ವಿದ್ಯಾರ್ಥಿಗಳು ದೇಶಕ್ಕೆ ಪ್ರಾಣತ್ಯಾಗ ಮಾಡಿದ ಮಹಾತ್ಮರನ್ನು ಸ್ಮರಿಸಿಕೊಂಡು ದೇಶ ಅಭಿಮಾನ ಬೆಳೆಸಿಕೊಳ್ಳಿ : ಬಿ ನಾಗರಾಜು
ವಿಜಯ ದರ್ಪಣ ನ್ಯೂಸ್…. ವಿದ್ಯಾರ್ಥಿಗಳು ದೇಶಕ್ಕೆ ಪ್ರಾಣತ್ಯಾಗ ಮಾಡಿದ ಮಹಾತ್ಮರನ್ನು ಸ್ಮರಿಸಿಕೊಂಡು ದೇಶ ಅಭಿಮಾನ ಬೆಳೆಸಿಕೊಳ್ಳಿ :ಬಿ ನಾಗರಾಜು ತಾಂಡವಪುರ ಆಗಸ್ಟ್ 15 : ವಿದ್ಯಾರ್ಥಿಗಳು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಮಹಾತ್ಮರನ್ನು ಸ್ಮರಿಸಿಕೊಂಡು ದೇಶಾಭಿಮಾನ ಬೆಳೆಸಿಕೊಳ್ಳಿ ಎಂದು ಕಡಕೋಳ ಕಾಳಿ ಬೀರೇಶ್ವರ ದೇವಾಲಯದ ಟ್ರಸ್ಟಿನ ಅಧ್ಯಕ್ಷರು ಹಾಗೂ ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯ ಸಂಸ್ಥಾಪಕ ಬಿ ನಾಗರಾಜ್ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು ಅವರು ಇಂದು ಮೈಸೂರು ತಾಲ್ಲೂಕು ಕಡಕೋಳ … Read more





