ಜರಗನಹಳ್ಳಿ ಶಿವಶಂಕ‌ರ್ ನುಡಿಸಿರಿ ಸಾಹಿತ್ಯ ಪ್ರಶಸ್ತಿ”ಗೆ ಎಸ್.ಗೋಪಾಲಗೌಡ ಕಲ್ವಮಂಜಲಿ ಆಯ್ಕೆ

ವಿಜಯ ದರ್ಪಣ ನ್ಯೂಸ್…. ಜರಗನಹಳ್ಳಿ ಶಿವಶಂಕ‌ರ್ ನುಡಿಸಿರಿ ಸಾಹಿತ್ಯ ಪ್ರಶಸ್ತಿ”ಗೆ ಎಸ್.ಗೋಪಾಲಗೌಡ ಕಲ್ವಮಂಜಲಿ ಆಯ್ಕೆ  ಕರ್ನಾಟಕ ವಿಕಾಸ ರಂಗ ಪ್ರತಿ ವರ್ಷ ಹಿರಿಯ ಕವಿ ಜರಗನಹಳ್ಳಿ ಶಿವಶಂಕ‌ರ್ ಹೆಸರಿನಲ್ಲಿ ನೀಡುವ ನುಡಿಸಿರಿ ಸಾಹಿತ್ಯ ಪ್ರಶಸ್ತಿಗೆ 2026ನೇ ಸಾಲಿಗೆ ಹಿರಿಯ ಸಾಹಿತಿ ಎಸ್.ಗೋಪಾಲಗೌಡ ಕಲ್ಪಮಂಜಲಿ ಆಯ್ಕೆಯಾಗಿದ್ದಾರೆ. ಜುಲೈ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ 5 ಸಾವಿರ ರೂ.ಗಳ ನಗದು ಪುರಸ್ಕಾರದೊಂದಿಗೆ, ಫಲಕ, ಫಲ ,ತಾಂಬೂಲ ನೀಡಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಎಸ್‌.ಗೋಪಾಲಗೌಡ ಕಲ್ಪಮಂಜಲಿ ಅವರು ಕೋಲಾರ ಜಿಲ್ಲೆ  … Read more

ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ……..

ವಿಜಯ ದರ್ಪಣ ನ್ಯೂಸ್…… ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ…….. ಲೇಖನ: ವಿವೇಕಾನಂದ ಎಚ್ ಕೆ  ವೈದ್ಯರ ದಿನದ ಸಂದರ್ಭದಲ್ಲಿ ಅತ್ಯಂತ ಆತಂಕಕಾರಿ ಬೆಳವಣಿಗೆಯ ಬಗ್ಗೆ ನಾವು ಯೋಚಿಸಬೇಕಿದೆ. ಸಾಮಾನ್ಯವಾಗಿ ಅತ್ಯಂತ ಹೆಚ್ಚಿನ ಶ್ರಮದ ಓದು ಎಂದರೆ ಅದು ಡಾಕ್ಟರ್ ಆಗುವ ಪ್ರಕ್ರಿಯೆಯ ಓದು ಮತ್ತು ಅಧ್ಯಯನ. ಅತಿ ಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗಳ ಮತ್ತು ಅವರ ಪೋಷಕರ ಮೊದಲ ಆಯ್ಕೆ ವೈದ್ಯಕೀಯ ವಿಜ್ಞಾನ. ಇತ್ತೀಚಿಗೆ ಸ್ವಲ್ಪ ಬದಲಾವಣೆ ಆಗುತ್ತಿದೆ. ಸಮಾಜದಲ್ಲಿ ಸಹಜವಾಗಿಯೇ ಹೆಚ್ಚು ಗೌರವ ಪಡೆಯುವ … Read more

ನೋಟ ಬದಲಾದರೆ, ಬದುಕು ಬದಲು

ವಿಜಯ ದರ್ಪಣ ನ್ಯೂಸ್… ನೋಟ ಬದಲಾದರೆ, ಬದುಕು ಬದಲು ಲೇಖನ: ಜಯಶ್ರೀ ಜೆ ಅಬ್ಬಿಗೇರಿ    ಬದುಕಿನಲ್ಲಿ ಎದುರಾಗುವ ಸಮಸ್ಯೆಗಳು, ಸವಾಲುಗಳು, ಕಷ್ಟಗಳು ಎಲ್ಲರಿಗೂ ಹೆಚ್ಚು ಕಡಿಮೆ ಒಂದೇ ಆಗಿರುತ್ತವೆ. ಆದರೆ ನಾವು ಆ ಸವಾಲುಗಳನ್ನು ಕಷ್ಟಗಳನ್ನು ಹೇಗೆ ನೋಡುತ್ತೇವೆ ಎನ್ನುವುದು ನಮ್ಮ ಜೀವನವನ್ನು ಬದಲಾಯಿಸುತ್ತದೆ. ನೇರವಾಗಿ ಹೇಳಬೇಕೆಂದರೆ ನಾವು ಸವಾಲುಗಳನ್ನು ನೋಡುವ ದೃಷ್ಟಿಕೋನ ನಮ್ಮ ಜೀವನದ ಯಶಸ್ಸನ್ನು ನಿರ್ಧರಿಸುತ್ತದೆ. ಕಷ್ಟಗಳಿಗೆ ಕುಗ್ಗುವವರು ಸಾಮಾನ್ಯರಾಗುತ್ತಾರೆ. ಕುಗ್ಗದ, ಕುಸಿಯದ ಸಾಮಾನ್ಯ ಜನರೇ ಅಸಾಮಾನ್ಯರಾಗುತ್ತಾರೆ. ಅಂದರೆ, ಅಸಾಮಾನ್ಯರು ಅದೇ ಸವಾಲುಗಳನ್ನು … Read more