ವಿಪ್ರೋ ಬ್ರಾಹ್ಮಿನ್ಸ್ ಸಿರಿಧಾನ್ಯ ಶ್ರೇಣಿ ಬಿಡುಗಡೆಯೊಂದಿಗೆ ತನ್ನ ಆಹಾರ ಉತ್ಪನ್ನ ವ್ಯಾಪ್ತಿ ವಿಸ್ತರಣೆ: ಆರು ವಿಧದ ಸಿರಿಧಾನ್ಯ ಶ್ರೇಣಿಯನ್ನು ಪರಿಚಯಿಸಿದ್ದು ಪೌಷ್ಟಿಕತೆಯನ್ನು ಪ್ರತಿನಿತ್ಯದ ತಿನಿಸಿಗೆ ರುಚಿಯೊಂದಿಗೆ ತರುತ್ತಿದೆ

ವಿಜಯ ದರ್ಪಣ ನ್ಯೂಸ್…. ವಿಪ್ರೋ ಬ್ರಾಹ್ಮಿನ್ಸ್ ಸಿರಿಧಾನ್ಯ ಶ್ರೇಣಿ ಬಿಡುಗಡೆಯೊಂದಿಗೆ ತನ್ನ ಆಹಾರ ಉತ್ಪನ್ನ ವ್ಯಾಪ್ತಿ ವಿಸ್ತರಣೆ: ಆರು ವಿಧದ ಸಿರಿಧಾನ್ಯ ಶ್ರೇಣಿಯನ್ನು ಪರಿಚಯಿಸಿದ್ದು ಪೌಷ್ಟಿಕತೆಯನ್ನು ಪ್ರತಿನಿತ್ಯದ ತಿನಿಸಿಗೆ ರುಚಿಯೊಂದಿಗೆ ತರುತ್ತಿದೆ ಕೇರಳ: ವಿಪ್ರೋ ಕನ್ಸೂಮರ್ ಕೇರ್ ಅಂಡ್ ಲೈಟಿಂಗ್‌ ನ ಆಹಾರ ವ್ಯವಹಾರದ ಭಾಗವಾಗಿರುವ ವಿಪ್ರೋ ಬ್ರಾಹ್ಮಿನ್ಸ್, ದಿನಸಿ ವಿಭಾಗದಲ್ಲಿ ತನ್ನ ಮಾರುಕಟ್ಟೆ ವಿಸ್ತರಣೆಯ ಅಂಗವಾಗಿ ಬ್ರಾಹ್ಮಿನ್ಸ್ ಸಿರಿಧಾನ್ಯ ಶ್ರೇಣಿ ಬಿಡುಗಡೆ ಮಾಡಿದೆ. ಆರೋಗ್ಯಕರ ಮತ್ತು ವಿವೇಚನಾಯುಕ್ತ ಆಹಾರದ ಆಯ್ಕೆಗಳ ಬಗ್ಗೆ ಗ್ರಾಹಕರಲ್ಲಿ ಹೆಚ್ಚುತ್ತಿರುವ ಆಸಕ್ತಿಗೆ … Read more

ಕರ್ನಾಟಕದಾದ್ಯಂತ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪಿದ ಸ್ಯಾಮ್‌ಸಂಗ್ ಆರ್ & ಡಿ ಇನ್‌ಸ್ಟಿಟ್ಯೂಟ್ ಇಂಡಿಯಾ–ಬೆಂಗಳೂರು (SRI-B) ನೋಟ್‌ಬುಕ್ ವಿತರಣಾ ಅಭಿಯಾನ

ವಿಜಯ ದರ್ಪಣ ನ್ಯೂಸ್…. ಕರ್ನಾಟಕದಾದ್ಯಂತ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪಿದ ಸ್ಯಾಮ್‌ಸಂಗ್ ಆರ್ & ಡಿ ಇನ್‌ಸ್ಟಿಟ್ಯೂಟ್ ಇಂಡಿಯಾ–ಬೆಂಗಳೂರು (SRI-B) ನೋಟ್‌ಬುಕ್ ವಿತರಣಾ ಅಭಿಯಾನ ಬೆಂಗಳೂರು, ಜುಲೈ 08, 2026 – ಸುಮಾರು ಒಂದು ದಶಕದ ಹಿಂದೆ, ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡುತ್ತಿದ್ದ ಸ್ಯಾಮ್‌ಸಂಗ್ ಆರ್ & ಡಿ ಇನ್‌ಸ್ಟಿಟ್ಯೂಟ್ ಇಂಡಿಯಾ–ಬೆಂಗಳೂರು (SRI-B)ಯ ಉದ್ಯೋಗಿಗಳು ಒಂದು ಸಾಮಾನ್ಯ ಸಮಸ್ಯೆಯನ್ನು ಗಮನಿಸಿದರು. ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಉತ್ತಮವಾಗಿದ್ದರೂ, ಕಲಿಕೆಗೆ ಅಗತ್ಯವಾದ ಮೂಲಭೂತ ಶೈಕ್ಷಣಿಕ ಸಾಮಗ್ರಿಗಳಾದ ನೋಟ್‌ಬುಕ್‌ಗಳು … Read more

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ: ಡಿಸಿ

ವಿಜಯ ದರ್ಪಣ ನ್ಯೂಸ್…. ಎಸ್‌ಐಆರ್‌ಗೆ ಪ್ರತಿಯೊಬ್ಬರ ಸಹಕಾರ ಅಗತ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ: ಡಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ  ಜಿಲ್ಲೆ ಜು.8: ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು ಜಿಲ್ಲಾಕಾರಿ ಡಾ.ಕೆ ಎನ್ ಅನುರಾಧ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. … Read more

ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸಿ: ಎಡಿಸಿ

ವಿಜಯ ದರ್ಪಣ ನ್ಯೂಸ್… ಬೆಳೆ ಸಮೀಕ್ಷೆ ನಿಖರವಾಗಿರಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸಿ: ಎಡಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 08: ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸಿ ಎಂದು ಸಂಬಂಧಪಟ್ಟ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ … Read more

ಜುಲೈ-11ರಂದು ರಾಷ್ಟ್ರೀಯ ಲೋಕ್ ಅದಾಲತ್

ವಿಜಯ ದರ್ಪಣ ನ್ಯೂಸ್…. ಜುಲೈ-11ರಂದು ರಾಷ್ಟ್ರೀಯ ಲೋಕ್ ಅದಾಲತ್ ಶಿಡ್ಲಘಟ್ಟ : ಸಾಮಾನ್ಯ ನ್ಯಾಯಾಂಗ ಪ್ರಕ್ರಿಯೆಗೆ ಹೋಲಿಸಿದರೆ ಲೋಕ್ ಅದಾಲತ್ ನಲ್ಲಿ ಪ್ರಕರಣಗಳು ಕಡಿಮೆ ಅವಧಿಯಲ್ಲಿ ಇತ್ಯರ್ಥವಾಗುವುದರಿಂದ ಸಮಯ ಮತ್ತು ಹಣ ಎರಡನ್ನೂ ಉಳಿತಾಯ ಮಾಡಬಹುದು ಅಲ್ಲದೆ, ನ್ಯಾಯಾಲಯ ಶುಲ್ಕ ಮರುಪಾವತಿ ಸೇರಿದಂತೆ ಕಾನೂನಿನಲ್ಲಿ ಲಭ್ಯವಿರುವ ಸೌಲಭ್ಯಗಳನ್ನೂ ಪಕ್ಷಕಾರರು ಪಡೆಯಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದರು. ನಗರದ ನ್ಯಾಯಾಲಯದ ಸಭಾಂಗಣದಲ್ಲಿ ಜುಲೈ- 11ರಂದು ನಡೆಯಲಿರುವ “ರಾಷ್ಟ್ರೀಯ ಲೋಕ್ ಅದಾಲತ್” ಏರ್ಪಡಿಸಿದ್ದು ಅದರ … Read more

ಕೆಎಂಡಿಸಿಯಿಂದ 1.98 ಕೋಟಿ ರೂ.ಗಳ ಮಂಜೂರಾತಿ ಪತ್ರಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದ ಶಾಸಕ ಬಿ.ಎನ್.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್….. ಕೆಎಂಡಿಸಿಯಿಂದ 1.98 ಕೋಟಿ ರೂ.ಗಳ ಮಂಜೂರಾತಿ ಪತ್ರಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದ ಶಾಸಕ ಬಿ.ಎನ್.ರವಿಕುಮಾ‌ರ್ ಶಿಡ್ಲಘಟ್ಟ : ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮದಲ್ಲಿ ತೊಡಗಿರುವ ಮುಸ್ಲಿಮ್ ಬಾಂಧವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದು ರೇಷ್ಮೆ ನೂಲು ಬಿಚ್ಚಾಣಿಕೆ ಯೋಜನೆಯಡಿ ಫಲಾನುಭವಿಗಳಿಗೆ 1.92 ಕೋಟಿ ರೂ.ಗಳು ಮಂಜೂರಾಗಿದೆ ಎಂದು ಶಾಸಕ .ಬಿ.ಎನ್.ರವಿಕುಮಾ‌ರ್ ತಿಳಿಸಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ‘ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ’ದಿಂದ 2025-26ನೇ ಸಾಲಿನ ವಿವಿಧ ಸ್ವಯಂ ಉದ್ಯೋಗ ಯೋಜನೆಗಳಿಗೆ ಆಯ್ಕೆಯಾದ 102 … Read more

ಮಳೆ ಇಲ್ಲ ಬೆಳೆ ತೆಗಿಬೇಡಿ 

ವಿಜಯ ದರ್ಪಣ ನ್ಯೂಸ್…… ಮಳೆ ಇಲ್ಲ ಬೆಳೆ ತೆಗಿಬೇಡಿ  ಇದು ನಮ್ಮ ಕರ್ನಾಟಕದ ಮುಖ್ಯ ಮಂತ್ರಿ  ಡಿ ಕೆ ಶಿವಕುಮಾರ್ ರವರು ಇತ್ತೀಚಿಗೆ ಪ್ರೆಸ್ ಮೀಟ್ ನಲ್ಲಿ ಹೇಳಿದ್ದು. ಈವಯ್ಯ ಹೇಳಿದ್ರು ಅಂತಾ ಬೆಳೆ ತೆಗಿದಿದ್ರೆ ಹೊಟ್ಟೆಗ್ ಏನ್ ತಣ್ಣೀರ್ಬಟ್ಟೆ ಹಾಕೋಳ್ಳದಾ ? ಬೆಳೆ ಇಲ್ಲಾ ಊಟ ಮಾಡ್ಬೇಡಿ ಅಂದ್ರೆ ಏನ್ ಮಾಡೋದು ? ಡಿಕೆಶಿ ಬಂದ್ರು ಮಳೆ ನಿಂತೋಯ್ತು ಬರಗಾಲ ಬಂತು ಅವರ ಕಾಲುಗುಣ ಸರಿ ಇಲ್ಲ ಅಂದವರಿಗೆ ಈಗ ಮುಂಗಾರು ಮಳೆ ಚೆನ್ನಾಗಿದೆ. ಎಲ್ಲಾ … Read more

ವೃತ್ತಿ ಬದ್ಧವಾಗಿ ಸಂಘಟನೆ ಬಲಪಡಿಸಲು ಶಿವಾನಂದ ತಗಡೂರು ಕರೆ

ವಿಜಯ ದರ್ಪಣ ನ್ಯೂಸ್… ಚಿಕ್ಕಮಗಳೂರು ಜಿಲ್ಲಾ ಸಂಘಕ್ಕೆ ಕೆಯುಡಬ್ಲೂ ಜೆ ರಾಜ್ಯಾಧ್ಯಕ್ಷರ ಭೇಟಿ; ವೃತ್ತಿ ಬದ್ಧವಾಗಿ ಸಂಘಟನೆ ಬಲಪಡಿಸಲು ಶಿವಾನಂದ ತಗಡೂರು ಕರೆ ಚಿಕ್ಕಮಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಭೇಟಿ ನೀಡಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪತ್ರಕರ್ತರ ಸಂಘಟನೆಯನ್ನು ವೃತ್ತಿಬದ್ಧವಾಗಿ ಮತ್ತಷ್ಟು ಬಲಪಡಿಸುವ ಅಗತ್ಯವಿದ್ದು, ಎಲ್ಲರೂ ಒಗ್ಗಟ್ಟಿನಿಂದ ಸಂಘವನ್ನು ಕಟ್ಟುವ ಕೆಲಸಕ್ಕೆ … Read more

ವಿದ್ಯಾರಣ್ಯಪುರಂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ  ಸಚಿವ ಡಾ ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ, ಪರಿಶೀಲನೆ

ವಿಜಯ ದರ್ಪಣ ನ್ಯೂಸ್…. ವಿದ್ಯಾರಣ್ಯಪುರಂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ  ಸಚಿವ ಡಾ ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ, ಪರಿಶೀಲನೆ ತಾಂಡವಪುರ ಜುಲೈ ಏಳು ಮೈಸೂರಿನ ಮಹಾನಗರ ಪಾಲಿಕೆ ವ್ಯಾಪ್ತಿಯ ವಿದ್ಯಾರಣ್ಯಪುರಂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಇಂದು ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಟಿ ಸಚಿವ ಆದ ಡಾ ಯತೀಂದ್ರ ಸಿದ್ದರಾಮಯ್ಯನವರು ಭೇಟಿ ನೀಡಿ, ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಹಾಗೂ ನಿರ್ವಹಣಾ ಕ್ರಮಗಳನ್ನು ಪರಿಶೀಲನೆ ನಡೆಸಿದ ಸಚಿವರು ಬಳಿಕ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು … Read more

ಕೇಂದ್ರ ಉಪ ಚುನಾವಣಾ ಆಯುಕ್ತ ಸಂಜಯ್ ಕುಮಾರ್  ಎಸ್ಐಆರ್ ಪ್ರಕ್ರಿಯೆ ಖುದ್ದು ಪರಿಶೀಲನೆ

ವಿಜಯ ದರ್ಪಣ ನ್ಯೂಸ್…. ಕೇಂದ್ರ ಉಪ ಚುನಾವಣಾ ಆಯುಕ್ತ ಸಂಜಯ್ ಕುಮಾರ್  ಎಸ್ಐಆರ್ ಪ್ರಕ್ರಿಯೆ ಖುದ್ದು ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜು.07: ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಸಂಬಂಧ ಇಂದು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಸಂಜಯ್ ಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 176 ಕೆಎಸ್ಸಾರ್ಟಿಸಿ ಬಡಾವಣೆಗೆ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) … Read more