ಮಳೆ ಕೊರತೆಯಿಂದ ಸೊರಗಿದ ಬೆಳೆ: ರೈತರ ನೋವಿಗೆ ಸ್ಪಂದಿಸಿದ ಸಚಿವ ಚಲುವರಾಯಸ್ವಾಮಿ
ವಿಜಯ ದರ್ಪಣ ನ್ಯೂಸ್…. ಮಳೆ ಕೊರತೆಯಿಂದ ಸೊರಗಿದ ಬೆಳೆ: ರೈತರ ನೋವಿಗೆ ಸ್ಪಂದಿಸಿದ ಸಚಿವ ಚಲುವರಾಯಸ್ವಾಮಿ ಮಂಡ್ಯ, ಆಗಸ್ಟ್ 9.2026 ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಹಲಸಂದೆ, ಎಳ್ಳು ಸೇರಿದಂತೆ ಹಲವು ಬೆಳೆಗಳು ಸೊರಗಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ *ಎನ್. ಚಲುವರಾಯಸ್ವಾಮಿ* ಅವರು ಇಂದು ಮಂಡ್ಯ, ಕೆ.ಆರ್.ಪೇಟೆ ಮತ್ತು ಮಳವಳ್ಳಿ ತಾಲ್ಲೂಕುಗಳ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು. ಕೆ.ಆರ್.ಪೇಟೆ: ಸಿಂಧಘಟ್ಟ, ತೆಂಡೆಕೆರೆ ಗ್ರಾಮಗಳಲ್ಲಿ ಸ್ಥಳ ಪರಿಶೀಲನೆ ಕೆ.ಆರ್.ಪೇಟೆ ತಾಲ್ಲೂಕಿನ ಸಿಂಧಘಟ್ಟ ಮತ್ತು … Read more





