ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ವಿಜಯ ದರ್ಪಣ ನ್ಯೂಸ್….. ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ…….. { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ ಅತ್ಯಾಚಾರ……… ಛೆ, ಇನ್ನೆಷ್ಟು ದಿನ ಈ ಕರ್ಣ ಕಠೋರ ಸುದ್ದಿ ಕೇಳುತ್ತಾ ಬದುಕುವುದು…………… ಇದಕ್ಕೊಂದು ಅಂತ್ಯವಿಲ್ಲವೇ ?………. ಘೋಷಿಸಿ ಬಿಡಿ, ಹೆಣ್ಣು ಭೋಗದ ವಸ್ತುವೆಂದು….. ಘೋಷಿಸಿ ಬಿಡಿ, ಹೆಣ್ಣು ಇರುವುದೇ ಗಂಡಿಗಾಗಿ ಎಂದು….. ಘೋಷಿಸಿ ಬಿಡಿ, ಹೆಣ್ಣು ಸುಖ ನೀಡುವ ಯಂತ್ರವೆಂದು…… ತಾಖತ್ತಿದ್ದವರು ಬೆಲೆ ಕೊಟ್ಟು ಕೊಂಡುಕೊಳ್ಳಲಿ, ಶಕ್ತಿ ಇದ್ದವರು ಹೊಡೆದಾಡಿ … Read more

ಮತದಾರರ ಜಾಗೃತಿಗೆ ಬೈಕ್ ಮೆರವಣಿ

ವಿಜಯ ದರ್ಪಣ ನ್ಯೂಸ್…. ಮತದಾರರ ಜಾಗೃತಿಗೆ ಬೈಕ್ ರ‌್ಯಾಲಿ ಶಿಡ್ಲಘಟ್ಟ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್‌ಐಆರ್ ಪ್ರಕ್ರಿಯೆಯು ಎಲ್ಲ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಗೊಳಿಸುವುದು ಆಗಿದೆ ಈ ವಿಶೇಷ ಸಮಗ್ರ ಪರಿಷ್ಕರಣೆಯ ಅವಧಿಯಲ್ಲಿ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವ ಮೂಲಕ ಬಿಎಲ್‌ಒ ಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಆಡಳಿತಾಧಿಕಾರಿ ಎಸ್.ಎಸ್.ಆಬಿದ್ ತಿಳಿಸಿದರು. ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ … Read more

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ ವಿಶೇಷ ಲೇಖನ: ಜಯಶ್ರೀ.ಜೆ. ಅಬ್ಬಿಗೇರಿ.   ಥಾಮಸ್ ಅಲ್ವಾ ಎಡಿಸನ್ ವಿದ್ಯುತ್ ದ್ವೀಪವನ್ನು ಕಂಡು ಹಿಡಿಯುವ ಮುನ್ನ ಸಾವಿರಾರು ಬಾರಿ ವಿಫಲರಾಗಿದ್ದರು. ಅವರು ಪ್ರತಿ ಬಾರಿಯೂ ಆತಂಕಪಟ್ಟು ಪ್ರಯತ್ನವನ್ನು ನಿಲ್ಲಿಸಿದ್ದರೆ ಇಂದು ಜಗತ್ತು ಕತ್ತಲಲ್ಲಿ ಮುಳುಗಿರುತ್ತಿತ್ತು. ವೈಫಲ್ಯಗಳಿಗೆ ಆತಂಕ ಪಟ್ಟು, ಪ್ರಯತ್ನಗಳಿಗೆ ಬೆನ್ನು ತೋರುವ ಬದಲು ಆತಂಕವನ್ನು ಹೊಸ ಪಾಠವೆಂದು ಸ್ವೀಕರಿಸಬೇಕು ಎಂಬ ಸಂದೇಶವನ್ನು ಎಡಿಸನ್ ಜೀವನದಿಂದ ಕಲಿಯಬೇಕು. ಆತಂಕವೆಂದರೆ…? ಆತಂಕ ಎನ್ನುವುದು ಭವಿಷ್ಯದಲ್ಲಿ ನಡೆಯಬಹುದಾದ ಕಾಲ್ಪನಿಕ ಅಪಾಯ … Read more

ಮೈಸೂರು ವಿ ವಿ ಎಸ್ಸಿ ಮತ್ತು ಎಸ್ ಟಿ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ ಸಮಸ್ಯೆ: ಅಧಿಕಾರಿಗಳೊಂದಿಗೆ  ಸಚಿವ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ 

ವಿಜಯ ದರ್ಪಣ ನ್ಯೂಸ್…. ಮೈಸೂರು ವಿ ವಿ ಎಸ್ಸಿ ಮತ್ತು ಎಸ್ ಟಿ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ ಸಮಸ್ಯೆ:ಅಧಿಕಾರಿಗಳೊಂದಿಗೆ  ಸಚಿವ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ  ತಾಂಡವಪುರ ಜುಲೈ 10ಮೈಸೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ರವರು ಗೃಹ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ … Read more

ಇದ್ಲೂಡು ಸರ್ಕಾರಿ ಶಾಲೆಗೆ ಮಾಪಲ್ ಟ್ರೀ ಸಂಸ್ಥೆಯಿಂದ ಎರಡು ಹೈಟೆಕ್ ನೂತನ ಶಾಲಾ ಕೊಠಡಿಗಳ ಕೊಡುಗೆ

ವಿಜಯ ದರ್ಪಣ ನ್ಯೂಸ್…. ಇದ್ಲೂಡು ಸರ್ಕಾರಿ ಶಾಲೆಗೆ ಮಾಪಲ್ ಟ್ರೀ ಸಂಸ್ಥೆಯಿಂದ ಎರಡು ಹೈಟೆಕ್ ನೂತನ ಶಾಲಾ ಕೊಠಡಿಗಳ ಕೊಡುಗೆ ಶಿಡ್ಲಘಟ್ಟ : ಮಾಪಲ್ ಟ್ರೀ ಸಂಸ್ಥೆಯು ತನ್ನ ಸಾಮಾಜಿಕ ಹೊಣೆಗಾರಿಕೆ (ಸಿ.ಎಸ್.ಆರ್.) ಯೋಜನೆಯಡಿ ಶಾಲೆಗೆ ಎರಡು ಆಧುನಿಕ ಹಾಗೂ ಸುಸಜ್ಜಿತ ಕಟ್ಟಡಗಳನ್ನು ನಿರ್ಮಿಸಿಕೊಟ್ಟಿದ್ದು, ಅವುಗಳನ್ನು ಶಾಲೆಯ ವಿದ್ಯಾರ್ಥಿಗಳ ಬಳಕೆಗೆ ಅಧಿಕೃತವಾಗಿ ಸಮರ್ಪಿಸಲಾಯಿತು. ತಾಲ್ಲೂಕಿನ ಇದ್ಲುಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಮಾಪಲ್ ಟ್ರೀ ಸಂಸ್ಥೆಯ” ವತಿಯಿಂದ ನಿರ್ಮಿಸಲಾದ ಎರಡು ಸುಸಜ್ಜಿತ ಹೈಟೆಕ್ ಶಾಲಾ ಕೊಠಡಿಗಳ ಉದ್ಘಾಟನಾ … Read more

ಧರ್ಮಸ್ಥಳ ಸಂಸ್ಥೆ ಯಿಂದ  ಶ್ರೀ ರಾಮಲಿಂಗ ಚೌಡೇಶ್ವರಿ ದೇವಾಲಯದ ಜೀರ್ಣೋದ್ಧಾರ ಅಭಿವೃದ್ಧಿ ಕಾಮಗಾರಿಗೆ ಒಂದು ಲಕ್ಷ ರೂ ಕೊಡುಗೆ 

ವಿಜಯ ದರ್ಪಣ ನ್ಯೂಸ್…. ಧರ್ಮಸ್ಥಳ ಸಂಸ್ಥೆ ಯಿಂದ  ಶ್ರೀ ರಾಮಲಿಂಗ ಚೌಡೇಶ್ವರಿ ದೇವಾಲಯದ ಜೀರ್ಣೋದ್ಧಾರ ಅಭಿವೃದ್ಧಿ ಕಾಮಗಾರಿಗೆ ಒಂದು ಲಕ್ಷ ರೂ ಕೊಡುಗೆ  ತಾಂಡವಪುರ ಜುಲೈ 10 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಚಿಕ್ಕಯ್ಯನ ಛತ್ರ ಗ್ರಾಮದ ಶ್ರೀ ರಾಮಲಿಂಗ ಚೌಡೇಶ್ವರಿ ದೇವಾಲಯದ ಜೀರ್ಣೋಧರ ಮತ್ತು ಅಭಿವೃದ್ಧಿ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಸುಮಾರು ಒಂದು ಲಕ್ಷ ರೂಗಳ ಧನಸಹಾಯದ ಚೆಕ್ಕನ್ನು ಸಂಸ್ಥೆಯ ಅಧಿಕಾರಿಗಳು ದೇವಾಲಯದ ಅಧ್ಯಕ್ಷರು … Read more

ಗಡಿನಾಡಿನ ಕಡೆ ಕಸಾಪ ನಡೆ, ನಾಡು ನುಡಿ ಸಾಹಿತ್ಯ ಬಗ್ಗೆ ಅರಿವು

ವಿಜಯ ದರ್ಪಣ ನ್ಯೂಸ್…. ಗಡಿನಾಡಿನ ಕಡೆ ಕಸಾಪ ನಡೆ, ನಾಡು ನುಡಿ ಸಾಹಿತ್ಯ ಬಗ್ಗೆ ಅರಿವು ಶಿಡ್ಲಘಟ್ಟ : ತಾಲ್ಲೂಕಿನ ಗಡಿ ಭಾಗಗಳಲ್ಲಿ ತೆಲುಗು ಭಾಷೆಯ ಬಳಕೆ ಹೆಚ್ಚುತ್ತಿರುವ ಹಿನ್ನೆಲೆ ಕನ್ನಡ ಭಾಷೆಯ ಸಂರಕ್ಷಣೆ ಮತ್ತು ಪ್ರೋತ್ಸಾಹಕ್ಕೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಶಾಲಾ ಮಕ್ಕಳಲ್ಲಿ ಕನ್ನಡದ ಬಗ್ಗೆ ಅಭಿಮಾನ ಹಾಗೂ ನಾಡು,ನುಡಿ ,ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವುದು ಪರಿಷತ್ತಿನ ಪ್ರಮುಖ ಉದ್ದೇಶವಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ ತಿಳಿಸಿದರು. ತಾಲ್ಲೂಕಿನ ಸಾದಲಿಗ್ರಾಮದ … Read more

ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್…

ವಿಜಯ ದರ್ಪಣ ನ್ಯೂಸ್…. ಟ್ರಂಪ್ ಕಾರ್ಡ್……. ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್… ಲೇಖನ: ವಿವೇಕಾನಂದ ಎಚ್ ಕೆ  ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ, ವಂಚಿಸಿದ, ಬೆನ್ನಿಗೆ ಚೂರಿ ಇರಿದ, ಮಾನವ ಕುಲಕೋಟಿಗೆ ಅವಮಾನ ಮಾಡಿದ ವಿಶ್ವ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಮತ್ತು ಅಮೆರಿಕಾದ ಅಧ್ಯಕ್ಷ ಹಾಗೂ ಈ ಅನೈತಿಕ ನಿಯಮದಡಿ ಆಟ ಆಡಿಸಿದ ಅಮೆರಿಕ ಫುಟ್ಬಾಲ್ ತಂಡದ ಮುಖ್ಯ ಕೋಚ್ ಈ ಕ್ಷಣವೇ ರಾಜೀನಾಮೆ ನೀಡಿ ಹೊರ ನಡೆಯಬೇಕು. ವಿಶ್ವದ … Read more

ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾರ್ವಜನಿಕ ಜೀವನದಲ್ಲಿ ಯುವಜನರ ಜವಾಬ್ದಾರಿಗಳು ಕುರಿತು ಸಂವಾದ ನಡೆಸಿದ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್…. ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾರ್ವಜನಿಕ ಜೀವನದಲ್ಲಿ ಯುವಜನರ ಜವಾಬ್ದಾರಿಗಳು ಕುರಿತು ಸಂವಾದ ನಡೆಸಿದ ದರ್ಶನ್ ಧ್ರುವನಾರಾಯಣ್ ತಾಂಡವಪುರ ಜುಲೈ 9 : ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾರ್ವಜನಿಕ ಜೀವನದಲ್ಲಿ ಯುವಜನರ ಜವಾಬ್ದಾರಿಗಳು ಕುರಿತು ಸಂವಾದ ನಡೆಸಿದ ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಪ್ರಜಾಪ್ರಭುತ್ವದಲ್ಲಿ ಯುವ ಜನತೆಯ ಜವಾಬ್ದಾರಿಗಳನ್ನು ಕುರಿತು ಗಂಭೀರವಾದ ಸಂವಾದವನ್ನು ನಡೆಸಿದರು. ಅವರು ಇಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ಯಂಗ್ ಕರ್ನಾಟಕ ವಿಧಾನಸಭೆ ಸಚಿವಾಲಯ … Read more

ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಭಗೀರಥ ಪೀಠದ ಶ್ರೀಗಳು

ವಿಜಯ ದರ್ಪಣ ನ್ಯೂಸ್…. ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಭಗೀರಥ ಪೀಠದ ಶ್ರೀಗಳು ತಾಂಡವಪುರ ಜುಲೈ 9 ಶ್ರೀ ಭಗೀರಥ ಪೀಠದ ಪರಮಪೂಜ್ಯ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಇಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಉಪ್ಪಾರ ಸಮಾಜದ ಅಭಿವೃದ್ಧಿ, ಸಮುದಾಯದ ಸಾಮಾಜಿಕ ಹಾಗೂ ಶೈಕ್ಷಣಿಕ ಸಬಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು. ಶ್ರೀಗಳ ಆಶೀರ್ವಾದ ಪಡೆದ ಸಚಿವರು ಕೆಲವು ಸಮಯ ಸಮಾಜದ ಸಮುದಾಯಗಳ … Read more