ತೊಟ್ಟು ಕಳಚಿದ ಹೂವಿನ ಮಾತು

ವಿಜಯ ದರ್ಪಣ ನ್ಯೂಸ್…. ತೊಟ್ಟು ಕಳಚಿದ ಹೂವಿನ ಮಾತು *ತೊಟ್ಟು ಕಳಚಿ ಬಿದ್ದೆನೆಂದು *ಹೂವು ಎಂದೂ ದುಃಖಿಸದು *ತನ್ನ ಪರಿಮಳದ ಪಯಣವನ್ನು *ಗಾಳಿಯೊಡನೆ ಕಳುಹಿಸಿ ನಗುತ್ತದೆ *ಕೊಂಬೆಯ ಮೇಲೇ ನಿಂತಿದ್ದಾಗ *ಕಣ್ಣಿಗೆ ಹಬ್ಬವಾಗಿದ್ದೆ *ಮಣ್ಣಿನ ಮಡಿಲಿಗೆ ಸೇರಿದಾಗ *ಜೀವನದ ಅರ್ಥವಾಗಿದ್ದೆ *ಬಾಳು ಎಂದರೆ ಎತ್ತರದಲ್ಲಿರುವುದಲ್ಲ *ಇತರರ ಹೃದಯದಲ್ಲಿ ಉಳಿಯುವುದು *ಹೂವು ಎಂದರೆ ಬಣ್ಣದಲ್ಲಿರುವುದಲ್ಲ *ಸುಗಂಧವಾಗಿ ಹರಡುವುದು *ಕ್ಷಣಕಾಲದ ಸೌಂದರ್ಯವೇ ಸರಿ *ಆದರೂ ಅದರ ನೆನಪು ಶಾಶ್ವತ *ಒಳ್ಳೆಯ ಮನಸ್ಸಿನ ಮನುಷ್ಯನೂ ಹಾಗೆಯೇ *ಅವನ ಹೆಜ್ಜೆ ಗುರುತು ಅಮರ … Read more

ಶೇಷಾದ್ರಿಪುರಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕ ವಿಶೇಷ ಸಂಚಿಕೆ **ಅಂಕುರ ANKURA** ಬಿಡುಗಡೆ 

ವಿಜಯ ದರ್ಪಣ ನ್ಯೂಸ್…. ಶೇಷಾದ್ರಿಪುರಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕ ವಿಶೇಷ ಸಂಚಿಕೆ **ಅಂಕುರ ANKURA** ಬಿಡುಗಡೆ  ಬೆಂಗಳೂರು ನಗರದ ಶೇಷಾದ್ರಿಪುರಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕ ವಿಶೇಷ ಸಂಚಿಕೆ **ಅಂಕುರ ANKURA** ವನ್ನು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರು, ಶಿಕ್ಷಣ ತಜ್ಞರಾದ ನಾಡೋಜ ಡಾ.ವೂಡೇ‌ ಪಿ . ಕೃಷ್ಣ ಅವರು ಬಿಡುಗಡೆ ಮಾಡಿದರು. ಪ್ರಾಂಶುಪಾಲರಾದ ಪ್ರೊ.ಪ್ರಶಾಂತ್,ಆರ್, ಸಂಚಿಕೆಯ ಸಂಪಾದಕ ಮಂಡಳಿಯ ಸಂಚಾಲಕ ಡಾ.ಎಸ್.ರಾಮಲಿಂಗೇಶ್ವರ್ , ಸದಸ್ಯರಾದ ಬಿ.ವಿ.ರಾಧಿಕಾ, ಡಾ.ಮುರುಳಿ ಮೋಹನ್. ವಿ. … Read more

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ

ವಿಜಯ ದರ್ಪಣ ನ್ಯೂಸ್… ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ ತಾಂಡವಪುರ ಆಗಸ್ಟ್ 31 ಮೈಸೂರಿನ ಪ್ರಾದೇಶಿಕ ಆಯುಕ್ತ ಕಚೇರಿಯಲ್ಲಿ ಪೌರಡಳಿತ ಸಚಿವ ಕೆ ಸಿ ಬಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ಇಂದು “ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು ಸಭೆಯಲ್ಲಿ ಸಚಿವರು ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರು ವಿಧಾನಸಭಾ ಪರಿಷತ್ ಸದಸ್ಯರುಗಳ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಅಭಿಪ್ರಾಯ ಪಡೆದುಕೊಂಡ ಸಚಿವರು … Read more

ಮಳೆಗಾಲ ಮತ್ತು ರೋಗನಿರೋಧಕ ಶಕ್ತಿ: ಮಳೆಗಾಲದಲ್ಲಿ ವಿಟಮಿನ್ C ಏಕೆ ಮುಖ್ಯ?

ವಿಜಯ ದರ್ಪಣ ನ್ಯೂಸ್….. ಮಳೆಗಾಲ ಮತ್ತು ರೋಗನಿರೋಧಕ ಶಕ್ತಿ: ಮಳೆಗಾಲದಲ್ಲಿ ವಿಟಮಿನ್ C ಏಕೆ ಮುಖ್ಯ? ಮಳೆಗಾಲವು ಬೇಸಿಗೆಯ ಬಿಸಿಲಿನಿಂದ ಬಹುನಿರೀಕ್ಷಿತ ಪರಿಹಾರವನ್ನು ನೀಡುತ್ತದೆ. ಆದರೆ ಇದೇ ಸಮಯದಲ್ಲಿ ಸಾಮಾನ್ಯ ಕಾಯಿಲೆಗಳಿಗೆ ನಾವು ಹೆಚ್ಚು ಒಳಗಾಗುವ ಸಾಧ್ಯತೆಯೂ ಇರುತ್ತದೆ. ಹೆಚ್ಚಿದ ತೇವಾಂಶ, ತಾಪಮಾನದಲ್ಲಿನ ಬದಲಾವಣೆಗಳು ಮತ್ತು ನೀರು ನಿಲ್ಲುವ ಪರಿಸ್ಥಿತಿಗಳು ಬ್ಯಾಕ್ಟೀರಿಯಾ, ವೈರಸ್‌ಗಳು ಮತ್ತು ಶಿಲೀಂಧ್ರಗಳು ಬೆಳೆಯಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸಬಹುದು. ಇದರಿಂದ ಸೋಂಕುಗಳ ಅಪಾಯ ಹೆಚ್ಚಾಗಬಹುದು. ಮಳೆಗೆ ಒಡ್ಡಿಕೊಳ್ಳುವ ಜನರಲ್ಲಿ ಉಸಿರಾಟದ ಸೋಂಕುಗಳು ಉಂಟಾಗುವ ಸಾಧ್ಯತೆ … Read more

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್….. ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ ತಾಂಡವಪುರ ಆಗಸ್ಟ್ 31 ಮೈಸೂರು ಜಿಲ್ಲೆವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಜಿ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬವನ್ನು ಆಚರಿಸಲಾಯಿತು ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬದ ಪ್ರಯುಕ್ತ ವರುಣ ವಿಧಾನಸಭಾ ಕ್ಷೇತ್ರದ ತಗಡೂರು ಬ್ಲಾಕ್ … Read more

ರಾಜ್ಯದ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು : ರೈತ ಸಂಘದ ಅದ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

ವಿಜಯ ದರ್ಪಣ ನ್ಯೂಸ್….. ರಾಜ್ಯದ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು : ರೈತ ಸಂಘದ ಅದ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಶಿಡ್ಲಘಟ್ಟ : ರಾಜ್ಯ ಸರ್ಕಾರ 100 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ರಾಜ್ಯದ ಇನ್ನುಳಿದ ಎಲ್ಲಾ ತಾಲ್ಲೂಕು ಬರಪೀಡಿತ ಎಂದು ಘೋಷಿಸಬೇಕು ಇದು ಕಣ್ಣೂರೆಸುವ ತಂತ್ರ ಆಗಬಾರದು ಎಂದು ಹಸಿರು ಸೇನೆ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖ‌ರ್ ಆಗ್ರಹಿಸಿದರು. ತಾಲ್ಲೂಕಿನ ವೀರಾಪುರ ಮತ್ತೀತರೆ ಗ್ರಾಮಗಳ ಹೊಲಗಳಿಗೆ ಭೇಟಿ ನೀಡಿ ಬಿತ್ತನೆ, ಬರದ ಸ್ಥಿತಿ ಕುರಿತು … Read more

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ  20 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್…. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ  20 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್ ತಾಂಡವಪುರ ಆಗಸ್ಟ್ 31 ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕ ಸಂಘದ ಕಟ್ಟಡ ನಿರ್ಮಾಣಕ್ಕೆ ನನ್ನ ವಿಧಾನ ಪರಿಷತ್ ಅನುದಾನದಲ್ಲಿ 20 ಲಕ್ಷ ರೂಗಳನ್ನು ನೀಡುವುದಾಗಿ ಹಿರಿಯ ಪತ್ರಕರ್ತರು ಹಾಗೂ ವಿಧಾನಪರಿಷತ್ ಸದಸ್ಯ ಕೆ ಶಿವಕುಮಾರ್ ಅವರು ಘೋಷಣೆ ಮಾಡಿದರು ಅವರು ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಆವರಣದಲ್ಲಿರುವ ತಮ್ಮ ನೂತನ … Read more

ಪ್ರಾದೇಶಿಕ ವಿಪತ್ತುಗಳನ್ನು ಎದುರಿಸಲು 5 ರಾಷ್ಟ್ರಗಳ ಹಿಮಾಲಯನ್ ಮಂಡಳಿ ರಚಿಸಲು ಸದ್ಗುರುಗಳಿಂದ ಕರೆ: ನೇಪಾಳ ಪ್ರಧಾನಿ ವಿಪತ್ತು ಪರಿಹಾರ ನಿಧಿಗೆ ₹1 ಕೋಟಿ ದೇಣಿಗೆ

ವಿಜಯ ದರ್ಪಣ ನ್ಯೂಸ್…. ಪ್ರಾದೇಶಿಕ ವಿಪತ್ತುಗಳನ್ನು ಎದುರಿಸಲು 5 ರಾಷ್ಟ್ರಗಳ ಹಿಮಾಲಯನ್ ಮಂಡಳಿ ರಚಿಸಲು ಸದ್ಗುರುಗಳಿಂದ ಕರೆ: ನೇಪಾಳ ಪ್ರಧಾನಿ ವಿಪತ್ತು ಪರಿಹಾರ ನಿಧಿಗೆ  ₹ 1 ಕೋಟಿ ದೇಣಿಗೆ ಕಠ್ಮಂಡು, 31 ಆಗಸ್ಟ್ 2026: ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ವಿನಾಶಕಾರಿ ಹಠಾತ್ ಪ್ರವಾಹದ ನಂತರ ತಮ್ಮ ಮೊದಲ ಸಾರ್ವಜನಿಕ ಕಾರ್ಯಕ್ರಮದಲ್ಲಿ, ಸೂಕ್ಷ್ಮ ಹಿಮಾಲಯ ಪ್ರದೇಶದಲ್ಲಿ ಎದುರಾಗುವ ವಿಪತ್ತುಗಳನ್ನು ನಿಭಾಯಿಸಲು ಹಿಮಾಲಯ ಪ್ರದೇಶದ ರಾಷ್ಟ್ರಗಳ ನಡುವೆ ಹೆಚ್ಚಿನ ಸಹಕಾರಕ್ಕೆ ಸದ್ಗುರುಗಳು ಕರೆ ನೀಡಿದರು. ಭಾನುವಾರ ಕಠ್ಮಂಡುವಿನಲ್ಲಿ ನಡೆದ … Read more

ಮಧುಸೂದನ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್….. ಮಧುಸೂದನ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕ ಪ್ರಶಸ್ತಿ ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಪಿಆರ್‌ಎಂ ಕನ್ಸ್ಟ್ರಕ್ಷನ್ ಮಾಲೀಕರಾದ ಸಮಾಜಮುಖಿ ಉದ್ಯಮಿ ಮಧುಸೂದನ್ ಅವರಿಗೆ ಐಕಾನ್ ಆಫ್ ಇಂಡಿಯನ್ ಬಿಸಿನೆಸ್ ಸಂಸ್ಥೆಯ ವತಿಯಿಂದ ಪ್ರತಿಷ್ಠಿತ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ ಸುಮಾರು 10 ವರ್ಷಗಳಿಂದ ನಿರ್ಮಾಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಧುಸೂದನ್ ಅವರು ಗುಣಮಟ್ಟದ ಕಟ್ಟಡ ನಿರ್ಮಾಣದ ಮೂಲಕ ತಮ್ಮದೇ ಆದ ಛಾಪು … Read more

ಶಶಿಕುಮಾರ್ ವಿರುದ್ಧ ಸುಳ್ಳು ಆರೋಪ.ತೇಜೋವಧೆಗೆ ಯತ್ನ: ಯಳಚಹಳ್ಳಿ ಗ್ರಾಮಸ್ಥರ ಆರೋಪ

ವಿಜಯ ದರ್ಪಣ ನ್ಯೂಸ್….. ಶಶಿಕುಮಾರ್ ವಿರುದ್ಧ ಸುಳ್ಳು ಆರೋಪ,ತೇಜೋವಧೆಗೆ ಯತ್ನ: ಯಳಚಹಳ್ಳಿ ಗ್ರಾಮಸ್ಥರ ಆರೋಪ ಹೊಸಕೋಟೆ – ಸ್ವಂತ ದುಡಿಮೆಯಿಂದ ಜೀವನ ಕಟ್ಟಿಕೊಂಡು, ತಮ್ಮ ಗ್ರಾಮದ ಬಡ ಹಾಗೂ ಅಗತ್ಯವಿರುವ ಜನರಿಗೆ ನಿರಂತರವಾಗಿ ನೆರವು ನೀಡುತ್ತಿರುವ ಯಳಚಹಳ್ಳಿಯ ವೈ. ಶಶಿಕುಮಾರ್ ಅವರ ವಿರುದ್ಧ ಕೆಲವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಯಳಚಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ನಂದಗುಡಿ ಹೋಬಳಿಯ ಯಳಚಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಅಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಶಶಿಕುಮಾರ್ … Read more