ಇನ್ನೂ ಸಾಕಷ್ಟು ಇದೆ……..

ವಿಜಯ ದರ್ಪಣ ನ್ಯೂಸ್…. ಇನ್ನೂ ಸಾಕಷ್ಟು ಇದೆ…….. ಲೇಖನ ವಿವೇಕಾನಂದ ಎಚ್ ಕೆ  ಚಕ್ಕುಲಿ, ನಿಪ್ಪಟ್ಟು, ಕೋಡುಬಳೆ, ಸಂಡಿಗೆಗಳೇ, ಕಡುಬು, ಹೋಳಿಗೆ, ಕಜ್ಜಾಯ, ಕರ್ಜಿಕಾಯಿಗಳೇ, ಬೆಣ್ಣೆ, ತುಪ್ಪ, ಹಾಲು, ಮೊಸರುಗಳೇ, ಮುದ್ದೆ, ರೊಟ್ಟಿ, ಚಪಾತಿ, ಪೀಜಾ, ಬರ್ಗರ್ ಗಳೇ, ಚಿಕನ್, ಮಟನ್, ಫಿಶ್, ಪೋರ್ಕ್, ಭೀಫ್ ಗಳೇ, ಸೀರೆ, ಲಂಗ, ಬುರ್ಖಾ, ಜೀನ್ಸ್, ಚೂಡಿದಾರ್ ಗಳೇ, ಪ್ಯಾಂಟ್, ಷರ್ಟ್, ಪಂಚೆ, ಲುಂಗಿ, ಪೈಜಾಮಾಗಳೇ, ಹರಿಶಿನ, ಕುಂಕುಮ, ವಿಭೂತಿ, ಧೂಪ, ಪರ್ ಪ್ಯೂಮ್ ಗಳೇ, ರೋಜಾ, ಮಲ್ಲಿಗೆ, ಸಂಪಿಗೆ, … Read more

ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡರ ಪತ್ನಿ ದಿವಂಗತ ಚನ್ನಮ್ಮ ಸ್ಮರಣಾರ್ಥ ‘ದೊಡ್ಡ ಯೋಜನೆ’: 50-60 ಎಕರೆಯಲ್ಲಿ ಜನಪರ ಕಾರ್ಯಕ್ರಮ

ವಿಜಯ ದರ್ಪಣ ನ್ಯೂಸ್…. ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡರ ಪತ್ನಿ ದಿವಂಗತ ಚನ್ನಮ್ಮ ಸ್ಮರಣಾರ್ಥ ‘ದೊಡ್ಡ ಯೋಜನೆ’: 50-60 ಎಕರೆಯಲ್ಲಿ ಜನಪರ ಕಾರ್ಯಕ್ರಮ ​ ಹಾಸನ: ಇತ್ತೀಚೆಗೆ ನಿಧನರಾದ ತಮ್ಮ ಪತ್ನಿ ಚನ್ನಮ್ಮ ಅವರ ಸ್ಮರಣಾರ್ಥ ಬಡ ಮಕ್ಕಳ ಶಿಕ್ಷಣ, ವೃದ್ಧಾಶ್ರಮ ಹಾಗೂ ಅನ್ನದಾಸೋಹ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳನ್ನು ಒಳಗೊಂಡ ಬೃಹತ್ ಯೋಜನೆಯೊಂದನ್ನು ರೂಪಿಸಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ. ​ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆಯ ರೂಪುರೇಷೆ ಹಾಗೂ … Read more

ಜಕ್ಕೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಸರ್ವಸದಸ್ಯರ ವಾರ್ಷಿಕ ಸಾಮಾನ್ಯಸಭೆ 

ವಿಜಯ ದರ್ಪಣ ನ್ಯೂಸ್…. ಜಕ್ಕೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಸರ್ವಸದಸ್ಯರ ವಾರ್ಷಿಕ ಸಾಮಾನ್ಯಸಭೆ  ಯಲಹಂಕ : ಜಕ್ಕೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿಯಮಿತ (ರಿ) ಸಂಸ್ಥೆಯ ವತಿಯಿಂದ, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ  ರವಿಕುಮಾರ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರ ಸಮ್ಮುಖದಲ್ಲಿನಡೆದ 8ನೇ ವಾರ್ಷಿಕ ಸರ್ವ ಸದಸ್ಯರ ಮಹಾ ಸಭೆ ನಡೆಯಿತು . ಸಭೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ತಲಾ ರೂ.1,000/- ಗಳಂತೆ ಹಾಗೂ ಪದವೀಧರ ವಿದ್ಯಾರ್ಥಿಗಳಿಗೆ ತಲಾ … Read more

ಸಹಕಾರ ಬ್ಯಾಂಕ್ ಗಳಲ್ಲಿ ರೈತರಿಗೆ ಬಡ್ಡಿರಹಿತ ಸಾಲ ಸೌಲಭ್ಯ:ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಸಹಕಾರ ಬ್ಯಾಂಕ್ ಗಳಲ್ಲಿ ರೈತರಿಗೆ ಬಡ್ಡಿರಹಿತ ಸಾಲ ಸೌಲಭ್ಯ:ಸಚಿವ ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆ.30. ಸಹಕಾರ ಬ್ಯಾಂಕ್ ಗಳಲ್ಲಿ ರೈತರಿಗೆ ಬಡ್ಡಿ ರಹಿತ ಸಾಲ ಸೌಲಭ್ಯವಿದ್ದು ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. ದೇವನಹಳ್ಳಿ ಟೌನ್ ನ ಟಿಎಪಿಸಿಎಂಎಸ್ ಆವರಣದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ರೈತ ಸದಸ್ಯರ ಹೊಸ ಕೆಸಿಸಿ ಬೆಳೆ ಸಾಲ, ಸ್ವಸಹಾಯ ಗುಂಪು … Read more

ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್…..  ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ  ಶಿಡ್ಲಘಟ್ಟ : ಶ್ರೀ ರಾಘವೇಂದ್ರಸ್ವಾಮಿಯ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಮೂರು ದಿನಗಳ ಕಾಲ ನಡೆಸುವ ಆರಾಧನಾ ಮಹೋತ್ಸವವು ಶನಿವಾರದಿಂದ ಪ್ರಾರಂಭವಾಯಿತು. ನಗರದ ಮುತ್ತೂರು ಬೀದಿಯ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವವನ್ನು ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಹಸ್ತೋದಕ, ಮಹಾಮಂಗಳಾರತಿ ನಡೆಯಿತು. ರಾಯರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಶ್ರೀ ಗಾಯಿತ್ರಿ ಮಹಿಳಾ ಮಂಡಳಿಯವರಿಂದ … Read more

ನೇಪಾಳದ ಪ್ರಾಕೃತಿಕ ದುರಂತ…..

ವಿಜಯ ದರ್ಪಣ ನ್ಯೂಸ್….. ನೇಪಾಳದ ಪ್ರಾಕೃತಿಕ ದುರಂತ….. ನೇಪಾಳದಲ್ಲಿ ಪ್ರವಾಹದಿಂದ ಕೈಲಾಸ ಪರ್ವತ ಮತ್ತು ಮಾನಸ ಸರೋವರ ಯಾತ್ರೆಯಲ್ಲಿ ಭಾಗಿಯಾಗಿದ್ದ ಕೆಲವು ಯಾತ್ರಿಗಳು ಪ್ರವಾಹದಿಂದ ಕೊಚ್ಚಿ ಹೋದ ಸಂದರ್ಭದಲ್ಲಿ ಕಾರ್ಪೊರೇಟ್ ಅಧ್ಯಾತ್ಮಿಕ ಗುರು ಶ್ರೀ ಜಗ್ಗಿ ವಾಸುದೇವ್ ಅವರು ಕಣ್ಣೀರು ಹಾಕಿದ್ದಾರೆ. ಅವರ ಇಶಾ ಫೌಂಡೇಶನ್ ಗೆ ಸೇರಿದ ಹಲವಾರು ಭಕ್ತರು ಈ ಪ್ರವಾಹದಲ್ಲಿ ಅಸುನೀಗಿದ್ದು ಅವರಿಗೆ ತುಂಬಾ ದುಃಖ ಉಂಟು ಮಾಡಿದೆ. ಆ ದು:ಖ ಅತ್ಯಂತ ಸಹಜವಾದದ್ದು. ನೋವು, ನಲಿವು ಈ ಬದುಕಿನಲ್ಲಿ ಯಾರನ್ನೂ ಬಿಡುವುದಿಲ್ಲ. … Read more

ಶಿಕ್ಷಣ ಕ್ರಾಂತಿಯ ಹರಿಕಾರರು, ತ್ರಿವಿಧ ದಾಸೋಹಿಗಳಾದ ‘ರಾಜಗುರುತಿಲಕ’ ಪರಮಪೂಜ್ಯರ ಸೇವೆ ಅನನ್ಯ: ಮುಖ್ಯಮಂತ್ರಿ ಡಿಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್… ಶಿಕ್ಷಣ ಕ್ರಾಂತಿಯ ಹರಿಕಾರರು, ತ್ರಿವಿಧ ದಾಸೋಹಿಗಳಾದ ‘ರಾಜಗುರುತಿಲಕ’ ಪರಮಪೂಜ್ಯರ ಸೇವೆ ಅನನ್ಯ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಾಂಡವಪುರ ಆಗಸ್ಟ್ 29 ಮೈಸೂರು ಜಿಲ್ಲೆಯ ಶ್ರೀ ಸುತ್ತೂರು ಮಠದಲ್ಲಿ ಹಮ್ಮಿಕೊಂಡಿದ್ದ ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀಮನ್ಮಹಾರಾಜ ‘ರಾಜಗುರುತಿಲಕ’ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವದ ಉದ್ಘಾಟನೆಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ವಾಮೀಜಿಗಳ ಸೇವೆಯನ್ನು ನೆನಪಿಸಿಕೊಂಡು ಅವರ ಸ್ಮರಣೆ ಮಾಡಿದರು. ನಾನು ಮುಖ್ಯಮಂತ್ರಿಯಾದ … Read more

3 ನೇ ಶ್ರಾವಣ ಶನಿವಾರದ ಪ್ರಯುಕ್ತ ಶ್ರೀಆಂಜನೇಯಸ್ವಾಮಿಗೆ ವಿಶೇಷ ಹೂವಿನ ಅಲಂಕಾರ

ವಿಜಯ ದರ್ಪಣ ನ್ಯೂಸ್…. 3 ನೇ ಶ್ರಾವಣ ಶನಿವಾರದ ಪ್ರಯುಕ್ತ ಶ್ರೀಆಂಜನೇಯಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಶಿಡ್ಲಘಟ್ಟ : ತಾಲ್ಲೂಕಿನ ಚೌಡಸಂದ್ರ ಗ್ರಾಮದಲ್ಲಿ ನೆಲೆಸಿ ಭಕ್ತಾದಿಗಳು ಬೇಡಿದ ಕಷ್ಟಗಳನ್ನು ಈಡೇರಿಸುತ್ತಿರುವ ವಿಜಯನಗರ ಕಾಲದ, ವ್ಯಾಸರಾಯರು ಪ್ರತಿಷ್ಟಾಪಿಸಿದ ಸುಪ್ರಸಿದ್ಧ ಶ್ರೀಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮೂರನೇ ಶ್ರಾವಣ ಶನಿವಾರ ಪ್ರಯುಕ್ತ ಮೂಲ ದೇವರ ವಿಗ್ರಹಕ್ಕೆ ಹೂವಿನ ಅಲಂಕಾರ ಹಾಗು ನೂತನ ದೇವರ ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರ , ಮಹಾಮಂಗಳಾರತಿ, ತೀರ್ಥ,ಅನ್ನ ಪ್ರಸಾದ ಸೇವೆಗಳು ನಡೆದವು,ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದು ಪುನೀತರಾದರು. … Read more

ಕೆರೆಗಳಿಗೆ ನೀರು ತುಂಬಿಸಿ, ಅಂತರಜಲ ಹೆಚ್ಚಿಸಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ವಿಜಯ ದರ್ಪಣ ನ್ಯೂಸ್….. *“ನೀರಾವರಿ ಯೋಜನೆಗಳಿಗೆ ವೇಗ ನೀಡಿ – ಭೂಸ್ವಾಧೀನ ವ್ಯಾಜ್ಯ ಇತ್ಯರ್ಥಕ್ಕೆ ಮಧ್ಯಸ್ಥಿಕೆ ಮೊರೆ”* ಕೆರೆಗಳಿಗೆ ನೀರು ತುಂಬಿಸಿ, ಅಂತರಜಲ ಹೆಚ್ಚಿಸಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ ಬೆಂಗಳೂರು, ಆ, 28:: ರಾಜ್ಯದ ಜಲಸಂಪನ್ಮೂಲ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ವಿಧಾನಸೌಧದ 3ನೇ ಮಹಡಿಯಲ್ಲಿ ನಾಲ್ಕು ನಿಗಮಗಳ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕೃಷ್ಣಾ, ಕಾವೇರಿ, ವಿಶ್ವೇಶ್ವರಯ್ಯ ಹಾಗೂ ಕರ್ನಾಟಕ … Read more

ಸುಳ್ಳು ಸುದ್ದಿಗಳಿಗೆ ಹೆಚ್ಚು ಒತ್ತು ನೀಡದೆ ಸತ್ಯ ನ್ಯಾಯದ ಕಡೆ ಸುದ್ದಿ ಮಾಡಿ : ಸಚಿವ ಯತೀಂದ್ರ ಸಿದ್ದರಾಮಯ್ಯ 

ವಿಜಯ ದರ್ಪಣ ನ್ಯೂಸ್…. ಸುಳ್ಳು ಸುದ್ದಿಗಳಿಗೆ ಹೆಚ್ಚು ಒತ್ತು ನೀಡದೆ ಸತ್ಯ ನ್ಯಾಯದ ಕಡೆ ಸುದ್ದಿ ಮಾಡಿ : ಸಚಿವ ಯತೀಂದ್ರ ಸಿದ್ದರಾಮಯ್ಯ  ತಾಂಡವಪುರ ಆಗಸ್ಟ್.29, ದೇಶದಲ್ಲಿ ಮಾಧ್ಯಮದ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಮೂಡುತ್ತಿದೆ. ಜನರ ವಿಶ್ವಾಸ ಸಾಧಿಸುವುದು ಮಾಧ್ಯಮದ ಮುಂದಿರುವ ದೊಡ್ಡ ಸವಾಲಾಗಿದ್ದು, ಜನರ ವಿಶ್ವಾಸಗಳಿಸುವುದು ಅಥವಾ ಕಳೆದುಕೊಳ್ಳುವುದು ಪತ್ರಕರ್ತರ ಕೈಯಲ್ಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ ಎಸ್.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಮೈಸೂರಿನ … Read more