ಉಪೇಂದ್ರ ಮತ್ತು ಪ್ರಜಾಕೀಯ……..

ವಿಜಯ ದರ್ಪಣ ನ್ಯೂಸ್….. ಉಪೇಂದ್ರ              ಮತ್ತು ಪ್ರಜಾಕೀಯ…… ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ – ಆಶಾಭಾವನೆಯಿಂದ – ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ ಒಬ್ಬ ವ್ಯಕ್ತಿ ಮತ್ತು ಒಂದು ಪಕ್ಷ. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿರುವ ಹಲವರು ಉಪೇಂದ್ರ ಅವರನ್ನು ಬಹಳಷ್ಟು ಇಷ್ಟ ಪಡುತ್ತಿದ್ದಾರೆ ಮತ್ತು ಸ್ವಯಂ ಪ್ರೇರಿತರಾಗಿ ಅದರ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ಚಿಂತಕರು, ಪ್ರಮುಖ ರಾಜಕೀಯ ಪಕ್ಷಗಳು, … Read more

ಅಭಿವೃದ್ಧಿ ಪರ ಮತ್ತು ಜನಪರವಾದ ವರದಿಗಳಿಗೆ ಪತ್ರಕರ್ತರು ಹೆಚ್ಚಿನ ಆದ್ಯತೆ ನೀಡಬೇಕು : ಮಲ್ಲಿಕಾರ್ಜುನ ದೇವರು

ವಿಜಯ ದರ್ಪಣ ನ್ಯೂಸ್…… ಅಭಿವೃದ್ಧಿ ಪರ ಮತ್ತು ಜನಪರವಾದ ವರದಿಗಳಿಗೆ ಪತ್ರಕರ್ತರು ಹೆಚ್ಚಿನ ಆದ್ಯತೆ ನೀಡಬೇಕು : ಮಲ್ಲಿಕಾರ್ಜುನ ದೇವರು    ಬೆಂಗಳೂರು : ಜುಲೈ 10 :ವೀರಶೈವ ವಿಚಾರ ವೇದಿಕೆ ಟ್ರಸ್ಟ್ (ರಿ )ವತಿಯಿಂದ ಮಾಸಿಕ 292 ಕಾರ್ಯಕ್ರಮ ಹಾಗೂ ಪತ್ರಿಕಾ ದಿನ ಆಚರಣೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಮ|| ನಿ॥ ಪ್ರ|| ಶ್ರೀ ಮಲ್ಲಿಕಾರ್ಜುನ ದೇವರು ಸ್ವಾಮಿಗಳು ಪೀಠಾಧ್ಯಕ್ಷರು, ಶ್ರೀ ಸರ್ಪಭೂಷಣ ಮಠ, ಬೆಂಗಳೂರು ಶ್ರೀ ದೊಡ್ಡಮಠ, ಅರಕಲಗೂಡು, ಹಾಸನ … Read more

ಬಲಾಡ್ಯರ ಪಾಲದ ಮುಜರಾಯಿ ಜಾಮೀನು: ಪ್ರತಿಷ್ಠಾಪನೆ ಭಾಗ್ಯ ಕಾಣದ ದೇವಾಲಯ

ವಿಜಯ ದರ್ಪಣ ನ್ಯೂಸ್…. ಬಲಾಡ್ಯರ ಪಾಲದ ಮುಜರಾಯಿ ಜಾಮೀನು: ಪ್ರತಿಷ್ಠಾಪನೆ ಭಾಗ್ಯ ಕಾಣದ ದೇವಾಲಯ ಶಿಡ್ಲಘಟ್ಟ, ಜು.11: ತಾಲ್ಲೂಕಿನ ಜಪ್ತಿಹೊಸಹಳ್ಳಿ ಗ್ರಾಮದಲ್ಲಿ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ವಿಶಾಲವಾಗಿ ವೈಭವದಿಂದ ನಿರ್ಮಾಣಗೊಂಡಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯ ಕಳೆದ ಆರು ವರ್ಷಗಳಿಂದ ಪ್ರತಿಷ್ಠಾಪನೆ ಭಾಗ್ಯ ಸಿಗದೆ ಬಣ್ಣ ಕಳೆದುಕೊಳ್ಳುವ ಹಂತಕ್ಕೆ ಬಂದು ನಿಂತಿದೆ. ಸದ್ಯ ಯಾವುದೇ ರಾಜಕೀಯ ಕಾರಣವಿಲ್ಲದಿದ್ದರೂ, ಗ್ರಾಮದ ಎರಡು ಗುಂಪುಗಳ ನಡುವಿನ ಭಿನ್ನಾಭಿಪ್ರಾಯಗಳು ದೇವಾಲಯದ ಭವಿಷ್ಯವನ್ನೇ ಮಸುಕಾಗಿಸುತ್ತಿವೆ. ಈಗಲೂ ಮೂಲ ಸ್ಥಾನವಾದ ಚಿಕ್ಕ ಗುಡಿಯಲ್ಲಿ … Read more

ಚೀಮಂಗಲ ‘ಪಿಎಂಶ್ರೀ’ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀಶಾರದಾದೇವಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ಚೀಮಂಗಲ ‘ಪಿಎಂಶ್ರೀ’ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀಶಾರದಾದೇವಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಶಿಡ್ಲಘಟ್ಟ : ಶಾಲೆಗಳಲ್ಲಿ ಶಿಕ್ಷಣ ನೀಡುವ ಜತೆಗೆ ಉತ್ತಮ ಸಂಸ್ಕಾರ ರೂಪಿಸುವ ಪವಿತ್ರ ತಾಣಗಳಾಗಬೇಕು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಕಲಿಕೆಯ ಆಸಕ್ತಿ, ಗುರುಹಿರಿಯರ ಬಗ್ಗೆ ಗೌರವ ಹಾಗೂ ಸನ್ಮಾರ್ಗದಲ್ಲಿ ಸಾಗುವ ಮೌಲ್ಯಗಳನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸ್ವಾಮಿ ಹೇಳಿದರು. ತಾಲ್ಲೂಕಿನ ಚೀಮಂಗಲ ಗ್ರಾಮದ “ಪಿಎಂಶ್ರೀ” ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ … Read more

ಮೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಂದ ಶಾಲಾ ಸಂಸತ್ ಚುನಾವಣೆ

ವಿಜಯ ದರ್ಪಣ ನ್ಯೂಸ್,…. ಮೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಂದ ಶಾಲಾ ಸಂಸತ್ ಚುನಾವಣೆ ಶಿಡ್ಲಘಟ್ಟ : ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಸುವುದರಿಂದ ಮಕ್ಕಳಿಗೆ ಹೆಚ್ಚಿನ ಅರಿವು ಮೂಡಿರುವುದರಿಂದ ಪಠ್ಯದ ಜತೆಗೆ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ನಾಯಕತ್ವದ ಗುಣಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು ನಮ್ಮ ಉದ್ದೇಶ ಮುಖ್ಯಶಿಕ್ಷಕ ಎಚ್‌.ಎಂ.ಭಾಸ್ಕರ್ ತಿಳಿಸಿದರು. ತಾಲ್ಲೂಕಿನ ಮೇಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಸಂಸತ್ ಚುನಾವಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಧಾನಸಭೆ, ವಿಧಾನಪರಿಷತ್‌, ಲೋಕಸಭೆ ಹಾಗೂ ರಾಜ್ಯಸಭೆಯ ಚುನಾವಣಾ ಪ್ರಕ್ರಿಯೆ, ಒಂದು ಮತದ ಮಹತ್ವ, … Read more

ಯಾವ ಮಕ್ಕಳು ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ,ಲೇಖನಿ ಸಾಮಗ್ರಿಗಳ ವಿತರಣೆ : ಶಾಸಕ ಬಿ‌.ಎನ್.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್…. ಯಾವ ಮಕ್ಕಳು ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ,ಲೇಖನಿ ಸಾಮಗ್ರಿಗಳ ವಿತರಣೆ : ಶಾಸಕ ಬಿ‌.ಎನ್.ರವಿಕುಮಾ‌ರ್ ಶಿಡ್ಲಘಟ್ಟ : ಗ್ರಾಮೀಣ ಭಾಗದಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದರು ಸಹ ಹಣದ ಸಮಸ್ಯೆಯಿಂದ ಓದನ್ನು ಅರ್ಧದಲ್ಲೆ ನಿಲ್ಲಿಸುತ್ತಾರೆ ಇನ್ನಿತರೆ ಕಾರಣಕ್ಕೆ ಉನ್ನತ ವ್ಯಾಸಂಗಕ್ಕೆ ಹೋಗುವುದಿಲ್ಲ ಅಂತಹ ಪರಿಸ್ಥಿತಿ ಕ್ಷೇತ್ರದ ಯಾವೊಬ್ಬ ವಿದ್ಯಾರ್ಥಿಗೂ ಬರಬಾರದು ಎನ್ನುವುದು ನನ್ನ ಆಶಯ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಗಂಜಿಗುಂಟೆ ಗ್ರಾಮ … Read more

18ನೇ ಈಶ ಗ್ರಾಮೋತ್ಸವ ಕರ್ನಾಟಕದಲ್ಲಿ ಆರಂಭವಾಗಿದೆ, ಇದು ಭಾರತದ 18 ಜಿಲ್ಲೆಗಳನ್ನು ಒಳಗೊಂಡ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವ

ವಿಜಯ ದರ್ಪಣ ನ್ಯೂಸ್…… 18ನೇ ಈಶ ಗ್ರಾಮೋತ್ಸವ ಕರ್ನಾಟಕದಲ್ಲಿ ಆರಂಭವಾಗಿದೆ, ಇದು ಭಾರತದ 18 ಜಿಲ್ಲೆಗಳನ್ನು ಒಳಗೊಂಡ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವ ಜುಲೈ 11, 2026: ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವವಾದ ಈಶ ಗ್ರಾಮೋತ್ಸವವು ಇಂದು ಬೆಂಗಳೂರಿನ ಸದ್ಗುರು ಸನ್ನಿಧಿಯಲ್ಲಿ ಸೌಹಾರ್ದ ಪಂದ್ಯದೊಂದಿಗೆ ತನ್ನ ಕರ್ನಾಟಕದ ಲೆಗ್ ಅನ್ನು ಪ್ರಾರಂಭಿಸಿತು. ಕಳೆದ ವರ್ಷದ ಚಾಂಪಿಯನ್ ತಂಡ ಸೇರಿದಂತೆ ಗ್ರಾಮೀಣ ಆಟಗಾರ್ತಿಯರು ಸೌಹಾರ್ದ ಪಂದ್ಯದಲ್ಲಿ ಸೆಲೆಬ್ರಿಟಿಗಳಾದ ಹರಿಪ್ರಿಯಾ, ವಸಿಷ್ಠ ಮತ್ತು ಆರ್ ಜೆ ಅಮಿತ್ ಅವರೊಂದಿಗೆ … Read more

ಪ್ರೇಮ ಪಯಣಕೆ ಭಾವ ತೀರದ ಓಲೆ

ವಿಜಯ ದರ್ಪಣ ನ್ಯೂಸ್…. ಪ್ರೇಮ ಪಯಣಕೆ ಭಾವ ತೀರದ ಓಲೆ ವಿಶೇಷ ಲೇಖನ: ಜಯಶ್ರೀ .ಜೆ. ಅಬ್ಬಿಗೇರಿ    ನನ್ನೊಲವಿನ ಸೂರಿ ‘ನವಿಲಿನ ಗರಿಯಂತೆ ಕಪ್ಪಗಿರುವ ದಟ್ಟವಾದ ಕೂದಲನ್ನು ಹೆಣೆದು, ಹೆಣೆದಿರುವ ಉದ್ದ ಜಡೆಗೆ ಮೈಸೂರು ಮಲ್ಲೆ ಮುಡಿವ ನೀನು ಸ್ಟೈಲ್ ಮಾಡುವ ಹುಡುಗಿಯರ ಗುಂಪಿಗೆ ಸೇರುವುದಿಲ್ಲ ಎಂದೆನಿಸಿತು. ಬಳ್ಳಿಯಂತಿರುವ ಮೈಮಾಟ, ಕಮಲದ ದಳಗಳಂತಿರುವ ಕಂಗಳು, ಹಂಸದ ನಡಿಗೆ, ನಕ್ಷತ್ರದಂತೆ ಹೊಳೆವ ಮಂದಹಾಸ, ನಿನ್ನ ಮಧುರ ಕಂಠದಲ್ಲಿ ನನ್ನ ಹೆಸರ ಕೇಳಿ ಮನದಲ್ಲಿ ಹುಡುಗಿಯ ಧ್ವನಿ ಎಷ್ಟು … Read more

ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತ‌ರಿಗೆ ಸನ್ಮಾನ 

ವಿಜಯ ದರ್ಪಣ ನ್ಯೂಸ್…. ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತ‌ರಿಗೆ ಸನ್ಮಾನ  ವಿಜಯನಗರ:ಅದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭ. ದಿವ್ಯ ಸಾನಿಧ್ಯ  ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿರವರು, ಶ್ರೀ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿರವರು, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ, ಜಲಸಂಪನ್ಮೂಲ ಸಚವರಾದ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ಸದಸ್ಯ … Read more

ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮ ದಿನಾಚರಣೆಯ ಸಂಭ್ರಮಕ್ಕೆ ತಮ್ಮ ಅಭಿನಂದನೆಗಳನ್ನು ಸಲ್ಲಿಸುತ್ತ ಕಳೆದ ಒಂದು ದಶಕದ ಸವಿ ನೆನಪುಗಳನ್ನು ಮೆಲಕು ಹಾಕಿದ ಕತಾರ್ ಕನ್ನಡ ಸಂಘ 

ವಿಜಯ ದರ್ಪಣ ನ್ಯೂಸ್…. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕತಾರ್ಗೆ ಬೇಟೆ ನೀಡಿ ಒಂದು ದಶಕ ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮ ದಿನಾಚರಣೆಯ ಸಂಭ್ರಮಕ್ಕೆ ತಮ್ಮ ಅಭಿನಂದನೆಗಳನ್ನು ಸಲ್ಲಿಸುತ್ತ ಕಳೆದ ಒಂದು ದಶಕದ ಸವಿ ನೆನಪುಗಳನ್ನು ಮೆಲಕು ಹಾಕಿದ ಕತಾರ್ ಕನ್ನಡ ಸಂಘ    ದೋಹಾ ಕತಾರ್: ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್ ಅವರು ಕಾತರಿಗೆ ಭೇಟಿ ನೀಡಿ ಒಂದು ದಶಕವಾಗಿದೆ. ಕರ್ನಾಟಕ ಸಂಘ ಕತಾರಿನ ವಾರ್ಷಿಕ ವಿಶೇಷ “ಕರ್ನಾಟಕ ರಾಜ್ಯೋತ್ಸವ” ಕಾರ್ಯಕ್ರಮಕ್ಕೆ … Read more