ವ್ಯಕ್ತಿತ್ವವನ್ನು ಶ್ರೇಷ್ಠವಾಗಿಸುವ ಒಂದು ಸರಳ ಸೂತ್ರ

ವಿಜಯ ದರ್ಪಣ ನ್ಯೂಸ್…. ವ್ಯಕ್ತಿತ್ವವನ್ನು ಶ್ರೇಷ್ಠವಾಗಿಸುವ ಒಂದು ಸರಳ ಸೂತ್ರ ‘ನಿನಗೆ ಬೇಡವಾದದ್ದನ್ನು ಇತರರಿಗೆ ಮಾಡಬೇಡ.’ ಎಂಬುದು ಉನ್ನತ ವ್ಯಕ್ತಿತ್ವಕ್ಕೆ ಸುವರ್ಣ ನಿಯಮ. ಅದರಂತೆಯೇ ಇದು ನಿಮ್ಮ ವ್ಯಕ್ತಿತ್ವ ವಿಕಸನಕ್ಕೆ ಇರುವ ಅತ್ಯುನ್ನತ ಸೂತ್ರ. ವ್ಯಕ್ತಿತ್ವ ವಿಕಸನ ಎಂದರೆ ಕೇವಲ ಒಳ್ಳೇಯ ಬಟ್ಟೆ ಧರಿಸುವುದು ಅಥವಾ ಇಂಗ್ಲಿಷಿನಲ್ಲಿ ಮಾತನಾಡುವುದಲ್ಲ. ನಿಜವಾದ ವ್ಯಕ್ತಿತ್ವವು ನಮ್ಮ ಆಲೋಚನೆ, ನಡವಳಿಕೆ ಮತ್ತು ಇತರರನ್ನು ನಾವು ಹೇಗೆ ನಡೆಸಿಕೊಳ್ಳುತ್ತೇವೆ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಜಗತ್ತಿನ ಅತ್ಯುನ್ನತ ವ್ಯಕ್ತಿತ್ವ ವಿಕಸನದ ಸೂತ್ರವೆಂದರೆ—”ನಿನಗೆ ಇತರರು ಏನು … Read more

ಬಸವೇಶ್ವರ ನಗರ – ಕನಕಶ್ರೀ ಲೇಔಟ್ ಸಂಪರ್ಕ ರಸ್ತೆ ದುಸ್ಥಿತಿ: ಸಾರ್ವಜನಿಕರ ಪರದಾಟ

ವಿಜಯ ದರ್ಪಣ ನ್ಯೂಸ್…… ಬಸವೇಶ್ವರ ನಗರ – ಕನಕಶ್ರೀ ಲೇಔಟ್ ಸಂಪರ್ಕ ರಸ್ತೆ ದುಸ್ಥಿತಿ: ಸಾರ್ವಜನಿಕರ ಪರದಾಟ ಬೆಂಗಳೂರು: ಬಾಬಸಾಹೇಬಪಾಳ್ಯ ಬಸವೇಶ್ವರ ನಗರ, ರಾಮೇಗೌಡ ಲೇಔಟ್, ಕೆಂಪೇಗೌಡ ಲೇಔಟ್ ಹಾಗೂ ಕನಕಶ್ರೀ ಲೇಔಟ್‌ಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದು ಮಳೆ ನೀರು ತುಂಬಿ ಸಾರ್ವಜನಿಕರು ಪರದಾಡುವಂತಾಗಿದೆ. ಈ ರಸ್ತೆ ನಿತ್ಯ ನೂರಾರು ವಾಹನ ಸವಾರರು, ಶಾಲಾ ಮಕ್ಕಳು, ವಯೋವೃದ್ಧರು ಓಡಾಡುವ ಪ್ರಮುಖ ರಸ್ತೆಯಾಗಿದೆ. ಕಳೆದ ಕೆಲ ತಿಂಗಳಿನಿಂದ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿ, ಸ್ವಲ್ಪ … Read more

ಭೀಮನ ಅಮಾವಾಸ್ಯೆ ಪ್ರಯುಕ್ತಯ ಮೊದಲನೇ ದಿನದ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ವಿಶೇಷ ಪೂಜೆ

ವಿಜಯ ದರ್ಪಣ ನ್ಯೂಸ್…. ಭೀಮನ ಅಮಾವಾಸ್ಯೆ ಪ್ರಯುಕ್ತಯ ಮೊದಲನೇ ದಿನದ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ವಿಶೇಷ ಪೂಜೆ ತಾವರೆಕೆರೆ : ಭೀಮನ ಅಮಾವಾಸ್ಯೆ ಅಂಗವಾಗಿ ಮೂರು ದಿನಗಳ ಕಾಲ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳಿಗೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾಳಪ್ಪನಹಳ್ಳಿ ಗ್ರಾಮದ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ಸೋಮವಾರ ವಿಧಿವತ್ತಾಗಿ ಚಾಲನೆ ದೊರೆಯಿತು. ಪೂಜಾ ಕಾರ್ಯಕ್ರಮದ ಮೊದಲನೇ ದಿನವಾದ ಸೋಮವಾರ ಕಾರ್ಯಸಿದ್ಧಿ ಮಹಾಗಣಪತಿ ಹೋಮ ಹಾಗೂ … Read more

ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಶಿಸ್ತು ಕಾಪಾಡಿಕೊಳ್ಳಬೇಕು : ಡಾ.ಪಲಕ್ ವರ್ಮ 

ವಿಜಯ ದರ್ಪಣ ನ್ಯೂಸ್….. ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಶಿಸ್ತು ಕಾಪಾಡಿಕೊಳ್ಳಬೇಕು : ಡಾ.ಪಲಕ್ ವರ್ಮ  ಶಿಡ್ಲಘಟ್ಟ : ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಶಿಸ್ತು ಕಾಪಾಡಿಕೊಳ್ಳಬೇಕು ಎಂದು ಎಐಸಿಸಿ ಉಸ್ತುವಾರಿ ಡಾ.ಪಲಕ್ ವರ್ಮ ಅವರು ಮನವಿ ಮಾಡಿದರು. ನಗರದ ಕಾಂಗ್ರೆಸ್‌ ಭವನದಲ್ಲಿ ಆಯೋಜಿಸಿದ್ದ ‘ಸಂಘಟನ್ ಸೃಜನ ಅಭಿಯಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ರಾಷ್ಟ್ರೀಯ ಹಾಗೂ ಐತಿಹಾಸಿಕ ಪಕ್ಷ … Read more

ಅನಧಿಕೃತ ಕಸ ಸುರಿಯುವ ಬ್ಲಾಕ್ ಸ್ಪಾಟ್ ತೆರವು : ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯಾಚರಣೆ

ವಿಜಯ ದರ್ಪಣ ನ್ಯೂಸ್…. ಅನಧಿಕೃತ ಕಸ ಸುರಿಯುವ ಬ್ಲಾಕ್ ಸ್ಪಾಟ್ ತೆರವು : ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯಾಚರಣೆ ತಾವರೆಕೆರೆ : ಹೊಸಕೋಟೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ಪ್ರದೇಶಗಳಲ್ಲಿ ಸಾರ್ವಜನಿಕರು ಅನಧಿಕೃತವಾಗಿ ತ್ಯಾಜ್ಯ ಸುರಿದು ‘ಬ್ಲಾಕ್ ಸ್ಪಾಟ್’ಗಳಾಗಿ ಬದಲಾಗಿದ್ದ ಜಾಗಗಳನ್ನು ತಾಲ್ಲೂಕು ಪಂಚಾಯಿತಿ ಆಡಳಿತವು ಗಂಭೀರವಾಗಿ ಪರಿಗಣಿಸಿದ್ದು, ಸಮರೋಪಾದಾದಿಯಲ್ಲಿ ತೆರವು ಕಾರ್ಯಾಚರಣೆ ನಡೆಸಿದೆ. ಬ್ಲಾಕ್ ಸ್ಪಾಟ್ ಹಾಗೂ ತ್ಯಾಜ್ಯ ಸಮಸ್ಯೆಯ ಕುರಿತು ಇತ್ತೀಚೆಗೆ ದಿನಪತ್ರಿಕೆಗಳಲ್ಲಿ ಸುದ್ಧಿ ಪ್ರಕಟವಾಗಿತ್ತು. ಈ ವರದಿಗಳಿಗೆ ತಕ್ಷಣ ಸ್ಪಂದಿಸಿದ … Read more

ಸರ್ಕಾರಿ ನೌಕರರ ಸಂಘದ ಶಾಖೆಯಲ್ಲಿ 5 ಲಕ್ಷ 17 ಸಾವಿರ ರೂ.ಗಳ ಉಳಿತಾಯ : ಅದ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ

ವಿಜಯ ದರ್ಪಣ ನ್ಯೂಸ್…. ಸರ್ಕಾರಿ ನೌಕರರ ಸಂಘದ ಶಾಖೆಯಲ್ಲಿ 5 ಲಕ್ಷ 17 ಸಾವಿರ ರೂ.ಗಳ ಉಳಿತಾಯ : ಅದ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಶಿಡ್ಲಘಟ್ಟ : ಸದಸ್ಯರ ಸಹಕಾರ ಹಾಗೂ ಪದಾಧಿಕಾರಿಗಳ ಪ್ರಾಮಾಣಿಕ ಪ್ರಯತ್ನದಿಂದ ಸಂಘ ಆರ್ಥಿಕವಾಗಿ ಸದೃಢವಾಗಿದೆ ನೌಕರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸಂಘ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಧ್ಯಕ್ಷರಾದ ಕೆ.ಎನ್‌.ಸುಬ್ಬಾರೆಡ್ಡಿ ತಿಳಿಸಿದರು. ನಗರದ ತಾಲ್ಲೂಕು ಸರ್ಕಾರಿ ನೌಕರರ ಭವನದಲ್ಲಿ ನಡೆದ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. … Read more

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್… ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಆಗಸ್ಟ್ 8 : ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರೈತರ ಜಮೀನುಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಹಾಗೂ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಅಧಿಕಾರದ ಜೊತೆ ರೈತರ ಜಮೀನುಗಳಿಗೆ ತೆರಳಿ ಬರ ಪರಿಸ್ಥಿತಿ ವೀಕ್ಷಣೆ … Read more

ಶ್ರೀ ಚಾಮುಂಡೇಶ್ವರಿ ದೇವಿ ಜನ್ಮದಿನೋತ್ಸವ ಹಾಗೂ 32ನೇ ವರ್ಷದ ವಾರ್ಷಿಕೋತ್ಸವ ವೈಭವ: ಕೋಡಿಮಠ ಶ್ರೀಗಳಿಂದ ಆಶೀರ್ವಚನ

ವಿಜಯ ದರ್ಪಣ ನ್ಯೂಸ್…. ಶ್ರೀ ಚಾಮುಂಡೇಶ್ವರಿ ದೇವಿ ಜನ್ಮದಿನೋತ್ಸವ ಹಾಗೂ 32ನೇ ವರ್ಷದ ವಾರ್ಷಿಕೋತ್ಸವ ವೈಭವ: ಕೋಡಿಮಠ ಶ್ರೀಗಳಿಂದ ಆಶೀರ್ವಚನ ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ತಾವರೆಕೆರೆ ಸಮೀಪದ ಲಕ್ಷ್ಮೀಸಾಗರ ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಿ ಜನ್ಮದಿನೋತ್ಸವ ಹಾಗೂ ದೇವಾಲಯದ 32ನೇ ವರ್ಷದ ವಾರ್ಷಿಕೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಮತ್ತು ವೈಭವದಿಂದ ನಡೆಯಿತು. ಎರಡು ದಿನಗಳ ಕಾಲ ನಡೆದ ಧಾರ್ಮಿಕ ಮಹೋತ್ಸವದಲ್ಲಿ ವಿಶೇಷ ಪೂಜೆ, ಮಹಾಗಣಪತಿ ಹೋಮ, ನವಚಂಡಿ ಹೋಮ, ರುದ್ರಾಭಿಷೇಕ, ಕುಂಕುಮಾರ್ಚನೆ, … Read more

ರೈತರ ಸಮಸ್ಯೆಯನ್ನು ವಿದಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸುವೆ : ಬಿ.ವೈ.ವಿಜಯೇಂದ್ರ ರೈತರಿಗೆ ಭರವಸೆ

ವಿಜಯ ದರ್ಪಣ ನ್ಯೂಸ್….. ರೈತರ ಸಮಸ್ಯೆಯನ್ನು ವಿದಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸುವೆ : ಬಿ.ವೈ.ವಿಜಯೇಂದ್ರ ರೈತರಿಗೆ ಭರವಸೆ ಶಿಡ್ಲಘಟ್ಟ : ಇದೇ ತಿಂಗಳ 13 ರಂದು ವಿಧಾನಸಭೆ ಅಧಿವೇಶನ ಆರಂಭವಾಗಲಿದೆ ,ಜಂಗಮಕೋಟೆ ಹೋಬಳಿಯ 13 ಗ್ರಾಮಗಳ ಶೇ. 85ಕ್ಕೂ ಹೆಚ್ಚು ರೈತರು ಜಮೀನುಗಳನ್ನು ಸರ್ಕಾರಕ್ಕೆ ನೀಡುವುದಿಲ್ಲ ಎಂದಿದ್ದಾರೆ ಈ ಬಗ್ಗೆ ರೈತರ ಸಮಸ್ಯೆಯನ್ನು ಸದನದಲ್ಲಿ ಪ್ರಸ್ತಾಪಿಸಿ, ಅವರ ಪರವಾಗಿ ಧ್ವನಿ ಎತ್ತುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭರವಸೆ ನೀಡಿದರು. ತಾಲ್ಲೂಕಿನ ಜಂಗಮಕೋಟೆ ಸುತ್ತಮುತ್ತಲ ಭಾಗಕ್ಕೆ ಭೇಟಿ … Read more

ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರ: ಬದ್ರುದ್ಧಿನ್ ಷಾ ವೆಲ್ಫೇರ್ ಅಸೋಸಿಯೇಷನ್ ರಾಷ್ಟ್ರೀಯ ಅಧ್ಯಕ್ಷ ವೈ. ಶಶಿಕುಮಾರ್ ಸ್ಪಷ್ಟನೆ….!

ವಿಜಯ ದರ್ಪಣ ನ್ಯೂಸ್…. ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರ: ಬದ್ರುದ್ಧಿನ್ ಷಾ ವೆಲ್ಫೇರ್ ಅಸೋಸಿಯೇಷನ್ ರಾಷ್ಟ್ರೀಯ ಅಧ್ಯಕ್ಷ ವೈ. ಶಶಿಕುಮಾರ್ ಸ್ಪಷ್ಟನೆ….! ತಾವರೆಕೆರೆ : ಬದ್ರುದ್ಧಿನ್ ಷಾ ವೆಲ್ಫೇರ್ ಅಸೋಸಿಯೇಷನ್ ಸಂಸ್ಥೆ ಹಾಗೂ ನನ್ನ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು. ನನ್ನ ಕಡೆಯಿಂದ ಯಾವುದೇ ರೀತಿಯ ವಂಚನೆ ನಡೆದಿಲ್ಲ ಎಂದು ಬದ್ರುದ್ಧಿನ್ ಷಾ ವೆಲ್ಫೇರ್ ಅಸೋಸಿಯೇಷನ್ ರಾಷ್ಟ್ರೀಯ ಅಧ್ಯಕ್ಷ ಯಳಚಹಳ್ಳಿ ವೈ. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸ್ಪಷ್ಟನೆ ನೀಡಿದ … Read more