ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ ಕೆ ಶಿವಕುಮಾರ್ ಆದೇಶ

ವಿಜಯ ದರ್ಪಣ ನ್ಯೂಸ್….. ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ ಕೆ ಶಿವಕುಮಾರ್ ಆದೇಶ ಬೆಂಗಳೂರು, ಆ. 13: ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಸಿಎಂ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ವಿಶ್ವ ಆದಿವಾಸಿ ದಿನಾಚಾರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳಲ್ಲಿ ಆಯೋಗ ರಚಿಸುವ ವಾಗ್ದಾನ ನೀಡಿದ್ದರು. ಈಗ ಎರಡೇ ದಿನದಲ್ಲಿ ಈ ಆದೇಶ … Read more

80ರ ಹೊಸ್ತಿಲಲ್ಲಿ ಭಾರತ…..

ವಿಜಯ ದರ್ಪಣ ನ್ಯೂಸ್…….. 80ರ ಹೊಸ್ತಿಲಲ್ಲಿ ಭಾರತ….. ಲೇಖನ: ವಿವೇಕಾನಂದ ಎಚ್ ಕೆ    ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ ಪೀಳಿಗೆ ಈ ದೇಶವನ್ನು ಮುನ್ನಡೆಸಿಕೊಂಡು ಹೋಗಬೇಕಾದ ಅವಕಾಶ ಸೃಷ್ಟಿಯಾಗಿದೆ. ಈ 80 ವರ್ಷಗಳಲ್ಲಿ, 80 ವರ್ಷದ ಆಸುಪಾಸಿನ ಹಿರಿಯರು, 60 ವರ್ಷದ ಮಧ್ಯ ವಯಸ್ಕರು, 40 ವರ್ಷ ಆಸುಪಾಸಿನ ಯುವಕರ ನಂತರ, 20 ವರ್ಷ ಆಸುಪಾಸಿನ ಜಂಜೀಗಳ ಹೊಸ ತಲೆಮಾರು … Read more

ಪುಟ್ ಪಾತ್ ಒತ್ತವರಿ ತೆರವುಗೊಳಿಸಲು ಅಂಗಡಿ ಮಾಲಿಕರಿಗೆ ನಗರಠಾಣೆ ಪಿಎಸ್ಐ ಸೂಚನೆ

ವಿಜಯ ದರ್ಪಣ ನ್ಯೂಸ್…. ಪುಟ್ ಪಾತ್ ಒತ್ತವರಿ ತೆರವುಗೊಳಿಸಲು ಅಂಗಡಿ ಮಾಲಿಕರಿಗೆ ನಗರಠಾಣೆ ಪಿಎಸ್ಐ ಸೂಚನೆ ಶಿಡ್ಲಘಟ್ಟ : ಈ ಹಿಂದೆ ಪುಟ್ ಪಾತ್ ಅಂಗಡಿ ಮಾಲೀಕರಿಗೆ ಎರಡು ದಿನಗಳ ಗಡುವು ನೀಡಲಾಗಿತ್ತು ಅದರಂತೆ ಕೆಲ ವ್ಯಾಪಾರಸ್ಥರು ಅಂಗಡಿಗಳ ಮುಂಭಾಗದಲ್ಲಿ ಇಟ್ಟಿದ್ದ ಸಾಮಗ್ರಿಗಳನ್ನು ತೆರವುಗೊಳಿಸಿ ಪಾದಚಾರಿಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಆದರೆ ಕೆಲ ಅಂಗಡಿಗಳ ಮುಂಭಾಗದಲ್ಲಿ ಫುಟ್ ಪಾತ್ ಮೇಲೆ ಸಾಮಗ್ರಿಗಳನ್ನು ಇಟ್ಟು ವ್ಯಾಪಾರ ನಡೆಸುತ್ತಿರುವುದು ಮುಂದುವರಿದಿದೆ. ನಗರದ ಟಿ.ಬಿ.ರಸ್ತೆಯ ಫುಟ್ ಪಾತ್ ಒತ್ತುವರಿ ಮಾಡಿಕೊಂಡು ವ್ಯಾಪಾರ … Read more

ಲಕ್ಷ್ಮಣತೀರ್ಥ ನದಿ: ಕೊಳಚೆ ನೀರು ಸೇರ್ಪಡೆ ತಡೆಗೆ 71 ಕೋಟಿ ಅನುದಾನ ಶಾಸಕ ಜಿ.ಡಿ. ಹರೀಶ್‌ಗೌಡ ಅವರ ಮನವಿಗೆ  ಸಚಿವ ಡಾ ಎಸ್. ಯತೀಂದ್ರ ಸಿದ್ದರಾಮಯ್ಯ ಸ್ಪಂದನೆ

ವಿಜಯ ದರ್ಪಣ ನ್ಯೂಸ್….. ಲಕ್ಷ್ಮಣತೀರ್ಥ ನದಿ: ಕೊಳಚೆ ನೀರು ಸೇರ್ಪಡೆ ತಡೆಗೆ 71 ಕೋಟಿ ಅನುದಾನ ಶಾಸಕ ಜಿ.ಡಿ. ಹರೀಶ್‌ಗೌಡ ಅವರ ಮನವಿಗೆ  ಸಚಿವ ಡಾ ಎಸ್. ಯತೀಂದ್ರ ಸಿದ್ದರಾಮಯ್ಯ ಸ್ಪಂದನೆ ತಾಂಡವಪುರ ಆಗಸ್ಟ್.13, ಮೈಸೂರು ಜಿಲ್ಲೆ, ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಗರಸಭಾ ವ್ಯಾಪ್ತಿಯಲ್ಲಿನ ಹದಗೆಟ್ಟ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಲು 71 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಬೇಕೆಂದು ನಗರಾಭಿವೃದ್ಧಿ ಸಚಿವ ಡಾ‌ ಎಸ್. ಯತೀಂದ್ರ ಸಿದ್ದರಾಮಯ್ಯ ಅವರ ಮೂಲಕ ಸರ್ಕಾರಕ್ಕೆ ಶಾಸಕ ಜಿ.ಡಿ. … Read more

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ : ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್ ಕೃಷ್ಣ

ವಿಜಯ ದರ್ಪಣ ನ್ಯೂಸ್….. ವಿವಿಧ ಇಲಾಖೆಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ  ಆಹಾರ ಆಯೋಗದ ಅಧ್ಯಕ್ಷರ ಮೂರು ದಿನಗಳ ಜಿಲ್ಲಾ ಪ್ರವಾಸ ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ : ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್ ಕೃಷ್ಣ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 13 : ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ … Read more

ಸ್ವಾತಂತ್ಯದ ಮಹಾಯಜ್ಞ ಮತ್ತು ಅದರ ಇಂದಿನ ಭಾರತದ ಪಯಣ

ವಿಜಯ ದರ್ಪಣ ನ್ಯೂಸ್……. 1857 ರಿಂದ 1947 ರವರಗೆ ಸ್ವಾತಂತ್ಯದ ಮಹಾಯಜ್ಞ ಮತ್ತು ಅದರ ಇಂದಿನ ಭಾರತದ ಪಯಣ ಲೇಖನ: ಕೃಷ್ಣಾ ಆಚಾರ್ಯ  “ಸ್ವಾತಂತ್ರ” ಎಂಬ ಪದಮ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ಹೆಮ್ಮೆ, ಗೌರವ ಮತ್ತು ಕೃತಜ್ಞತೆಯ ಭಾವನೆಯನ್ನು ಮೂಡಿಸುತ್ತದೆ. ನಾವು ಇಂದು ಅನುಭವಿಸುತ್ತಿರುವ ಸ್ವಾತಂತ್ರ್ಯವು ಸುಲಭವಾಗಿ ದೊರೆತ ಉಡುಗೊರೆಯಲ್ಲ. ಅದು ಸಾವಿರಾರು ದೇಶಭಕ್ತರ ತ್ಯಾಗ, ಲಕ್ಷಾಂತರ ಜನರ ಹೋರಾಟ ಮತ್ತು ಅನೇಕ ತಲೆಮಾರುಗಳ ಸಂಕಲ್ಪದ ಫಲವಾಗಿದೆ. ಸುಮಾರು ತೊಂಬತ್ತು ವರ್ಷಗಳ ಕಾಲ ನಿರಂತರವಾಗಿ ನಡೆದ ಸ್ವಾತಂತ್ರ್ಯ … Read more

 ಹಿರಿಯ ನಾಗರಿಕರಿಗೆ ಆರ್ಥಿಕವಾಗಿ ಸಹಾಯಧನ.

ವಿಜಯ ದರ್ಪಣ ನ್ಯೂಸ್….. ಹಿರಿಯ ನಾಗರಿಕರಿಗೆ ಆರ್ಥಿಕವಾಗಿ ಸಹಾಯಧನ. ದೇವನಹಳ್ಳಿ ತಾಲ್ಲೂಕು: ವಿಜಯಪುರ ಪಟ್ಟಣದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಮೇಲೂರು ಮಾಳಿಗೆಪ್ಪ ಟ್ರಸ್ಟ್ ನ ವಿಜಯಪುರ ಎಜುಕೇಶನ್ ಸೊಸೈಟಿಯ ಆಶ್ರಯದಲ್ಲಿ ಸಹಾಯ ದಿನವನ್ನು ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕದಳಿ ವೇದಿಕೆ ಜಿಲ್ಲಾಧ್ಯಕ್ಷ ಬಿ ಸ್ವರ್ಣ ಗೌರಿ ನೆರವೇರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ಚಿ.ಮಾ. ಸುಧಾಕರ್ ಮಾತನಾಡುತ್ತಾ ವಿಜಯಪುರ ಎಜುಕೇಶನ್ ಸೊಸೈಟಿಯಿಂದ ಮೇಲೂರು ಮಾಳಿಗೆಪ್ಪನವರ ಆಶಯದಂತೆ ವಿದ್ಯಾರ್ಥಿಗಳಿಗೆ ವೃದ್ಧರಿಗೆ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯಧನ … Read more

ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಆಕ್ಷೇಪಣೆಗಳನ್ನು ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗುತ್ತದೆ : ಎಸ್.ಎಸ್.ಅಬೀದ್

ವಿಜಯ ದರ್ಪಣ ನ್ಯೂಸ್…. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಆಕ್ಷೇಪಣೆಗಳನ್ನು ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗುತ್ತದೆ : ಎಸ್.ಎಸ್.ಅಬೀದ್ ಶಿಡ್ಲಘಟ್ಟ : ವಯಸ್ಸಿನ ವ್ಯತ್ಯಾಸ ಹಾಗೂ ತಪ್ಪಾಗಿ ಮ್ಯಾಪಿಂಗ್ ಆಗಿದ್ದ ದತ್ತಾಂಶವನ್ನು ಗುರುತಿಸಿ ಅನ್‌ಮ್ಯಾಪಿಂಗ್ ಮಾಡುವ ಮೂಲಕ ಸರಿಪಡಿಸಲಾಗಿದೆ ದಾಖಲೆಗಳಲ್ಲಿನ ವ್ಯತ್ಯಾಸಗಳ ನೈಜತೆಯನ್ನು ಪರಿಶೀಲಿಸಿ, ಸಂಬಂಧಪಟ್ಟವರಿಂದ ಅಗತ್ಯ ದಾಖಲೆಗಳನ್ನು ಪಡೆದು ತಿದ್ದುಪಡಿ ಮಾಡಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಎಸ್.ಎಸ್.ಅಬೀದ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯಲ್ಲಿದ್ದ … Read more

ಸಾವಿನ ಯಜಮಾನ ಭಗವಂತ, ಈ ಜಗತ್ತಿನ ತೋಟಗಾರ ಅವನು: ಸಿಎಂ ಡಿ ಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್…. ಸಾವಿನ ಯಜಮಾನ ಭಗವಂತ, ಈ ಜಗತ್ತಿನ ತೋಟಗಾರ ಅವನು: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು, ಆ.13: “ಸಾವಿನ ಯಜಮಾನ ಭಗವಂತ. ಈ ಜಗತ್ತಿಗೆ ತೋಟಗಾರ ಅವನು. ಇವತ್ತು ನಾವು ಆ ತೋಟದಲ್ಲಿ ನಮ್ಮ ನಮ್ಮ ಬೀಜಗಳನ್ನು ಬಿತ್ತಿ, ಪ್ರತಿಯೊಬ್ಬರ ಸ್ವಭಾವಕ್ಕೆ ತಕ್ಕಂತೆ ಬೆಳೆದು, ಕೊನೆಗೆ ಸಾವನ್ನು ಪಡೆದುಕೊಡು ಹೋಗುತ್ತಿದ್ದೇವೆ.” ಗುರುವಾರ ಆರಂಭಗೊಂಡ ವಿಧಾನಸಭೆ ಅಧಿವೇಶನದಲ್ಲಿ ಸಿಎಂ‌ ಡಿ ಕೆ ಶಿವಕುಮಾರ್ ಅವರು ಸಾವಿನ ಕುರಿತು ತಾತ್ಪರ್ಯ ನೀಡಿದ್ದು ಹೀಗೆ. ವಿಧಾನಮಂಡಲ ಉಭಯ … Read more

ತಾವರೆಕೆರೆ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದಲ್ಲಿ ಕಾಂಕ್ರೀಟ್ ಕಾಮಗಾರಿಗೆ ಚಾಲನೆ

ವಿಜಯ ದರ್ಪಣ ನ್ಯೂಸ್…. ತಾವರೆಕೆರೆ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದಲ್ಲಿ ಕಾಂಕ್ರೀಟ್ ಕಾಮಗಾರಿಗೆ ಚಾಲನೆ ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ಆವರಣದಲ್ಲಿ ಕಾಂಕ್ರೀಟ್ ಕಾಮಗಾರಿಗೆ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿಎಸ್ ರಾಜಶೇಖರ್ ಅವರಿಂದ ಚಾಲನೆ ನೀಡಲಾಯಿತು. ಸುಮಾರು 600 ವರ್ಷಗಳ ಇತಿಹಾಸ ಹೊಂದಿರುವ, ಚೋಳರ ಕಾಲದ ಪುರಾತನ ದೇವಾಲಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯವು ಗ್ರಾಮಸ್ಥರು ಹಾಗೂ … Read more