ಸೋನಂ ವಾಂಗ್ ಚುಕ್……
ವಿಜಯ ದರ್ಪಣ ನ್ಯೂಸ್…. ಸೋನಂ ವಾಂಗ್ ಚುಕ್…… ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ ಅಮೂಲ್ಯ… ಇದನ್ನು ಅರ್ಥ ಮಾಡಿಕೊಳ್ಳಲು ಭಾರತದ ರಾಜಕೀಯ, ಧಾರ್ಮಿಕ ಮತ್ತು ಮಾನಸಿಕ ಸ್ಥಿತಿಗತಿಗಳನ್ನು ಸ್ವಲ್ಪ ಸೂಕ್ಷ್ಮವಾಗಿ ಗಮನಿಸಬೇಕಾಗುತ್ತದೆ. ವಿಶ್ವಕ್ಕೆ ಭಾರತದ ಕೊಡುಗೆ ಮಹಾತ್ಮ ಗಾಂಧಿಯಾದರೆ, ಭಾರತಕ್ಕೆ ಮಹಾತ್ಮಾ ಗಾಂಧಿಯವರ ಕೊಡುಗೆ ಉಪವಾಸ ಸತ್ಯಾಗ್ರಹ…. ನಾಗರಿಕ ಸಮಾಜ ಸದಾ ಸಂಘರ್ಷಗಳಿಂದಲೇ ನಡೆದುಕೊಂಡು ಬರುತ್ತಿರುತ್ತದೆ. ಅಂತಹ ಸಂಘರ್ಷಗಳನ್ನು ವ್ಯಕ್ತಿಗತವಾಗಿ ಮತ್ತು ಸಾಮೂಹಿಕವಾಗಿ ಎದುರಿಸಲು ಅನೇಕ … Read more





