ವಿಜಯದ ನಗುವಿದೆ ಅಡೆತಡೆಗಳ ಆಚೆ

ವಿಜಯ ದರ್ಪಣ ನ್ಯೂಸ್… ವಿಜಯದ ನಗುವಿದೆ ಅಡೆತಡೆಗಳ ಆಚೆ   ‘ಕತ್ತಲೆಯ ದಾರಿಯಲ್ಲೂ ಗುರಿ ಸ್ಪಷ್ಟವಾಗಿದ್ದರೆ, ಬೆಳಕಿನ ಕಿರಣ ತಾನಾಗಿಯೇ ಹುಡುಕಿಕೊಂಡು ಬರುತ್ತದೆ.’ ಎನ್ನುವ ಮಾತೊಂದಿದೆ. ಗುರಿಯಿಲ್ಲದ ಜೀವನ ಗರಿ ಬಿಚ್ಚಲು ಸಾಧ್ಯವಿಲ್ಲ ಎಂಬುದು ಸರ್ವವೇದ್ಯ. ಆದ್ದರಿಂದಲೇ ಪ್ರತಿಯೊಬ್ಬರಿಗೂ ಜೀವನದಲ್ಲಿ ತನ್ನದೇ ಆದ ಒಂದು ಗುರಿ ಇರಲೇಬೇಕಾಗುತ್ತದೆ. ಗುರಿಯನ್ನು ನಿರ್ಧರಿಸಿದ ಮಾತ್ರಕ್ಕೆ ಅದನ್ನು ತಲುಪಲಾಗುವುದಿಲ್ಲ. ಏಕೆಂದರೆ ಗುರಿ ಸಾಧನೆಯ ಹಾದಿ ಹೂವಿನ ಹಾಸಿಗೆ ಆಗಿರುವುದಿಲ್ಲ. ಅದು ಕಲ್ಲು ಮುಳ್ಳುಗಳಿಂದ ಕೂಡಿದ ಹಾದಿ. ಹೀಗಾಗಿಯೇ ಗುರಿಯನ್ನು ಹೊಂದಿದ ಎಲ್ಲರೂ … Read more

ರೊಟ್ಟಿಯ ರುಚಿ……

ವಿಜಯ ದರ್ಪಣ ನ್ಯೂಸ್…. ರೊಟ್ಟಿಯ ರುಚಿ…… ” ನಮಗೆ ಏಟು ಬಿದ್ದಿರುವುದು ಶತ್ರುಗಳಿಂದ ಮಾತ್ರವಲ್ಲ , ಮಿತ್ರರಿಂದ ಸಹ . ಹೀಗಾಗಿ ನಮ್ಮ ರೊಟ್ಟಿಯ ರುಚಿ ಸ್ವಲ್ಪ ಕಹಿ ಆಗಿದೆ ” ಪಾಬ್ಲೋ ನೆರೂಡಾ ( Pablo Neruda ) ಸಾಹಿತ್ಯದ ನೊಬೆಲ್ ಪ್ರಶಸ್ತಿ ವಿಜೇತ ಮತ್ತು ರಾಜಕಾರಣಿ……….. ಈ ಅನುಭವ ಸಾಮಾನ್ಯವಾಗಿ ಬಹಳಷ್ಟು ಜನರಿಗೆ ಆಗಿರುತ್ತದೆ. ನಮ್ಮ ಶತ್ರುಗಳೊಂದಿಗಿನ ಘರ್ಷಣೆ, ಹೊಡೆದಾಟ, ನಾವು ಹೊಡೆಯುವುದು ಅಥವಾ ಅವರಿಂದ ಪೆಟ್ಟು ತಿನ್ನುವುದು ಸ್ವಾಭಾವಿಕ. ಅದು ನಿರೀಕ್ಷಿತ ಸಹ … Read more

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಬರಪೀಡಿತ ತಾಲ್ಲೂಕು ಘೋಷಿಸಿ ಎಂದು ತಹಶಿಲ್ದಾರ್ ಗೆ ಮನವಿ

ವಿಜಯ ದರ್ಪಣ ನ್ಯೂಸ್…. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಬರಪೀಡಿತ ತಾಲ್ಲೂಕು ಘೋಷಿಸಿ ಎಂದು ತಹಶಿಲ್ದಾರ್ ಗೆ ಮನವಿ ಶಿಡ್ಲಘಟ್ಟ : ಬರಗಾಲ ಪೀಡಿತವೆಂದು ತಾಲ್ಲೂಕನ್ನು ಘೋಷಿಸಿ, ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸಾಮೂಹಿಕ ಬಣದ ಸದಸ್ಯರು ತಹಸೀಲ್ದಾ‌ರ್ ಗಗನಸಿಂಧು ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಈ ವರ್ಷ ಜು.21ರ ವೇಳೆಗೆ ಸಾಮಾನ್ಯವಾಗಿ ಶೇ.60 ಮುಂಗಾರು ಬಿತ್ತನೆ ಪೂರ್ಣಗೊಳ್ಳಬೇಕಾಗಿತ್ತು ಆದರೆ ಮಳೆಯ ಕೊರತೆಯಿಂದ … Read more

ಭುಜಗಯ್ಯನಹುಂಡಿ ಗ್ರಾಮದಲ್ಲಿ 20 ಲಕ್ಷ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ

ವಿಜಯ ದರ್ಪಣ ನ್ಯೂಸ್…. ಭುಜಗಯ್ಯನಹುಂಡಿ ಗ್ರಾಮದಲ್ಲಿ 20 ಲಕ್ಷ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ. ತಾಂಡವಪುರ ಜುಲೈ 23 ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲೂಕಿನ ಭುಜಗಯ್ಯನಹುಂಡಿ ಗ್ರಾಮದ ಸಾಮಾನ್ಯ ವರ್ಗದ ಬೀದಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ₹20 ಲಕ್ಷ ರೂ ವೆಚ್ಚದ ಭೂಮಿ ಪೂಜೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರು ನೆರವೇರಿಸಿದರು ಬಳಿಕ ಮಾತನಾಡಿದ ಶಾಸಕರು … Read more

ಮಹಿಳೆಯರಿಗೆ ಹೊಲಿಗೆ ಯಂತ್ರ,ವಿವಿಧ ಯೋಜನೆಗಳ  ಉಪಕರಣಗಳ ಕಿಟ್ ವಿತರಣೆ : ಶಾಸಕ ಬಿ.ಎನ್.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್…. ಮಹಿಳೆಯರಿಗೆ ಹೊಲಿಗೆ ಯಂತ್ರ ,ವಿವಿಧ ಯೋಜನೆಗಳ  ಉಪಕರಣಗಳ ಕಿಟ್ ವಿತರಣೆ : ಶಾಸಕ ಬಿ.ಎನ್.ರವಿಕುಮಾ‌ರ್ ಶಿಡ್ಲಘಟ್ಟ : ಜನ ಸಾಮಾನ್ಯರ ಪರವಾದ ಯೋಜನೆಗಳನ್ನು ಸರ್ಕಾರ ನೀಡಿದಾಗ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಕಾರಿಗಳು ಹಾಗೂ ಜನಪ್ರತಿನಿಗಳು ಕಾರ್ಯನಿರ್ವಹಿಸಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ನಡೆದ ತಾಲೂಕು ಪಂಚಾಯಿತಿ ಹಾಗೂ ಕೈಗಾರಿಕೆ ಇಲಾಖೆಯಿಂದ ೧೧೧ ಮಹಿಳೆಯರಿಗೆ ಹೊಲಿಗೆ ಯಂತ್ರಗಳು ಹಾಗೂ ೬೪ ಮಂದಿ … Read more

ಇತ್ತೀಚಿಗೆ ಬಿದ್ದ ಮಳೆಯಿಂದ ಮನೆಗೋಡೆ ಕುಸಿತಕ್ಕೆ ಧರ್ಮಸ್ಥಳ ಸಂಸ್ಥೆಯಿಂದ ಸಹಾಯಧನ ವಿತರಣೆ

ವಿಜಯ ದರ್ಪಣ ನ್ಯೂಸ್…. ಇತ್ತೀಚಿಗೆ ಬಿದ್ದ ಮಳೆಯಿಂದ ಮನೆಗೋಡೆ ಕುಸಿತಕ್ಕೆ ಧರ್ಮಸ್ಥಳ ಸಂಸ್ಥೆಯಿಂದ ಸಹಾಯಧನ ವಿತರಣೆ ತಾಂಡವಪುರ ಜುಲೈ 23 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲೂಕಿನ ಹೊಸೂರು ಗ್ರಾಮದ ಸಿದ್ದಮ್ಮರವರ ಮನೆಯ ಗೋಡೆ ಕಳೆದ ತಿಂಗಳು ಬಂದ ಮಳೆಯಲ್ಲಿ ಬಿದ್ದು ಹೋಗಿದ್ದು ಇವರಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿದ 7500 ರೂಪಾಯಿ ಸಹಾಯಧನ ಮೊತ್ತವನ್ನು ನೀಡಲಾಗಿದ್ದು ತಾಲೂಕಿನ ಯೋಜನಾಧಿಕಾರಿಗಳಾದ ಕೆಧರ್ಮರಾಜ್ ರವರು ಗ್ರಾಮಸ್ಥರ ಸಮ್ಮುಖದಲ್ಲಿ ವಿವರಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಅವರು ಸಿದ್ದಮ್ಮ ರವರು ಸಲ್ಲಿಸಿದ … Read more

ಕೃಷಿಗೆ ಯೋಗ್ಯವಲ್ಲದ ಸರ್ಕಾರಿ ಜಮೀನನ್ನು ಕೈಗಾರಿಕೆ ಸ್ಥಾಪನೆಗೆ ಬಳಸಿಕೊಳ್ಳಿ : ಸೀಕಲ್ ಆನಂದಗೌಡ

ವಿಜಯ ದರ್ಪಣ ನ್ಯೂಸ್… ಕೃಷಿಗೆ ಯೋಗ್ಯವಲ್ಲದ ಸರ್ಕಾರಿ ಜಮೀನನ್ನು ಕೈಗಾರಿಕೆ ಸ್ಥಾಪನೆಗೆ ಬಳಸಿಕೊಳ್ಳಿ : ಸೀಕಲ್ ಆನಂದಗೌಡ ಶಿಡ್ಲಘಟ್ಟ : ಕೃಷಿಗೆ ಯೋಗ್ಯವಲ್ಲದ ಸರ್ಕಾರಿ ಜಮೀನನ್ನು ಕೈಗಾರಿಕೆ ಸ್ಥಾಪನೆಗೆ ಬಳಸಿಕೊಳ್ಳಿ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನ ಪಡಿಸಿಕೊಳ್ಳುವುದನ್ನು ಬಿಡಿ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್‌ ಆನಂದ್‌ ಗೌಡ ಆಗ್ರಹಿಸಿದರು. ತಾಲ್ಲೂಕಿನ ಬಶೆಟ್ಟಿಹಳ್ಳಿ ಹೋಬಳಿಯಲ್ಲಿ “ಎಸ್‌ಐಆರ್ ಜಾಗೃತಿ ಕಾರ್ಯಾಗಾರ” ದಲ್ಲಿ ಅವರು ಮಾತನಾಡಿದರು. ಕೃಷಿ ಭೂಮಿಯನ್ನು ಈಗಾಗಲೇ ಕೈವಾರ ಸಮೀಪ ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನಪಡಿಸಿಕೊಂಡು … Read more

ಇತ್ತೀಚಿಗೆ ಬಿದ್ದ ಮಳೆಯಿಂದ ಮನೆಗೋಡೆ ಕುಸಿತಕ್ಕೆ ಧರ್ಮಸ್ಥಳ ಸಂಸ್ಥೆಯಿಂದ ಸಹಾಯಧನ ವಿತರಣೆ

ವಿಜಯ ದರ್ಪಣ ನ್ಯೂಸ್…. ಇತ್ತೀಚಿಗೆ ಬಿದ್ದ ಮಳೆಯಿಂದ ಮನೆಗೋಡೆ ಕುಸಿತಕ್ಕೆ ಧರ್ಮಸ್ಥಳ ಸಂಸ್ಥೆಯಿಂದ ಸಹಾಯಧನ ವಿತರಣೆ ತಾಂಡವಪುರ ಜುಲೈ 23 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲೂಕಿನ ಹೊಸೂರು ಗ್ರಾಮದ ಸಿದ್ದಮ್ಮರವರ ಮನೆಯ ಗೋಡೆ ಕಳೆದ ತಿಂಗಳು ಬಂದ ಮಳೆಯಲ್ಲಿ ಬಿದ್ದು ಹೋಗಿದ್ದು ಇವರಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿದ 7500 ರೂಪಾಯಿ ಸಹಾಯಧನ ಮೊತ್ತವನ್ನು ನೀಡಲಾಗಿದ್ದುತಾಲೂಕಿನ ಯೋಜನಾಧಿಕಾರಿಗಳಾದ ಕೆಧರ್ಮರಾಜ್ ರವರು ಗ್ರಾಮಸ್ಥರ ಸಮ್ಮುಖದಲ್ಲಿ ವಿವರಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಅವರು ಸಿದ್ದಮ್ಮ ರವರು ಸಲ್ಲಿಸಿದ ಮನವಿಯನ್ನು … Read more

ಟಿಟಿಕೆ ಹೆಲ್ತ್‌ಕೇರ್‌ನಿಂದ ‘ಗುಡ್-ಹೋಮ್’ ಮತ್ತು ‘ಇವಾ’ ಬ್ರ್ಯಾಂಡ್‌ಗಳನ್ನು ಖರೀದಿಸಿದ ವಿಪ್ರೋ ಕನ್ಸ್ಯೂಮರ್ ಕೇರ್

ವಿಜಯ ದರ್ಪಣ ನ್ಯೂಸ್…. ಟಿಟಿಕೆ ಹೆಲ್ತ್‌ಕೇರ್‌ನಿಂದ ‘ಗುಡ್-ಹೋಮ್’ ಮತ್ತು ‘ಇವಾ’ ಬ್ರ್ಯಾಂಡ್‌ಗಳನ್ನು ಖರೀದಿಸಿದ ವಿಪ್ರೋ ಕನ್ಸ್ಯೂಮರ್ ಕೇರ್ ಕಂಪನಿಯ 17ನೇ ಸ್ವಾಧೀನವು ಹೋಮ್ ಕೇರ್, ಏರ್ ಕೇರ್ ಮತ್ತು ಫ್ರಾಗ್ರೆನ್ಸ್ ವಿಭಾಗಗಳಲ್ಲಿ ಎರಡು ವಿಶ್ವಾಸಾರ್ಹ ಬ್ರ್ಯಾಂಡ್‌ಗಳೊಂದಿಗೆ ತನ್ನ ಪೋರ್ಟ್‌ಫೋಲಿಯೊವನ್ನು ವಿಸ್ತರಿಸಿದೆ. ಬೆಂಗಳೂರು, ಮಂಗಳವಾರ, 23 ಜುಲೈ 2026: ವಿಪ್ರೋ ಕನ್ಸ್ಯೂಮರ್ ಕೇರ್ ಆ್ಯಂಡ್ ಲೈಟಿಂಗ್ ಟಿಟಿಕೆ ಹೆಲ್ತ್‌ಕೇರ್ ಲಿಮಿಟೆಡ್‌ನಿಂದ ‘ಗುಡ್ ಹೋಮ್’ ಮತ್ತು ‘ಇವಾ’ ಬ್ರ್ಯಾಂಡ್‌ಗಳನ್ನು ಸ್ವಾಧೀನಪಡಿಸಿಕೊಳ್ಳಲು ನಿರ್ಣಾಯಕ ಒಪ್ಪಂದಗಳಿಗೆ ಸಹಿ ಹಾಕಿರುವುದಾಗಿ ಇಂದು ಪ್ರಕಟಿಸಿದೆ. ಈ … Read more

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಹೊಸದುರ್ಗ ಶಾಖಾ ಮಠದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ

ವಿಜಯ ದರ್ಪಣ ನ್ಯೂಸ್….. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಹೊಸದುರ್ಗ ಶಾಖಾ ಮಠದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ ತಾಂಡವಪುರ ಜುಲೈ 23 ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಪೀಠ ಹೊಸದುರ್ಗ ಶಾಖ ಮಠದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಬೆಂಗಳೂರಿನ ವಿಜಯನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು ‘ಈ ಪ್ರತಿಭಾ ಪುರಸ್ಕಾರ–2026’ ಕಾರ್ಯಕ್ರಮವನ್ನು ನಗರ ಅಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿ, ಮಾತನಾಡುತ್ತಾ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ‘ಕನಕ ಚೇತನ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು. ಜೊತೆಗೆ … Read more