ಬಿಳಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಟ್ಯಾಕ್ಟರ್ ವಿತರಣೆ

ವಿಜಯ ದರ್ಪಣ ನ್ಯೂಸ್….. ಬಿಳಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಟ್ಯಾಕ್ಟರ್ ವಿತರಣೆ ತಾಂಡವಪುರ ಜುಲೈ 13 ನಂಜನಗೂಡು ತಾಲ್ಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಬಿಳಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಇಂದು ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕರ ಸದಾನಂದ ರವರಿಂದ ಟ್ರ್ಯಾಕ್ಟರ್ ವಿತರಣೆ ಮಾಡಲಾಯಿತು ಜಿಲ್ಲಾ ಸಹಕಾರ ಬ್ಯಾಂಕ್ ವತಿಯಿಂದ ಕಲ್ಕುoದ ಗ್ರಾಮದ ರೈತ ಸಿದ್ದಪ್ಪ ರವರಿಗೆ ಮಧ್ಯಮಾವಧಿ MTL ಸಾಲದ ಮುಖಾಂತರ ಟ್ರ್ಯಾಕ್ಟರ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ … Read more

ನಾವೂ ಒಂದು ಪಾತ್ರವಾಗುತ್ತಾ…..

ವಿಜಯ ದರ್ಪಣ ನ್ಯೂಸ್… ನಾವೂ ಒಂದು ಪಾತ್ರವಾಗುತ್ತಾ….. ಲೇಖನ: ವಿವೇಕಾನಂದ ಎಚ್ ಕೆ  ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……… ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು, ಬಿದಿರಿನ ಬೊಂಬುಗಳ ಮೇಲ್ಚಾವಣಿಯ ಮಣ್ಣಿನ ಪುಟ್ಟ ಮನೆಗಳು, ಇಟ್ಟಿಗೆಯ ಹೆಂಚಿನ ಮನೆಗಳು, ಸಿಮೆಂಟ್ ಸೀಟಿನ ಶೆಡ್ ಆಕಾರದ ಮನೆಗಳು ಹೆಚ್ಚಾಗಿ ಭಾರತದ ಪ್ರತಿ ಹಳ್ಳಿ ಗ್ರಾಮ ಪಟ್ಟಣಗಳಲ್ಲಿ ಕಾಣುತ್ತಿದ್ದವು. ಸ್ಥಳೀಯ ಹವಾಮಾನ ಮತ್ತು ಅವರವರ ಆರ್ಥಿಕ ಪರಿಸ್ಥಿತಿ ಅವಲಂಬಿಸಿ ಇದನ್ನು ನಿರ್ಮಿಸಲಾಗುತ್ತಿತ್ತು. ಎಲ್ಲೋ ಅಪರೂಪಕ್ಕೆ ಎಂಬಂತೆ … Read more

ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್ | ಅಧಿಕಾರಿಗಳು ಫುಲ್ ಶಾಕ್ ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜು.13: ಸೋಮವಾರ ಎಂದಿನಂತೆ ಅಧಿಕಾರಿಗಳು ಕಚೇರಿಗಳಿಗೆ ಬರತೊಡಗಿದ್ದರು, ಅಷ್ಟರಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಜಿಲ್ಲಾಡಳಿತ ಭವನದಲ್ಲಿನ ಹಲವು ಇಲಾಖೆಗಳ ಕಚೇರಿಗೆ ಖುದ್ದು ಭೇಟಿ ನೀಡಿ ಅಧಿಕಾರಿಗಳ ಹಾಜರಾತಿಯ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿರುವ ಕಂದಾಯ ಇಲಾಖೆ, … Read more

ರಾಜ್ಯ ಒಕ್ಕಲಿಗರ ಸಂಘದ ಸಂಸ್ಥಾಪಕರಾದ ಕೆ.ಎಚ್. ರಾಮಯ್ಯ (ರಾವ್ ಬಹದ್ದೂರ್) ಅವರ ಜನ್ಮದಿನದ ಸ್ಮರಣೆ

ವಿಜಯ ದರ್ಪಣ ನ್ಯೂಸ್…. ರಾಜ್ಯ ಒಕ್ಕಲಿಗರ ಸಂಘದ ಸಂಸ್ಥಾಪಕರಾದ ಕೆ.ಎಚ್. ರಾಮಯ್ಯ (ರಾವ್ ಬಹದ್ದೂರ್) ಅವರ ಜನ್ಮದಿನದ ಸ್ಮರಣೆ   ಇದು ನಾಡಿನ ಅತಿ ದೊಡ್ಡ ಸಂಘಟನೆ ಇರುವ ಒಂದು ಸಂಸ್ಥೆ. 1906 ರಲ್ಲಿಯೇ ಈ ಸಂಘದ ಸ್ಥಾಪನೆ ಆಗಿ ಅವತ್ತಿಗೇ ಜನಾಂಗದವರಿಗಾಗಿಯೇ ಒಕ್ಕಲಿಗರ ಪತ್ರಿಕೆ ತಂದಿದ್ದು, ಈತನಕ ಆ ಸಂಘದ ಚಟುವಟಿಕೆ ಹಾಗೂ ಒಕ್ಕಲಿಗರಿಂದ ಸ್ಥಾಪಿತ ನಮ್ಮ ಆಂತರಿಕ ಸರ್ಕಾರವೇ ಸರಿ. ನೂರಾರು ವರುಷಗಳ ಹಿಂದೆಯೇ ಸಂಘದ ಹುಟ್ಟಿಗೆ ಕಾರಣರಾದ ಹಲವರ ಪೈಕಿ ಕೆ.ಎಚ್. ರಾಮಯ್ಯ … Read more

ಹಾಡು ಹಕ್ಕಿ – ಜಾನಕಿ ಅಮ್ಮ , ಹೋಗಿ ಬನ್ನಿ!

ವಿಜಯ ದರ್ಪಣ ನ್ಯೂಸ್….. ಹಾಡು ಹಕ್ಕಿ – ಜಾನಕಿ ಅಮ್ಮ , ಹೋಗಿ ಬನ್ನಿ! ಲೇಖನ: ಅಂಕ್ನಳ್ಳಿ ಜಯರಾಂ, ಮುಂಬಯಿ. ಒಂದು ಕಾಲದಲ್ಲಿ  ಮೆಚ್ಚಿನ ಚಿತ್ರಗೀತೆಗಳ ನೆಚ್ಚಿನ ತಾಣವಾಗಿತ್ತು ನಮ್ಮ ‘ಆಕಾಶವಾಣಿ’. ನಮ್ಮ ಬಾಲ್ಯದ ದಿನಗಳಲ್ಲಿ ಈ ಆಕಾಶವಾಣಿ ತುಂಬಾ ಪ್ರಚಲಿತವಾಗಿತ್ತು. ಬೆಳಿಗ್ಗೆ ಮತ್ತು ಸಂಜೆ ವಾರ್ತೆ ಹಾಗೂ ಮೆಚ್ಚಿನ ಚಿತ್ರಗೀತೆಗಳಿಗೆಂದೇ ಸಮಯ ನಿಗದಿ ಮಾಡಿ ವಿವಿಧ ಬಾನುಲಿ ಕೇಂದ್ರಗಳಿಂದ ಕಾರ್ಯಕ್ರಮ ಪ್ರಸಾರ ಮಾಡುವುದು ವಾಡಿಕೆಯಾಗಿತ್ತು. ಆ ಕಾರ್ಯಕ್ರಮ ಆಲಿಸಲು ಕಾತುರದಿಂದ ಕಾಯುವುದು ಮನಸ್ಸಿಗೆ ಮುದ ನೀಡುತ್ತಿತ್ತು. … Read more

ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ”  1008 ಶ್ರೀ ವಿಜಯೀಂದ್ರತೀರ್ಥ ಶ್ರೀಪಾದಂಗಳವರ “ಆರಾಧನಾ” ಮಹೋತ್ಸವ 

ವಿಜಯ ದರ್ಪಣ ನ್ಯೂಸ್…. ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ”  1008 ಶ್ರೀ ವಿಜಯೀಂದ್ರತೀರ್ಥ ಶ್ರೀಪಾದಂಗಳವರ “ಆರಾಧನಾ” ಮಹೋತ್ಸವ    ಬೆಂಗಳೂರು : ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಆಜ್ಞಾನುಸಾರ ಶ್ರೀಮಠದ ವಿಚಾರಣಾಕರ್ತರಾದ ಗಿರಿರಾಜ ಆಚಾರ್ ಹಾಗೂ ನೂತನ ವ್ಯವಸ್ಥಾಪಕರಾದ ನಂದಕಿಶೋರ್ ಆಚಾರ್ಯರ ನೇತೃತ್ವದಲ್ಲಿ ಶ್ರೀ ಶ್ರೀ ವಿಜಯೀಂದ್ರತೀರ್ಥ ಶ್ರೀಪಾದಂಗಳವರ ಆರಾಧನಾ ಮಹೋತ್ಸವವು ನೆರವೇರಿತು. ಈ ಸಂದರ್ಭದಲ್ಲಿ ಗುರುರಾಯರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, … Read more

ಕುರುಹಿನಶೆಟ್ಟಿ ಕೇಂದ್ರ ಸಂಘ ನೂತನವಾಗಿ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯ ಮತ್ತು ಸಾಕಮ್ಮ ಭವನ ಭೂಮಿಪೂಜೆ

ವಿಜಯ ದರ್ಪಣ ನ್ಯೂಸ್….. ಕುರುಹಿನಶೆಟ್ಟಿ ಕೇಂದ್ರ ಸಂಘ ನೂತನವಾಗಿ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯ ಮತ್ತು ಸಾಕಮ್ಮ ಭವನ ಭೂಮಿಪೂಜೆ ಬೆಂಗಳೂರು: ವಿ.ವಿ.ಪುರಂನಲ್ಲಿರುವ ಕುರುಹಿನಶೆಟ್ಟಿ ಕೇಂದ್ರ ಸಂಘ ನೂತನವಾಗಿ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯ ಮತ್ತು ಸಾಕಮ್ಮ ಭವನ ಭೂಮಿ ಪೂಜೆ ದಿವ್ಯ ಸಾನಿಧ್ಯವನ್ನು ಕುರುಹಿನ ಶೆಟ್ಟಿ ಸಮಾಜದ ಬೇಟಗೇರಿ, ಗದಗ್ ಶ್ರೀ ನಾಲ್ವಡಿ ನೀಲಕಂಠ ಪಟ್ಟದಾರ್ಯ ಮಹಾಸ್ವಾಮಿಗಳು, ಶ್ರೀ ಶಿವಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ವೀರಭಿಕ್ಷಾವರ್ತಿ ನೀಲಕಂಠ ಮಠ ಹುಬ್ಬಳ್ಳಿ ರವರು. ಭೂಮಿ ಪೂಜೆಯನ್ನು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ, ಸಂಸದ … Read more

ಗಾನಕೋಗಿಲೆ ಡಾ. ಎಸ್. ಜಾನಕಿ ಅಮ್ಮನವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ನುಡಿ ನಮನ

ವಿಜಯ ದರ್ಪಣ ನ್ಯೂಸ್…. ಗಾನಕೋಗಿಲೆ ಡಾ. ಎಸ್. ಜಾನಕಿ ಅಮ್ಮನವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ನುಡಿ ನಮನ ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ, ಗಾನಕೋಗಿಲೆ, ಪದ್ಮಭೂಷಣ ಡಾ. ಎಸ್. ಜಾನಕಿ ಅಮ್ಮನವರ ನಿಧನದ ಸುದ್ದಿ ಕನ್ನಡ ಸಾಹಿತ್ಯ ಪರಿಷತ್ತಿಗೆ ತೀವ್ರ ದುಃಖವನ್ನುಂಟು ಮಾಡಿದೆ. ಅಸಾಧಾರಣ ಕಂಠಮಾಧುರ್ಯ, ಭಾವಪೂರ್ಣ ಗಾಯನ ಮತ್ತು ಕಲಾನಿಷ್ಠೆಯ ಮೂಲಕ ಡಾ. ಎಸ್. ಜಾನಕಿ ಅಮ್ಮನವರು ಭಾರತೀಯ ಸಂಗೀತ ಕ್ಷೇತ್ರದಲ್ಲಿ ಅಜರಾಮರ ಸ್ಥಾನವನ್ನು ಗಳಿಸಿದ್ದಾರೆ. ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ … Read more

1432 ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಇತ್ಯರ್ಥ

ವಿಜಯ ದರ್ಪಣ ನ್ಯೂಸ್….. 1432 ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಇತ್ಯರ್ಥ ಶಿಡ್ಲಘಟ್ಟ : ನಗರದ ನ್ಯಾಯಾಲಯದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ “ರಾಷ್ಟ್ರೀಯ ಲೋಕ್ ಅದಾಲತ್” ನಲ್ಲಿ ಒಟ್ಟು 1432 ಪ್ರಕರಣಗಳು ಇತ್ಯರ್ಥಗೊಂಡು 81ಲಕ್ಷ 26 ಸಾವಿರ 630 ರೂ.ಗಳು ಪಾವತಿಸಲಾಗಿದೆ. ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು, ಹಿರಿಯ ಸಿವಿಲ್‌ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ, ಪ್ರಧಾನ ಸಿವಿಲ್‌ … Read more

ಗಾನ ನಿಲ್ಲಿಸಿದ ಕೋಗಿಲೆ ಎಸ್. ಜಾನಕಿ 

ವಿಜಯ ದರ್ಪಣ ನ್ಯೂಸ್…. ಗಾನ ನಿಲ್ಲಿಸಿದ ಕೋಗಿಲೆ ಎಸ್. ಜಾನಕಿ  ದಕ್ಷಿಣ ಭಾರತದ ಮಹಾನ್ ಹಿನ್ನೆಲೆ ಗಾಯಕಿ ಎಸ್. ಜಾನಕಿ ನಿಧನರಾದರು ಎಂಬ ಸುದ್ದಿ ಬಂದಿದೆ. ಸಂಗೀತವನ್ನು ಭಕ್ತಿಯ ಕಾಯಕವೆನ್ನುತ್ತಿದ್ದ ಇವರಲ್ಲಿದ್ದ ಧ್ವನಿ ಮತ್ತು ಮೊಗದಲ್ಲಿನ ಕಳೆ ಗೌರವ ಮೂಡಿಸುವಂತದ್ದಾಗಿತ್ತು.   ಎಸ್. ಜಾನಕಿ 1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಜನಿಸಿದರು. ತಮ್ಮ ಮೂರನೆಯ ವಯಸ್ಸಿನಲ್ಲೇ ಸಂಗೀತಗಾರ್ತಿಯ ಸಕಲ ಸುಲಕ್ಷಣಗಳನ್ನೂ ಹೊರಹೊಮ್ಮಿಸಿದ ಜಾನಕಿ, ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ … Read more