ದಿನಾಂಕ: 17-07-2026 ಶುಕ್ರವಾರ *ದಕ್ಷಿಣಾಯಣ ಪುಣ್ಯಕಾಲ* : ಸೂರ್ಯನು ನಾಳೆ ಬೆಳಗ್ಗೆ 11.45ಕ್ಕೆ ಮಘಾ ನಕ್ಷತ್ರದಲ್ಲಿ ಕರ್ಕಾಟಕರಾಶಿ ಪ್ರವೇಶ

ವಿಜಯ ದರ್ಪಣ ನ್ಯೂಸ್….. ದಿನಾಂಕ: 17-07-2026 ಶುಕ್ರವಾರ *ದಕ್ಷಿಣಾಯಣ ಪುಣ್ಯಕಾಲ* : ಸೂರ್ಯನು ನಾಳೆ ಬೆಳಗ್ಗೆ 11.45ಕ್ಕೆ ಮಘಾ ನಕ್ಷತ್ರದಲ್ಲಿ ಕರ್ಕಾಟಕರಾಶಿ ಪ್ರವೇಶ ಸಂಕ್ರಮಣದಲ್ಲಿ ಸಂಕ್ರಮಣಕ್ಕಿಂತ ಮೊದಲು 30 ಗಳಿಗೆ ಸಂಕ್ರಮಣ ಪುಣ್ಯಕಾಲವಿರುತ್ತದೆ. ಈ ಸಮಯದಲ್ಲಿ ಸ್ನಾನ, ಪೂಜೆ, ಜಪ, ತಪ ಹಾಗೂ ಅರ್ಹರಿಗೆ ದಾನಾದಿಗಳನ್ನು ಮಾಡಬೇಕು. ಪುಣ್ಯಕಾಲ *ಗುರುವಾರ ರಾತ್ರಿಯೇ ಆರಂಭಗೊಳ್ಳುವುದರಿಂದ ರಾತ್ರಿ ಆಚರಣೆ ಮಾಡುವಂತಿಲ್ಲ. (ಗ್ರಹಣ ಕಾಲದಲ್ಲಿ ಮಾತ್ರ ರಾತ್ರಿ ಆಚರಣೆ ಉಂಟು, ಉಳಿದಂತೆ ಸಂಕ್ರಮಣಕ್ಜೆ ಅನ್ವಯಿಸುವುದಿಲ್ಲ). ಆದ್ದರಿಂದ 17 ರಂದು ಸೂರ್ಯೋದಯದಿಂದ ಆರಂಭಗೊಂಡು … Read more

1,26,665 ಮಂದಿಯ ಎನ್ಯುಮರೇಷನ್‌ ನಮೂನೆಗಳ ಗಣಕೀಕರಣ ಶೇ.60ರಷ್ಟು ಸಾಧನೆ

ವಿಜಯ ದರ್ಪಣ ನ್ಯೂಸ್… 1,26,665 ಮಂದಿಯ ಎನ್ಯುಮರೇಷನ್‌ ನಮೂನೆಗಳ ಗಣಕೀಕರಣ ಶೇ.60ರಷ್ಟು ಸಾಧನೆ ಶಿಡ್ಲಘಟ್ಟ : ಜೂ.16ಕ್ಕೆ ಅನ್ವಯವಾಗುವಂತೆ ಕ್ಷೇತ್ರದಲ್ಲಿ 2,09,793 ಮಂದಿ ಮತದಾರರಿದ್ದು ಈ ಪೈಕಿ 2,09,752 ಮಂದಿಗೆ ಎನ್ಯುಮರೇಷನ್ ಅರ್ಜಿ ವಿತರಿಸುವ ಮೂಲಕ ಶೇ.100ರಷ್ಟು ಪ್ರಗತಿ ಸಾಧಿಸಲಾಗಿದೆ ನೆನ್ನೆ ಸಂಜೆ 6 ಗಂಟೆಯೊಳಗೆ 1,26,665 ಮಂದಿಯ ಎನ್ಯುಮರೇಷನ್ ನಮೂನೆಗಳನ್ನು ಗಣಕೀಕರಣ ಮಾಡುವ ಮೂಲಕ ಶೇ.60ರಷ್ಟು ಗಣಕೀಕರಣ ಮಾಡಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಎಸ್.ಎಸ್.ಅಬೀದ್ ತಿಳಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿಧಾನಸಭೆ ಕ್ಷೇತ್ರದಲ್ಲಿ ಮತದಾರರ … Read more

ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳ ಪೋಷಕರಿಂದ ಶಿಕ್ಷಕರನ್ನು ಗೌರವಿಸುವ ವಿನೂತನ ರೀತಿಯ “‘ಗುರು ನಮನ”‘

ವಿಜಯ ದರ್ಪಣ ನ್ಯೂಸ್…. ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳ ಪೋಷಕರಿಂದ ಶಿಕ್ಷಕರನ್ನು ಗೌರವಿಸುವ ವಿನೂತನ ರೀತಿಯ “‘ಗುರು ನಮನ”‘  ಶಿಡ್ಲಘಟ್ಟ : ಮಕ್ಕಳು ಬಾಲ್ಯದಿಂದಲೇ ಗುರುಗಳನ್ನು ಗೌರವಿಸುವ ಸಂಸ್ಕಾರವನ್ನು ,ಪೋಷಕರು ಸಮಾಜದಲ್ಲಿ ತಲೆ ಎತ್ತಿ ಓಡಾಡುವ ಗೌರವ ತರುವಂತ ಗುಣವಂತರಾಗಬೇಕು ಎಂದು ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಶಾಲೆಯಲ್ಲಿ ನಡೆದ “ಗುರುನಮನ-೨೦೨೬” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳ ಜೀವನದಲ್ಲಿ ಗುರುಗಳ ಸ್ಥಾನ ಅತ್ಯಂತ … Read more

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ವಿರೋಧಿಸಿ ಕನ್ನಡಾಂಬೆ ರಕ್ಷಣ ವೇದಿಕೆ ಮೈಸೂರು ಹೃದಯವಂತ ಕನ್ನಡಿಗರ ಬಳಗ ವತಿಯಿಂದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ವಿರೋಧಿಸಿ ಕನ್ನಡಾಂಬೆ ರಕ್ಷಣ ವೇದಿಕೆ ಮೈಸೂರು ಹೃದಯವಂತ ಕನ್ನಡಿಗರ ಬಳಗ ವತಿಯಿಂದ ಪ್ರತಿಭಟನೆ ತಾಂಡವಪುರ ಜುಲೈ 16: ಮೈಸೂರು ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಕಂಬಳ ಸ್ಪರ್ಧೆಯನ್ನು ಆಯೋಜಿಸಿರುವುದನ್ನು ವಿರೋಧಿಸಿ ಇಂದು ಕನ್ನಡಾಂಬೆ ರಕ್ಷಣ ವೇದಿಕೆ ಹಾಗೂ ಮೈಸೂರು ಹೃದಯವಂತ ಕನ್ನಡಿಗರ ಬಳಗದ ವತಿಯಿಂದ ಕಂಬಳ ಆಯೋಜನೆಗೆ ನಿಗದಿಪಡಿಸಿರುವ ಸ್ಥಳದ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕನ್ನಡಾಂಬೆ ರಕ್ಷಣ ವೇದಿಕೆ … Read more

ತ್ರೈಮಾಸಿಕದ ಫಲಿತಾಂಶಗಳನ್ನು ಪ್ರಕಟಿಸಿದ ವಿಪ್ರೋ… ಐಟಿ ಸೇವಾ ವಿಭಾಗದ ಆದಾಯವು ವರ್ಷದಿಂದ ವರ್ಷಕ್ಕೆ 1% ರಷ್ಟು ಹೆಚ್ಚಳ, ನಿವ್ವಳ ಆದಾಯವು ₹3360 ಕೋಟಿಗೆ ಏರಿಕೆ

ವಿಜಯ ದರ್ಪಣ ನ್ಯೂಸ್…. ತ್ರೈಮಾಸಿಕದ ಫಲಿತಾಂಶಗಳನ್ನು ಪ್ರಕಟಿಸಿದ ವಿಪ್ರೋ: ಐಟಿ ಸೇವಾ ವಿಭಾಗದ ಆದಾಯವು ವರ್ಷದಿಂದ ವರ್ಷಕ್ಕೆ 1% ರಷ್ಟು ಹೆಚ್ಚಳ, ನಿವ್ವಳ ಆದಾಯವು ₹3360 ಕೋಟಿಗೆ ಏರಿಕೆ ದೊಡ್ಡ ಡೀಲ್ ಬುಕಿಂಗ್‌ಗಳು $1.626 ಬಿಲಿಯನ್, ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ 12.9% ರಷ್ಟು ಏರಿಕೆ ಪ್ರತಿ ಷೇರಿಗೆ ₹2 ರಂತೆ ಮಧ್ಯಂತರ ಲಾಭಾಂಶವನ್ನು ಪ್ರಕಟಿಸಿದ ವಿಪ್ರೋ ಭಾರತ, 2026: ಪ್ರಮುಖ ಎಐ-ಚಾಲಿತ ತಂತ್ರಜ್ಞಾನ ಸೇವೆಗಳು ಮತ್ತು ಸಲಹಾ ಕಂಪನಿಯಾದ ವಿಪ್ರೋ ಲಿಮಿಟೆಡ್ , ಜೂನ್ 30, 2026 ಕ್ಕೆ … Read more

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಿಲ್ಲೆಯಲ್ಲಿ ಶೇ.63 ರಷ್ಟು ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣ : ಜಿಲ್ಲಾಧಿಕಾರಿ

ವಿಜಯ ದರ್ಪಣ ನ್ಯೂಸ್… ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಅವಧಿ ವಿಸ್ತರಣೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಿಲ್ಲೆಯಲ್ಲಿ ಶೇ.63 ರಷ್ಟು ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣ : ಜಿಲ್ಲಾಧಿಕಾರಿ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜು.16: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಗುರುವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಶೇ. 63% ಗಣತಿ ನಮೂನೆ ಡಿಜಿಟಲೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ … Read more

ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಪ್ರಥಮ ಕಾರ್ಯದರ್ಶಿ ಶ್ರೀ ಹರೀಶ್ ಪಾಂಡೆ

ವಿಜಯ ದರ್ಪಣ ನ್ಯೂಸ್…. ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ : ಪ್ರಥಮ ಕಾರ್ಯದರ್ಶಿ ಶ್ರೀ ಹರೀಶ್ ಪಾಂಡೆ ದೋಹಾ: ಕತಾರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಆಕಾಂಕ್ಷೆಗಳಿಗೆ ದೊಡ್ಡ ಮಟ್ಟದ ಉತ್ತೇಜನ ಸಿಕ್ಕಂತಾಗಿದೆ. ಕರ್ನಾಟಕ ಸಂಘ ಕತಾರ್ (ಕೆ ಎಸ್ ಕ್ಯೂ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ (ಶಿಕ್ಷಣ ಮತ್ತು ಸಾಂಸ್ಕೃತಿಕ)  ಶ್ರೀ ಹರೀಶ್ ಪಾಂಡೆ … Read more

ಕರ್ನಾಟಕದಲ್ಲಿ ಅಕ್ರಮ ಕೇರಳ ಲಾಟರಿ ಹಾವಳಿ ತಕ್ಷಣ ನಿಲ್ಲಿಸಿ , ರಾಜ್ಯ ಲಾಟರಿ ಯೋಜನೆ ಮರು ಜಾರಿಗೊಳಿಸಿ: ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಆಗ್ರಹ

ಕರ್ನಾಟಕದಲ್ಲಿ ಅಕ್ರಮ ಕೇರಳ ಲಾಟರಿ ಹಾವಳಿ ತಕ್ಷಣ ನಿಲ್ಲಿಸಿ , ರಾಜ್ಯ ಲಾಟರಿ ಯೋಜನೆ ಮರು ಜಾರಿಗೊಳಿಸಿ: ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಆಗ್ರಹ ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ವ್ಯಾಪಕವಾಗಿ ನಡೆಯುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಅಕ್ರಮ ಲಾಟರಿ ಮಾರಾಟವನ್ನು ಸಂಪೂರ್ಣವಾಗಿ ತಡೆದು, ಶಾಸನಬದ್ಧ ಕರ್ನಾಟಕ ರಾಜ್ಯ ಲಾಟರಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ(ರಿ.) ಸಂಘದ ಸಂಸ್ಥಾಪಕ ಅಧ್ಯಕ್ಷ … Read more

ಕೌಶಲ್ಯ ಅಭಿವೃದ್ಧಿಗೆ ವಿಶ್ವಕರ್ಮ ಯೋಜನೆ ಸಹಕಾರಿ:  ಸಿಇಒ ಡಾ. ವಾಸಂತಿ ಅಮರ್

ವಿಜಯ ದರ್ಪಣ ನ್ಯೂಸ್…. ಕೌಶಲ್ಯ ಅಭಿವೃದ್ಧಿಗೆ ವಿಶ್ವಕರ್ಮ ಯೋಜನೆ ಸಹಕಾರಿ:  ಸಿಇಒ ಡಾ. ವಾಸಂತಿ ಅಮರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 15: ನಾವು ನಮ್ಮ ಕೌಶಲ್ಯಗಳನ್ನು ಪಾರಂಪರಿಕ ವಿದ್ಯೆಯನ್ನು ಅಭಿವೃದ್ಧಿಪಡಿಸಿಕೊಳ್ಳದಿದ್ದರೆ ಮುಂದೆ ನಮಗೆ ಜೀವನ ಕಷ್ಟವಾಗಲಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ … Read more

ಚಾಮುಂಡಿ ಬೆಟ್ಟದಲ್ಲಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್….. ಚಾಮುಂಡಿ ಬೆಟ್ಟದಲ್ಲಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಜುಲೈ 15 ಇತಿಹಾಸ ಪ್ರಸಿದ್ದಿಯುಳ್ಳ ಹೆಸರಾಂತ ತಾಯಿ ಚಾಮುಂಡೇಶ್ವರಿ ದೇವಿಯ ಚಾಮುಂಡಿ ಬೆಟ್ಟದಲ್ಲಿ ನಾಳಿದ್ದು 17ರಿಂದ ಆಶಾಡ ಮಾಸ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಒದಗಿಸುವ ಸಿದ್ಧತಾ ಕಾರ್ಯಕ್ರಮಗಳನ್ನು ನಗರಾಭಿವೃದ್ಧಿ ಸಚವ ಡಾ ಯತೀಂದ್ರ ಸಿದ್ದರಾಮಯ್ಯನವರು ಇಂದು ಸಿದ್ಧತಾ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆಯಲ್ಲಿ ಪರಿಶೀಲನೆ ನಡೆಸಿದರು. … Read more