ವೀರಾಪುರ ಬಳಿಯ ರೈಲ್ವೆ ಅಂಡರ್ ಪಾಸ್ ನ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ
ವಿಜಯ ದರ್ಪಣ ನ್ಯೂಸ್…. ವೀರಾಪುರ ಬಳಿಯ ರೈಲ್ವೆ ಅಂಡರ್ ಪಾಸ್ ನ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಶಿಡ್ಲಘಟ್ಟ : ಶಿಡ್ಲಘಟ್ಟ-ಚಿಂತಾಮಣಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ-234ರ ವೀರಾಪುರ ಬಳಿಯ ರೈಲ್ವೆ ಅಂಡರ್ಪಾಸ್ನಲ್ಲಿ 5 ತಿಂಗಳಿನಿಂದ ಐದಾರು ಬಾರಿ ಕಬ್ಬಿಣದ ಸರಳುಗಳ ವೆಲ್ಡಿಂಗ್ ಕಿತ್ತು ಕಬ್ಬಿಣದ ಸಲಾಕೆ ಮೇಲ್ಮುಖವಾಗಿ ನಿಂತು ಸಂಚಾರಕ್ಕೆ ಅಡ್ಡಿಯಾಗುತ್ತಿತ್ತು 4-5 ಅಪಘಾತಗಳು ಕೂಡ ಸಂಭವಿಸಿದ್ದವು ,ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನೀರು ಹೋಗಲು ಅಳವಡಿಸಿದ ಮೋರಿಯ ಕಬ್ಬಿಣದ ಸರಳುಗಳ ವೆಲ್ಡಿಂಗ್ ಕಿತ್ತು ಬರುತ್ತಿದ್ದ ಸಮಸ್ಯೆಗೆ ಶಾಶ್ವತ … Read more





