ಬೆಳೆ ವಿಮೆ ನೋಂದಣಿಗೆ ಜು.31 ಕೊನೆ ದಿನ

ವಿಜಯ ದರ್ಪಣ ನ್ಯೂಸ್…. ಬೆಳೆ ವಿಮೆ ನೋಂದಣಿಗೆ ಜು.31 ಕೊನೆ ದಿನ ಬೆಂಗಳೂರು ಗ್ರಾಮಾಂತರ ಜಿಲ್ಲೆ.ಜುಲೈ.27: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ದ್ರಾಕ್ಷಿ ಮತ್ತು ಮಾವು ಬೆಳೆಯುವ ರೈತರು ತಮ್ಮ ಬೆಳಗಳಿಗೆ ವಿಮೆ(ಇನ್ಶುರೆನ್ಸ್) ಮಾಡಿಸಲು ಜುಲೈ 31 ಕೊನೆಯ ದಿನ. ಮಾವು, ದ್ರಾಕ್ಷಿ ಬೆಳೆಯುವ ರೈತರು ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಾದ ಮಾವು ಬೆಳೆಗೆ ಪ್ರತಿ ಹೆಕ್ಟೇರಿಗೆ 80,000/- ವಿಮಾ ಮೊತ್ತ ಸಿಗಲಿದ್ದು, … Read more

ಹುಳಿಮಾವು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ ಚಿರತೆ ಸೆರೆ ಹಿಡಿಯಲು ಗ್ರಾಮಸ್ಥರ ಒತ್ತಾಯ

ವಿಜಯ ದರ್ಪಣ ನ್ಯೂಸ್…. ಹುಳಿಮಾವು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ ಚಿರತೆ ಸೆರೆ ಹಿಡಿಯಲು ಗ್ರಾಮಸ್ಥರ ಒತ್ತಾಯ ತಾಂಡವಪುರ ಜುಲೈ 27 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹುಳಿಮಾವು ಗ್ರಾಮದಲ್ಲಿ ಇಂದು ಬೆಳಗಿನ ಜಾವ ಚಿರತೆ ಗ್ರಾಮದಲ್ಲಿ ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಮನ ಮಾಡಿದ್ದು ಚಿರತೆಯನ್ನು ಕೂಡಲೇ ಸೆರೆಹಿಡಿದು ಗ್ರಾಮಸ್ಥರು ನಿರ್ಭಯವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕೆಂದು ಸಂಬಂಧ ಪಟ್ಟ ಅರಣ್ಯ ಇಲಾಖೆ ಹಾಗೂ ಸಚಿವರಲ್ಲಿ ಗ್ರಾಮಸ್ಥರು … Read more

ಈಶ ಔಟ್‌ರೀಚ್‌ನ ‘ಹಸಿರು ಶಾಲೆ’ ಅಭಿಯಾನದ ವತಿಯಿಂದ ಜಿ.ಹೆಚ್.ಪಿ.ಎಸ್. ನಾಯನಹಳ್ಳಿಯಲ್ಲಿ ಹಸಿರು ಕ್ರಾಂತಿ

ವಿಜಯ ದರ್ಪಣ ನ್ಯೂಸ್……. ಈಶ ಔಟ್‌ರೀಚ್‌ನ ‘ಹಸಿರು ಶಾಲೆ’ ಅಭಿಯಾನದ ವತಿಯಿಂದ ಜಿ.ಹೆಚ್.ಪಿ.ಎಸ್. ನಾಯನಹಳ್ಳಿಯಲ್ಲಿ ಹಸಿರು ಕ್ರಾಂತಿ ಜುಲೈ 25, 2026: ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಯನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಶ ಔಟ್‌ರೀಚ್‌ನ ‘ಹಸಿರು ಶಾಲೆ’ ಅಭಿಯಾನದಡಿ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಲೆಯ ಆವರಣದಲ್ಲಿ 40 ಸಸಿಗಳನ್ನು ನೆಡಲಾಗಿದ್ದು, ಹಸಿರು ಭವಿಷ್ಯದತ್ತ ಹೆಜ್ಜೆ ಇಡಲು ವಿದ್ಯಾರ್ಥಿಗಳು, ಶಿಕ್ಷಕರು, ಕಾಲೇಜು ಯುವಕರು ಮತ್ತು ಸುತ್ತಮುತ್ತಲಿನ ಜನರು ಕೈಜೋಡಿಸಿದರು. ಈ ಕಾರ್ಯಕ್ರಮದಲ್ಲಿ … Read more

ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ: ಆಯೋಗದ ಕಾರ್ಯದರ್ಶಿ ಶ್ರೀಮತಿ ಕೆ. ಜ್ಯೋತಿ 

ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ : ಆಯೋಗದ ಕಾರ್ಯದರ್ಶಿ ಶ್ರೀಮತಿ ಕೆ. ಜ್ಯೋತಿ  ಬೆಂಗಳೂರು, ಜುಲೈ 26, (ಕರ್ನಾಟಕ ವಾರ್ತೆ): ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಸೇವಾ ಆಯೋಗವು 2026ರ ಜುಲೈ 26ರಂದು ತುರ್ತು ಸಭೆ ನಡೆಸಿದೆ. ಸಾರ್ವಜನಿಕರ … Read more

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಶೇ 90% ಅಂಕಪಡೆದವರಿಗೆ ಉಚಿತ ಶಿಕ್ಷಣ: ನಿವೃತ್ತ ಪ್ರಾಂಶುಪಾಲ ಪ್ರೊ. ಅಶ್ವತ್ಥ್ ನಾರಾಯಣ್.

ವಿಜಯ ದರ್ಪಣ ನ್ಯೂಸ್…. “ಪ್ರೇರಣಾ ಪಿಯು ಕಾಲೇಜಿಗೆ ಸರ್ಕಾರದಿಂದ ಅನುಮತಿ ದೊರೆತಿದೆ “ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಶೇ 90% ಅಂಕಪಡೆದವರಿಗೆ ಉಚಿತ ಶಿಕ್ಷಣ: ನಿವೃತ್ತ ಪ್ರಾಂಶುಪಾಲ ಪ್ರೊ. ಅಶ್ವತ್ಥ್ ನಾರಾಯಣ್ ತಾವರೆಕೆರೆ : ಹೊಸಕೋಟೆ ನಗರ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ದೆ ನೀಡುವ ಸಲುವಾಗಿ ಗ್ರಾಮೀಣಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಶೇ 90% ಕ್ಕಿಂತ ಹೆಚ್ಚು ಅಂಕಪಡೆದವರಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ನಿವೃತ್ತ ಪ್ರಾಂಶುಪಾಲರಾದ ಪ್ರೊಪೆಸರ್ ಅಶ್ವಥ್ ನಾರಾಯಣ್ ರವರು … Read more

ಗಂಗನಹಳ್ಳಿ ಎಂ.ಪಿ.ಸಿ.ಎಸ್. ನೂತನ ಅಧ್ಯಕ್ಷರಾಗಿ ಜಿ.ಎಂ.ಶಿವಾನಂದ ಅವಿರೋಧ ಆಯ್ಕೆ

ವಿಜಯ ದರ್ಪಣ ನ್ಯೂಸ್…. ಗಂಗನಹಳ್ಳಿ ಎಂ.ಪಿ.ಸಿ.ಎಸ್. ನೂತನ ಅಧ್ಯಕ್ಷರಾಗಿ ಜಿ.ಎಂ.ಶಿವಾನಂದ ಅವಿರೋಧ ಆಯ್ಕೆ ಶಿಡ್ಲಘಟ್ಟ : ತಾಲ್ಲೂಕಿನ ಗಂಗನಹಳ್ಳಿ ಡೇರಿ ನೂತನ ಅಧ್ಯಕ್ಷರಾಗಿ ಜಿ.ಎಂ.ಶಿವಾನಂದ ಅವಿರೋಧ ಆಯ್ಕೆ ಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಣೆ ಮಾಡಿದರು. ಅಧ್ಯಕ್ಷರಾಗಿದ್ದ ಜಿ.ವಿ.ಸುರೇಶ್ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಜಿ.ಎಂ.ಶಿವಾನಂದ ಅವರು ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಸಿ.ವೆಂಕಟೇಶಪ್ಪ, ಸಂಘದ … Read more

ಹೊಂಡಾ ಕಾರ್ಸ್ ಇಂಡಿಯಾದಿಂದ ಭಾರತದಲ್ಲಿ ಹೊಂಡಾ ಝಡ್.ಆರ್.-ವಿ ಇ:ಎಚ್.ಇ.ವಿ. ಬೆಲೆ ಮತ್ತು ಪೂರೈಕೆಗಳ ಪ್ರಕಟಣೆ

ವಿಜಯ ದರ್ಪಣ ನ್ಯೂಸ್…. ಹೊಂಡಾ ಕಾರ್ಸ್ ಇಂಡಿಯಾದಿಂದ ಭಾರತದಲ್ಲಿ ಹೊಂಡಾ ಝಡ್.ಆರ್.-ವಿ ಇ:ಎಚ್.ಇ.ವಿ. ಬೆಲೆ ಮತ್ತು ಪೂರೈಕೆಗಳ ಪ್ರಕಟಣೆ ಜಾಗತಿಕವಾಗಿ ಪ್ರಶಂಸೆ ಪಡೆದ ಹೈಬ್ರಿಡ್ ಎಸ್.ಯು.ವಿ.ಯು ಉತ್ಸಾಹಕರ ಕಾರ್ಯಕ್ಷಮತೆ, ಪ್ರೀಮಿಯಂ ಸೌಖ್ಯ ಮತ್ತು ಸುಧಾರಿತ ಹೈಬ್ರಿಡ್ ತಂತ್ರಜ್ಞಾನವನ್ನು ಭಾರತದ ಪ್ರೀಮಿಯಂ ಎಸ್.ಯು.ವಿ. ವಲಯಕ್ಕೆ ತಂದಿದೆ ನವದೆಹಲಿ, ಜುಲೈ 25, 2026: ಭಾರತದ ಪ್ರಮುಖ ಪ್ರೀಮಿಯಂ ಕಾರು ತಯಾರಕ ಸಂಸ್ಥೆಯಾದ ಹೊಂಡಾ ಕಾರ್ಸ್ ಇಂಡಿಯಾ ಲಿಮಿಟೆಡ್ (ಎಚ್.ಸಿ.ಐ.ಎಲ್) ಜಾಗತಿಕವಾಗಿ ಅಪಾರ ಮೆಚ್ಚುಗೆ ಪಡೆದ ತನ್ನ ಪ್ರೀಮಿಯಂ ಹೈಬ್ರಿಡ್ ಎಸ್.ಯು.ವಿ. … Read more

ಸುಪ್ರಸಿದ್ಧ ಅಭಯ ಶನೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಆಷಾಢ ಶನಿವಾರದ ವಿಶೇಷ ಪೂಜೆ

ವಿಜಯ ದರ್ಪಣ ನ್ಯೂಸ್….. ಸುಪ್ರಸಿದ್ಧ ಅಭಯ ಶನೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಆಷಾಢ ಶನಿವಾರದ ವಿಶೇಷ ಪೂಜೆ ತಾವರೆಕೆರೆ : ಹೊಸಕೋಟೆ ತಾಲೂಕಿನ ದೊಡ್ಡನಲ್ಲೂರಹಳ್ಳಿ ಗ್ರಾಮದ ಸುಪ್ರಸಿದ್ಧ ಅಭಯ ಶನೇಶ್ವರಸ್ವಾಮಿ ಕ್ಷೇತ್ರದಲ್ಲಿ ಆಷಾಢ ಮಾಸದ ಎರಡನೇ ಶನಿವಾರದ ಪ್ರಯುಕ್ತ ಶ್ರೀ ಶನಿ ಮಹಾತ್ಮ ಸ್ವಾಮಿಗೆ ವಿಶೇಷ ಅಲಂಕಾರ, ಅಭಿಷೇಕ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಭಕ್ತಿ-ಶ್ರದ್ಧೆಯಿಂದ ನೆರವೇರಿದವು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ಎಲ್. ವೀರ ಬ್ರಹ್ಮಚಾರ್ ಗುರೂಜಿಗಳು ಮಾತನಾಡಿ, ಆಷಾಢ ಮಾಸದಲ್ಲಿ ಶನಿವಾರದಂದು ಶನಿ … Read more

ಚಂದ್ರ ( ಗ್ರಹ ) ಲೋಕದಲ್ಲಿ ನಾವು……….

ವಿಜಯ ದರ್ಪಣ ನ್ಯೂಸ್….. ಚಂದ್ರ ( ಗ್ರಹ ) ಲೋಕದಲ್ಲಿ ನಾವು………. ಒಂದು ವೇಳೆ ಎಲ್ಲವೂ ನಿರೀಕ್ಷೆಯಂತೆ ನಡೆದು ಚಂದಮಾಮನ ಊರಿನಲ್ಲಿ ಮನುಷ್ಯರು ವಾಸ ಮಾಡುವ ಅನುಕೂಲ ಸೃಷ್ಟಿಯಾದರೆ ಏನಾಗಬಹುದು…….. ಚಂದ್ರಯಾನ ತುಂಬಾ ತುಟ್ಟಿಯಾದ್ದರಿಂದ ಅಲ್ಲಿಗೆ ಹೋಗಲು ಆಗರ್ಭ ಶ್ರೀಮಂತರಿಗೆ ಮಾತ್ರ ಸಾಧ್ಯವಿರುವುದರಿಂದ ಹೆಚ್ಚು ಅಮೆರಿಕನ್ನರು, ರಷ್ಯಾ ಸೇರಿದಂತೆ ಒಂದಷ್ಟು ಯೂರೋಪಿಯನ್ನರು, ಅರಬ್ ದೇಶದವರು, ಆಸ್ಟ್ರೇಲಿಯನ್ನರು, ಕೆಲವು ಚೀನಾ, ಜಪಾನ್, ಕೊರಿಯಾದವರು ಮತ್ತು ಭಾರತೀಯರು ಹಾಗು ಇತರೆ ದೇಶದ ಅಲ್ಪ ಪ್ರಮಾಣದ ಜನ ಪ್ರಾರಂಭದಲ್ಲಿ ಅಲ್ಲಿಗೆ ಹೋಗುವ … Read more

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ   ಮುದ್ದಾದ ರೋಹಿಣಿ ಪ್ರತಿದಿನವೂ ಘಮಘಮಿಸುವ ಮುಂಜಾವಿನ ಹೂವು ನೀನು. ಅಂದು ಮುಸ್ಸಂಜೆ ನದಿ ತೀರದಿ ಪರಮ ಪ್ರೇಮದ ರಮಣೀಯವಾದ ವಾತಾವರಣದಲ್ಲಿ ಯಾವುದೋ ಕಾಣದ ಲೋಕದಿಂದ ಬಂದವಳಂತೆ ಎದುರು ನಿಂತಿದ್ದೆ. ಅಚ್ಚ ಮಲ್ಲಿಗೆಗಿಂತಲೂ ಬೆಳ್ಳಗೆ ಮೈಬಣ್ಣ. ನಾಗರ ಜಡೆಯ ಬೀಸಿಕೊಂಡು, ಗೆಜ್ಜೆ ಶಬ್ದ ಮಾಡಿಕೊಂಡು, ಬಿಂಕದಿ ನೀ ನಡೆಯುತಿರುವಾಗ ನಿನ್ನಂದ ಸೆರೆ ಹಿಡಿಯಲು ಕಣ್ಣೆರಡು ಸಾಲವು ಎಂದೆನಿಸಿತು. ನಿನ್ನವು ಪುಟ್ಟ ಹೆಜ್ಜೆಯಾಗಿದ್ದರೂ ದಿಟ್ಟ ಹೆಜ್ಜೆಯಾಗಿದ್ದವು. ನೀನು ನಡೆದ ದಾರಿಯನ್ನೇ ಕಾಲು … Read more