ಡಾ.ಬಿ.ಆ‌ರ್.ಅಂಬೇಡ್ಕರ್ ಜ್ಞಾನ ಅಕಾಡೆಮಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಪರಿಕರ ವಿತರಣೆ

ವಿಜಯ ದರ್ಪಣ ನ್ಯೂಸ್…. ಡಾ.ಬಿ.ಆ‌ರ್.ಅಂಬೇಡ್ಕರ್ ಜ್ಞಾನ ಅಕಾಡೆಮಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಪರಿಕರ ವಿತರಣೆ ಶಿಡ್ಲಘಟ್ಟ : ಗ್ರಾಮದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುವ ಉದ್ದೇಶದಿಂದ ಶಿಕ್ಷಕಿಯನ್ನು ನೇಮಿಸಿ ವೇತನ, ಪೌಷ್ಟಿಕ ಆಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಅಕಾಡೆಮಿಯೇ ಒದಗಿಸುತ್ತಿದೆ ಎಂದು ಡಾ.ಬಿ.ಆ‌ರ್.ಅಂಬೇಡ್ಕರ್ ಜ್ಞಾನ ಅಕಾಡೆಮಿಯ ಅಧ್ಯಕ್ಷ ಡಿ.ರವಿಕುಮಾ‌ರ್ ತಿಳಿಸಿದರು. ತಾಲ್ಲೂಕಿನ ಮಳ್ಳೂರಿನ ಡಾ.ಅಂಬೇಡ್ಕರ್ ಭವನದಲ್ಲಿ ರಾತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಅಕಾಡೆಮಿಯ ವತಿಯಿಂದ ಶಾಲಾ ಬ್ಯಾಗ್‌, ನೋಟ್‌ ಪುಸ್ತಕ, ಚಪ್ಪಲಿ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿ … Read more

ಪ್ರತಿಯೊಬ್ಬರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾಗವಹಿಸಿ :ಆರ್ ಎಂ ಉಮೇಶ್ 

ವಿಜಯ ದರ್ಪಣ ನ್ಯೂಸ್… ಪ್ರತಿಯೊಬ್ಬರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾಗವಹಿಸಿ :ಆರ್ ಎಂ ಉಮೇಶ್  ಶಿಡ್ಲಘಟ್ಟ : ಪ್ರತಿಯೊಬ್ಬ ನಾಗರಿಕರೂ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾಗವಹಿಸಿ ಆತಂಕಪಡಬೇಡಿ ಮತಗಟ್ಟೆ ಅಧಿಕಾರಿಗಳು ಅಗತ್ಯ ಮಾರ್ಗದರ್ಶನ ನೀಡಲಿದ್ದು, ಸೂಚಿಸಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡಿರಬೇಕು ಎಂದು ಮೇಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆ‌ರ್.ಎ.ಉಮೇಶ್‌ ತಿಳಿಸಿದರು. ತಾಲ್ಲೂಕಿನ ಮೇಲೂರು ಗ್ರಾಮದ ಅಂಗನವಾಡಿ-2ರಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಎನ್ಯುಮರೇಷನ್ ನಮೂನೆಗಳ ವಿತರಣಾ ಕಾರ್ಯಕ್ರಮದಲ್ಲಿ … Read more

ನರಕವೆಂಬ ಮಾಯಾಲೋಕದಲ್ಲಿ ಬಿದ್ದು ಸ್ವರ್ಗದಲ್ಲಿದ್ದೇವೆಂದು ನಂಬಿ ಬದುಕುತ್ತಿದ್ದೇವೆ : ಗೊಲ್ಲಹಳ್ಳಿ ಶಿವಪ್ರಸಾದ್

ವಿಜಯ ದರ್ಪಣ ನ್ಯೂಸ್…. ನರಕವೆಂಬ ಮಾಯಾಲೋಕದಲ್ಲಿ ಬಿದ್ದು ಸ್ವರ್ಗದಲ್ಲಿದ್ದೇವೆಂದು ನಂಬಿ ಬದುಕುತ್ತಿದ್ದೇವೆ:ಗೊಲ್ಲಹಳ್ಳಿ ಶಿವಪ್ರಸಾದ್ ರಾಮನಗರ: ನರಕವೆಂಬ ಮಾಯಾಲೋಕದಲ್ಲಿ ಬಿದ್ದು ಸ್ವರ್ಗದಲ್ಲಿದ್ದೇವೆಂದು ನಂಬಿ ಬದುಕುತ್ತಿದ್ದೇವೆ. ಆದರೆ ನಮ್ಮ ಬದುಕು ಭ್ರಮೆಯಿಂದ ಕೂಡಿದ್ದು ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹೇಳಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್.ಮುದ್ದಪ್ಪ ಸ್ಮಾರಕ ಟ್ರಸ್ಟ್ ಮತ್ತು ಕರ್ನಾಟಕ ಜಾನಪದ ಅಕಾಡೆಮಿ ಸಹಯೋಗದಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಳಸಮುದಾಯಗಳ ಮಹಾಬೆಳಕು ಮಂಟೇಸ್ವಾಮಿ ಕಾವ್ಯಗಾಯನ ಮತ್ತು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. … Read more

ಜುಲೈ 9ರಂದು ನಯನ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಶ್ರೀ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ.*

ವಿಜಯ ದರ್ಪಣ ನ್ಯೂಸ್…. ಜುಲೈ 9ರಂದು ನಯನ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಶ್ರೀ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ. ಬೆಂಗಳೂರು : ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೆ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,ಪತ್ರಕರ್ತ ಸಹೋದರರಿಗೆ ಅವರ ಪ್ರತಿಭಾವಂತಿಕೆಗೆ ಸಾಧನೆಗಾಗಿ ಅವರನ್ನ ಗುರುತಿಸಿ ಗೌರವಿಸುವ ಸಲುವಾಗಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಶ್ರೀ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. 2005 – … Read more

ಅಪೋಲೋ ಕ್ಯಾನ್ಸರ್ ಸೆಂಟರ್ಸ್ ಗಾರ್ಡಿಯನ್ ಹೆಲ್ತ್ ನ ಶೀಲ್ಡ್ ಮಲ್ಟಿ-ಕ್ಯಾನ್ಸರ್ ಡಿಟೆಕ್ಷನ್ ಪರೀಕ್ಷೆಯನ್ನು ಭಾರತದಲ್ಲಿ ಮೊದಲ ಬಾರಿಗೆ ತರುತ್ತಿರುವ ಸಂಸ್ಥೆಯಾಗಿದೆ

ವಿಜಯ ದರ್ಪಣ ನ್ಯೂಸ್….. ಅಪೋಲೋ ಕ್ಯಾನ್ಸರ್ ಸೆಂಟರ್ಸ್ ಗಾರ್ಡಿಯನ್ ಹೆಲ್ತ್ ನ ಶೀಲ್ಡ್ ಮಲ್ಟಿ-ಕ್ಯಾನ್ಸರ್ ಡಿಟೆಕ್ಷನ್ ಪರೀಕ್ಷೆಯನ್ನು ಭಾರತದಲ್ಲಿ ಮೊದಲ ಬಾರಿಗೆ ತರುತ್ತಿರುವ ಸಂಸ್ಥೆಯಾಗಿದೆ ಜೈಡಸ್ ಲೈಫ್ ಸೈನ್ಸಸ್‍ ಜೊತೆಯಲ್ಲಿ ಈ ರಕ್ತ-ಆಧರಿತ ಕ್ಯಾನ್ಸರ್ ಪರೀಕ್ಷೆಯನ್ನು ದೇಶದಲ್ಲಿ ವಿಸ್ತರಿಸಲು ಒಡಂಬಡಿಕೆಗೆ ಸಹಿ ಚೆನ್ನೈ, ಜುಲೈ 3, 2026: ಕ್ಯಾನ್ಸರ್‌ನಿಂದ ಬದುಕುಳಿಯುವ ಸಾಧ್ಯತೆಯನ್ನು ಹಾಗೂ ರೋಗಿಗಳ ಜೀವನದ ಗುಣಮಟ್ಟವನ್ನು ಉತ್ತಮಪಡಿಸುವಲ್ಲಿ ಆರಂಭಿಕ ಹಂತದಲ್ಲೇ ರೋಗ ಪತ್ತೆ ಹಚ್ಚುವುದು ಅತ್ಯಂತ ಪ್ರಬಲವಾದ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ, ಭಾರತದ ಪ್ರಮುಖ ಮತ್ತು … Read more

ತಾಳೆಗರಿಯ ವಚನ ಸಾಹಿತ್ಯವನ್ನು ಜಗತ್ತಿಗೆ ಪಸರಿಸಿದ ಕೀರ್ತಿ ವಚನ ಸಾಹಿತ್ಯ ಪಿತಾಮಹ ಡಾ. ಫ. ಗು.ಹಳಕಟ್ಟಿ ರವರಿಗೆ ಸಲ್ಲುತ್ತದೆ

ವಿಜಯ ದರ್ಪಣ ನ್ಯೂಸ್…. ತಾಳೆಗರಿಯ ವಚನ ಸಾಹಿತ್ಯವನ್ನು ಜಗತ್ತಿಗೆ ಪಸರಿಸಿದ ಕೀರ್ತಿ ವಚನ ಸಾಹಿತ್ಯ ಪಿತಾಮಹ ಡಾ. ಫ. ಗು.ಹಳಕಟ್ಟಿ ರವರಿಗೆ ಸಲ್ಲುತ್ತದೆ   ಹಾರೋಹಳ್ಳಿ : ಚೀಲಗಳಲ್ಲಿ ತುಂಬಿದ್ದ ತಾಳೆಗರಿಯ ವಚನ ಸಾಹಿತ್ಯವನ್ನು ಜಗತ್ತಿಗೆ ಪಸರಿಸಿದ ಕೀರ್ತಿ ವಚನ ಸಾಹಿತ್ಯ ಪಿತಾಮಹ ಡಾ. ಫ. ಗು.ಹಳಕಟ್ಟಿ ರವರಿಗೆ ಸಲ್ಲುತ್ತದೆ ಎಂದು ಕರ್ನಾಟಕ ವಿಕಾಸರ ರಂಗದ ಜಿಲ್ಲಾಧ್ಯಕ್ಷ ಆರ್ ವಿ ನಾರಾಯಣ ತಿಳಿಸಿದರು. ತಾಲೂಕಿನ ಮರಳವಾಡಿ ಹೋಬಳಿಯ ಪಡುವಣಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು … Read more

ಸುಳ್ಳು ಸುದ್ದಿಗಳನ್ನು ತಡೆಯಲು ಪತ್ರಕರ್ತರು  ಮುಂದಾಗಬೇಕು: ಡಾ.ಪ್ರವೀಣ್ ಪಿ.ಬಾಗೇವಾಡಿ 

ವಿಜಯ ದರ್ಪಣ ನ್ಯೂಸ್….. ಸುಳ್ಳು ಸುದ್ದಿಗಳನ್ನು ತಡೆಯಲು ಪತ್ರಕರ್ತರು  ಮುಂದಾಗಬೇಕು: ಡಾ.ಪ್ರವೀಣ್ ಪಿ.ಬಾಗೇವಾಡಿ  ಕೋಲಾರ : ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಪತ್ರಕರ್ತರ ಜವಾಬ್ದಾರಿ ಹೆಚ್ಚಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಡುವ ಸುಳ್ಳು ಸುದ್ದಿಗಳನ್ನು ತಡೆಯಲು ಪತ್ರಕರ್ತರು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪ್ರವೀಣ್ ಪಿ.ಬಾಗೇವಾಡಿ ತಿಳಿಸಿದರು. ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು … Read more

ಸಂಘಕ್ಕೆ ರೈತರು ಗುಣಮಟ್ಟದ ಹಾಲು ಸರಬರಾಜು ಮಾಡಬೇಕು: ಜಯಸಿಂಹ ಕೃಷ್ಣಪ್ಪ 

ವಿಜಯ ದರ್ಪಣ ನ್ಯೂಸ್…. ಸಂಘಕ್ಕೆ ರೈತರು ಗುಣಮಟ್ಟದ ಹಾಲು ಸರಬರಾಜು ಮಾಡಬೇಕು: ಜಯಸಿಂಹ ಕೃಷ್ಣಪ್ಪ  ಬಂಗಾರಪೇಟೆ, ಜು.2 :ರೈತರು ಗುಣಮಟ್ಟದ ಹಾಲನ್ನು ಪೂರೈಕೆ ಮಾಡಬೇಕು, ನೀವು ಡೈರಿಗೆ ಪೂರೈಸುವ ಹಾಲು ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧರಿಗೆ ಹಾಗೂ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿಯ ಅಭಿಷೇಕ ಮತ್ತು ಲಡ್ಡು ತಯಾರಿಕೆಗೆ ಬಳಸಲಾಗುತ್ತದೆ ಎಂದು ಕೋಲಾರ ಹಾಲು ಒಕ್ಕೂಟದ ಕೆಜಿಎಫ್ ಕ್ಷೇತ್ರದ ನಿರ್ದೆಶಕ ಜಯಸಿಂಹ ಕೃಷ್ಣಪ್ಪ ಹೇಳಿದರು. ತಾಲೂಕಿನ ತೊಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನೂತನವಾಗಿ ನಿರ್ಮಿಸ … Read more

ವೀರಾಪುರ ರೈಲ್ವೆ ಅಂಡರ್‌ಪಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಸೂಚನೆ : ಶಾಸಕ ಬಿ.ಎನ್.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್…. ವೀರಾಪುರ ರೈಲ್ವೆ ಅಂಡರ್‌ಪಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಸೂಚನೆ : ಶಾಸಕ ಬಿ.ಎನ್.ರವಿಕುಮಾ‌ರ್ ಶಿಡ್ಲಘಟ್ಟ : ರಾಷ್ಟ್ರೀಯ ಹೆದ್ದಾರಿ-234ರ ಚಿಂತಾಮಣಿ-ಶಿಡ್ಲಘಟ್ಟ ಮಾರ್ಗ ಮಧ್ಯೆ ವೀರಾಪುರ ಬಳಿ ರೈಲ್ವೆ ಅಂಡರ್‌ಪಾಸ್‌ನಲ್ಲಿ ಮಳೆ ನೀರು ಹರಿದು ಹೋಗಲು ಅಳವಡಿಸಿರುವ ಕಬ್ಬಿಣದ ಸರಳುಗಳ ವೆಲ್ಡಿಂಗ್‌ ಪದೇಪದೆ ಕಿತ್ತು ಬಂದು ಕಬ್ಬಿಣದ ಸರಳುಗಳು ಮೇಲ್ಮುಖವಾಗಿ ನಿಂತು ಸಂಚಾರಕ್ಕೆ ಅಡಚಣೆ ಆಗಿತ್ತಲ್ಲದೆ, ಕಳೆದ ಐದಾರು ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದರಿಂದ ರೈಲ್ವೆ ,ಹೆದ್ದಾರಿ ಅಧಿಕಾರಿಗಳು … Read more

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಅಭಿಯಾನಕ್ಕೆ ತಹಶಿಲ್ದಾರ್ ಗಗನಸಿಂಧು ಚಾಲನೆ

ವಿಜಯ ದರ್ಪಣ ನ್ಯೂಸ್….. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಅಭಿಯಾನಕ್ಕೆ ತಹಶಿಲ್ದಾರ್ ಗಗನಸಿಂಧು ಚಾಲನೆ ಶಿಡ್ಲಘಟ್ಟ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಮೂಲಕ ತಾಲ್ಲೂಕಿನ ವಿವಿದೆಡೆಡ ಇರುವ ಶತಾಯುಷಿ ಮತದಾರರನ್ನು ಗೌರವಿಸುವ ಜೊತೆಗೆ ಅವರ ಸಮಸ್ಯೆಗಳನ್ನು ಆಲಿಸುವ ಕಾರ್ಯವೂ ನಡೆದಿರುವುದು ಗಮನಾರ್ಹವಾಗಿದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಅಭಿಯಾನದ ಅಂಗವಾಗಿ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದ 100 ವರ್ಷ ಪೂರೈಸಿರುವ ಶತಾಯುಷಿ ಬೈಯಮ್ಮ ಕೋಂ ಮಲಿಯಪ್ಪ ಅವರ ನಿವಾಸಕ್ಕೆ ತಹಶೀಲ್ದಾ‌ರ್ ಗಗನಸಿಂಧು … Read more