ಕಾಮ್ರೆಡ್ ಗಳೇ ಝನ್ ಜೀಗಳಾಗಿ ರೂಪಾಂತರ……..

ವಿಜಯ ದರ್ಪಣ ನ್ಯೂಸ್… ಕಾಮ್ರೆಡ್ ಗಳೇ ಝನ್ ಜೀಗಳಾಗಿ ರೂಪಾಂತರ…….. ಕಾಮ್ರೇಡ್ಗಳ ಕಾಠಿಣ್ಯ, ಕಾರ್ಪೊರೇಟ್ಗಳ ವಿಜೃಂಭಣೆ, ಕಾಕ್ರೋಚ್ ಗಳ ಸೃಷ್ಟಿ, ಸಂಯಮ, ಸಮನ್ವಯ, ದೂರದೃಷ್ಟಿ, ಸಮಗ್ರ ಚಿಂತನೆಯ ಅವಶ್ಯಕತೆ…… ಭಾರತ ಸ್ವಾತಂತ್ರ್ಯಾ ನಂತರದ ಪ್ರಾರಂಭದ ದಿನಗಳಲ್ಲಿ ಕಾಮ್ರೆಡ್ ಗಳೆಂಬ ಕಮ್ಯುನಿಸ್ಟ್ ಚಿಂತಕರು, ಹೋರಾಟಗಾರರು ಎಲ್ಲಾ ರೀತಿಯ ಶೋಷಣೆಗಳ ವಿರುದ್ಧ, ಮುಖ್ಯವಾಗಿ ಆರ್ಥಿಕ ಶೋಷಣೆಗಳ ವಿರುದ್ಧ ಧ್ವನಿ ಎತ್ತಿ ಸಾಮಾನ್ಯ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದರು. ಆ ಕಮ್ಯುನಿಸ್ಟ್ ಚಳವಳಿ ಸಮಾಜವಾದಿ ರೂಪದಲ್ಲಿಯೂ ಬದಲಾವಣೆ ಹೊಂದಿ ಕೆಲವು ಸೌಮ್ಯವಾದಿ … Read more

ಕತಾರ್‌ನಲ್ಲಿ ಮಾನ್ಯ ಭಾರತೀಯ ರಾಯಭಾರಿ ಘನತೆವೆತ್ತ ಶ್ರೀ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್… ಕತಾರ್‌ನಲ್ಲಿ ಮಾನ್ಯ ಭಾರತೀಯ ರಾಯಭಾರಿ ಘನತೆವೆತ್ತ ಶ್ರೀ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ ದೋಹಾ: ಕತಾರ್‌ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಭಾರತದ ಮಾನ್ಯ ರಾಯಭಾರಿ ಘನತೆವೆತ್ತ ಶ್ರೀ ವಿಪುಲ್ ಅವರಿಗೆ ಅನಿವಾಸಿ ಭಾರತೀಯ ಸಮುದಾಯವು ಅತ್ಯಂತ ಭಾವಪೂರ್ಣವಾಗಿ ಬೀಳ್ಕೊಡುಗೆ ನೀಡಿತು. ದೋಹಾದ ಐಸಿಸಿ ಅಶೋಕ ಸಭಾಂಗಣದಲ್ಲಿ ನಡೆದ ವರ್ಣರಂಜಿತ ಸಮಾರಂಭವನ್ನು ಭಾರತೀಯ ಸಾಂಸ್ಕೃತಿಕ ಕೇಂದ್ರ, ಭಾರತೀಯ ಸಮುದಾಯ ಕಲ್ಯಾಣ ವೇದಿಕೆ, ಭಾರತೀಯ ಕ್ರೀಡಾ ಕೇಂದ್ರ ಹಾಗೂ ಭಾರತೀಯ ಉದ್ಯಮ ಮತ್ತು … Read more

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಕ್ರೀಡಾಕೂಟ ಆಯೋಜನೆ: ಪ್ರಧಾನ ಕಾರ್ಯದರ್ಶಿ ಕ್ರಿಕೆಟ್ ತಂಡಕ್ಕೆ ಗೆಲುವು

ವಿಜಯ ದರ್ಪಣ ನ್ಯೂಸ್…. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಕ್ರೀಡಾಕೂಟ ಆಯೋಜನೆ: ಪ್ರಧಾನ ಕಾರ್ಯದರ್ಶಿ ಕ್ರಿಕೆಟ್ ತಂಡಕ್ಕೆ ಗೆಲುವು ತಾಂಡವಪುರ ಜುಲೈ 25 ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರು ಮತ್ತು ಕುಟುಂಬದ ಸದಸ್ಯರ ಕ್ರೀಡಾಕೂಟಕ್ಕೆ ಚಾಲನೆ ದೊರಕಿದ್ದು, ಮೊದಲ ದಿನ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯದಲ್ಲಿ ಅಧ್ಯಕ್ಷ -11 ತಂಡವನ್ನು ಮಣಿಸಿದ ಪ್ರಧಾನ ಕಾರ್ಯದರ್ಶಿ-11 ತಂಡ ಗೆಲುವಿನ ನಗೆಬೀರಿದೆ. ಮೈಸೂರು ವಿವಿಯ ಓವಲ್ಸ್ ಮೈದಾನದಲ್ಲಿ ನಡೆದ ಕ್ರಿಕೆಟ್ ನಾಲ್ಕು … Read more

ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಡಾ. ಬಿ. ಆರ್.ಅಂಬೇಡ್ಕರ್ ಸರ್ಕಾರಿ ಹಾಸ್ಟೆಲ್‌ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿ ನಿಲಯ ಹಾಸ್ಟೆಲಿಗಳಿಗೆ ದಿಢೀರ್‌ ಭೇಟಿ ನೀಡಿದ ಸಿಇಒ ವಾಸಂತಿ ಅಮರ್ 

ವಿಜಯ ದರ್ಪಣ ನ್ಯೂಸ್…. ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಡಾ. ಬಿ. ಆರ್.ಅಂಬೇಡ್ಕರ್ ಸರ್ಕಾರಿ ಹಾಸ್ಟೆಲ್‌ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿ ನಿಲಯ ಹಾಸ್ಟೆಲಿಗಳಿಗೆ ದಿಢೀರ್‌ ಭೇಟಿ ನೀಡಿದ ಸಿಇಒ ವಾಸಂತಿ ಅಮರ್  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಅವರು ಇಂದು ದೇವನಹಳ್ಳಿ ನಗರದ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಡಾ. ಬಿ. ಆರ್.ಅಂಬೇಡ್ಕರ್ ಸರ್ಕಾರಿ ಹಾಸ್ಟೆಲ್‌ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿ ನಿಲಯ ಹಾಸ್ಟೆಲಿಗಳಿಗೆ ದಿಢೀರ್‌ ಭೇಟಿ … Read more

ಶಾಲಾ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ ಹಾಳುಮಾಡಿಕೊಳ್ಳಬೇಡಿ : ಶಾಸಕ ಬಿ.ಎನ್‌.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್…. ಶಾಲಾ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ ಹಾಳುಮಾಡಿಕೊಳ್ಳಬೇಡಿ : ಶಾಸಕ ಬಿ.ಎನ್‌.ರವಿಕುಮಾ‌ರ್ ಶಿಡ್ಲಘಟ್ಟ : ಶಾಲಾ-ಕಾಲೇಜು ಹಂತದಿಂದಲೇ ಮಕ್ಕಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಪೋಷಕರು ಮತ್ತು ಶಿಕ್ಷಕರು ಈ ನಿಟ್ಟಿನಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ಮನವಿ ಮಾಡಿದರು. ತಾಲ್ಲೂಕು ಆಡಳಿತ , ಪೊಲೀಸ್‌ ಇಲಾಖೆ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನೆಹರೂ ಕ್ರೀಡಾಂಗಣದಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯ ಸಮಗ್ರ … Read more

ಲೀಲಮ್ಮ ನಿನ್ನ ಗಂಡ ಯಾರಮ್ಮ….? ಪುಸ್ತಕ ಲೋಕರ್ಪಣೆ

ವಿಜಯ ದರ್ಪಣ ನ್ಯೂಸ್…. ಲೀಲಮ್ಮ ನಿನ್ನ ಗಂಡ ಯಾರಮ್ಮ….?  ಪುಸ್ತಕ ಲೋಕರ್ಪಣೆ ಡಾ.ರಾಜ್ ಕುಮಾರ್ ಹಾಲಿನಂತಹ ಶುದ್ದ ಮನಸ್ಸುವುಳ್ಳವರು, ಅವರ ಏಳಿಗೆಯನ್ನ ಸಹಿಸದ ಕೆಲವು ವ್ಯಕ್ತಿಗಳು ಅಪಪ್ರಚಾರ, ಸುಳ್ಳು ಸುದ್ದಿ ಹಬ್ಬಿಸಿದರು-ಕೃತಿಯ ಲೇಖಕ ಎನ್.ಆರ್.ರಮೇಶ್ ಯಡಿಯೂರು: ಕರ್ನಾಟಕ ರತ್ನ ಡಾ||ಪುನೀತ್ ರಾಜ್ ಕುಮಾರ್ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಡಾ||ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ ಗೌರವಾಧ್ಯಕ್ಷರು, ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ಅವರು ಬರೆದಿರುವ ಸ್ನೇಹ ಬುಕ್ ಹೌಸ್ ಪ್ರಕಟಿಸಿರುವ *ಲೀಲಮ್ಮ ನಿನ್ನ ಗಂಡ … Read more

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ  ಪತ್ರಿಕಾ ಭವನ ನಿರ್ಮಾಣಕ್ಕೆ  ಅನುದಾನ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್…. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ  ಪತ್ರಿಕಾ ಭವನ ನಿರ್ಮಾಣಕ್ಕೆ  ಅನುದಾನ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ ತಾಂಡವಪುರ ಜುಲೈ 25 ಮೈಸೂರು ಜಿಲ್ಲಾ ಪತ್ರಕರ್ತರ ನಿಯೋಗ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಅಧಿಕಾರದ ಅವಧಿಯಲ್ಲಿ ಪತ್ರಿಕಾ ಭವನದ ನಿರ್ಮಾಣಕ್ಕೆ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸಿ ಗೌರವ ಸಲ್ಲಿಸಿತು. ಮಾಜಿ ಸಚಿವ ಡಾ. ಸುಧಾಕರ್, ನಿಕಟಪೂರ್ವ ಮುಖ್ಯಮಂತ್ರಿಯವರ ಮಾಧ್ಯಮ‌ ಸಲಹೆಗಾರ ಕೆ.ವಿ. ಪ್ರಭಾಕರ್, ಶಾಸಕ ರಿಜ್ವಾನ್ … Read more

ಪೋಷಕರು ಮಕ್ಕಳ ಆಸಕ್ತಿಯನ್ನು ಗಮನಿಸಿ ಅವರಿಗೆ ಪಾರಂಪರಿಕ ಶಿಕ್ಷಣದ ಜೊತೆಗೆ ಅನೌಪಚಾರಿಕ ಶಿಕ್ಷಣವನ್ನೂ ಪ್ರೋತ್ಸಾಹಿಸಬೇಕು: ವಿದ್ವಾಂಸ ಡಾ. ಎಂ. ಬೈರೇಗೌಡ 

ವಿಜಯ ದರ್ಪಣ ನ್ಯೂಸ್….. ಪೋಷಕರು ಮಕ್ಕಳ ಆಸಕ್ತಿಯನ್ನು ಗಮನಿಸಿ ಅವರಿಗೆ ಪಾರಂಪರಿಕ ಶಿಕ್ಷಣದ ಜೊತೆಗೆ ಅನೌಪಚಾರಿಕ ಶಿಕ್ಷಣವನ್ನೂ ಪ್ರೋತ್ಸಾಹಿಸಬೇಕು: ವಿದ್ವಾಂಸ ಡಾ. ಎಂ. ಬೈರೇಗೌಡ  ವಿದ್ಯಾರ್ಥಿ ದಿಸೆಯಲ್ಲಿ ನಾಟಕ, ಸಂಗೀತ, ನೃತ್ಯದಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಂಡ ಮಕ್ಕಳು ದೊಡ್ಡ ಸಾಧಕರಾಗಿ ಹೊರಹೊಮ್ಮಿದ್ದಾರೆ ಎಂಬುದನ್ನು ಇತಿಹಾಸ ಸಾಬೀತು ಪಡಿಸಿದೆ. ಹಾಗಾಗಿ ಪೋಷಕರು ತಮ್ಮ ಮಕ್ಕಳ ಆಸಕ್ತಿಯನ್ನು ಗಮನಿಸಿ ಅವರಿಗೆ ಪಾರಂಪರಿಕ ಶಿಕ್ಷಣದ ಜೊತೆಗೆ ಅನೌಪಚಾರಿಕ ಶಿಕ್ಷಣವನ್ನೂ ಪ್ರೋತ್ಸಾಹಿಸಬೇಕು ಎಂದು ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ತಿಳಿಸಿದರು. ಕೆರೆಮೇಗಳದೊಡ್ಡಿ … Read more

ಮಹದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ ಫ್ರೆಶೋತ್ಸವ ಕಾರ್ಯಕ್ರಮ: ಹೊಸ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತ

ವಿಜಯ ದರ್ಪಣ ನ್ಯೂಸ್….. ಮಹದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ ಫ್ರೆಶೋತ್ಸವ ಕಾರ್ಯಕ್ರಮ: ಹೊಸ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತ ತಾವರೆಕೆರೆ : ಹೊಸಕೋಟೆ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮಹದೇವ ಪದವಿ ಪೂರ್ವ ಕಾಲೇಜು ವತಿಯಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮುಗಿಸಿ ನೂತನವಾಗಿ ಪ್ರಥಮ ಪಿ.ಯು.ಸಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗಾಗಿ ಫ್ರೆಶೋತ್ಸವ (ಸ್ವಾಗತ ಸಮಾರಂಭ) ಕಾರ್ಯಕ್ರಮವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಮಹದೇವ ವಿದ್ಯಾಸಂಸ್ಥೆಯ ಅಧ್ಯಕ್ಷರಾದ … Read more

ಬೆಳೆ ವಿಮೆ ಯೋಜನೆಯಡಿ ದ್ರಾಕ್ಷಿ, ಮಾವು ಹಾಗೂ ದಾಳಿಂಬೆ ಬೆಳೆಗಳಿಗೆ ತಾಲ್ಲೂಕಿನ ರೈತರು ಜುಲೈ 31ರೊಳಗೆ ನೋಂದಾಯಿಸಿ

ವಿಜಯ ದರ್ಪಣ ನ್ಯೂಸ್…. ಬೆಳೆ ವಿಮೆ ಯೋಜನೆಯಡಿ ದ್ರಾಕ್ಷಿ, ಮಾವು ಹಾಗೂ ದಾಳಿಂಬೆ ಬೆಳೆಗಳಿಗೆ ತಾಲ್ಲೂಕಿನ ರೈತರು ಜುಲೈ 31ರೊಳಗೆ ನೋಂದಾಯಿಸಿ ಶಿಡ್ಲಘಟ್ಟ : ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ದ್ರಾಕ್ಷಿ, ಮಾವು ಹಾಗೂ ದಾಳಿಂಬೆ ಬೆಳೆಗಳನ್ನು ಒಳಪಡಿಸಲಾಗಿದ್ದು, ತಾಲ್ಲೂಕಿನ ರೈತರು ಜುಲೈ 31ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಚ್.ಮಂಜುನಾಥ್ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರೈತರು ಸಂಭವನೀಯ ಅನಾವೃಷ್ಟಿ, ಅತಿವೃಷ್ಟಿ ಸೇರಿದಂತೆ ಪ್ರಕೃತಿ ವಿಕೋಪಗಳಿಂದ ಉಂಟಾಗುವ … Read more