ಲಕ್ಷದಲ್ಲಿ ಒಬ್ಬರಾಗುವಂತಹ ಸಾಧನೆ ಮಾಡಬೇಕು : ಉಪ ಲೋಕಾಯುಕ್ತ ಜಸ್ಟಿಸ್‌ ಬಿ.ವೀರಪ್ಪ

ವಿಜಯ ದರ್ಪಣ ನ್ಯೂಸ್…. ಲಕ್ಷದಲ್ಲಿ ಒಬ್ಬರಾಗುವಂತಹ ಸಾಧನೆ ಮಾಡಬೇಕು : ಉಪ ಲೋಕಾಯುಕ್ತ ಜಸ್ಟಿಸ್‌ ಬಿ.ವೀರಪ್ಪ ಶಿಡ್ಲಘಟ್ಟ : ಲಕ್ಷದಲ್ಲಿ ಒಬ್ಬರಾಗುವಂತಹ ಸಾಧನೆ ಮಾಡಬೇಕು ಜೀವನದಲ್ಲಿ ಎಷ್ಟೇ ಸಾಧನೆ ಮಾಡಿದರೂ ಪ್ರಾಮಾಣಿಕತೆ ಇಲ್ಲದಿದ್ದರೆ ಆ ಸಾಧನೆಗೆ ಯಾವುದೇ ಮೌಲ್ಯ ಇರುವುದಿಲ್ಲ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಪ್ರಾಮಾಣಿಕ ಹಾಗೂ ನ್ಯಾಯಬದ್ಧ ಜೀವನ ನಡೆಸಬೇಕು ಉಪ ಲೋಕಾಯುಕ್ತ ಜಸ್ಟಿಸ್‌ ಬಿ.ವೀರಪ್ಪ ತಿಳಿಸಿದರು. ತಾಲ್ಲೂಕಿನ ಭಕ್ತರಹಳ್ಳಿಯ ಬಿ.ಎಂ.ವಿ.ವಿದ್ಯಾಸಂಸ್ಥೆಯಲ್ಲಿ ಶಿಕ್ಷಣತಜ್ಞ ಹಾಗೂ ಗೌರವ ಡಾಕ್ಟರೇಟ್ ಪುರಸ್ಕೃತ ಡಾ. ಟಿ.ಕೆ. ನಾರಾಯಣಪ್ಪ ಅವರಿಗೆ ಅಭಿನಂದನಾ … Read more

ಹಡಪದ ಅಪ್ಪಣ್ಣ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ

ವಿಜಯ ದರ್ಪಣ ನ್ಯೂಸ್…. ಹಡಪದ ಅಪ್ಪಣ್ಣ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ ತಾಂಡವಪುರ ಜುಲೈ 20 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆಯುವ ಹಡಪದ ಅಪ್ಪಣ್ಣ ಅವರ ಜಯಂತಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ ಶಾಸಕ ದರ್ಶನ ಧ್ರುವನಾರಾಯಣ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು ಸಭೆಯಲ್ಲಿ ಮಾತಾಡಿದ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಹಡಪದ ಅಪ್ಪಣ್ಣ ಜಯಂತಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ … Read more

ಬೆಂಗಳೂರು ಗ್ರಾಮಾಂತರ ಜಿಲ್ಲಾ ಮೇರಾ ಯುವ ಭಾರತ್ ನ ಪ್ರಥಮ ಸಲಹಾ ಸಮಿತಿ ಸಭೆ

ವಿಜಯ ದರ್ಪಣ ನ್ಯೂಸ್…. ಬೆಂಗಳೂರು ಗ್ರಾಮಾಂತರ ಜಿಲ್ಲಾ ಮೇರಾ ಯುವ ಭಾರತ್ ನ ಪ್ರಥಮ ಸಲಹಾ ಸಮಿತಿ ಸಭೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜುಲೈ 20: ಯುವ ಸಬಲೀಕರಣ ರಾಷ್ಟ್ರದ ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿ ಅವಶ್ಯವಿದ್ದು, ಎಲ್ಲಾ ಇಲಾಖೆಗಳು ಮೈ ಭಾರತ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಮೇರಾ … Read more

ಭೂ ಸ್ವಾಧೀನ ೨೦೧೩ರ ಕಾಯಿದೆ ಮರು ಜಾರಿಗೆ ಹಕ್ಕೊತ್ತಾಯ ಮಾಡಲಾಗುವುದು : ಭಕ್ತರಹಳ್ಳಿ ಬೈರೇಗೌಡ

ವಿಜಯ ದರ್ಪಣ ನ್ಯೂಸ್… ಬಾಗಲಕೋಟೆ ಜಿಲ್ಲೆಯಲ್ಲಿ ಜು.೨೧ರಂದು ರೈತರ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಭೂ ಸ್ವಾಧೀನ ೨೦೧೩ರ ಕಾಯಿದೆ ಮರು ಜಾರಿಗೆ ಹಕ್ಕೊತ್ತಾಯ ಮಾಡಲಾಗುವುದು : ಭಕ್ತರಹಳ್ಳಿ ಬೈರೇಗೌಡ ಶಿಡ್ಲಘಟ್ಟ : ಕೃಷಿ ಮತ್ತು ಕೃಷಿಕರ ಪರ ನಡೆದ ಹೋರಾಟಗಳಲ್ಲಿ ಹುತಾತ್ಮರಾದ ರೈತರು, ರೈತ ನಾಯಕರಿಗೆ ಶ್ರದ್ಧಾಂಜಲಿ, ಪುಷ್ಪ ನಮನಗಳನ್ನು ಸಲ್ಲಿಸಲು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಜು.೨೧ರಂದು ಬೃಹತ್ ಕಾರ್ಯಕ್ರಮ ಏರ್ಪಡಿಸಿದೆ ಎಂದು ಹಸಿರು ಸೇನೆ ಮತ್ತು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ತಿಳಿಸಿದರು. … Read more

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯತಿ ಸದ್ಯಸರ ಒಕ್ಕೂಟದ ಪದಾಧಿಕಾರಿಗಳ ಸಭೆ

ವಿಜಯ ದರ್ಪಣ ನ್ಯೂಸ್… ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯತಿ ಸದ್ಯಸರ ಒಕ್ಕೂಟದ ಪದಾಧಿಕಾರಿಗಳ ಸಭೆ ತಾಂಡವಪುರ ಜುಲೈ 20ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ಮೈಸೂರಿನ ಹೋಟೆಲ್ ಗೋವರ್ಧನ್ ನ ಸತ್ಯಭಾಮ ಸಭಾಂಗಣದಲ್ಲಿ ಪೀಪಲ್ ಟ್ರೀ ಮತ್ತು ಅಬ್ದುಲ್ ನಜೀರ್ ಸಬ್ ಫೌಂಡೆಶನ್ ಸಹಕಾರದೊಂದಿಗೆ ಸಭೆ ನಡೆಯಿತು ಸಭೆಯಲ್ಲಿ ಮುಂಬರುವ ಗ್ರಾಮ ಪಂಚಾಯತಿ ಚುನಾವಣೆ ಗೆ ಪೂರ್ವಭಾವಿಯಾಗಿ ಎರಡು ಜಿಲ್ಲೆಗಳ ಎಲ್ಲಾ ತಾಲೂಕುಗಳಲ್ಲಿನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಮ್ಮ ಹಳ್ಳಿಯನ್ನು ಉಳಿಸೋಣ ಅಭಿಯಾನ ದ ಮೂಲಕ ಪಂಚಾಯತ್ … Read more

ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ : ಸಿಡಿಪಿಒ ವಿದ್ಯಾವಸ್ತ್ರದ್

ವಿಜಯ ದರ್ಪಣ ನ್ಯೂಸ್…. ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ : ಸಿಡಿಪಿಒ ವಿದ್ಯಾವಸ್ತ್ರದ್ ಶಿಡ್ಲಘಟ್ಟ : ಗೃಹಲಕ್ಷ್ಮಿ ಯೋಜನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸಂದೇಶಗಳು ಹಾಗೂ ವದಂತಿಗಳಿಂದ ಫಲಾನುಭವಿಗಳು ಗೊಂದಲಕ್ಕೆ ಒಳಗಾಗಬಾರದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ವಿದ್ಯಾವಸ್ತ್ರದ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು ವಿವರಿಸಿದರು.ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ಮತ್ತೊಮ್ಮೆ ಹೊಸ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದರು. ಈ ಯೋಜನೆಯಡಿ ಈಗಾಗಲೇ ಹೆಸರು ನೋಂದಾಯಿಸಿರುವ … Read more

ಲೆಕ್ಸಸ್ ಇಂಡಿಯಾದಿಂದ ತನ್ನ ಹೊಚ್ಚಹೊಸ ಇ.ಎಸ್.359 ಎಚ್ ಬುಕಿಂಗ್ ಗಳು ಪ್ರಾರಂಭ

ವಿಜಯ ದರ್ಪಣ ನ್ಯೂಸ್…. ಲೆಕ್ಸಸ್ ಇಂಡಿಯಾದಿಂದ ತನ್ನ ಹೊಚ್ಚಹೊಸ ಇ.ಎಸ್.359 ಎಚ್ ಬುಕಿಂಗ್ ಗಳು ಪ್ರಾರಂಭ   ಹೊಚ್ಚಹೊಸ ಇಎಸ್ ಸೆಲ್ಫ್-ಚಾರ್ಜಿಂಗ್ ಹೈಬ್ರಿಡ್ ಎಲೆಕ್ಟ್ರಿಕ್ ಕಾರಿನೊಂದಿಗೆ ಇಎಸ್ ಸರಣಿಯನ್ನು ವಿಸ್ತರಿಸಲಾಗುತ್ತಿದೆ. ಲೆಕ್ಸಸ್‌ನ ಮುಂದಿನ ಪೀಳಿಗೆಯ ವಿದ್ಯುದೀಕರಿಸಿದ ವಾಹನಗಳ ಸರಣಿಯನ್ನು ಮುನ್ನಡೆಸುತ್ತಿರುವ ಮೊದಲ ಮಾದರಿ ಇದಾಗಿದ್ದು, ಇದು ಹೈಬ್ರಿಡ್ ಎಲೆಕ್ಟ್ರಿಕ್ ವೆಹಿಕಲ್ (ಎಚ್.ಇ.ವಿ.) ಮತ್ತು ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ (ಬಿ.ಇ.ವಿ) ಪವರ್‌ಟ್ರೇನ್‌ ಎರಡರ ಆಯ್ಕೆಯಲ್ಲೂ ಲಭ್ಯವಿದೆ. -ಇದು ಲೆಕ್ಸಸ್ ನ ಹೊಸ ವಿನ್ಯಾಸ ಭಾಷೆಯನ್ನು ಹೊಂದಿದ್ದು ಮುಂದಿನ ತಲೆಮಾರಿನ … Read more

ಉದ್ಯೋಗಕ್ಕೆ ಜ್ಞಾನವಿದ್ದರೆ ಸಾಲದು ಕೌಶಲ್ಯವೂ ಬೇಕು

ವಿಜಯ ದರ್ಪಣ ನ್ಯೂಸ್….. ಉದ್ಯೋಗಕ್ಕೆ ಜ್ಞಾನವಿದ್ದರೆ ಸಾಲದು ಕೌಶಲ್ಯವೂ ಬೇಕು ಲೇಖನ: ಜಯಶ್ರೀ.ಜೆ. ಅಬ್ಬಿಗೇರಿ  ದಿನದಿಂದ ದಿನಕ್ಕೆ ಬದುಕಿನ ರೈಲು ಓಡಿಸುವುದು ಕಷ್ಟವೆನಿಸುತ್ತಿದೆ. ಜಗತ್ತು ಹಾರುವ ರಾಕೆಟ್ ವೇಗದ ಗತಿಗೆ ನಮ್ಮ ಗತಿ ತುಂಬಾ ಕಡಿಮೆಯೆನಿಸುತ್ತಿದೆ. ಹೀಗಾಗಿ ನಿತ್ಯ ಸಮಸ್ಯೆಗಳ ಸುಳಿಯಲ್ಲಿ ಸಿಕ್ಕಿ ವಿಲ ವಿಲ ಒದ್ದಾಡುತ್ತಿದ್ದೇವೆ. ಬದುಕಿಗೆ ಆತುಕೊಂಡಿರುವ ಹಲವಾರು ಕೆಲಸ ಕಾರ್ಯಗಳ ನಿರ್ವಹಣೆಯ ಅಗತ್ಯತೆ ಅನಿವಾರ್ಯತೆ ಬಿಡದೇ ಕಾಡುತ್ತಿದೆ. ಪಡೆದಿರುವ ಜ್ಞಾನ, ಮಾಡಿರುವ ಅಧ್ಯಯನ ಸಾಲದು ಅನಿಸುತ್ತಿದೆ. ಯಾವೆಲ್ಲ ಅನುಭವಗಳಿದ್ದರೂ ಉಪಯೋಗಕ್ಕೆ ಬರುತ್ತಿಲ್ಲ. ಹೊಸ … Read more

ಅಧರಗಳ ಅಮೃತ ಮಿಲನ

ವಿಜಯ ದರ್ಪಣ ನ್ಯೂಸ್…. ಅಧರಗಳ ಅಮೃತ ಮಿಲನ ಲೇಖನ: ಜಯಶ್ರೀ ಜೆ ಅಬ್ಬಿಗೇರಿ  ಪ್ರೀತಿಯ ಐಶ್ವರ್ಯ ತಂಗಾಳಿ ತೀಡುತ್ತಿದ್ದ ಚೆಂದದ ಮುಸ್ಸಂಜೆಯಲ್ಲಿ ಕಾಲೇಜಿನ ಸಾಂಸ್ಕೃತಿಕ ಸಮಾರಂಭದಲ್ಲಿ ನಿನ್ನಂದದ ವರ್ಷಧಾರೆ ಕಣ್ಣು ತುಂಬುತ್ತಿತ್ತು. ಶರತ್ಕಾಲದ ಪೂರ್ಣಚಂದಿರನ ನಾಚಿಸುವ ಮೊಗ, ಕೆಂದುಟಿಯಂಚಿನ ನಗು, ಶಿಲ್ಪಿ ಕೆತ್ತಿದ ಮೈಮಾಟ, ಕವಿಯ ಕಲ್ಪನೆಗೂ ಸಿಗದ ಅಪರೂಪದ ರೂಪ ರಾಶಿ ಅತ್ತಿಂದಿತ್ತ ಇತ್ತಿಂದಿತ್ತ ಓಡಾಡುತ್ತಿತ್ತು. ಬಂಗಾರದ ಮೈಬಣ್ಣಕ್ಕೆ ನವಿಲು ರಂಗಿನ ಮೈಸೂರು ಸಿಲ್ಕ್ ಸೀರೆಯುಟ್ಟು, ಬೆನ್ನಿಗೆ ತೋಳಿಗೆ ಡಿಸೈನ್ ಮಾಡಿಸಿದ ನೀಲಿಬಣ್ಣದ ರವಿಕೆ ತೊಟ್ಟಿದ್ದೆ. … Read more

ದೇಶ ಸೇವೆ – ದೇಶಭಕ್ತಿ….

ವಿಜಯ ದರ್ಪಣ ನ್ಯೂಸ್… ದೇಶ ಸೇವೆ – ದೇಶಭಕ್ತಿ…. ********************** ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬರು ಸ್ವಾತಂತ್ರ್ಯ ದಿನದ ಪ್ರಯುಕ್ತ ಅವರ ಶಾಲೆಯ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಲು ” ದೇಶ ಸೇವೆ – ದೇಶಭಕ್ತಿ ” ಎಂಬ ವಿಷಯದ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಮನವಿ ಮಾಡಿಕೊಂಡರು. ಆ ಮಗುವಿಗೆ ನಾನು ಹೇಳಿದ ವಿಷಯಗಳು………… ದೇಶ ಸೇವೆ *********** ” ದೇಶ ನಿನಗೇನು ಕೊಟ್ಟಿದೆ ಎಂಬುದನ್ನು ಕೇಳುವುದಕ್ಕೆ ಮೊದಲು, ನೀನು ದೇಶಕ್ಕಾಗಿ ಏನು ಕೊಟ್ಟಿರುವೆ ಎಂದು ನಿನ್ನನ್ನೇ ಕೇಳಿಕೋ ” … Read more