ಮತ್ತೊಮ್ಮೆ ಅದೇ ಸಂಕಲ್ಪ ನೆನಪಿಸುತ್ತಾ…. ಸ್ವಾತಂತ್ರ್ಯ ಯೋಧರ ಸ್ಮರಿಸುತ್ತಾ….

ವಿಜಯ ದರ್ಪಣ ನ್ಯೂಸ್….. ಮತ್ತೊಮ್ಮೆ ಅದೇ ಸಂಕಲ್ಪ ನೆನಪಿಸುತ್ತಾ…. ಸ್ವಾತಂತ್ರ್ಯ ಯೋಧರ ಸ್ಮರಿಸುತ್ತಾ…. ಓದುವ ತಾಳ್ಮೆ ಹೆಚ್ಚಿಸಿಕೊಳ್ಳಿ ಎಂದು ಮನವಿ ಮಾಡಿಕೊಳ್ಳುತ್ತಾ….. ಮಾನವೀಯತೆ ಮತ್ತು ಭಾರತೀಯತೆ…………. ” ಒಳ್ಳೆಯವರಾಗೋಣ “…. ಮನಸುಗಳ, ಗುಣ ನಡತೆಗಳ, ವ್ಯವಹಾರಗಳ, ಸಂಬಂಧಗಳ, ದೇಶ ಭಕ್ತಿಯ ಶುದ್ದತೆಗೆ ಮನಸ್ಸುಗಳ ಅಂತರಂಗದ ಚಳವಳಿಯ ಕಳಕಳಿಯ ಮನವಿ ಮತ್ತು ಪ್ರೀತಿಯ ಕರೆ…….. ಆತ್ಮೀಯರೆ, ನೀವು ಯಾರೇ ಆಗಿರಿ, ಎಲ್ಲೇ ಇರಿ, ಯಾವ ವಯಸ್ಸು, ಲಿಂಗ, ಧರ್ಮ, ಭಾಷೆಯವರೇ ಆಗಿರಿ, ಯಾವ ಸಂದರ್ಭ, ಸನ್ನಿವೇಶ, ಪ್ರದೇಶದಲ್ಲೇ ವಾಸವಾಗಿರಿ, … Read more

ಜಿಲ್ಲಾಡಳಿತ ಭವನದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್ 15: “80 ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ ಎನ್ ಅನುರಾಧ ರವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ … Read more

ಪ್ರಾಮಾಣಿಕ ಅಧ್ಯಯನ ಮತ್ತು ಸಂಶೋಧನೆ ನಡೆಸಿದಾಗ ಮಾತ್ರ ಕಾಲದಲ್ಲಿ ಹುದುಗಿರುವ ವಾಸ್ತವವನ್ನು ಹೆಕ್ಕಲು ಸಾಧ್ಯ : ಬೈರಮಂಗಲ ರಾಮೇಗೌಡ

ವಿಜಯ ದರ್ಪಣ ನ್ಯೂಸ್…. ಪ್ರಾಮಾಣಿಕ ಅಧ್ಯಯನ ಮತ್ತು ಸಂಶೋಧನೆ ನಡೆಸಿದಾಗ ಮಾತ್ರ ಕಾಲದಲ್ಲಿ ಹುದುಗಿರುವ ವಾಸ್ತವವನ್ನು ಹೆಕ್ಕಲು ಸಾಧ್ಯ : ಬೈರಮಂಗಲ ರಾಮೇಗೌಡ ರಾಮನಗರ: ‘ಸಂಶೋಧನೆ ಎಂಬುದು ಸತ್ವಶಾಲಿ ಆಗಿದ್ದರೆ ಅದು ಸಾರ್ವಕಾಲಿಕವಾಗಿರುತ್ತದೆ. ವಿಷಯವೊಂದರ ಕುರಿತು ಪೂರ್ವಾಗ್ರಹವಿಲ್ಲದೆ ಪ್ರಾಮಾಣಿಕ ಅಧ್ಯಯನ ಮತ್ತು ಸಂಶೋಧನೆ ನಡೆಸಿದಾಗ ಮಾತ್ರ ಕಾಲದಲ್ಲಿ ಹುದುಗಿರುವ ಸತ್ಯ ಮತ್ತು ವಾಸ್ತವವನ್ನು ಹೆಕ್ಕಲು ಸಾಧ್ಯವಾಗುತ್ತದೆ. ಅಷ್ಟು ಮಾತ್ರವಲ್ಲ ಅದು ತನ್ನ ನಿರಂತರತೆಯನ್ನು ಕಾಯ್ದುಕೊಳ್ಳುತ್ತದೆ’ ಎಂದು ಸಾಹಿತಿ ಹಾಗೂ ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ಅಭಿಪ್ರಾಯಪಟ್ಟರು. … Read more

ವಿಕಾಸ ಸೌಧ ಆವರಣದಲ್ಲಿ ಎಸ್.ಎಂ. ಕೃಷ್ಣ ಸ್ಮರಣಾರ್ಥ ಪ್ರತಿಮೆ ಸ್ಥಾಪನೆಗೆ ಗೋವಿಂದರಾಜ್ ಮನವಿ

ವಿಜಯ ದರ್ಪಣ ನ್ಯೂಸ್…… ವಿಕಾಸ ಸೌಧ ಆವರಣದಲ್ಲಿ ಎಸ್.ಎಂ. ಕೃಷ್ಣ ಸ್ಮರಣಾರ್ಥ ಪ್ರತಿಮೆ ಸ್ಥಾಪನೆಗೆ ಗೋವಿಂದರಾಜ್ ಮನವಿ *ಬೆಂಗಳೂರು, ಆ.14: ಹಿರಿಯ ರಾಜಕಾರಣಿ, ದಕ್ಷ ಆಡಳಿತಗಾರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ. ಕೃಷ್ಣ ಅವರ ಸ್ಮರಣಾರ್ಥ ವಿಕಾಸಸೌಧದ ಆವರಣದಲ್ಲಿ ಪ್ರತಿಮೆ ಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜ್ ಅವರು ಸಿಎಂ‌ ಡಿ ಕೆ ಶಿವಕುಮಾರ್ ಅವರಲ್ಲಿ ಶುಕ್ರವಾರ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ಅವರು, ಎಸ್.ಎಂ. ಕೃಷ್ಣ … Read more

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಪಮಾನ ಮಾಡಿದ ಆರ್.ಎಸ್.ಎಸ್.ಮತ್ತು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…… ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಪಮಾನ ಮಾಡಿದ ಆರ್.ಎಸ್.ಎಸ್.ಮತ್ತು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಬೆಂಗಳೂರು: ಕಾಂಗ್ರೆಸ್ ಭವನದಲ್ಲಿ ದೇಶದಲ್ಲಿ ಆಡಳಿತ ನಡೆಸುತ್ತಿರುವ ದಲಿತ ವಿರೋಧಿ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರನ್ನು ಹಾಗೂ ದಲಿತ ನಾಯಕರನ್ನು ಅಪಮಾನಿಸಿರುವುದು ಅತ್ಯಂತ ಖಂಡನೀಯ ಕೂಡಲೇ ಪ್ರಜಾಪ್ರಭುತ್ವ ವಿರೋಧಿ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ಉತ್ತರಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿಯ ಅಧ್ಯಕ್ಷರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆರವರ ಭಾಷಣದ ನಂತರ … Read more

ಎಲ್ಲಿಗೆ ಬಂತು? ಯಾರಿಗೆ ಬಂತು? 47ರ ಸ್ವಾತಂತ್ರ್ಯ?

ವಿಜಯ ದರ್ಪಣ ನ್ಯೂಸ್….. ಎಲ್ಲಿಗೆ ಬಂತು? ಯಾರಿಗೆ ಬಂತು?47ರ ಸ್ವಾತಂತ್ರ್ಯ? ಲೇಖನ : ಎಂ ಎಂ ದಾವೂದ್  1947ರಲ್ಲಿ ಭಾರತ ಸ್ವಾತಂತ್ರ್ಯ ಪಡೆಯಿತು ಇಂದು 2026ರಲ್ಲಿ ನಾವು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ರಾಷ್ಟ್ರಧ್ವಜ ಹಾರಿಸುತ್ತೇವೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸುತ್ತೇವೆ ಗಡಿಯಲ್ಲಿ ಹಗಲು ರಾತ್ರಿ ದೇಶವನ್ನು ಕಾಯುತ್ತಿರುವ ನಮ್ಮ ವೀರ ಯೋಧರಿಗೆ ಗೌರವ ಸಲ್ಲಿಸುತ್ತೇವೆ ಆದರೆ ಈ ಸಂದರ್ಭದಲ್ಲಿ ನಮ್ಮನ್ನೇ ನಾವು ಒಂದು ಪ್ರಶ್ನೆ ಕೇಳಿಕೊಳ್ಳಬೇಕಾಗಿದೆ ಸ್ವಾತಂತ್ರ್ಯ ಎಲ್ಲಿಗೆ ಬಂತು? ಯಾರಿಗೆ ಬಂತು? 47ರ … Read more

ಜಿಕೆವಿಕೆ ವಿದ್ಯಾರ್ಥಿಗಳಿಂದ ಸಾಮಾಜಿಕ ಹಾಗೂ ಋತುಮಾನ ನಕ್ಷೆಗಳ ಪ್ರದರ್ಶನ

ವಿಜಯ ದರ್ಪಣ ನ್ಯೂಸ್….. ಜಿಕೆವಿಕೆ ವಿದ್ಯಾರ್ಥಿಗಳಿಂದ ಸಾಮಾಜಿಕ ಹಾಗೂ ಋತುಮಾನ ನಕ್ಷೆಗಳ ಪ್ರದರ್ಶನ  ಶಿಡ್ಲಘಟ್ಟ : ವಿದ್ಯಾರ್ಥಿಗಳು ಗ್ರಾಮಸ್ಥರೊಂದಿಗೆ ಬೆರೆತು ಗ್ರಾಮದ ಸಾಮಾಜಿಕ ವ್ಯವಸ್ಥೆ, ಕೃಷಿ ಚಟುವಟಿಕೆಗಳು, ಸಂಪನ್ಮೂಲಗಳು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ನೇರವಾಗಿ ಅರಿಯುತ್ತಿರುವುದು ಶ್ಲಾಘನೀಯ ಎಂದು ಎಂದು ಕೆಎಂಎಫ್‌ ಮಾಜಿ ನಿರ್ದೇಶಕ ಶ್ರೀನಿವಾಸ ರಾಮಯ್ಯ ತಿಳಿಸಿದರು. ತಾಲ್ಲೂಕಿನ ಕೆ.ಮುತ್ತಕದಹಳ್ಳಿ ಗ್ರಾಮದ ಭಜನಾ ಮಂದಿರದ ಬಳಿ ನಡೆದವಬೆಂಗಳೂರು ಕೃಷಿ ವಿಶ್ವವಿದ್ಯಾಲಯ (GKVK) ಅಂತಿಮ ವರ್ಷದ ವಿದ್ಯಾರ್ಥಿಗಳು ಕೈಗೊಂಡಿರುವ ಗ್ರಾಮೀಣ ಸಹಭಾಗಿತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು … Read more

ಮಕ್ಕಳಲ್ಲಿ ಪ್ರಶ್ನಿಸುವ, ಚಿಂತಿಸುವ ಮತ್ತು ಸ್ವತಂತ್ರವಾಗಿ ಕಲಿಯುವ ಮನೋಭಾವ ಬೆಳೆಸಬೇಕು : ಉಪನ್ಯಾಸಕಿ ವಾಣಿ

ವಿಜಯ ದರ್ಪಣ ನ್ಯೂಸ್….. ಮಕ್ಕಳಲ್ಲಿ ಪ್ರಶ್ನಿಸುವ, ಚಿಂತಿಸುವ ಮತ್ತು ಸ್ವತಂತ್ರವಾಗಿ ಕಲಿಯುವ ಮನೋಭಾವ ಬೆಳೆಸಬೇಕು : ಉಪನ್ಯಾಸಕಿ ವಾಣಿ ಶಿಡ್ಲಘಟ್ಟ : ಮಕ್ಕಳಲ್ಲಿ ಪ್ರಶ್ನಿಸುವ, ಚಿಂತಿಸುವ ಮತ್ತು ಸ್ವತಂತ್ರವಾಗಿ ಕಲಿಯುವ ಮನೋಭಾವ ಬೆಳೆಸಬೇಕು, ಸರಳ ಬೋಧನಾ ಸಾಮಗ್ರಿಗಳ ಬಳಕೆ, ಗುಂಪು ಚಟುವಟಿಕೆಗಳು, ಪ್ರಶೋತ್ತರ, ಚರ್ಚೆ ಹಾಗೂ ವಿದ್ಯಾರ್ಥಿ ಕೇಂದ್ರಿತ ಕಲಿಕಾ ವಿಧಾನಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಶಿಕ್ಷಕರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಶಿಕ್ಷಣ ಮತ್ತು ತರಭೇತಿ ಸಂಸ್ಥೆಯ ಹಿರಿಯ ಉಪನ್ಯಾಸಕಿ ವಾಣಿ ಸಲಹೆ ನೀಡಿದರು. ತಾಲ್ಲೂಕಿನ ತುಮ್ಮನಹಳ್ಳಿ ಸರ್ಕಾರಿ … Read more

ಮುಂದಿನ ಪೀಳಿಗೆಗೆ ಗಾಂಧೀಜಿಯವರ ತತ್ವಾದರ್ಶಗಳು ಪರಿಚಯಿಸಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…… ಜಿಲ್ಲಾಡಳಿತ ಭವನದ ಆವರಣದಲ್ಲಿ ಅನಾವರಣಗೊಳ್ಳಲಿದೆ ಗಾಂಧೀಜಿ ಪುತ್ಥಳಿ ಮುಂದಿನ ಪೀಳಿಗೆಗೆ ಗಾಂಧೀಜಿಯವರ ತತ್ವಾದರ್ಶಗಳು ಪರಿಚಯಿಸಿ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ.14: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದ ಮುಂಭಾಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ‌ ಪುತ್ಥಳಿ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಗಾಂಧೀಜಿ ಅವರ ಸ್ವಾತಂತ್ರ್ಯ … Read more

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್ ಕರೆ

ವಿಜಯ ದರ್ಪಣ ನ್ಯೂಸ್…. ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್ ಕರೆ ಬೆಂಗಳೂರು, ಆ.14: “ಪ್ರತಿಯೊಬ್ಬ ವ್ಯಕ್ತಿಗೂ ಹೊಸ ಆಲೋಚನೆಗಳಿರುತ್ತವೆ. ಹೊಸ ಆಲೋಚನೆ, ಭರವಸೆ, ನಂಬಿಕೆ ಮೂಲಕ ಜನರ ವಿಶ್ವಾಸ ಗಳಿಸುವುದು ನಮ್ಮ ಕರ್ತವ್ಯ. ನಮ್ಮ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು, ನಮ್ಮ ಸಚಿವ ಸಂಪುಟದ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಅವರು … Read more