ನಿನ್ನ ಜೊತೆಗಿದ್ದು…..

ವಿಜಯ ದರ್ಪಣ ನ್ಯೂಸ್…. ನಿನ್ನ ಜೊತೆಗಿದ್ದು…..                  ನಿನ್ನ ಜೊತೆಗಿದ್ದು…. ನಿನ್ನೊಂದಿಗೆ ಇರುವಾಗ, ನನಗನಿಸಿದ್ದಿದೆ— ದಿಕ್ಕುಗಳು ಹತ್ತಿರವಾಗಿವೆ, ಪ್ರತಿಯೊಂದು ದಾರಿಯೂ ಚಿಕ್ಕದಾಗಿದೆ, ಮತ್ತು ಈ ಜಗತ್ತು ಕುಗ್ಗದೆ ಒಂದು ಅಂಗಳದಷ್ಟೇ ಆಗಿದೆ— ಅದು ಜನಜಂಗುಳಿಯಿಂದ ತುಂಬಿಹೋಗಿದೆ; ಎಲ್ಲಿಯೂ ಏಕಾಂತವಿಲ್ಲ, ಹೊರಗೂ ಇಲ್ಲ, ಒಳಗೂ ಇಲ್ಲ. ಎಲ್ಲವೂ ಗಾತ್ರದಲ್ಲಿ ಚಿಕ್ಕದಾಗಿವೆ; ಮರಗಳು ಎಷ್ಟು ಚಿಕ್ಕವಾಗಿವೆಯೆಂದರೆ ನಾನು ಅವುಗಳ ತುದಿಯ ಮೇಲೆ ಕೈಯಿಟ್ಟು ಆಶೀರ್ವದಿಸಬಲ್ಲೆ, ಆಕಾಶವು ನನ್ನ ಎದೆಗೆ ತಾಗುತ್ತಿದೆ, … Read more

ಹಲಗಾ 70 MLD ಒಳಚರಂಡಿ ಸಂಸ್ಕರಣಾ ಘಟಕದ ಕಾಮಗಾರಿ ಪರಿಶೀಲನೆ ಮಾಡಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್… ಹಲಗಾ 70 MLD ಒಳಚರಂಡಿ ಸಂಸ್ಕರಣಾ ಘಟಕದ ಕಾಮಗಾರಿ ಪರಿಶೀಲನೆ ಮಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ ಜುಲೈ 28: ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ 70 MLD (ಮಿಲಿಯನ್ ಲೀಟರ್ ಪ್ರತಿದಿನ) ಸಾಮರ್ಥ್ಯದ ಒಳಚರಂಡಿ ಸಂಸ್ಕರಣಾ ಘಟಕ (STP) ಕಾಮಗಾರಿಯ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವ ಹಾಗೂ ಮೈಸೂರು ಜಿಲ್ಲೆ ಚಾಮರಾಜನಗರ ಜಿಲ್ಲೆ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ … Read more

ಮನೆಗಳ್ಳತನ ಆಂಧ್ರದ ಕುಖ್ಯಾತ ಕಳ್ಳ ಖೆಡ್ಡಾಕ್ಕೆ ,2 ಲಕ್ಷ 80 ಸಾವಿರ ರೂ.ಗಳ ಮೌಲ್ಯದ ಚಿನ್ನ-ಬೆಳ್ಳಿ ಜಪ್ತಿ!

ವಿಜಯ ದರ್ಪಣ ನ್ಯೂಸ್…. ಮನೆಗಳ್ಳತನ ಆಂಧ್ರದ ಕುಖ್ಯಾತ ಕಳ್ಳ ಖೆಡ್ಡಾಕ್ಕೆ ,2 ಲಕ್ಷ 80 ಸಾವಿರ ರೂ.ಗಳ ಮೌಲ್ಯದ ಚಿನ್ನ-ಬೆಳ್ಳಿ ಜಪ್ತಿ! ಶಿಡ್ಲಘಟ್ಟ : ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಆಂಧ್ರಪ್ರದೇಶ ಮೂಲದ ಕುಖ್ಯಾತ ಅಂತರರಾಜ್ಯ ಮನೆಗಳ್ಳನೊಬ್ಬನನ್ನು ಶಿಡ್ಲಘಟ್ಟ ನಗರ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ನಿವಾಸಿ ಜಿ.ರಾಮಕೃಷ್ಣ (60) ಬಂಧಿತ ಆರೋಪಿ. ಬಂಧಿತನಿಂದ ಬರೋಬ್ಬರಿ 2.80 ಲಕ್ಷ ರೂಪಾಯಿ ಮೌಲ್ಯದ 24 ಗ್ರಾಂ ಚಿನ್ನದ … Read more

ಗ್ರಾಮಗಳ ಮೂಲಸೌಲಭ್ಯ ಅಭಿವೃದ್ಧಿಗೆ ಶ್ರಮಿಸುವೆ : ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್… ಗ್ರಾಮಗಳ ಮೂಲಸೌಲಭ್ಯ ಅಭಿವೃದ್ಧಿಗೆ ಶ್ರಮಿಸುವೆ : ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ಜುಲೈ 28 ಗ್ರಾಮೀಣ ಭಾಗದ ಅಭಿವೃದ್ಧಿಗೆ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ 50 ಕೋಟಿ ಅನುದಾನ ತಂದು ಪ್ರತಿ ಗ್ರಾಮದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ಗ್ರಾಮಗಳ ಮೂಲ ಸೌಕರ್ಯಕ್ಕೆ ಹೆಚ್ಚು ಶ್ರಮಿಸುವುದಾಗಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲ್ಲೂಕಿನ ಹೆಚ್ ಕೊಂಗಳ್ಳಿ ಗ್ರಾಮದಲ್ಲಿ 30 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಎಲಚ್ಚಗೆರೆ … Read more

ತಾಲ್ಲೂಕನ್ನು ಜಿಲ್ಲೆಯಲ್ಲಿಯೇ ಶೈಕ್ಷಣಿಕವಾಗಿ ಮೊದಲ ಸ್ಥಾನಕ್ಕೇರಿಸುವ ಗುರಿಯನ್ನು ಶಿಕ್ಷಕರು ಸಾಕಾರಗೊಳಿಸಿ : ಶಾಸಕ ಬಿ.ಎನ್.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್…. ತಾಲ್ಲೂಕನ್ನು ಜಿಲ್ಲೆಯಲ್ಲಿಯೇ ಶೈಕ್ಷಣಿಕವಾಗಿ ಮೊದಲ ಸ್ಥಾನಕ್ಕೇರಿಸುವ ಗುರಿಯನ್ನು ಶಿಕ್ಷಕರು ಸಾಕಾರಗೊಳಿಸಿ : ಶಾಸಕ ಬಿ.ಎನ್.ರವಿಕುಮಾ‌ರ್ ಶಿಡ್ಲಘಟ್ಟ : ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಶಿಡ್ಲಘಟ್ಟ ತಾಲ್ಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಅಮೂಲ್ಯವಾಗಿದೆ ಎಂದು ಶಾಸಕ ಬಿ.ಎನ್. ರವಿಕುಮಾ‌ರ್ ತಿಳಿಸಿದರು. ಮೇಲೂರಿನ ತಮ್ಮ ಗೃಹ ಕಚೇರಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ತಾಲ್ಲೂಕನ್ನು ಜಿಲ್ಲೆಯಲ್ಲಿಯೇ ಶೈಕ್ಷಣಿಕವಾಗಿ ಮೊದಲ ಸ್ಥಾನಕ್ಕೇರಿಸುವ ಗುರಿಯನ್ನು ಸಾಕಾರಗೊಳಿಸಿ ಲು ಸರ್ಕಾರಿ ಶಾಲಾ … Read more

ಚನ್ನರಾಯಪಟ್ಟಣ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕಾ ದಿನಾಚರಣೆ

ವಿಜಯ ದರ್ಪಣ ನ್ಯೂಸ್…. ಚನ್ನರಾಯಪಟ್ಟಣ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕಾ ದಿನಾಚರಣೆ ಚನ್ನರಾಯಪಟ್ಟಣ: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕಾ ದಿನಾಚರಣೆ ಕಾರ್ಯಕ್ರಮವು ಹೊರವಲಯದ ಬೆಲಸಿಂದ ಶ್ರೀವನದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಪತ್ರಿಕಾ ಪ್ರದರ್ಶನವನ್ನು ಏರ್ಪಡಿಸಿದ್ದು ಸಂಸದ ಶ್ರೇಯಸ್ ಪಟೇಲ್ ಅವರು ಉಧ್ಘಾಟಿಸಿದರು. ಪತ್ರಕರ್ತ- ವಿತರಕ ಸಂಗ್ರಹಿಸಿದ್ದ ಪಾಂಡುರಂಗ. ವಿ. ಸಾವಿರಾರು ಹಳೆ (ಅಂದಿನ ) ಪತ್ರಿಕೆಗಳನ್ನು ಸಂಸದರು ಹಳೆ ಪತ್ರಿಕೆಗಳ ಸುದ್ಧಿಗಳನ್ನು ವೀಕ್ಷಿಸಿದರಲ್ಲದೆ ಮೆಚ್ಚಿಗೆ , ವೈಕ್ತಪಡಿಸಿದರು. ಸಮಾರಂಭದಲ್ಲಿ ಭಾರತೀಯ ಪತ್ರಕರ್ತರ … Read more

ಅಂಬಿಕ ಎನ್.ವೀರಭದ್ರ ರವರಿಗೆ ಪಿಎಚ್.ಡಿ ಪದವಿ ಪ್ರಧಾನ

ವಿಜಯ ದರ್ಪಣ ನ್ಯೂಸ್…. ಅಂಬಿಕ ಎನ್.ವೀರಭದ್ರ ರವರಿಗೆ ಪಿಎಚ್.ಡಿ ಪದವಿ ಪ್ರಧಾನ  ಬೆಂಗಳೂರು ಗ್ರಾಮಾಂತರ ಜಿಲ್ಲೆ:  ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಅಂಬಿಕ ಎನ್ ವೀರಭದ್ರರವರೆಗೆ ಪಿಎಚ್.ಡಿ ಪದವಿ ಲಭಿಸಿದೆ. ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಪ್ರಾಧ್ಯಾಪಕ ಪ್ರೊ. ಮುನಿಯಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ  “ಬಿ.ಎಸ್.ಸ್ವಾಮಿಯವರ ಸೃಜನಶೀಲ ಮತ್ತು ಸೃಜನೇತರ ಸಾಹಿತ್ಯ (ಮಹಾಕಾವ್ಯಗಳು, ಜನಪದ ಸಾಹಿತ್ಯ, ಸಂಶೋಧನಾ ಸಾಹಿತ್ಯ) ವನ್ನು ಅನುಲಕ್ಷಿಸಿ ಎಂಬ ಸಂಶೋಧನಾ ಮಹಾಪ್ರಬಂದಕ್ಕೆ” ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗಿದೆ ಎಂದು … Read more

ಮಳ್ಳೂರಿನ ಗೌರಮ್ಮ ಮಲ್ಲೇಶೆಟ್ಟಿ ಆರೋಗ್ಯ ಕೇಂದ್ರಕ್ಕೆ ಅಮೇರಿಕಾ ವಿಜ್ಞಾನಿಗಳು ಹಾಗು ಸಚಿವ ಕೆ.ಎಚ್.ಮುನಿಯಪ್ಪ ಭೇಟಿ

ವಿಜಯ ದರ್ಪಣ ನ್ಯೂಸ್ ….. ಮಳ್ಳೂರಿನ ಗೌರಮ್ಮ ಮಲ್ಲೇಶೆಟ್ಟಿ ಆರೋಗ್ಯ ಕೇಂದ್ರಕ್ಕೆ ಅಮೇರಿಕಾ ವಿಜ್ಞಾನಿಗಳು ಹಾಗು ಸಚಿವ ಕೆ.ಎಚ್.ಮುನಿಯಪ್ಪ ಭೇಟಿ ಮಧುಮೇಹ ನಿಯಂತ್ರಣಕ್ಕೆ ಅಮೇರಿಕಾದ ಅಕ್ಕಿ ಬಳಕೆಗೆ ಸಲಹೆ , ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನ ಸಚಿವರ ಭರವಸೆ ಶಿಡ್ಲಘಟ್ಟ : ಮಳ್ಳೂರಿನ ಗೌರಮ್ಮ ಮಲ್ಲೇಶೆಟ್ಟಿ ಆರೋಗ್ಯ ಕೇಂದ್ರದಲ್ಲಿ ನಿರಂತರವಾಗಿ ಉಚಿತ ಆರೋಗ್ಯ ಶಿಬಿರಗಳು ಸೇರಿದಂತೆ ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ ಎಂದು ತಿಳಿಸಿ, ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಉಚಿತವಾಗಿ … Read more

ವಿಜಯಪುದಲ್ಲಿ ತ್ರಯೋದಶಿ ವ್ಯಾಸ ಹುಣ್ಣಿಮೆ ಪೂಜಾ ಕಾರ್ಯಕ್ರಮ

ವಿಜಯ ದರ್ಪಣ ನ್ಯೂಸ್….. ವಿಜಯಪುದಲ್ಲಿ ತ್ರಯೋದಶಿ ವ್ಯಾಸ ಹುಣ್ಣಿಮೆ ಪೂಜಾ ಕಾರ್ಯಕ್ರಮ ದೇವನಹಳ್ಳಿ  ತಾಲ್ಲೂಕು: ವಿಜಯಪುರ ಪಟ್ಟಣದ ಶ್ರೀ ಸಂಗಮ ಶಾಂತಾಶ್ರಮದಲ್ಲಿ ಇಂದು ಮಾಸಿಕ ತ್ರಯೋದಶಿ ವ್ಯಾಸ ಹುಣ್ಣಿಮೆಯ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಮಠಾಧೀಶ ಶ್ರೀ ಜೆ ಎಸ್ ರಾಮಚಂದ್ರ ಸ್ವಾಮಿಗಳು ಮಾತನಾಡುತ್ತಾ ವೇದ ವ್ಯಾಸರ ಬಗ್ಗೆ ಮಾತನಾಡುತ್ತಾ ವ್ಯಾಸರು ಬಹು ಮುಖ್ಯ ಹಿಂದೂ ಮಹಾಕಾವ್ಯವಾದ ಮಹಾಭಾರತದ ಕರ್ತೃ. ಶತಮಾನಗಳಷ್ಟು ಹಳೆಯದಾದ ಭಾರತದ ಚಾರಿತ್ರಿಕ ಘಟನೆಗಳನ್ನು ಆಧರಿಸಿ ಮಹಾಭಾರತವು ರಚಿತವಾಗಿದ್ದರೂ ಕೂಡ, ಇದು ಪ್ರಾಚೀನ ಭಾರತದ ದಂತಕಥೆಗಳು, … Read more

ಶ್ರಮದಾನ ********* ಅರಿವಿನಾಳದ ವಿಸ್ತರಣೆ….

ವಿಜಯ ದರ್ಪಣ ನ್ಯೂಸ್…. ಶ್ರಮದಾನ ********* ಅರಿವಿನಾಳದ ವಿಸ್ತರಣೆ…. 52 ವಾರ – 52 ಕೆಲಸ, 16/08/2026, ಭಾನುವಾರದಿಂದ…… ಬದುಕು ನಿಂತ ನೀರಾಗಬಾರದು. ಅದು ಚಲಿಸುತ್ತಲೇ ಇರಬೇಕು. ಹಾಗೆಯೇ ಬರಹಗಳೂ ಸಹ ಸದಾ ಜೀವಂತ ಇರಬೇಕಾದರೆ ಬದುಕನ್ನು ತೀವ್ರವಾಗಿ ಅನುಭವಿಸುತ್ತಾ ಸಾಗುತ್ತಿರಬೇಕು. ಬದುಕಿದಂತೆ ಬರವಣಿಗೆ ಇರಬೇಕು. ಅಕ್ಷರಗಳಿಗೆ ಅನುಭವದ ರೂಪ ಕೊಡುವುದಕ್ಕಿಂತ ಅನುಭವವನ್ನೇ ಅಕ್ಷರಗಳಿಗೆ ಇಳಿಸಬೇಕು. ಇಲ್ಲದಿದ್ದರೆ ಬರಹಗಳು ಸಹ ಫೇಲವವಾಗುತ್ತದೆ, ನಿರ್ಜೀವವಾಗುತ್ತದೆ, ತನ್ನತನವನ್ನು ಕಳೆದುಕೊಳ್ಳುತ್ತದೆ. ಸುಮಾರು 2014/15 ರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬರವಣಿಗೆ ಪ್ರಾರಂಭಿಸಿದ ನಾನು … Read more