ಡೇ ಕೇರ್…….., ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ……

ವಿಜಯ ದರ್ಪಣ ನ್ಯೂಸ್…. ಡೇ ಕೇರ್…….., ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ…… ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ ಕೆಲವು ಕೇಂದ್ರಗಳಲ್ಲಿ ಮಕ್ಕಳನ್ನು ಅತ್ಯಂತ ನಿಕೃಷ್ಟವಾಗಿ, ಕ್ರೂರವಾಗಿ, ಹಿಂಸಾತ್ಮಕವಾಗಿ, ಹೆದರಿಸುವುದು, ಬೆದರಿಸುವುದು, ವಾಷಿಂಗ್ ಮೆಷೀನಿನಲ್ಲಿ ಹಾಕಿರುವುದು, ಕೆಲವು ಕಡೆ ಬೆಂಕಿ ತೋರಿಸುವುದು, ಮತ್ತೆ ಕೆಲವು ಸಂದರ್ಭಗಳಲ್ಲಿ ನಿದ್ರೆ ಮಾತ್ರೆ ಹಾಕಿ ಮಕ್ಕಳನ್ನು ಮಲಗಿಸುವುದು ಹೀಗೆ ನಾನಾ ರೀತಿಯ ಹೇಯ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಆಗಾಗ ವರದಿಯಾಗುತ್ತಲೇ ಇರುತ್ತದೆ. ಇದೀಗ ಸುದ್ದಿಯಾಗುತ್ತಿರುವುದು ಅಂತಹ … Read more

ನಗರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ನಗರಸಭಾಧ್ಯಕ್ಷ ಕೆ.ಶೇಷಾದ್ರಿ

ವಿಜಯ ದರ್ಪಣ ನ್ಯೂಸ್…. ನಗರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ನಗರಸಭಾಧ್ಯಕ್ಷ ಕೆ.ಶೇಷಾದ್ರಿ ರಾಮನಗರ: ನಗರದ ವಿನಾಯಕನಗರ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಹತ್ತು-ಹದಿನೈದು ದಿನಗಳಲ್ಲಿಯೇ ಈ ಭಾಗದ ಜನತೆಗೆ ಉತ್ತಮ ಹಾಗೂ ಗುಣಮಟ್ಟದ ರಸ್ತೆ ಲಭಿಸಲಿದ್ದು, ಹಲವು ವರ್ಷಗಳ ರಸ್ತೆ ಸಮಸ್ಯೆಗೆ ಮುಕ್ತಿ ಸಿಗಲಿದೆ ನಗರಸಭಾಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು. ನಗರದ 2ನೇ ವಾರ್ಡಿನ ವಿನಾಯಕನಗರ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ವಿನಾಯಕನಗರ ಬಡಾವಣೆಯ ಸಾರ್ವಜನಿಕರು ರಸ್ತೆ ಅಭಿವೃದ್ಧಿಪಡಿಸುವಂತೆ … Read more

ಮಹಾತ್ಮಾ ಗಾಂಧೀಜಿ ಮತ್ತು  ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಾದರ್ಶಗಳಂತೆ ನಾವೆಲ್ಲರು ಮನುಜರು ಎನ್ನುವ ವಿಶಾಲ ಚಿಂತನೆಗಳಡಿ ಕರ್ತವ್ಯ ಪರರಾಗಬೇಕು 

ವಿಜಯ ದರ್ಪಣ ನ್ಯೂಸ್…. ಮಹಾತ್ಮಾ ಗಾಂಧೀಜಿ ಮತ್ತು  ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಾದರ್ಶಗಳಂತೆ ನಾವೆಲ್ಲರು ಮನುಜರು ಎನ್ನುವ ವಿಶಾಲ ಚಿಂತನೆಗಳಡಿ ಕರ್ತವ್ಯ ಪರರಾಗಬೇಕು  ಮಡಿಕೇರಿ: ಅರೆ ಬೆತ್ತಲೆಯ ಪಕೀರ ಮಹಾತ್ಮಾ ಗಾಂಧೀಜಿ ಮತ್ತು ಜ್ಞಾನ ಸಂಪನ್ನರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಾದರ್ಶಗಳಂತೆ ನಾವೆಲ್ಲರು ಮನುಜರು ಎನ್ನುವ ವಿಶಾಲ ಚಿಂತನೆಗಳಡಿ ನಾವೆಲ್ಲರೂ ಕರ್ತವ್ಯ ಪರರಾಗಬೇಕೆಂದು ಸಮಾಜಸೇವಕರು ಹಾಗೂ ನೆಲ್ಯಹುದಿಕೇರಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಸಾಬು ವರ್ಗಿಸ್ ಕರೆ ನೀಡಿದರು. ಕೊಡಗು ಪತ್ರಕರ್ತರದ ಸಂಘದ ವತಿಯಿಂದ ಕೊಡಗು ಪತ್ರಿಕಾ … Read more

ಮಾಜಿ ಉಪ ಪ್ರಧಾನ ಮಂತ್ರಿ ಡಾ. ಬಾಬು ಜಗಜೀವನ ರಾಂ ಅವರ 40ನೇ ಪುಣ್ಯಸ್ಮರಣೆ

ವಿಜಯ ದರ್ಪಣ ನ್ಯೂಸ್…… ಮಾಜಿ ಉಪ ಪ್ರಧಾನ ಮಂತ್ರಿ ಡಾ. ಬಾಬು ಜಗಜೀವನ ರಾಂ ಅವರ 40ನೇ ಪುಣ್ಯಸ್ಮರಣೆ ಡಾ. ಬಾಬೂಜೀ ಸಮಾನತೆಗೆ ಹೋರಾಡಿದ ಮಹಾನ್ ನಾಯಕರು: ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 06: ಭಾರತ ದೇಶದಲ್ಲಿ ಸಾಮಾಜಿಕ ಸಮಾನತೆ ತರಲು ಶ್ರಮಿಸಿದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ಕೊಡುಗೆಗಳು ಸದಾ ಸ್ಮರಣೀಯವಾಗಿವೆ. ಬಾಬು ಜಗಜೀವನರಾಂ ಅವರು ನಮಗೆಲ್ಲರಿಗೂ ಮಾರ್ಗದರ್ಶಕರು … Read more

ಕಾಗಿನೆಲೆ  ಶ್ರೀ ಪರಮಪೂಜ್ಯ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮೀಜಿಯವರ 20ನೇ ಪುಣ್ಯರಾಧನೆ

ವಿಜಯ ದರ್ಪಣ ನ್ಯೂಸ್…. ಕಾಗಿನೆಲೆ  ಶ್ರೀ ಪರಮಪೂಜ್ಯ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮೀಜಿಯವರ 20ನೇ ಪುಣ್ಯರಾಧನೆ ತಾಂಡವಪುರ ಜುಲೈ 6 ಬೆಂಗಳೂರಿನ ಕೇತೋಹಳ್ಳಿಯಲ್ಲಿರುವ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾ ಮಠದಲ್ಲಿ ಇಂದು ಆಯೋಜಿಸಿದ್ದ ‘ಶಾಖಾಮಠದ ಪ್ರಥಮ ವಾರ್ಷಿಕೋತ್ಸವ ಹಾಗೂ ಪರಮ ಪೂಜ್ಯ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮೀಜಿಯವರ 20ನೇ ಪುಣ್ಯರಾಧನೆ’ ಸಮಾರಂಭದಲ್ಲಿ ಕನಕ ಗುರು ಪೀಠ ಶ್ರೀಗಳಿಂದ ನಗರ ಅಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ, … Read more

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ ಅವರನ್ನು ಸಚಿವ ಡಾ. ಎಸ್ ಯತೀಂದ್ರ ಸಿದ್ದರಾಮಯ್ಯ  ಭೇಟಿ 

ವಿಜಯ ದರ್ಪಣ ನ್ಯೂಸ್…. ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ ಅವರನ್ನು ಭೇಟಿ ಮಾಡಿದ ಸಚಿವ ಡಾ.ಯತೀಂದ್ರಸಿದ್ದರಾಮಯ್ಯ  ತಾಂಡವಪುರ ಜುಲೈ 6ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಅವರನ್ನು ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರು ಭೇಟಿಮಾಡಿ ಮಾತುಕತೆ ನಡೆಸಿದರು ಇಂದು ಎಚ್ ಎಮ್ ರೇವಣ್ಣ ರವರ ನಿವಾಸಕ್ಕೆ ನಗರಾಭಿವೃದ್ಧಿ ಸಚಿವರು ಹಾಗೂ ಮೈಸೂರು ಚಾಮರಾಜನಗರ ಜಿಲ್ಲೆ ಉಸ್ತುವಾರಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯನವರು ಭೇಟಿ … Read more

ಜಂಗಮಕೋಟೆ ಭಾಗದ ವ್ಯಾಪ್ತಿಯ ಸಾವಿರಾರು ಎಕರೆ ಭೂಮಿ ಭೂಸ್ವಾಧೀನ ಕೈ ಬಿಡಬೇಕು : ಸುಫ್ರೀಂ ಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ

ವಿಜಯ ದರ್ಪಣ ನ್ಯೂಸ್…. ಭೂಸ್ವಾಧೀನ ನೀತಿ ಮರುಪರಿಶೀಲಿಸಿ,ರೈತರಿಗೆ ನ್ಯಾಯ ಒದಗಿಸಬೇಕು  ಜಂಗಮಕೋಟೆ ಭಾಗದ ವ್ಯಾಪ್ತಿಯ ಸಾವಿರಾರು ಎಕರೆ ಭೂಮಿ ಭೂಸ್ವಾಧೀನ ಕೈ ಬಿಡಬೇಕು : ಸುಫ್ರೀಂ ಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ಶಿಡ್ಲಘಟ್ಟ : ರೈತರ ಬದುಕು ಮತ್ತು ಕೃಷಿ ಉಳಿಯಬೇಕಾದರೆ ಭೂಸ್ವಾಧೀನ ನೀತಿ ಮರುಪರಿಶೀಲಿಸಿ,ರೈತರಿಗೆ ನ್ಯಾಯ ಒದಗಿಸಬೇಕು , ಸರ್ಕಾರ ವಿಳಂಬ ಧೋರಣೆ ಬಿಟ್ಟು ರೈತರ ಪರ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸುಫ್ರೀಂ ಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ಅವರು ತಿಳಿಸಿದರು. ತಾಲ್ಲೂಕಿನ … Read more

ಛಲ ಬಿಡದ ಲಕ್ಷ್ಮವ್ವ: 116ರ ಹರೆಯದಲ್ಲೂ ಅಲಿಪಿರಿ ಮಾರ್ಗದ 3,550 ಮೆಟ್ಟಿಲು ಹತ್ತಿ ತಿರುಮಲ ತಲುಪಿದ ಕರ್ನಾಟಕದ ಶತಾಯುಷಿ!

ವಿಜಯ ದರ್ಪಣ ನ್ಯೂಸ್…. ಛಲ ಬಿಡದ ಲಕ್ಷ್ಮವ್ವ: 116ರ ಹರೆಯದಲ್ಲೂ ಅಲಿಪಿರಿ ಮಾರ್ಗದ 3,550 ಮೆಟ್ಟಿಲು ಹತ್ತಿ ತಿರುಮಲ ತಲುಪಿದ ಕರ್ನಾಟಕದ ಶತಾಯುಷಿ! ಅಚಲವಾದ ದೈವಭಕ್ತಿ ಮತ್ತು ದೃಢ ಸಂಕಲ್ಪವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು ಕರ್ನಾಟಕದ 116 ವರ್ಷದ ವೃದ್ಧೆ ಲಕ್ಷ್ಮವ್ವ ಅವರು ಸಾಬೀತುಪಡಿಸಿದ್ದಾರೆ. ಕಲಿಯುಗದ ಪ್ರತ್ಯಕ್ಷ ದೈವ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಅವರು ಕೈಗೊಂಡ ಸಾಹಸಮಯ ಪಾದಯಾತ್ರೆ ಇದೀಗ ದೇಶಾದ್ಯಂತ ಭಾರಿ ಸುದ್ದಿಯಾಗುತ್ತಿದೆ. ಲಕ್ಷ್ಮವ್ವ ಅವರು ತಿರುಪತಿಯ ಅತ್ಯಂತ ಕಠಿಣವೆನಿಸುವ ಅಲಿಪಿರಿ … Read more

ಬೀಗದೆ ಬಾಗುವುದನ್ನು ಕಲಿತರೆ……. ಲೇಖನ: ಜಯಶ್ರೀ.ಜೆ. ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್…. ಬೀಗದೆ ಬಾಗುವುದನ್ನು ಕಲಿತರೆ……. ಲೇಖನ: ಜಯಶ್ರೀ .ಜೆ .ಅಬ್ಬಿಗೇರಿ  ಮಹಾಭಾರತದ ಯುದ್ಧ ನಡೆಯುತ್ತಿದ್ದ ಸಮಯವದು. ಒಂದು ದಿನ ದುರ್ಯೋಧನನ ವ್ಯಂಗ್ಯ ವಿಡಂಬನೆಯಿಂದ ನೊಂದ ಪಿತಾಮಹ ಭೀಷ್ಮನು ‘ನಾನು ನಾಳೆ ಪಾಂಡವರನ್ನು ಕೊಲ್ಲುತ್ತೇನೆ.’ ಎಂದು ಘೋಷಿಸಿದ. ಆ ಘೋಷಣೆಯ ತಿಳಿದ ಪಾಂಡವರ ಶಿಬಿರದಲ್ಲಿ ಆತಂಕ ಹೆಚ್ಚಾಯಿತು. ಭೀಷ್ಮನ ಸಾಮರ್ಥ್ಯಗಳ ಬಗ್ಗೆ ಗೊತ್ತಿದ್ದ ಪ್ರತಿಯೊಬ್ಬರೂ ಕೆಟ್ಟದ್ದರ ಸಾಧ್ಯತೆಯ ಕುರಿತು ಚಿಂತೆ ಮಾಡಿದರು. ನಂತರ ಶ್ರೀ ಕೃಷ್ಣ ದ್ರೌಪದಿಗೆ ‘ಈಗ ನನ್ನೊಂದಿಗೆ ಬಾ.’ ಎಂದು ದ್ರೌಪದಿಯನ್ನು ಕರೆದುಕೊಂಡು … Read more

ಮಾನವೀಯ ಮೌಲ್ಯಗಳಿಂದ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರೇರಕ ಶಕ್ತಿ ನಾಡಪ್ರಭು ಕೆಂಪೇಗೌಡರು

ವಿಜಯ ದರ್ಪಣ ನ್ಯೂಸ್…. ಮಾನವೀಯ ಮೌಲ್ಯಗಳಿಂದ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರೇರಕ ಶಕ್ತಿ ನಾಡಪ್ರಭು ಕೆಂಪೇಗೌಡರು ಕೆಂಗೇರಿ: ಜಾತಿ ಮತ ಪಂಥಗಳ ಎಲ್ಲೆ ಮೀರಿ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರೇರಕ ಶಕ್ತಿಯಾಗಿದ್ದ ಕೆಂಪೇಗೌಡರು ಪ್ರಾತಃ ಸ್ಮರಣೀಯರು ಎಂದು ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಬಣ್ಣಿಸಿದರು. ಆಂದ್ರಹಳ್ಳಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ ರಾಮಸ್ವಾಮಿ ಬಡಾವಣೆಯಲ್ಲಿ ಆಯೋಜಿಸಿದ್ದ Soder 517fe wor ನಾಡಪ್ರಭು ಹಾಗೂ ಸಂಘದ ಮೂರನೇ … Read more