ವಿದ್ಯಾರ್ಥಿಗಳು ದೇಶಕ್ಕೆ ಪ್ರಾಣತ್ಯಾಗ ಮಾಡಿದ ಮಹಾತ್ಮರನ್ನು ಸ್ಮರಿಸಿಕೊಂಡು ದೇಶ ಅಭಿಮಾನ ಬೆಳೆಸಿಕೊಳ್ಳಿ : ಬಿ ನಾಗರಾಜು

ವಿಜಯ ದರ್ಪಣ ನ್ಯೂಸ್…. ವಿದ್ಯಾರ್ಥಿಗಳು ದೇಶಕ್ಕೆ ಪ್ರಾಣತ್ಯಾಗ ಮಾಡಿದ ಮಹಾತ್ಮರನ್ನು ಸ್ಮರಿಸಿಕೊಂಡು ದೇಶ ಅಭಿಮಾನ ಬೆಳೆಸಿಕೊಳ್ಳಿ :ಬಿ ನಾಗರಾಜು ತಾಂಡವಪುರ ಆಗಸ್ಟ್ 15 : ವಿದ್ಯಾರ್ಥಿಗಳು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಮಹಾತ್ಮರನ್ನು ಸ್ಮರಿಸಿಕೊಂಡು ದೇಶಾಭಿಮಾನ ಬೆಳೆಸಿಕೊಳ್ಳಿ ಎಂದು ಕಡಕೋಳ ಕಾಳಿ ಬೀರೇಶ್ವರ ದೇವಾಲಯದ ಟ್ರಸ್ಟಿನ ಅಧ್ಯಕ್ಷರು ಹಾಗೂ ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯ ಸಂಸ್ಥಾಪಕ ಬಿ ನಾಗರಾಜ್ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು ಅವರು ಇಂದು ಮೈಸೂರು ತಾಲ್ಲೂಕು ಕಡಕೋಳ … Read more

ಸುಂಡ್ರಹಳ್ಳಿಯ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರನ್ನು  ವಿವಿಧ ಸಂಘಟನೆಗಳಿಂದ ಸನ್ಮಾನ

ವಿಜಯ ದರ್ಪಣ ನ್ಯೂಸ್… ಸುಂಡ್ರಹಳ್ಳಿಯ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರನ್ನು  ವಿವಿಧ ಸಂಘಟನೆಗಳಿಂದ ಸನ್ಮಾನ ಶಿಡ್ಲಘಟ್ಟ : ದೇಶದ ಗಡಿಯನ್ನು ಕಾಯುವ ಯೋಧರು ಪ್ರತಿಕೂಲ ಹವಾಮಾನದಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ಸೇವೆಯಿಂದ ದೇಶದ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಎಂದು‌ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧ ಶಿವಕುಮಾರ್ ತಿಳಿಸಿದರು. ನಗರದ ಕದಿರಿಪಾಳ್ಯ ಮತ್ತು ಗಾಂಧಿನಗರದ ಬಳಿ ವಿವಿಧ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶದ … Read more

ಸ್ವಪ್ನ ಬುಕ್ ಹೌಸ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಕನ್ನಡದ 6 ಪುಸ್ತಕಗಳ ಬಿಡುಗಡೆ

ವಿಜಯ ದರ್ಪಣ ನ್ಯೂಸ್…. ಸ್ವಪ್ನ ಬುಕ್ ಹೌಸ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಕನ್ನಡದ 6 ಪುಸ್ತಕಗಳ ಬಿಡುಗಡೆ ಬೆಂಗಳೂರು: ಗಾಂಧಿನಗರ ಸಪ್ನ ಬುಕ್ ಹೌಸ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕನ್ನಡದ 6 ಪುಸ್ತಕಗಳ ಬಿಡುಗಡೆ ಸಮಾರಂಭ ನಡೆಯಿತು. ಕನ್ನಡಪರ ಹೋರಾಟಗಾರರು, ಲೇಖಕರಾದ ರಾ.ನಂ.ಚಂದ್ರಶೇಖರ್, ಕವಿಗಳಾದ ಎಚ್.ದುಂಡಿರಾಜ್, ಲೇಖಕರಾದ ಶಶಿಧರ್ ಹಾಲಾಡಿ, ಸಪ್ನ ಬುಕ್ ವ್ಯವಸ್ಥಾಪಕ ನಿರ್ದೇಶಕರಾದ ನಿತಿನ್ ಷಾ, ದೊಡ್ಡೆಗೌಡರವರು ರಾಷ್ಟ್ರಪಿತ ಮಹಾತ್ಮಗಾಂಧಿ ಭಾವಚಿತ್ರ ಮತ್ತು ಪುಸ್ತಕಗಳಿಗೆ ಪುಷ್ಪನಮನ ಸಲ್ಲಿಸಿ , 6 … Read more

ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ವಿಜಯ ದರ್ಪಣ ನ್ಯೂಸ್…… ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಡಿಕೇರಿ: ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ಟೋಲ್ ಗೇಟ್ ಬಳಿ ಇರುವ ವಿಶ್ವಮಾನವ ಉದ್ಯಾನವನದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು ಕಾರ್ಯಕ್ರಮದಲ್ಲಿ ತುಳುವೇರ ಜಾನಪದ ಕೂಟದ ಜಿಲ್ಲಾ ಖಜಾಂಜಿ ಪ್ರಭು ರೈ ಅವರು ಕುವೆಂಪು ಪುತ್ತಳಿಗೆ ಮಾಲರ್ಪಣೆ ಮಾಡಿದರು ಅತಿಥಿಗಳಾಗಿ ಆಗಮಿಸಿದಂತಹ ತುಳು ಮಹಾಸಭಾದ ಜಿಲ್ಲಾಧ್ಯಕ್ಷ ಬಿ. ಬಿ ಐತಪ್ಪ ರೈ ಅವರು ಧ್ವಜಾರೋಹಣ ನೆರವೇರಿಸಿದರು ಮಾಜಿ ಸೈನಿಕರದ ಸುಬೇದಾರ್ … Read more

80ನೇ ಸ್ವಾತಂತ್ರ್ಯೋತ್ಸವ: ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ಎನ್. ಚಲುವರಾಯಸ್ವಾಮಿ

ವಿಜಯ ದರ್ಪಣ ನ್ಯೂಸ್…… 80ನೇ ಸ್ವಾತಂತ್ರ್ಯೋತ್ಸವ: ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ಎನ್. ಚಲುವರಾಯಸ್ವಾಮಿ ಮಂಡ್ಯ, ಆ.15: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಆದರ್ಶಗಳನ್ನು ಸ್ಮರಿಸಿಕೊಂಡು ಸೌಹಾರ್ದತೆ, ಸಹೋದರತ್ವ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳೊಂದಿಗೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದರು. ಮಂಡ್ಯದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, 1947ರ … Read more

ಚಿಕ್ಕನಹಳ್ಳಿ ಲೆಜೆಂಡ್ಸ್ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ವಿಜಯ ದರ್ಪಣ ನ್ಯೂಸ್…. ಚಿಕ್ಕನಹಳ್ಳಿ ಲೆಜೆಂಡ್ಸ್ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಲೆಜೆಂಡ್ಸ್ ಪಬ್ಲಿಕ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ದೇಶಭಕ್ತಿ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆಯೊಂದಿಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ವಿವಿಧ ದೇಶಭಕ್ತಿ ಗೀತೆಗಳು, ನೃತ್ಯ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳ … Read more

ತಾವರೆಕೆರೆ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ವಿಜಯ ದರ್ಪಣ ನ್ಯೂಸ್…. ತಾವರೆಕೆರೆ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ತಾವರೆಕೆರೆ: ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಹಾಗೂ ತಾವರೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾವರೆಕೆರೆ ಗ್ರಾಮಕ್ಕೆ ಸೇರಿದಂತ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಒಕ್ಕೂಟದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಆವರಣ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿಗಂಗಯ್ಯ … Read more

ಇಂದಿನ ಕಾಲದಲ್ಲಿ ಶಿಕ್ಷಣವೇ ಯಶಸ್ಸು ಮತ್ತು ಅಭಿವೃದ್ಧಿಗೆ ಆಧಾರ: ಮೊಹಮ್ಮದ್ ಏಜಾದ್

ವಿಜಯ ದರ್ಪಣ ನ್ಯೂಸ್….. ಇಂದಿನ ಕಾಲದಲ್ಲಿ ಶಿಕ್ಷಣವೇ ಯಶಸ್ಸು ಮತ್ತು ಅಭಿವೃದ್ಧಿಗೆ ಆಧಾರ— ಮೊಹಮ್ಮದ್ ಏಜಾದ್ ವಿಜಯಪುರ: ಆಗಸ್ಟ್ 15 : ಗುರ್ಪನ ಮಠ, ಖುಬಾ ಮಸೀದಿ ಮುಂಭಾಗ ದಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ರಾಷ್ಟ್ರೀಯ ಭಾವನೆಯೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ … Read more

80ನೇ ಸ್ವಾತಂತ್ರೋತ್ಸವ ದಿನಾಚರಣೆ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ:ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…… 80ನೇ ಸ್ವಾತಂತ್ರೋತ್ಸವ ದಿನಾಚರಣೆ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ:ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾ.ಜಿಲ್ಲೆ, ಆಗಸ್ಟ್ 15: ಸಮಾಜ ಕಲ್ಯಾಣ ಇಲಾಖೆ ಸಚಿವ ಸ್ಥಾನದ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವವನಾಗಿದ್ದು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ‌ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ “80ನೇ ಸ್ವಾತಂತ್ರ್ಯೋತ್ಸವ” ಕಾರ್ಯಕ್ರಮದಲ್ಲಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ … Read more

ಮುಗಬಾಳ ಸಹಾಯಕ ಅಭಿಯಂತರ ವಿದ್ಯುತ್ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ವಿಜಯ ದರ್ಪಣ ನ್ಯೂಸ್….. ಮುಗಬಾಳ ಸಹಾಯಕ ಅಭಿಯಂತರ ವಿದ್ಯುತ್ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ತಾವರೆಕೆರೆ : ಹೊಸಕೋಟೆ ತಾಲೂಕಿನ ಮುಗಬಾಳ ಸಹಾಯಕ ಅಭಿಯಂತರ ವಿದ್ಯುತ್ ಘಟಕದ ಕಚೇರಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಚೇರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಂಕರ್ ಕುಮಾರ್ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ನಿಂಗೇಗೌಡ ಅವರು ಧ್ವಜಾರೋಹಣ ನೆರವೇರಿಸಿ, ಸಿಬ್ಬಂದಿ ವರ್ಗದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಹಂಚಿಕೊಂಡರು. ಬಳಿಕ ನಿಂಗೇಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ … Read more