ಕರ್ನಾಟಕ ಸರ್ಕಾರದ ನೌಕರರೊಂದಿಗೆ ಸಿಎಂ ಸಂವಾದ ಕಾರ್ಯಕ್ರಮ:ಸಚಿವ ಕೆ.ಹೆಚ್ ಮುನಿಯಪ್ಪ ಭಾಗಿ
ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಸರ್ಕಾರದ ನೌಕರರೊಂದಿಗೆ ಸಿಎಂ ಸಂವಾದ ಕಾರ್ಯಕ್ರಮ:ಸಚಿವ ಕೆ.ಹೆಚ್ ಮುನಿಯಪ್ಪ ಭಾಗಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆ.11: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದ ನೌಕರರೊಂದಿಗಿನ ಮುಖ್ಯಮಂತ್ರಿಗಳ ವಿಡಿಯೋ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂವಾದದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಭಾಗಿಯಾಗಿದರು. ಸಂವಾದದಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು, … Read more





