ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ವಿಜಯ ದರ್ಪಣ ನ್ಯೂಸ್….. ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ಬೆಂಗಳೂರು, ಆಗಸ್ಟ್ 13: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಎನ್.ಚಲುವರಾಯಸ್ವಾಮಿ ಅವರು ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಕುಡಿಯುವ ನೀರಿನ ಯೋಜನೆ ಕುರಿತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಯೋಜನೆಯ ಪ್ರಸ್ತುತ ಸ್ಥಿತಿಗತಿ, ಎದುರಾಗಿರುವ ಸವಾಲುಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಭವಿಷ್ಯದಲ್ಲಿ ಸಮರ್ಪಕ … Read more

ನಮ್ಮ ಕೈಯಲ್ಲಿ ಮೊಬೈಲೋ, ಅಥವಾ ಮೊಬೈಲ್ ಕೈಯಲ್ಲಿ ನಾವೋ?

ವಿಜಯ ದರ್ಪಣ ನ್ಯೂಸ್…… ನಮ್ಮ ಕೈಯಲ್ಲಿ ಮೊಬೈಲೋ, ಅಥವಾ ಮೊಬೈಲ್ ಕೈಯಲ್ಲಿ ನಾವೋ? ಲೇಖನ: ಜಯಶ್ರೀ ಜೆ ಅಬ್ಬಿಗೇರಿ  | ಮೊಬೈಲ್ ಇರದಾಗ ಹೇಗೆ ಬದುಕುತ್ತಿದ್ದೆವು ಎಂದು ನೆನೆದರೆ ಆ ದಿನಗಳು ಮತ್ತೆ ಮರಕಳಿಸಬೇಕಲ್ಲವೇ ಎಂದು ಮನಸ್ಸು ಹಂಬಲಿಸುತ್ತದೆ. ಅಂಥ ಚೆಂದದ ದಿನಗಳನ್ನು ಕಳೆದುಕೊಂಡಿದ್ದಕ್ಕೆ ಮರ ಮರ ಮರಗುತ್ತೇವೆ. ಈಗ ಮೊಬೈಲ್‌ ಯಾರಿಗೆ ಬೇಡ ಹೇಳಿ. ಆಗ ತಾನೆ ತೊದಲ್ನುಡಿಗಳನ್ನು ಕಲಿತ ಮಗುವಿನಿಂದ ಹಿಡಿದು ಹಿರಿಯ ಜೀವಗಳವರೆಗೂ ಎಲ್ಲರಿಗೂ ಬೇಕಾದ, ಅವಶ್ಯಕ ವಸ್ತು, ಇದೆಲ್ಲದಕ್ಕಿಂತ ಹೆಚ್ಚಾಗಿ ನಮ್ಮ … Read more

ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಆಚರಣೆ

ವಿಜಯ ದರ್ಪಣ ನ್ಯೂಸ್…. ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಆಚರಣೆ ಶಿಡ್ಲಘಟ್ಟ : ಓದುಗರಲ್ಲಿ ಓದುವ ಹವ್ಯಾಸ ಬೆಳೆಸುವ ಪ್ರಮುಖ ಕೇಂದ್ರಗಳಾಗಿವೆ ಪ್ರತಿಯೊಬ್ಬರೂ ಗ್ರಂಥಾಲಯದ ಸದುಪಯೋಗ ಪಡೆದು ಜ್ಞಾನಾರ್ಜನೆಗೆ ಮುಂದಾಗಬೇಕು ಎಂದು ಗ್ರಂಥಪಾಲಕಿ ರಾಮಲೀಲಾ ತಿಳಿಸಿದರು. ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಅಂಗವಾಗಿ ಪುಸ್ತಕ ಪ್ರದರ್ಶನ ಆಯೋಜಿಸಿ ಅವರು ಮಾತನಾಡಿದರು. ಪುಸ್ತಕಗಳು ಜ್ಞಾನವನ್ನು ವಿಸ್ತರಿಸುವುದರ ಜತೆಗೆ ವ್ಯಕ್ತಿತ್ವ ನಿರ್ಮಾಣಕ್ಕೂ ಸಹಕಾರಿಯಾಗುತ್ತವೆ ಗ್ರಂಥಾಲಯಗಳು ವಿದ್ಯಾರ್ಥಿಗಳಿಗೆ ಜ್ಞಾನ ಭಂಡಾರ ಎಂದರು. ಈ ವೇಳೆ ಸಾಹಿತ್ಯ, ವಿಜ್ಞಾನ, ಇತಿಹಾಸ ಹಾಗೂ ಸ್ಪರ್ಧಾತ್ಮಕ … Read more

ಕೊಡಗಿನ ಕಾವೇರಿ ಒಡಲಿನ ದಳ್ಳುರಿ…….

ವಿಜಯ ದರ್ಪಣ ನ್ಯೂಸ್…. ಕೊಡಗಿನ ಕಾವೇರಿ ಒಡಲಿನ ದಳ್ಳುರಿ……. ಲೇಖನ: ವಿವೇಕಾನಂದ ಎಚ್ ಕೆ  ಮತ್ತೆ ಮತ್ತೆ ಭುಗಿಲೇಳುವ ಕಾವೇರಿ ನದಿ ನೀರಿನ ವಿವಾದ…… ಶತಮಾನಗಳಷ್ಟು ಹಳೆಯದಾದ ಮತ್ತು ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಎಂಬ ಪ್ರಜಾಪ್ರಭುತ್ವದ ವ್ಯವಸ್ಥೆ ಅಡಿಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿ ಸುಮಾರು 80 ವರ್ಷಗಳ ನಂತರವೂ ಒಂದು ನೀರಿನ ಹಂಚಿಕೆಯ ವಿವಾದ ಇನ್ನೂ ಬಗೆಹರಿಸಲು‌ ಸಾಧ್ಯವಾಗದೇ ಇರುವುದರ ವಿಫಲತೆಯ ಹೊಣೆ ಯಾರದು…… ಇಡೀ ಭಾರತ ದೇಶವೇ ಒಂದು ಎಂದು ಹೇಳುವ ನಾವು, ಸ್ವಾಭಾವಿಕವಾಗಿ ಪ್ರಕೃತಿಯ … Read more

ಭರತನಾಟ್ಯ ರಂಗಪ್ರವೇಶ

ವಿಜಯ ದರ್ಪಣ ನ್ಯೂಸ್… ಭರತನಾಟ್ಯ ರಂಗಪ್ರವೇಶ ಬೆಂಗಳೂರು : ವಿದುಷಿ ಶ್ರೀಮತಿ ವೀಣಾ ಗಂಗಾಧರ್ ಅವರ ಶಿಷ್ಯೆ ಕು|| ಸ್ಫೂರ್ತಿ ಆರ್.ಎಸ್. ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು ಆಗಸ್ಟ್ 15, ಶನಿವಾರ ಸಂಜೆ 5-00 ಗಂಟೆಗೆ ನಗರದ ಜೆ.ಸಿ. ರಸ್ತೆಯಲ್ಲಿರುವ ಎ.ಡಿ.ಎ. ರಂಗಮಂದಿರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಆರ್. ವಿ. ರಾಘವೇಂದ್ರ, ಶ್ರೀ ಎಸ್. ನಂಜುಂಡರಾವ್ ಹಾಗೂ ಗುರು ವಿದುಷಿ ಶ್ರೀಮತಿ ಸೀತಾ ಗುರುಪ್ರಸಾದ್ ಭಾಗವಹಿಸಲಿದ್ದಾರೆ. ನಟ್ಟುವಾಂಗದಲ್ಲಿ ವಿದುಷಿ ಶ್ರೀಮತಿ ವೀಣಾ ಗಂಗಾಧರ್, … Read more

ದೇವನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕಬಾಡಿ ಸುಂದರ ಸಾ ದತ್ತಿ ಕಾರ್ಯಕ್ರಮ

ವಿಜಯ ದರ್ಪಣ ನ್ಯೂಸ್…. ದೇವನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕಬಾಡಿ ಸುಂದರ ಸಾ ದತ್ತಿ ಕಾರ್ಯಕ್ರಮ ವಿಜಯಪುರ ದೇವನಹಳ್ಳಿ ತಾಲ್ಲೂಕು: ಕಬಾಡಿ ಸುಂದರ ಸಾ ದತ್ತಿಯ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕ್ರಮಗಳನ್ನು ಜ್ಞಾನ ಗಂಗಾ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ದತ್ತಿ ನೀಡಿದವರು ಶಿಕ್ಷಣ ಪರಿಸರ ನೀರಾವರಿ ಬಗ್ಗೆ ಮಂಡಿಸಬೇಕೆಂದು ಅವರ ಅಪೇಕ್ಷೆಯಾಗಿತ್ತು ಎಂದು ಶರಣಯ್ಯ ಹಿರೇಮಠ್ ಪ್ರಾಸ್ತಾವಿಕವಾಗಿ ತಿಳಿಸಿದರು. ವಿಜಯಪುರ ಪಟ್ಟಣದ ಸಮೀಪದಲ್ಲಿರುವ ಜ್ಞಾನ ಗಂಗಾ ಲಾ ಕಾಲೇಜಿನಲ್ಲಿ ದೇವನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ … Read more

ಸಮುದಾಯದ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಗತ್ಯ ಕ್ರಮದ ಭರವಸೆ : ಶಾಸಕ ಬಿ.ಎನ್.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್….. ಸಮುದಾಯದ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಗತ್ಯ ಕ್ರಮದ ಭರವಸೆ : ಶಾಸಕ ಬಿ.ಎನ್.ರವಿಕುಮಾ‌ರ್ ಶಿಡ್ಲಘಟ್ಟ : ಅಲೆಮಾರಿ ಹಾಗೂ ಬುಡಕಟ್ಟು ಸಮುದಾಯದವರು ಶಿಕ್ಷಣ, ವಸತಿ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳ ಲಭ್ಯತೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಸಮುದಾಯದ ಜನರಿಗೆ ತಲುಪುವಂತೆ ಕ್ರಮ ವಹಿಸಲಾಗುವುದು ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು. ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ (ರಿ) ಹಾಗೂ ಕರ್ನಾಟಕ ರಾಜ್ಯ ಪಂಚ ಬುಡಕಟ್ಟು ಸಂರಕ್ಷಣಾ ಸಮಿತಿ … Read more

ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಓದಿಕೆ ವಿತರಿಸುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ನವರ ಹುಟ್ಟುಹಬ್ಬ ಆಚರಣೆ 

ವಿಜಯ ದರ್ಪಣ ನ್ಯೂಸ್….. ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಓದಿಕೆ ವಿತರಿಸುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ನವರ ಹುಟ್ಟುಹಬ್ಬ ಆಚರಣೆ  ತಾಂಡವಪುರ ಆಗಸ್ಟ್ 12 : ನಿಕಟ ಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಕೆ ಮಾರುತಿ ಅವರ ನೇತೃತ್ವದಲ್ಲಿ ಮೈಸೂರಿನ ಕೆ ಆರ್, ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಸಿಹಿ ಹಾಗೂ ಬೇರಸಿಟ್ ವಿತರಣೆ ಮಾಡುವ ಮೂಲಕ ಬಹಳ ವಿಜೃಂಭಣೆಯಿಂದ … Read more

ಶ್ರೀ ಮಹೇಶ್ವರಮ್ಮ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ 

ವಿಜಯ ದರ್ಪಣ ನ್ಯೂಸ್…. ಶ್ರೀ ಮಹೇಶ್ವರಮ್ಮ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ  ದೇವನಹಳ್ಳಿ ತಾಲ್ಲೂಕು:ವಿಜಯಪುರ ಪಟ್ಟಣದ ಸಮೀಪದಲ್ಲಿರುವ ವೆಂಕಟೇನಹಳ್ಳಿ ತೋಟಗಳ ಬಳಿ ನೆಲೆಸಿರುವ ಶ್ರೀ ಮಹೇಶ್ವರಮ್ಮ ದೇವಿಯವರ ಸನ್ನಿಧಿಯಲ್ಲಿ ಹೋಮದೊಂದಿಗೆ ದೇವಿಗೆ ವಿಶೇಷ ಅಲಂಕಾರದೊಂದಿಗೆ ಹೋಮ ಮಹಾಮಂಗಳಾರತಿ ಬೆಳಗಿ ತೀರ್ಥ ಪ್ರಸಾದ ವಿತರಿಸಲಾಯಿತು. ಈ ಪೂಜಾ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಎನ್ ಪ್ರಕಾಶ್, ಪುರಸಭಾ ಸದಸ್ಯರಾದ ಬೈರೇಗೌಡ, ನಂದಕುಮಾರ್ ,ಶ್ರೀ ಕೃಷ್ಣ ಯತೀಂದ್ರ ಸೇವಾ ಟ್ರಸ್ಟ್ ಸಂಚಾಲಕ ವಿ ಎನ್ ವೆಂಕಟೇಶ್ ಪದಾಧಿಕಾರಿಗಳಾದ ನಾಗಯ್ಯ … Read more

ಆ. 20 ರಂದು ದೇವರಾಜ ಅರಸು ಅವರ 111ನೇ ಜಯಂತಿ

ವಿಜಯ ದರ್ಪಣ ನ್ಯೂಸ್ ….. ಆ. 20 ರಂದು ದೇವರಾಜ ಅರಸು ಅವರ 111ನೇ ಜಯಂತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆ.12: ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 111 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. … Read more