ಹಿಂದೂ ಸಂಸ್ಕೃತಿಯಲ್ಲಿ ಭೀಮನ ಅಮಾವಾಸ್ಯೆಗೆ ತನ್ನದೇ ಆದ ಚರಿತ್ರೆ ಇದೆ :ನಾಗರಾಜ್ ಶಾಸ್ತ್ರಿ

ವಿಜಯ ದರ್ಪಣ ನ್ಯೂಸ್….. ” ಭದ್ರಕಾಳಿ ಶಕ್ತಿ ಪೀಠದಲ್ಲಿ ಭಕ್ತಿಭಾವದ ಭೀಮನ ಅಮಾವಾಸ್ಯೆ ಆಚರಣೆ “ ಹಿಂದೂ ಸಂಸ್ಕೃತಿಯಲ್ಲಿ ಭೀಮನ ಅಮಾವಾಸ್ಯೆಗೆ ತನ್ನದೇ ಆದ ಚರಿತ್ರೆ ಇದೆ :ನಾಗರಾಜ್ ಶಾಸ್ತ್ರಿ ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನಹಳ್ಳಿ ಗ್ರಾಮದ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಭೀಮನ ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರದಲ್ಲಿ … Read more

ಕೆ.ಎಚ್.ಮುನಿಯಪ್ಪಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ !

ವಿಜಯ ದರ್ಪಣ ನ್ಯೂಸ್….. ಕೆ.ಎಚ್.ಮುನಿಯಪ್ಪಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ ! ಶಿಡ್ಲಘಟ್ಟ : ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನದೊಂದಿಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಎನ್‌ಟಿಯುಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಹಾಗೂ ಕಾಂಗ್ರೆಸ್‌ನ ಹೈಕಮಾಂಡನ್ನು ಒತ್ತಾಯಿಸಿ ಮನವಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕೆ.ಎಚ್‌.ಮುನಿಯಪ್ಪ ರಾಜ್ಯದಲ್ಲಿನ ಬಹುದೊಡ್ಡ ಸಮು ದಾಯವನ್ನು ಪ್ರತಿನಿಧಿಸುತ್ತಿದ್ದು, ಕಾಂಗ್ರೆಸ್‌ನ ಕಟ್ಟಾಳುವಾಗಿದ್ದಾರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನದ ಜತೆಗೆ ಸಮಾಜ ಕಲ್ಯಾಣ ಇಲಾಖೆ … Read more

ಸ್ವಾತಂತ್ರ್ಯ……..

ವಿಜಯ ದರ್ಪಣ ನ್ಯೂಸ್…. ಸ್ವಾತಂತ್ರ್ಯ…….. ಲೇಖನ: ವಿವೇಕಾನಂದ ಎಚ್ ಕೆ  ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ…… ಸ್ವಾತಂತ್ರ್ಯ ಎಂಬುದು… ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ ಸಮ್ಮಿಲನದ ಒಟ್ಟು ವ್ಯಕ್ತಿತ್ವವೇ, ಸಾಮಾಜಿಕವೇ, ರಾಜಕೀಯವೇ, ಆರ್ಥಿಕವೇ, ಶೈಕ್ಷಣಿಕವೇ, ಧಾರ್ಮಿಕವೇ, ಸಾಂವಿಧಾನಿಕವೇ, ಪ್ರಾದೇಶಿಕವೇ, ಪ್ರಾಕೃತಿಕವೇ, ಸಹಜವೇ…. ಜೊತೆಗೆ ಅದರ ವ್ಯಾಪ್ತಿ ಎಷ್ಟು ? ಅದರ ಅನುಭವ ಏನು ?…… ಮನುಷ್ಯರಿಗೆ ಮಾತ್ರ ಸೀಮಿತವೇ ಅಥವಾ ಎಲ್ಲಾ ಜೀವಚರಗಳಿಗು ಅನ್ವಯವೇ ? ಪ್ರಾಕೃತಿಕವಾಗಿ ಹೇಳುವುದಾದರೆ, ಮೆದುಳು ಸ್ವಾತಂತ್ರ್ಯದ … Read more

ಇಂದಿನ ಯುವ ಪೀಳಿಗೆಯು ಹಿಂದುತ್ವವನ್ನು ಉಳಿಸಬೇಕು: ಡಾ.ಮೋಹನ್ ಬಾಬು

ವಿಜಯ ದರ್ಪಣ ನ್ಯೂಸ್…. ಇಂದಿನ ಯುವ ಪೀಳಿಗೆಯು ಹಿಂದುತ್ವವನ್ನು ಉಳಿಸಬೇಕು: ಡಾ.ಮೋಹನ್ ಬಾಬು ವಿಜಯಪುರ ಪಟ್ಟಣದ ದೇವನಹಳ್ಳಿ ತಾಲ್ಲೂಕು ಕನ್ನಡ ಕಲಾವಿದರ ಸಂಘದ ಕಚೇರಿಯಲ್ಲಿ 137ನೇ ಕನ್ನಡ ದೀಪ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೇವನಹಳ್ಳಿ ತಾಲ್ಲೂಕು ಕನ್ನಡ ಕಲಾವಿದರ ಸಂಘದ ಅಧ್ಯಕ್ಷ ಡಾ. ಮೋಹನ್ ಬಾಬು ಮಾತನಾಡುತ್ತಾ ನಾವು ಹಿಂದೂ ಧರ್ಮವನ್ನು ಉಳಿಸಬೇಕು ಬೆಳೆಸಬೇಕು. ಧರ್ಮ ಉಳಿದರೆ ನಮ್ಮ ದೇಶ ಉಳಿಯುತ್ತದೆ. ಆದ್ದರಿಂದ ರಾಮಾಯಣ ಮಹಾಭಾರತ ಮಹಾ ಕಾವ್ಯಗಳನ್ನು ಓದಿ ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸ ಕೊಳ್ಳಬೇಕೆಂದು ನೀಡುತ್ತಾ … Read more

ಕಾರ್ಯಾಧಾರಿತ ನೌಕರರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, 4 ತಿಂಗಳಿನಿಂದ  ಬಾಕಿ ಇರುವ ವೇತನ ಪಾವತಿಸಲು ಮನವಿ 

ವಿಜಯ ದರ್ಪಣ ನ್ಯೂಸ್….. ಕಾರ್ಯಾಧಾರಿತ ನೌಕರರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, 4 ತಿಂಗಳಿನಿಂದ  ಬಾಕಿ ಇರುವ ವೇತನ ಪಾವತಿಸಲು ಮನವಿ  ಶಿಡ್ಲಘಟ್ಟ : ನಗರದ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ 25 ಮಂದಿ ಕಾರ್ಯಾಧಾರಿತ ನೌಕರರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು 4 ತಿಂಗಳಿನಿಂದ ಅವರಿಗೆ ವೇತನ ಪಾವತಿಯಾಗಿಲ್ಲ ಆದರೂ ಪ್ರತಿ ತಿಂಗಳೂ ಗುತ್ತಿಗೆದಾರನಿಗೆ ಕಮಿಷನ್‌ ನೀಡಬೇಕು ಎಂದು ಕಾರ್ಯಾಧಾರಿತ ಸಹಾಯಕ ರವಿಬಾಬು ವಿಷಾದ ವ್ಯಕ್ತಪಡಿಸಿದರು. ನಗರದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿನ ರೇಷ್ಮೆ ಉಪ ನಿರ್ದೇಶಕರಿಗೆ … Read more

86ನೇ ವರ್ಷದ ನಂದಿಗಿರಿ ಪ್ರದಕ್ಷಿಣೆ : ಭಕ್ತಿ ಭಾವ ಪರವಶದಿಂದ ಹೆಜ್ಜೆ ಹಾಕಿದ ಸಹಸ್ರಾರು ಭಕ್ತಾದಿಗಳು

ವಿಜಯ ದರ್ಪಣ ನ್ಯೂಸ್…. 86ನೇ ವರ್ಷದ ನಂದಿಗಿರಿ ಪ್ರದಕ್ಷಿಣೆ : ಭಕ್ತಿ ಭಾವ ಪರವಶದಿಂದ ಹೆಜ್ಜೆ ಹಾಕಿದ ಸಹಸ್ರಾರು ಭಕ್ತಾದಿಗಳು ಶಿಡ್ಲಘಟ್ಟ /ಚಿಕ್ಕಬಳ್ಳಾಪುರ : ಆಷಾಢ ಮಾಸದ ಕೊನೆಯ ಸೋಮವಾರದಂದು ನಡೆಯುವ 86ನೇ ವರ್ಷದ ನಂದಿಗಿರಿ ಪ್ರದಕ್ಷಿಣೆ ಸೋಮವಾರ ಭಕ್ತಿಭಾವದಿಂದ ನಡೆಯಿತು ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ನೆರೆಯ ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಆಗಮಿಸಿದ್ದ ಸಾವಿರಾರು ಭಕ್ತರು ಗಿರಿಪ್ರದಕ್ಷಿಣೆಯಲ್ಲಿ ಪಾಲ್ಗೊಂಡರು. ಶ್ರೀ ನಂದಿಗಿರಿ ಪ್ರದಕ್ಷಿಣಾ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ನಂದಿಯ ಐತಿಹಾಸಿಕ ಶ್ರೀ ಭೋಗನಂದೀಶ್ವರಸ್ವಾಮಿ … Read more

ಇಲ್ಲಿಗರು ಕಂಡ ದೇವರು! ಪುಸ್ತಕ ಬಿಡುಗಡೆ

ವಿಜಯ ದರ್ಪಣ ನ್ಯೂಸ್…. ಇಲ್ಲಿಗರು ಕಂಡ ದೇವರು! ಪುಸ್ತಕ ಬಿಡುಗಡೆ ರಾಮನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಸಂಘ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ, ಬೆಂಗಳೂರಿನ ಪ್ರಗತಿ ಗ್ರಾಫಿಕ್ಸ್ ಪ್ರಕಟಿತ ಡಾ. ಎಂ. ಬೈರೇಗೌಡರ ಇಲ್ಲಿಗರು ಕಂಡ ದೇವರು! ಜಾನಪದ ಸಂಶೋಧನ ಲೇಖನಗಳ ಸಂಕಲನವು ಕಾಲೇಜು ಸಭಾಂಗಣದಲ್ಲಿ 12ನೇ ಏಪ್ರಿಲ್ 2026 ಬೆಳಗ್ಗೆ ಹತ್ತುವರೆ ಗಂಟೆಗೆ ಬಿಡುಗಡೆಯಾಗಲಿದೆ. ವಿಶ್ರಾಂತ ಪ್ರಾಂಶುಪಾಲರು ಹಾಗೂ ಬಿ.ಎಂ.ಶ್ರೀ. ಪ್ರತಿಷ್ಠಾನದ ಅಧ್ಯಕ್ಷ ಡಾ. ಬೈರಮಂಗಲ ರಾಮೇಗೌಡ ಕೃತಿ … Read more

ಭದ್ರಕಾಳಿ ಶಕ್ತಿ ಪೀಠದಲ್ಲಿ ಭೀಮನ ಅಮಾವಾಸ್ಯೆ 2ನೇ ದಿನದ ವಿಶೇಷ ಪೂಜೆ

ವಿಜಯ ದರ್ಪಣ ನ್ಯೂಸ್…. ಭದ್ರಕಾಳಿ ಶಕ್ತಿ ಪೀಠದಲ್ಲಿ ಭೀಮನ ಅಮಾವಾಸ್ಯೆ 2ನೇ ದಿನದ ವಿಶೇಷ ಪೂಜೆ ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನಹಳ್ಳಿ ಗ್ರಾಮದಲ್ಲಿ ಇರುವಂತಹ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ಮೂರು ದಿನಗಳ ಕಾಲ ವಿಶೇಷ ಪೂಜೆ ಹಮ್ಮಿಕೊಂಡಿದ್ದು ಇದರ ಸಲುವಾಗಿ ಎರಡನೇ ದಿನದಂದು ವಿಶೇಷ ಪೂಜೆ ಸಲ್ಲಿಸಲಾಯಿತು ಪೂಜಾ ಕಾರ್ಯಕ್ರಮಗಳು ಕ್ಷೇತ್ರದ ಧರ್ಮಾಧಿಕಾರಿಗಳಾದ ನಾಗರಾಜ್ ಶಾಸ್ತ್ರಿಗಳ ನೇತ್ರತ್ವದಲ್ಲಿ ನೆರವೇರಿತು. ಚಂಡಿ ಹೋಮ … Read more

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಆಗಸ್ಟ್ 11 ಮೈಸೂರು ಜಿಲ್ಲೆ: ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಶಿಕ್ಷಣ ಕ್ಷೇತ್ರಕ್ಕೆ ಹೆಸರುವಾಸಿಯಾಗಿರುವ ಸುತ್ತೂರು ಗ್ರಾಮದಲ್ಲಿರುವ ಸುತ್ತೂರು ಮಠಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ರಾಮಯ್ಯನವರು ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು ಬಳಿಕ ಮಾತನಡಿದ ಸಚಿವರು ನಾನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ನಮ್ಮ … Read more

ಉತ್ತಮ ಕಾರ್ಯ ನಿರ್ವಹಿಸಿ ಸಮುದಾಯದವರ ಪ್ರೀತಿ ವಿಶ್ವಾಸ ಗಳಿಸಿ : ಎಂಟಿಬಿ ನಾಗರಾಜ್

ವಿಜಯ ದರ್ಪಣ ನ್ಯೂಸ್…. ಕುರುಬರ ಸಂಘದ ಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ ಉತ್ತಮ ಕಾರ್ಯ ನಿರ್ವಹಿಸಿ ಸಮುದಾಯದವರ ಪ್ರೀತಿ ವಿಶ್ವಾಸ ಗಳಿಸಿ : ಎಂಟಿಬಿ ನಾಗರಾಜ್ ತಾವರೆಕೆರೆ : ಹೊಸಕೋಟೆ ತಾಲೂಕು ಕುರುಬರ ಸಂಘದ 2026ರಿಂದ ಐದು ವರ್ಷಗಳ ಅವಧಿಗೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಬೆಂಬಲಿತ ಅಭ್ಯರ್ಥಿಗಳು 15ಕ್ಕೆ 15 ಸ್ಥಾನಗಳಲ್ಲೂ ಭರ್ಜರಿ ಗೆಲುವು ಸಾಧಿಸುವ ಮೂಲಕ ಸಂಪೂರ್ಣ ಮೇಲುಗೈ … Read more