ಬೆಳೆ ವಿಮೆ ನೋಂದಣಿಗೆ ಜು.31 ಕೊನೆ ದಿನ
ವಿಜಯ ದರ್ಪಣ ನ್ಯೂಸ್…. ಬೆಳೆ ವಿಮೆ ನೋಂದಣಿಗೆ ಜು.31 ಕೊನೆ ದಿನ ಬೆಂಗಳೂರು ಗ್ರಾಮಾಂತರ ಜಿಲ್ಲೆ.ಜುಲೈ.27: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ದ್ರಾಕ್ಷಿ ಮತ್ತು ಮಾವು ಬೆಳೆಯುವ ರೈತರು ತಮ್ಮ ಬೆಳಗಳಿಗೆ ವಿಮೆ(ಇನ್ಶುರೆನ್ಸ್) ಮಾಡಿಸಲು ಜುಲೈ 31 ಕೊನೆಯ ದಿನ. ಮಾವು, ದ್ರಾಕ್ಷಿ ಬೆಳೆಯುವ ರೈತರು ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಾದ ಮಾವು ಬೆಳೆಗೆ ಪ್ರತಿ ಹೆಕ್ಟೇರಿಗೆ 80,000/- ವಿಮಾ ಮೊತ್ತ ಸಿಗಲಿದ್ದು, … Read more





