುರಪ್ಪನ ಮಠ ಸರ್ಕಾರಿ ಉರ್ದು–ಇಂಗ್ಲಿಷ್  ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಸಮಿತಿ ಅಧ್ಯಕ್ಷರಾಗಿ ಪತ್ರಕರ್ತ ಅಬ್ದುಲ್ ಮುಯೀದ್ ಆಯ್ಕೆ ವಿಜಯಪುರ: ಗುರಪ್ಪನ ಮಠ ಸರ್ಕಾರಿ ಉರ್ದು–ಇಂಗ್ಲಿಷ್ (ದ್ವಿಭಾಷಾ) ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC)ಯ ನೂತನ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ  ಪತ್ರಕರ್ತ ಅಬ್ದುಲ್ ಮುಯೀದ್ ಮಾತನಾಡಿ ಎಸ್‌ಡಿಎಂಸಿಯ ಎಲ್ಲಾ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷನಾಗಿ ಆಯ್ಕೆ ಮಾಡಿರುವುದಕ್ಕೆ ಹೃತ್ಪೂರ್ವಕ … Read more

ಮಾಧ್ಯಮಗಳಿಲ್ಲದ ಕಾಲದಲ್ಲಿ… ಮೌಖಿಕ ಜನಪದ ಪರಂಪರೆಯನ್ನು ಉಳಿಸಿ ಬೆಳೆಸಿದಂತಹ ಕೀರ್ತಿ ನಮ್ಮ ಗ್ರಾಮೀಣ ಜನರಿಗೆ ಸಲ್ಲುತ್ತದೆ: ಜನಪದ ವಿದ್ವಾಂಸ ಮೈಸೂರು ಗುರುರಾಜ್ 

ವಿಜಯ ದರ್ಪಣ ನ್ಯೂಸ್….. ಮಾಧ್ಯಮಗಳಿಲ್ಲದ ಕಾಲದಲ್ಲಿ… ಮೌಖಿಕ ಜನಪದ ಪರಂಪರೆಯನ್ನು ಉಳಿಸಿ ಬೆಳೆಸಿದಂತಹ ಕೀರ್ತಿ ನಮ್ಮ ಗ್ರಾಮೀಣ ಜನರಿಗೆ ಸಲ್ಲುತ್ತದೆ: ಜನಪದ ವಿದ್ವಾಂಸ ಮೈಸೂರು ಗುರುರಾಜ್  ಮಾಧ್ಯಮಗಳಿಲ್ಲದ ಕಾಲದಲ್ಲಿ… ಮೌಖಿಕ ಜನಪದ ಪರಂಪರೆಯನ್ನು ಉಳಿಸಿ ಬೆಳೆಸಿದಂತಹ ಕೀರ್ತಿ ನಮ್ಮ ಗ್ರಾಮೀಣ ಜನರಿಗೆ ಸಲ್ಲುತ್ತದೆ* *ಎಂದು ಹಿರಿಯ ಜನಪದ ವಿದ್ವಾಂಸ ಮೈಸೂರಿನ ಗುರುರಾಜ್ ಅವರು ಹೇಳಿದರು. ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರು ಆಗಿರುವ ಶ್ರೀಯುತರು ಕನಕಪುರ ತಾಲೂಕಿನ ಚಿಕ್ಕಮುದುವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸುಗ್ಗಿ ಸಾಂಸ್ಕೃತಿಕ ಮತ್ತು … Read more

ವೇದ ವ್ಯಾಸರ ಆದರ್ಶಗಳನ್ನು ಪಾಲಿಸಬೇಕು ಜೆಎಸ್ ರಾಮಚಂದ್ರಪ್ಪ

ವಿಜಯ ದರ್ಪಣ ನ್ಯೂಸ್…. ವೇದ ವ್ಯಾಸರ ಆದರ್ಶಗಳನ್ನು ಪಾಲಿಸಬೇಕು ಜೆಎಸ್ ರಾಮಚಂದ್ರಪ್ಪ ಮಹರ್ಷಿ ವೇದ ವ್ಯಾಸರು ಕ್ರಿ.ಪೂ 3000 ರಲ್ಲಿ ಆಷಾಢ ಪೂರ್ಣಿಮಾ ದಿನದಂದು ಜನಿಸಿದರು. ಅವರ ಗೌರವಾರ್ಥವಾಗಿ, ಗುರು ಪೂರ್ಣಿಮಾ ಮತ್ತು ವ್ಯಾಸ ಪೂರ್ಣಿಮ ಹಬ್ಬವನ್ನು ಪ್ರತಿವರ್ಷ ಆಷಾಢ ಶುಕ್ಲ ಪೂರ್ಣಿಮೆಯಂದು ಆಚರಿಸಲಾಗುತ್ತದೆ. ಎಂದು ವಿದ್ಯಾದ್ರಿ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ತಿಳಿಸಿದರು. ವಿಜಯಪುರ ಪಟ್ಟಣದಲ್ಲಿರುವ ಪುರಾಣ ಪ್ರಸಿದ್ಧ ಅರ್ಜುನ ನಿರ್ಮಿತ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯ ಆವರಣದಲ್ಲಿ ಶ್ರೀ ಚೆನ್ನಕೇಶವ ಸ್ವಾಮಿ ವ್ಯವಸ್ಥಾಪನ ಸಮಿತಿಯ ಸಹಕಾರದೊಂದಿಗೆ … Read more

ಮೊದಲನೇ ಆಶಾಡ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಸಮಯ ಪಾಲನೆ ಮಾಡಿದ  ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ಮೊದಲನೇ ಆಶಾಡ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಸಮಯ ಪಾಲನೆ ಮಾಡಿದ  ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ತಾಂಡವಪರ ಜುಲೈ 17 ಆಶಾಡಶುಕ್ರವಾರದ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ ಹಾಗೂ ವಿಶೇಷ ಪೂಜೆಗೆ ರಾಜ್ಯದ ಮೂಲೆ ಮೂಲೆಗಳಿಂದ ಹರಿದು ಬಂದ ಭಕ್ತ ಸಾಗರ ಇಂದು ಮೊದಲನೇ ಆಶಾಡ ಶುಕ್ರವಾರ ಪ್ರಯುಕ್ತ ಚಾಮುಂಡೇಶ್ವರಿ ಬೆಟ್ಟದಲ್ಲಿ ದೇವಿಯ ದರ್ಶನಕ್ಕೆ ಬರುವಂತಹ ಭಕ್ತಾದಿಗಳಿಗೆ ಸರದಿ ಸಾಲು ಮತ್ತು ಸಮಯವನ್ನು ನಿಗದಿ … Read more