ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜುಲೈ 31: ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇಂದು ಅಮಿಟಿ ವಿಶ್ವವಿದ್ಯಾಲಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವಿಭಾಗದ ವತಿಯಿಂದ ಹ್ಮಮಿಕೊಂಡಿದ್ದ ಡ್ರಗ್ಸ್ … Read more

ರೈತರಿಗ ನೀರು ಕೊಡಿ, ರೈತರು ಎಲ್ಲವನ್ನೂ  ಸಮಾಜಕ್ಕೆ ಕೊಡಬಲ್ಲಷ್ಟು ಶಕ್ತರು : ಶ್ರೀ ಶ್ರೀ ಮಂಗಳಾನಂದನಾಥಸ್ವಾಮಿ

ವಿಜಯ ದರ್ಪಣ ನ್ಯೂಸ್…..  ರೈತರಿಗ ನೀರು ಕೊಡಿ, ರೈತರು ಎಲ್ಲವನ್ನೂ  ಸಮಾಜಕ್ಕೆ ಕೊಡಬಲ್ಲಷ್ಟು ಶಕ್ತರು : ಶ್ರೀ ಶ್ರೀ ಮಂಗಳಾನಂದನಾಥಸ್ವಾಮಿ ಶಿಡ್ಲಘಟ್ಟ : ನಮ್ಮ ಮಠ, ಮಠದ ಶ್ರೀಗಳು ಅಂದಿನಿದ ಇಂದಿನವರೆಗೂ ನೀರಾವರಿ ಹೋರಾಟಗಳಿಗೆ ಬೆಂಬಲ ನೀಡುವ ಮೂಲಕ ರೈತ ಪರ ನಿಂತ ಪರಂಪರೆ ಇದೆ ,ಅಖಂಡ ಕೋಲಾರ ಜಿಲ್ಲೆಯಲ್ಲಿ ಆರಂಭವಾದ ಶಾಶ್ವತ ನೀರಾವರಿ ಹೋರಾಟ ಸೇರಿದಂತೆ ಎಲ್ಲ ರೀತಿಯ ಕೃಷಿ ಮತ್ತು ಕುಡಿಯುವ ನೀರಿನ ಹೋರಾಟಗಳಲ್ಲಿ ನಮ್ಮ ಶ್ರೀಗಳು ಭಾಗವಹಿಸಿದ್ದಾರೆ ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖೆಯ … Read more

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ವಿಜಯ ದರ್ಪಣ ನ್ಯೂಸ್….. ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ….. ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಈ ಬಾರಿಯ ದಸರಾ ಮಹೋತ್ಸವವನ್ನು ಪೌರಕಾರ್ಮಿಕರು( ಹತ್ತು ಜನ ಪೌರಕಾರ್ಮಿಕರ ತಂಡ ಅಥವಾ ಸಾಂಕೇತಿಕವಾಗಿ ಯಾರಾದರೂ ಒಬ್ಬ ಸ್ಥಳೀಯ ಪೌರಕಾರ್ಮಿಕರು ) ಉದ್ಘಾಟಿಸಲು ಆಹ್ವಾನ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಇಡೀ ರಾಜ್ಯದಲ್ಲಿ ಆರೋಗ್ಯಯುತ, ಸ್ವಚ್ಛ ವಾತಾವರಣ … Read more