84 ವರ್ಷಗಳ ಹಿಂದೆ…… 1942 – ಬ್ರಿಟೀಷರೇ ಭಾರತ ಬಿಟ್ಟು ತೊಲಗಿ….. ಕ್ವಿಟ್ ಇಂಡಿಯಾ……

ವಿಜಯ ದರ್ಪಣ ನ್ಯೂಸ್…. 84 ವರ್ಷಗಳ ಹಿಂದೆ…… 1942 – ಬ್ರಿಟೀಷರೇ ಭಾರತ ಬಿಟ್ಟು ತೊಲಗಿ….. ಕ್ವಿಟ್ ಇಂಡಿಯಾ…… 2026…… ಭ್ರಷ್ಟಾಚಾರಿಗಳೇ – ಜಾತಿವಾದಿಗಳೇ, ಧರ್ಮಾಂಧರೇ, ಮತಾಂಧರೇ, ಸಂವಿಧಾನ ವಿರೋಧಿಗಳೇ..‌ ನೀವು ಬದಲಾಗಿ, ಇಲ್ಲವೇ ದೇಶ ಬಿಟ್ಟು ತೊಲಗಿ. ದಯವಿಟ್ಟು ಯಾವುದೇ ಕಾರಣಕ್ಕೂ ನಮಗೆ ತೊಂದರೆ ಕೊಡಬೇಡಿ. ನಾವು ಸಾಮಾನ್ಯ ಜನ. ನೀವು ಬದುಕಿ ನಮ್ಮನ್ನು ಬದುಕಲು ಬಿಡಿ…… ಹಾಗಾದರೆ ಯಾರು ಬದಲಾಗಬೇಕು ಮತ್ತು ಹೇಗೆ ಬದಲಾಗಬೇಕು…… 1) ಕೇಂದ್ರ ಮತ್ತು ರಾಜ್ಯದ ಸರ್ಕಾರಿ ಅಧಿಕಾರಿಗಳು ಮೊದಲು … Read more

ಮೈಸೂರು ನಗರವನ್ನು  ಸುಸಜ್ಜಿತ ವಿಶ್ವಮಟ್ಟದ ನಗರವನ್ನಾಗಿ ನಿರ್ಮಿಸುವ ಮಹತ್ವಾಕಾಂಕ್ಷಿ : ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ಮೈಸೂರು ನಗರವನ್ನು  ಸುಸಜ್ಜಿತ ವಿಶ್ವಮಟ್ಟದ ನಗರವನ್ನಾಗಿ ನಿರ್ಮಿಸುವ ಮಹತ್ವಾಕಾಂಕ್ಷಿ : ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಜುಲೈ 24ಮೈಸೂರು ನಗರವನ್ನು ಮುಂದಿನ ಪೀಳಿಗೆಗೆ ಸೂಕ್ತವಾದ ಸಮೃದ್ಧ, ಸ್ವಾವಲಂಬಿ, ಆಧುನಿಕ, ಸುಸ್ಥಿರ ಹಾಗೂ ಸುಸಜ್ಜಿತ ವಿಶ್ವಮಟ್ಟದ ನಗರವನ್ನಾಗಿ ನಿರ್ಮಿಸುವ ಮಹತ್ವಾಕಾಂಕ್ಷಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯ ರವರು ಸಾಂಸ್ಕೃತಿಕ ನಗರಿ ಮೈಸೂರು ಅಭಿವೃದ್ಧಿ ಕುರಿತು ಇಂದು ಅಧಿಕಾರಿಗಳೊಂದಿಗೆ ಈ ಕುರಿತು ಸಭೆ ನಡೆಸಿದ … Read more

ಎಸ್ಐಆರ್ ಪ್ರಕ್ರಿಯೆ: 7,49,582 ಗಣತಿ ನಮೂನೆಗಳ ಗಣಕೀಕರಣ

ವಿಜಯ ದರ್ಪಣ ನ್ಯೂಸ್…. ಎಸ್ಐಆರ್ ಪ್ರಕ್ರಿಯೆ: 7,49,582 ಗಣತಿ ನಮೂನೆಗಳ ಗಣಕೀಕರಣ ಜಿಲ್ಲೆಯಲ್ಲಿ ಶೇ.100 ರಷ್ಟು ಗಣತಿ ನಮೂನೆಗಳ ವಿತರಣೆ ಜಿಲ್ಲೆಯಾದ್ಯಂತ ಮನೆ ಮನೆ ಭೇಟಿ ವೇಳೆ 15,721 ಮೃತರು ಪತ್ತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 24 : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ ಹೆಸರು ಮತದಾರರ ಪಟ್ಟಿಯಲ್ಲಿ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಮಾಹಿತಿ … Read more

ರೇಷ್ಮೆನಗರಿ ಶಿಡ್ಲಘಟ್ಟದಲ್ಲಿ ಇಂದು ಮಾದಕ ವಸ್ತು ಬಳಕೆ ವಿರೋಧಿ ಅಭಿಯಾನ

ವಿಜಯ ದರ್ಪಣ ನ್ಯೂಸ್…. ರೇಷ್ಮೆನಗರಿ ಶಿಡ್ಲಘಟ್ಟದಲ್ಲಿ ಇಂದು ಮಾದಕ ವಸ್ತು ಬಳಕೆ ವಿರೋಧಿ ಅಭಿಯಾನ ಶಿಡ್ಲಘಟ್ಟ : ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ ಅಭಿಯಾನ ನಡೆಯಲಿದೆ. ವಿದ್ಯಾರ್ಥಿ, ಯುವಜನರು ಹಾಗೂ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸಲು ತಾಲ್ಲೂಕು ಆಡಳಿತ ಸನ್ನದ್ಧವಾಗಿದೆ. ನಗರದ ನೆಹರೂ ಕ್ರೀಡಾಂಗಣದಲ್ಲಿ ಅಭಿಯಾನಕ್ಕೆ ಪೂರ್ವ ಸಿದ್ದತೆಗಳು ನಡೆಯುತ್ತಿದ್ದು ಸಿದ್ದತೆಗಳನ್ನು ಪರಿಶೀಲಿಸಿದ ಸರ್ಕಲ್ … Read more

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ವ್ಯವಸ್ಥಿತ ಪಾರದರ್ಶಕ ಪರೀಕ್ಷೆಗೆ ಆದ್ಯತೆ: ಜಿಲ್ಲಾಧಿಕಾರಿ ಡಾ. ಅನುರಾಧ

ವಿಜಯ ದರ್ಪಣ ನ್ಯೂಸ್…. ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ವ್ಯವಸ್ಥಿತ ಪಾರದರ್ಶಕ ಪರೀಕ್ಷೆಗೆ ಆದ್ಯತೆ: ಜಿಲ್ಲಾಧಿಕಾರಿ ಡಾ. ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜುಲೈ 24: ಆಗಸ್ಟ್ 02 ರಂದು ನಡೆಯಲಿರುವ ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ‌ ಯಾವುದೇ ರೀತಿಯ ತೊಂದರೆ, ಅಡಚಣೆ ಉಂಟಾಗದಂತೆ ವ್ಯವಸ್ಥಿತ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪೋಲಿಸ್ ಕಾನ್ಸ್ಟೇಬಲ್ … Read more

ಸಾರ್ವಜನಿಕರಿಗೆ ಜಾತಿ, ಆದಾಯ ಸೇವೆಗಳನ್ನು ಸಮಯಕ್ಕೆ ಒದಗಿಸಲು ಕಂದಾಯ ಅಧಿಕಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ ಸೂಚನೆ

ವಿಜಯ ದರ್ಪಣ ನ್ಯೂಸ್…. ಸಾರ್ವಜನಿಕರಿಗೆ ಜಾತಿ, ಆದಾಯ ಸೇವೆಗಳನ್ನು ಸಮಯಕ್ಕೆ ಒದಗಿಸಲು ಕಂದಾಯ ಅಧಿಕಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ ಸೂಚನೆ ತಾಂಡವಪುರ ಜುಲೈ 24 ಸಾರ್ವಜನಿಕರಿಗೆ ಜಾತಿ, ಆದಾಯ ಹಾಗೂ ಇತರೆ ದೃಢೀಕರಣ ಪತ್ರಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಶೀಘ್ರ ನಿವಾರಿಸಿ, ಸೇವೆಗಳನ್ನು ಸಮಯಕ್ಕೆ ಒದಗಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಸೂಚನೆ ನೀಡಿದರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು ಸಾರ್ವಜನಿಕರಿಗೆ ಜಾತಿ, ಆದಾಯ ಹಾಗೂ … Read more

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು: ಜಿಲ್ಲಾಧಿಕಾರಿ ಡಾ.ಅನುರಾಧ 

ವಿಜಯ ದರ್ಪಣ ನ್ಯೂಸ್…. ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು: ಜಿಲ್ಲಾಧಿಕಾರಿ ಡಾ.ಅನುರಾಧ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜುಲೈ 24: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ, ನಗದು ವಹಿವಾಟುಗಳ ಪಾರದರ್ಶಕತೆ ಕಾಪಾಡಲು ಸಿಸಿಟಿವಿ ವೆಬ್ ಕ್ಯಾಮರಾ ಅಳವಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ … Read more

ಎರಡನೇ ಆಷಾಢ ಶುಕ್ರವಾರವು ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಸಂಸದ ಸುನಿಲ್ ಬೋಸ್

ವಿಜಯ ದರ್ಪಣ ನ್ಯೂಸ್… ಎರಡನೇ ಆಷಾಢ ಶುಕ್ರವಾರವು ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಸಂಸದ ಸುನಿಲ್ ಬೋಸ್ ತಾಂಡವಪುರ ಜುಲೈ 24 ಇತಿಹಾಸ ಪ್ರಸಿದ್ಧವುಳ್ಳ ಆದಿಶಕ್ತಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಚಾಮುಂಡಿ ಬೆಟ್ಟಕ್ಕೆ ಎರಡನೇ ಆಶಾಡ ಶುಕ್ರವಾರದ ಪ್ರಯುಕ್ತ ಎಂದು ಕೂಡ ಬೆಟ್ಟಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಹರಿದು ಬಂದ ಭಕ್ತ ಸಾಗರ ಚಾಮರಾಜನಗರ ಲೋಕಸಭಾ ಸದಸ್ಯ ಸಂಸದ ಸುನಿಲ್ ಬೋಸ್ ರವರು ಚಾಮುಂಡೇಶ್ವರಿ ದೇವಿಗೆ … Read more

ಪುಕ್ಕಟ್ಟೆ ಪ್ರಚಾರಕ್ಕೆ ಶಾಸಕರ ವಿರುದ್ಧ ಹೇಳಿಕೆಗಳನ್ನು ನೀಡುವುದನ್ನು ಬಿಡಿ : ರಾಜ್ಯ ಒಕ್ಕಲಿಗರ ಒಕ್ಕೂಟದ ಉಪಾಧ್ಯಕ್ಷ ಪಿ.ಎನ್.ರಘುನಾಥರೆಡ್ಡಿ

ವಿಜಯ ದರ್ಪಣ ನ್ಯೂಸ್…  ಪುಕ್ಕಟ್ಟೆ ಪ್ರಚಾರಕ್ಕೆ ಶಾಸಕರ ವಿರುದ್ಧ ಹೇಳಿಕೆಗಳನ್ನು ನೀಡುವುದನ್ನು ಬಿಡಿ : ರಾಜ್ಯ ಒಕ್ಕಲಿಗರ ಒಕ್ಕೂಟದ ಉಪಾಧ್ಯಕ್ಷ ಪಿ.ಎನ್.ರಘುನಾಥರೆಡ್ಡಿ ಶಿಡ್ಲಘಟ್ಟ : ಶಾಸಕ ರಾಜಕೀಯ ವಿರೋಧಿಗಳಿಂದ ಪೇಮೆಂಟ್ ಪಡೆದು ಆಧಾರರಹಿತ ಸುಳ್ಳು ಆರೋಪ ಮಾಡಿರುವುದು ರಾಜಕೀಯ ಪ್ರೇರಿತ ಹಾಗೂ ಭಾಗ್ಯನಗರ (ಬಾಗೇಪಲ್ಲಿ) ಜನರ ಶಾಂತಿ ಕದಡುವ ಉದ್ದೇಶದಂತಿದೆ ಸಮುದಾಯದ ಜನಪ್ರಿಯ ಶಾಸಕ ಸುಬ್ಬಾರೆಡ್ಡಿ ವಿರುದ್ಧ ಯಾವುದೋ ಸಂಘಟನೆಯ ವ್ಯಕ್ತಿ ಸಾರ್ವಜನಿಕವಾಗಿ ಮಾನಹರಣ-ಭೂ ಕಬಳಿಕೆ ಆರೋಪ ಮಾಡಿರುವುದು ಪೂರ್ವನಿಯೋಜಿತ ಷಡ್ಯಂತರ ಎಂಬುದು ಕ್ಷೇತ್ರದ ಜನತೆಗೆ ಗೊತ್ತಿದೆ … Read more

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ವಿಜಯ ದರ್ಪಣ ನ್ಯೂಸ್…. ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು….. ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ, ಶ್ರೀಲಂಕಾ, ನೇಪಾಳದ ದಂಗೆಗಳನ್ನು ಸ್ವಲ್ಪ ಮಟ್ಟಿಗೆ ಹೋಲುವಂತಿದ್ದರು, ಇನ್ನೂ ಆ ಮಟ್ಟಕ್ಕೆ ಹೋಗಿಲ್ಲ. ಮುಂದೆ ಯಾವ ಹಂತಕ್ಕೆ ಹೋಗುತ್ತದೆಯೋ ಸದ್ಯಕ್ಕೆ ಊಹೆ ಮಾಡುವುದು ಕಷ್ಟ. ಏಕೆ ಭಾರತದಲ್ಲಿ ಈ ಒಂದು ನೀಟ್ ಹಗರಣ ಇಷ್ಟೊಂದು ದೊಡ್ಡ ಹಂತಕ್ಕೆ ಹೋಗಿ, ಇಷ್ಟೊಂದು ಆರಾಜಕತೆ ಸೃಷ್ಟಿಸುತ್ತಿದೆ. ಜೆನ್ ಜಿಗಳ … Read more