ವೀರಾಪುರ ಬಳಿಯ ರೈಲ್ವೆ ಅಂಡರ್ ಪಾಸ್ ನ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ

ವಿಜಯ ದರ್ಪಣ ನ್ಯೂಸ್…. ವೀರಾಪುರ ಬಳಿಯ ರೈಲ್ವೆ ಅಂಡರ್ ಪಾಸ್ ನ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಶಿಡ್ಲಘಟ್ಟ : ಶಿಡ್ಲಘಟ್ಟ-ಚಿಂತಾಮಣಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ-234ರ ವೀರಾಪುರ ಬಳಿಯ ರೈಲ್ವೆ ಅಂಡರ್‌ಪಾಸ್‌ನಲ್ಲಿ 5 ತಿಂಗಳಿನಿಂದ ಐದಾರು ಬಾರಿ ಕಬ್ಬಿಣದ ಸರಳುಗಳ ವೆಲ್ಡಿಂಗ್ ಕಿತ್ತು ಕಬ್ಬಿಣದ ಸಲಾಕೆ ಮೇಲ್ಮುಖವಾಗಿ ನಿಂತು ಸಂಚಾರಕ್ಕೆ ಅಡ್ಡಿಯಾಗುತ್ತಿತ್ತು 4-5 ಅಪಘಾತಗಳು ಕೂಡ ಸಂಭವಿಸಿದ್ದವು ,ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನೀರು ಹೋಗಲು ಅಳವಡಿಸಿದ ಮೋರಿಯ ಕಬ್ಬಿಣದ ಸರಳುಗಳ ವೆಲ್ಡಿಂಗ್ ಕಿತ್ತು ಬರುತ್ತಿದ್ದ ಸಮಸ್ಯೆಗೆ ಶಾಶ್ವತ … Read more

ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿದ ರೈತರಿಗೆ ಕಾಯಂ ನೌಕರಿ: ರೈತರ 32 ವರ್ಷಗಳ  ಹೋರಾಟಕ್ಕೆ ಸಂದ ಜಯ

ವಿಜಯ ದರ್ಪಣ ನ್ಯೂಸ್…. ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿದ ರೈತರಿಗೆ ಕಾಯಂ ನೌಕರಿ: ರೈತರ 32 ವರ್ಷಗಳ  ಹೋರಾಟಕ್ಕೆ ಸಂದ ಜಯ ತಾಂಡವಪುರ ಜುಲೈ 9 ಮೈಸೂರ ಜಿಲ್ಲೆ ನಂಜನಗೂಡು ತಾಲ್ಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಅಳಗಂಚಿ ಗ್ರಾಮದ ಬಳಿ ಇರುವ ಬಂಡಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿದ ರೈತ ಕುಟುಂಬಗಳಿಗೆ ಕಾರ್ಖಾನೆಯಲ್ಲಿ ಕಾಯಂ ನೌಕರಿ ನೀಡುವುದಾಗಿ ಕಂಪನಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಭೂಮಿ ನೀಡಿದ ರೈತರು ಹಾಗೂ ರೈತ ಸಂಘದ … Read more

ಬಸವೇಶ್ವರರು ಮತ್ತು ಶ್ರೀ ಗುರುಮಲ್ಲೇಶ್ವರರ ಮೂರ್ತಿಗಳ ಅದ್ದೂರಿ ಮೆರವಣಿಗೆ

ವಿಜಯ ದರ್ಪಣ ನ್ಯೂಸ್…… ಬಸವೇಶ್ವರರು ಮತ್ತು ಶ್ರೀ ಗುರುಮಲ್ಲೇಶ್ವರರ ಮೂರ್ತಿಗಳ ಅದ್ದೂರಿ ಮೆರವಣಿಗೆ ತಾಂಡವಪುರ ಜುಲೈ 9 : ಬಸವೇಶ್ವರರು ಮತ್ತು ಶ್ರೀ ಗುರುಮಲ್ಲೇಶ್ವರರ ಮೂರ್ತಿಗಳ ಅದ್ದೂರಿ ಹಾಗೂ ಬಹಳ ವಿಜ್ರಮದಿಂದ ವೀರಗಾಸೆ ಕುಣಿತದ ಜೊತೆಗೆ ಮೆರವಣಿಗೆ ನಡೆಸಲಾಯಿತು ಶ್ರೀ ಕುದೇರು ಮಠ,4ನೇ ಕ್ರಾಸ್ ಬಸವೇಶ್ವರ ರಸ್ತೆ,ಮೈಸೂರು ನಗರ ಇವರ ವತಿಯಿಂದ ಶ್ರೀಮನ್ನಿರಂಜನ ಮಹಾತ್ಮ ಶ್ರೀ ಗುರುಮಲ್ಲೇಶ್ವರ ಮಹಾಪ್ರಭುಗಳವರ 127ನೇ ಪ್ರಮಥರ ಗಣಾರಾಧನೆ ಮತ್ತು ಲಿಂಗೈಕ್ಯ ಶ್ರೀ ಗುರುಲಿಂಗ ಸ್ವಾಮಿಗಳವರ 35ನೇ ವಾರ್ಷಿಕ ಗಣರಾಧಾನ ಮಹೋತ್ಸವದ ಪ್ರಯುಕ್ತ … Read more

ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ಎಸ್ಐಆರ್ ಖುದ್ದು ಪರಿಶೀಲನೆ

ವಿಜಯ ದರ್ಪಣ ನ್ಯೂಸ್…. ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ಎಸ್ಐಆರ್ ಖುದ್ದು ಪರಿಶೀಲನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ  ಜಿಲ್ಲೆ ಜು.09: ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಸಂಬಂಧ ಇಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 237 ಯರ್ತಿಗಾನಹಳ್ಳಿ ಹಾಗೂ ಮತಗಟ್ಟೆ ಸಂಖ್ಯೆ 179 ದೇವನಹಳ್ಳಿ ಟೌನ್ ಗೆ ಭೇಟಿ ನೀಡಿ … Read more

ವಿಜಯಪುರದಲ್ಲಿ ವಿಜಯನಗರ ಶಾಸನದ ಮರುಓದು…

ವಿಜಯ ದರ್ಪಣ ನ್ಯೂಸ್….. ವಿಜಯಪುರದಲ್ಲಿ ವಿಜಯನಗರ ಶಾಸನದ ಮರುಓದು ದೇವನಹಳ್ಳಿ ತಾಲ್ಲೂಕು ವಿಜಯಪುರ ಗ್ರಾಮದ ಮೂಡಲ ಆಂಜನೇಯ ದೇವಾಲಯದ ಮುಂಭಾಗದಲ್ಲಿ ನಿಲ್ಲಿರುವ ಶಾಸನವನ್ನು ಪ್ರೊ.ನರಸಿಂಹನ್ ಅವರ ಮಾರ್ಗದರ್ಶನದಲ್ಲಿ ಕೆ.ಧನಪಾಲ್, ಸುದರ್ಶನರೆಡ್ಡಿ ಡಿ.ಎನ್ ಹಾಗೂ ಅಪ್ಪೆಗೌಡನಹಳ್ಳಿ ತ್ಯಾಗರಾಜ್ ಅವರ ತಂಡವು ಮರು ಅಧ್ಯಯನ ನಡೆಸಿ ಶಾಸನದ ಕಾಲ ಹಾಗೂ ದಾನ ವಿವರವುಳ್ಳ ಮಾಹಿತಿಯನ್ನು ಸ್ಪಷ್ಟವಾಗಿ ಗುರುತಿಸಿದ್ದಾರೆ. ಈ ಶಾಸನವನ್ನು ಬಿ.ಎಲ್ ರೈಸ್ ಅವರು ಎಪಿಗ್ರಾಫಿಯಾ ಕರ್ನಾಟಿಕ ಸಂಪುಟ 9 ದೇವನಹಳ್ಳಿ ಶಾಸನ ಸಂಖ್ಯೆ 29ರಲ್ಲಿ ದಾಖಲಿಸಿದ್ದರು ಆದರೆ ಪಾಠ, … Read more

ಭದ್ರಕೋಟೆ ಮರಳಿ ಪಡೆಯಲು ಜೆಡಿಎಸ್ ರಣತಂತ್ರ..

ವಿಜಯ ದರ್ಪಣ ನ್ಯೂಸ್….. ಭದ್ರಕೋಟೆ ಮರಳಿ ಪಡೆಯಲು ಜೆಡಿಎಸ್ ರಣತಂತ್ರ.. ಗ್ರಾಮ ಮಟ್ಟದಲ್ಲಿ ಸಂಘಟನೆ ಬಲಪಡಿಸಲು ಹೊಸ ಮಂತ್ರ ನೆಲಮಂಗಲ: ಕಳೆದ ಮೂರು ವರ್ಷಗಳಿಂದ ಸಂಘಟನಾ ಚಟುವಟಿಕೆಗಳಲ್ಲಿ ಹಿನ್ನಡೆ ಅನುಭವಿಸಿದ್ದ ಜಾತ್ಯಾತೀತ ಜನತಾ ದಳ (ಜೆಡಿಎಸ್) ಇದೀಗ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಪೂರ್ಣ ಪ್ರಮಾಣದಲ್ಲಿ ಸಕ್ರಿಯವಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ 2028ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಗ್ರಾಮ ಮಟ್ಟದಿಂದ ಬೂತ್ ಮಟ್ಟದವರೆಗೆ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಒಂದು ಕಾಲದಲ್ಲಿ … Read more

125 ದಿನಗಳ ಉದ್ಯೋಗಾವಕಾಶದೊಂದಿಗೆ ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ ಕೂಲಿಕಾರರು ಉದ್ಯೋಗ ಅವಕಾಶದಿಂದ ವಂಚಿತರಾಗಲ್ಲ: ಜಿ.ಪಂ. ಸಿಇಒ ಡಾ. ವಾಸಂತಿ ಅಮರ್

ವಿಜಯ ದರ್ಪಣ ನ್ಯೂಸ್…… 125 ದಿನಗಳ ಉದ್ಯೋಗಾವಕಾಶದೊಂದಿಗೆ ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ ಕೂಲಿಕಾರರು ಉದ್ಯೋಗ ಅವಕಾಶದಿಂದ ವಂಚಿತರಾಗಲ್ಲ: ಜಿ.ಪಂ. ಸಿಇಒ ಡಾ. ವಾಸಂತಿ ಅಮರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ , ಜುಲೈ 08: ಕೇಂದ್ರ ಸರ್ಕಾರದ ಪುರಸ್ಕೃತ ಹೊಸ ಯೋಜನೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ ಜುಲೈ 01 ರಿಂದ ಜಾರಿಗೆ ಬಂದಿದ್ದು, ಜಿಲ್ಲೆಯಲ್ಲಿಯೂ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅರ್ಹ ಗ್ರಾಮೀಣ … Read more

ಎಲ್-ನಿನೋ ಪರಿಣಾಮ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ವಿಜಯ ದರ್ಪಣ ನ್ಯೂಸ್…… ಎಲ್-ನಿನೋ ಪರಿಣಾಮ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜು.09: ಎಲ್-ನಿನೋ ಸಾಮಾನ್ಯವಾಗಿ ದುರ್ಬಲ ನೈಋತ್ಯ ಮಾನ್ಸೂನ್ ಮಳೆ, ಹೆಚ್ಚಿನ ತಾಪಮಾನ ಮತ್ತು ಒಣ ಹವಾಮಾನದ ಅವಧಿಗಳ ಹೆಚ್ಚಳದೊಂದಿಗೆ ಸಂಬಂಧ ಹೊಂದಿದೆ. ಕರ್ನಾಟಕದಲ್ಲಿ ವಿಶೇಷವಾಗಿ ಉತ್ತರ ಒಳನಾಡು ಪ್ರದೇಶವು ಮಳೆ ಆಧಾರಿತ ತೋಟಗಾರಿಕಾ ಪ್ರದೇಶವಾಗಿರುವುದರಿಂದ ಎಲ್-ನಿನೋ ಪರಿಣಾಮಗಳಿಗೆ ಹೆಚ್ಚು ಒಳಗಾಗುತ್ತದೆ. ಅನಿಯಮಿತ ಮಳೆಯ ಮಾದರಿ ಹಾಗೂ ಬೆಳೆ ಬೆಳವಣಿಗೆಯ ಅವಧಿಯಲ್ಲಿ ತೇವಾಂಶದ ಅಸಮರ್ಪಕ … Read more

ನಾವು ಮತ್ತು ಅವರು…….

ವಿಜಯ ದರ್ಪಣ ನ್ಯೂಸ್…. ನಾವು ಮತ್ತು ಅವರು……. ಅಧಿಕಾರದಲ್ಲಿ ಇರುವವರ ಆಲೋಚನೆಗಳೇ ಬೇರೆ, ಕೆಲಸವಿಲ್ಲದ ನಮ್ಮಂತವರ ಯೋಚನೆಗಳೇ ಬೇರೆ…….. ಪ್ರಾಮಾಣಿಕವಾಗಿರಬೇಕು, ಮೌಲ್ಯಯುತವಾಗಿರಬೇಕು, ನಿಸ್ವಾರ್ಥಿಯಾಗಿರಬೇಕು ಎಂದು ಯೋಚಿಸುತ್ತಾ ಸಮಯ ಕಳೆಯುವ ನಾವು…….. ಅಧಿಕಾರದಲ್ಲಿರಬೇಕು, ಹಣ ಮಾಡಬೇಕು, ಜನಪ್ರಿಯತೆ ಗಳಿಸಬೇಕು, ಅದನ್ನು ಉಳಿಸಿಕೊಳ್ಳಬೇಕು, ಎಂದು ಯೋಚಿಸುತ್ತಾ ಸಮಯ ಉಪಯೋಗಿಸಿಕೊಳ್ಳುವ ಅವರು….. ಸತ್ಯ ಅಹಿಂಸೆ ಸರಳತೆ ನಶ್ವರತೆ ತ್ಯಾಗ ಬಲಿದಾನಗಳ ಬಗ್ಗೆ ಮಾತನಾಡುವ ನಾವು……….., ಸ್ಪರ್ಧೆ ಸೇಡು ಹಿಂಸೆ ಗೆಲುವು ಆಡಂಬರ ನಿರ್ವಹಣೆ ಯಶಸ್ಸುಗಳ ಬಗ್ಗೆಯೇ ಸದಾ ಯೋಚಿಸುವ ಅವರು…….. ರಕ್ತ … Read more

ರಾಜ್ಯಕ್ಕೆ ಬರಬೇಕಿದ್ದ ಕನಿಷ್ಠ ಬೆಂಬಲ ಬೆಲೆ ಯೋಜನೆಯ (MSP) ಅನುದಾನ ಬಿಡುಗಡೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರವರಿಗೆ ಬೇಟಿ ಮಾಡಿದ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ರಾಜ್ಯಕ್ಕೆ ಬರಬೇಕಿದ್ದ ಕನಿಷ್ಠ ಬೆಂಬಲ ಬೆಲೆ ಯೋಜನೆಯ (MSP) ಅನುದಾನ ಬಿಡುಗಡೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರವರಿಗೆ ಬೇಟಿ ಮಾಡಿದ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಮೊದಲ ಹಂತವಾಗಿ 190 ಕೋಟಿ ರೂಗಳ ಬಿಡುಗಡೆ, ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಆಹಾರ ಸಚಿವ ಮುನಿಯಪ್ಪ ನವದೆಹಲಿ, ಜುಲೈ 8: ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗ್ರಾಹಕ … Read more