ಸುಧೀಂದ್ರನಗರ ರಾಯರ ಮಠದಲ್ಲಿ ಗುರುರಾಯರ ಆರಾಧನೆ

ವಿಜಯ ದರ್ಪಣ ನ್ಯೂಸ್….. ಸುಧೀಂದ್ರನಗರ ರಾಯರ ಮಠದಲ್ಲಿ ಗುರುರಾಯರ ಆರಾಧನೆ ಬೆಂಗಳೂರು : ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ನಗರದ ಈಜುಕೊಳ ಬಡಾವಣೆಯ ಸುಧೀಂದ್ರನಗರದ 6ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ‘ಕಲಿಯುಗದ ಕಾಮಧೇನು’ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವನ್ನು ಆಗಸ್ಟ್ 19 ರಿಂದ ಸೆಪ್ಟೆಂಬರ್ 1ರ ವರೆಗೆ ಆಯೋಜಿಸಲಾಗಿದೆ. ಆಗಸ್ಟ್ 19-ಶ್ರೀಮನ್ಮಾಧವತೀರ್ಥ ಮಠಾಧೀಶರಾದ ಶ್ರೀ 1008 ಶ್ರೀ ವಿದ್ಯಾವಲ್ಲಭಮಾಧವತೀರ್ಥ ಶ್ರೀ ಪಾದಂಗಳವರಿಂದ ಸಮಾರಂಭದ ಉದ್ಘಾಟನೆ ಮತ್ತು ಅನುಗ್ರಹ ಸಂದೇಶ. ಭಜನಾ … Read more

ಕೊಡಗಿನ ಜನರಿಗೆ ಮತ್ತು ಆಡಳಿತ ವ್ಯವಸ್ಥೆಗೆ ಕಠಿಣ ಎಚ್ಚರಿಕೆ

ವಿಜಯ ದರ್ಪಣ ನ್ಯೂಸ್…….. ಕೊಡಗಿನ ಜನರಿಗೆ ಮತ್ತು ಆಡಳಿತ ವ್ಯವಸ್ಥೆಗೆ ಕಠಿಣ ಎಚ್ಚರಿಕೆ ಮಡಿಕೇರಿ : ಇನ್ನು ಈ ವಿಚಾರವನ್ನು ಮೃದುವಾಗಿ ಹೇಳುವ ಅಗತ್ಯವಿಲ್ಲ. ವರ್ಷಗಳಿಂದ ಮಡಿಕೇರಿ ನಗರದ ಹಲವು ಪ್ರಮುಖ ರಸ್ತೆಗಳು ಹದಗೆಟ್ಟು ಬಿದ್ದಿವೆ. ಸಂಪಿಗೆ ಕಟ್ಟೆಯಿಂದ ಎ.ವಿ. ಶಾಲೆವರೆಗಿನ ರಸ್ತೆ ರಾಜಾಸೀಟ್ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳ ದುಸ್ಥಿತಿ ಎಲ್ಲರ ಕಣ್ಣ ಮುಂದಿದೆ. ಈ ರಸ್ತೆಗಳ ಗುಂಡಿಗಳ ಬಗ್ಗೆ ಎಷ್ಟೋ ಬಾರಿ ಸುದ್ದಿ ಬಂದಿದೆ ಸಮಾಜ ಸೇವಕರು ಕನ್ನಡಪರ ಸಂಘಟನೆಗಳು ಅಭಿವೃದ್ಧಿ ಸಮಿತಿಗಳು … Read more

ನಂಜನಗೂಡು ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ 

ವಿಜಯ ದರ್ಪಣ ನ್ಯೂಸ್…. ನಂಜನಗೂಡು ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ  ತಾಂಡವಪುರ ಆಗಸ್ಟ್ 16 ನಂಜನಗೂಡು ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಸಲಾಯಿತು ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಸಕರು, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು … Read more

ಈಶ ಗ್ರಾಮೋತ್ಸವ 2026: 300ಕ್ಕೂ ಹೆಚ್ಚು ಗ್ರಾಮೀಣ ಆಟಗಾರರ ಸಮಾಗಮದೊಂದಿಗೆ ಮೈಸೂರಿನಲ್ಲಿ ಕರ್ನಾಟಕ ವಿಭಾಗೀಯ ಪಂದ್ಯಗಳ ಸಮಾಪಣೆ

ವಿಜಯ ದರ್ಪಣ ನ್ಯೂಸ್….. ಈಶ ಗ್ರಾಮೋತ್ಸವ 2026: 300ಕ್ಕೂ ಹೆಚ್ಚು ಗ್ರಾಮೀಣ ಆಟಗಾರರ ಸಮಾಗಮದೊಂದಿಗೆ ಮೈಸೂರಿನಲ್ಲಿ ಕರ್ನಾಟಕ ವಿಭಾಗೀಯ ಪಂದ್ಯಗಳ ಸಮಾಪಣೆ *ಆಗಸ್ಟ್ 16, 2026*: 18ನೇ ಆವೃತ್ತಿಯ ಈಶ ಗ್ರಾಮೋತ್ಸವ 2026ರ ಕರ್ನಾಟಕ ವಿಭಾಗೀಯ ಪಂದ್ಯಗಳು ಮೈಸೂರಿನ ಜಗದೀಶ್ ಪ್ರಸಾದ್ ಆಟದ ಮೈದಾನ ಜಯಲಕ್ಷ್ಮಿ ಪುರಂ ನಲ್ಲಿ ನಡೆದಿದ್ದು, ಈ ಭಾಗದ 300ಕ್ಕೂ ಹೆಚ್ಚು ಗ್ರಾಮೀಣ ಆಟಗಾರರು ಭಾಗವಹಿಸಿದ್ದರು. ಈಶ ಔಟ್‌ರೀಚ್ ಆಯೋಜಿಸಿದ್ದ ಈ ವಿಭಾಗೀಯ ಪಂದ್ಯಗಳಲ್ಲಿ 20 ಪುರುಷರ ವಾಲಿಬಾಲ್ ತಂಡಗಳು ಮತ್ತು 12 … Read more

ಬಂಚಳ್ಳಿ ಹುಂಡಿ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ

ವಿಜಯ ದರ್ಪಣ ನ್ಯೂಸ್…… ಬಂಚಳ್ಳಿ ಹುಂಡಿ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ  ತಾಂಡವಪುರ ಆಗಸ್ಟ್ 16: ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ವರ್ಣ ವಿಧಾನಸಭಾ ಕ್ಷೇತ್ರದ ಬಂಚಳ್ಳಿ ಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಿದರು ಈ ಕಾರ್ಯಕ್ರಮಕ್ಕೆ ಶಾಲೆಗೆ ಭೂಮಿ ನೀಡಿದ ಭೂತಾನಿಗಳು ಹಾಗೂ ಕಾಂಗ್ರೆಸ್ ಮುಖಂಡ ಮನ್ನೇಗೌಡ ಗ್ರಾಮ ಪಂಚಾಯತಿ ಮಾಜಿ … Read more

ತಮಿಳುನಾಡಿಗಾಗಿ ನೀರು ಬಿಟ್ಟಿಲ್ಲ : ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ”

ವಿಜಯ ದರ್ಪಣ ನ್ಯೂಸ್….. ಮುಂದಿನ ಆಗಸ್ಟ್ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ “ತಮಿಳುನಾಡಿಗಾಗಿ ನೀರು ಬಿಟ್ಟಿಲ್ಲ : ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ” ಮಂಡ್ಯ, ಆಗಸ್ಟ್ 15, ಬೃಹತ್ ಮತ್ತು ಮಧ್ಯಮ ಜಲಸಂಪನ್ಮೂಲ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ* ಅವರು ಇಂದು ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ರಾಜ್ಯದ ನೀರಾವರಿ ಯೋಜನೆಗಳು ಮತ್ತು ಕಾವೇರಿ ವಿವಾದದ ಕುರಿತು ಪ್ರಮುಖ ಘೋಷಣೆಗಳನ್ನು ಮಾಡಿದರು. ಮೇಕೆದಾಟು ಯೋಜನೆಗೆ ವೇಗ ಮುಂದಿನ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ*ಮಾಡುವುದೇ ನಮ್ಮ ಗುರಿ” … Read more

ತಲಕಾವೇರಿಗೆ ಯಾಕೆ ಹೋಗಲಿಲ್ಲ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ?

ವಿಜಯ ದರ್ಪಣ ನ್ಯೂಸ್….. ತಲಕಾವೇರಿಗೆ ಯಾಕೆ ಹೋಗಲಿಲ್ಲ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ? ಮಡಿಕೇರಿ: ಭಾಗಮಂಡಲಕ್ಕೆ ಬಂದು ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕೇವಲ ಕೆಲವೇ ದೂರದಲ್ಲಿರುವ ತಲಕಾವೇರಿಗೆ ಭೇಟಿ ನೀಡದೆ ಹಿಂತಿರುಗಿರುವುದು ಇದೀಗ ಕೊಡಗಿನ ಜನರಲ್ಲಿ ಗಂಭೀರ ಪ್ರಶ್ನೆ ಮೂಡಿಸಿದೆ. ಮುಖ್ಯಮಂತ್ರಿಗಳೇ ಇದು ಕೇವಲ ಒಂದು ಪ್ರವಾಸದ ಪ್ರಶ್ನೆಯಲ್ಲ ಇದು ಕಾವೇರಿಯ ಅಸ್ತಿತ್ವ ಮತ್ತು ಗೌರವದ ಪ್ರಶ್ನೆ, ನೀರು ನೀಡುವ ತಾಯಿ ಲಕ್ಷಾಂತರ ಅಲ್ಲ ಕೋಟ್ಯಂತರ ಜೀವಿಗಳ ಬದುಕಿಗೆ ನೀರುಣಿಸುವ ತಾಯಿ. … Read more

ಜಿಲ್ಲಾಡಳಿತ ಭವನದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಜನ್ಮದಿನ ಆಚರಣೆ

ವಿಜಯ ದರ್ಪಣ ನ್ಯೂಸ್….. ಜಿಲ್ಲಾಡಳಿತ ಭವನದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಜನ್ಮದಿನ ಆಚರಣೆ ಜಿಲ್ಲಾಧಿಕಾರಿ ಅವರಿಂದ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಜೈ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ. 15 : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಸಂಗೊಳ್ಳಿ ರಾಯಣ್ಣರ ಭಾವಚಿತ್ರಕ್ಕೆ ಪುಷ್ಪ ನಮನ … Read more

ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ: “ಸ್ಥಳಕ್ಕೆ ಆಗಮಿಸಿದ ಸಚಿವ ಚಲುವರಾಯಸ್ವಾಮಿ – ‘ನಿಮ್ಮ ಬೇಡಿಕೆ ಶೀಘ್ರ ಪರಿಹರಿಸುವ ಭರವಸೆ’

ವಿಜಯ ದರ್ಪಣ ನ್ಯೂಸ್…. ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ : “ಸ್ಥಳಕ್ಕೆ ಆಗಮಿಸಿದ ಸಚಿವ ಚಲುವರಾಯಸ್ವಾಮಿ – ‘ನಿಮ್ಮ ಬೇಡಿಕೆ ಶೀಘ್ರ ಪರಿಹರಿಸುವ ಭರವಸೆ’” ಮಂಡ್ಯ, ಆಗಸ್ಟ್ 15, 80ನೇ ಸ್ವಾತಂತ್ರ್ಯ ದಿನದಂದೇ *ರಾಜ್ಯ ರೈತ ಸಂಘ*ದ ನೇತೃತ್ವದಲ್ಲಿ ರೈತರು ಮಂಡ್ಯದ *ಸಂಜಯ್ ವೃತ್ತದಲ್ಲಿ* ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಮತ್ತು ನೀರಾವರಿ ಇಲಾಖೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರ ಪ್ರಮುಖ … Read more

ಜ್ಞಾನ ಮತ್ತು ಅಹಂಕಾರ ಎರಡಕ್ಕೂ ನೇರ ಸಂಬಂಧ ಇರುತ್ತದೆ. ಜ್ಞಾನ ಕಡಿಮೆಯಾದಷ್ಟೂ ಅಹಂಕಾರ ಹೆಚ್ಚುತ್ತದೆ…… ಆಲ್ಬರ್ಟ್ ಐನ್ಸ್ಟೈನ್..

ವಿಜಯ ದರ್ಪಣ ನ್ಯೂಸ್……. ಜ್ಞಾನ ಮತ್ತು ಅಹಂಕಾರ ಎರಡಕ್ಕೂ ನೇರ ಸಂಬಂಧ ಇರುತ್ತದೆ. ಜ್ಞಾನ ಕಡಿಮೆಯಾದಷ್ಟೂ ಅಹಂಕಾರ ಹೆಚ್ಚುತ್ತದೆ…… ಆಲ್ಬರ್ಟ್ ಐನ್ಸ್ಟೈನ್.. ಲೇಖನ:ವಿವೇಕಾನಂದ ಎಚ್ ಕೆ  ಇರಬಹುದೇ ? ಒಮ್ಮೆ ನಮ್ಮ ಸುತ್ತಮುತ್ತಲಿನ ಜನರ ಅವಲೋಕನ ಮತ್ತು ನಮ್ಮೊಳಗೆ ಆತ್ಮವಿಮರ್ಶೆ ಮಾಡಿಕೊಳ್ಳೋಣ…… ಸಾಮಾಜಿಕ ಜಾಲತಾಣಗಳ ಬೆಳವಣಿಗೆಯೊಂದಿಗೆ ಬಹುತೇಕ ಆಸಕ್ತಿಯ ಎಲ್ಲಾ ಜನರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ವೇದಿಕೆ ಮತ್ತು ಸ್ವಾತಂತ್ರ್ಯ ದೊರೆತಿದೆ. ಈ ಹಿನ್ನೆಲೆಯಲ್ಲಿ ಸಾಮಾನ್ಯವಾಗಿ ಮನುಷ್ಯನಿಗೆ ಇರಬಹುದಾದ ಅಥವಾ ಬರಬಹುದಾದ ಅಹಂಕಾರ ಅಥವಾ ಅದಕ್ಕೂ ಮಿಗಿಲಾಗಿ … Read more