ರಾಷ್ಟ್ರೀಯ ಜಂತು ಹುಳು ನಿವಾರಣ ದಿನಾಚರಣೆ: ಸಚಿವ ಮುನಿಯಪ್ಪ ಅವರಿಂದ ಐಇಸಿ ಪೋಸ್ಟರ್ ಬಿಡುಗಡೆ 

ವಿಜಯ ದರ್ಪಣ ನ್ಯೂಸ್… ರಾಷ್ಟ್ರೀಯ ಜಂತು ಹುಳು ನಿವಾರಣ ದಿನಾಚರಣೆ: ಸಚಿವ ಮುನಿಯಪ್ಪ ಅವರಿಂದ ಐಇಸಿ ಪೋಸ್ಟರ್ ಬಿಡುಗಡೆ  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ. 08: ಜಂತು ಹುಳು ನಿವಾರಣ ಮಾತ್ರೆಗಳು ಸೇವಿಸುವುದರಿಂದ ರಕ್ತ ಹೀನತೆ, ಅಪೌಷ್ಟಿಕತೆ, ಸುಸ್ತಾಗುವಿಕೆ ತಡೆಗಟ್ಟುವ ಶಕ್ತಿ ಅಡಗಿದೆ. 01 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಈ ಮಾತ್ರೆ ಸೇವಿಸಿ, ಆರೋಗ್ಯ ವೃದ್ದಿಸಿಕೊಳ್ಳಬೇಕು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಕರೆ ನೀಡಿದರು. … Read more

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರರಷ್ಟು ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಯಶಸ್ವಿ : ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್…. ವರುಣ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರರಷ್ಟು ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಯಶಸ್ವಿ : ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ ತಾಂಡವಪುರ ಆಗಸ್ಟ್ ಐದು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರಕ್ಕೆ ನೂರರಷ್ಟು ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಯಶಸ್ವಿ ಚಿಕ್ಕಯ್ಯನ ಛತ್ರ ಹೋಬಳಿಯ ಬಿ ಎಲ್ ಓ ಕಂದಾಯ ಅಧಿಕಾರಿ ಅಂಗನವಾಡಿ ಕಾರ್ಯಕರ್ತೆಗೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮು ರವರು ಸನ್ಮಾನಿಸಿ ಗೌರವಿಸಿದರು ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ … Read more

ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಿ : ಡಾಲ್ಫಿನ್ ಶಾಲೆಯ ಎಂಡಿ. ಎನ್.ಅಶೋಕ್

ವಿಜಯ ದರ್ಪಣ ನ್ಯೂಸ್…. ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಳಕೊಳ್ಳಿ : ಡಾಲ್ಫಿನ್ ಶಾಲೆಯ ಎಂ.ಡಿ. ಎನ್.ಅಶೋಕ್ ಶಿಡ್ಲಘಟ್ಟ : ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳುವುದರಿಂದ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಲು ಸಾಧ್ಯ ಎಂದು ಡಾಲ್ಫಿನ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್.ಅಶೋಕ್ ತಿಳಿಸಿದರು. ನಗರದ ಡಾಲ್ಫಿನ್ ಪಬ್ಲಿಕ್ ಶಾಲೆಯ ‘ವಿದ್ಯಾರ್ಥಿ ನಾಯಕತ್ವ ಪದಗ್ರಹಣ’ ಸಮಾರಂಭದಲ್ಲಿ ಅವರು ಮಾತನಾಡಿದರು. ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು … Read more

ಅಭಿಮಾನಿಗಳಿಂದ ಶಾಸಕ ಬಿ.ಎನ್.ರವಿಕುಮಾ‌ರ್ ಅವರ ಹುಟ್ಟು ಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್…. ಅಭಿಮಾನಿಗಳಿಂದ ಶಾಸಕ ಬಿ.ಎನ್.ರವಿಕುಮಾ‌ರ್ ಅವರ ಹುಟ್ಟು ಹಬ್ಬ ಆಚರಣೆ  ಶಿಡ್ಲಘಟ್ಟ : ನಗರದ ಆಶಾಕಿರಣ ಅಂಧಮಕ್ಕಳ ಶಾಲೆಯ ಆವರಣದಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್. ರವಿಕುಮಾ‌ರ್ ಅವರ 58ನೇ ವರ್ಷದ ಹುಟ್ಟುಹಬ್ಬವನ್ನು ನಗರದಲ್ಲಿ ಸರಳವಾಗಿ ಆಚರಿಸಲಾಯಿತು. ವಿಶೇಷಚೆತನ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದರು ವಿದ್ಯಾರ್ಥಿಗಳಿಗೆ ಹೊದಿಕೆ ಹಾಗೂ ಶೂಗಳನ್ನು ವಿತರಿಸಿ, ಅವರೊಂದಿಗೆ ಸಂತಸ ಹಂಚಿಕೊಂಡರು. ಆನಂತರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಒಳರೋಗಿಗಳ ಆರೋಗ್ಯ ವಿಚಾರಿಸಿ, ಹಣ್ಣು-ಹಂಪಲುಗಳನ್ನು … Read more

ಮಹದೇವಪ್ಪಗೆ ಸಚಿವ ಸ್ಥಾನ ತಪ್ಪಲು ಸಿದ್ದರಾಮಯ್ಯ ಕಾರಣವಲ್ಲ: ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್… ಮಹದೇವಪ್ಪಗೆ ಸಚಿವ ಸ್ಥಾನ ತಪ್ಪಲು ಸಿದ್ದರಾಮಯ್ಯ ಕಾರಣವಲ್ಲ: ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಆಗಸ್ಟ್ 8 ಮಾಜಿ ಸಚಿವ ಮೈಸೂರು ಜಿಲ್ಲೆ ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್ ಸಿ ಮಹದೇವಪ್ಪನವರಿಗೆ ಈ ಬಾರಿಯ ಸಚಿವ ಸಂಪುಟ ವಿಸ್ತರಣ ಸಂದರ್ಭದಲ್ಲಿ ಅವರಿಗೆ ಸಚಿವ ಸ್ಥಾನ ಕೈತಪ್ಪಲು ಸಿದ್ದರಾಮಯ್ಯನವರು ಕಾರಣವಲ್ಲ ಎಂದು ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದರು ಅವರು ಮೈಸೂರು ಜಿಲ್ಲೆಯಲ್ಲಿ ಮಳೆ ಇಲ್ಲದೆ ಸಂಕಷ್ಟಕ್ಕೆ ಒಳಗಾಗಿರುವ … Read more

ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,

ವಿಜಯ ದರ್ಪಣ ನ್ಯೂಸ್…. ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………, ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ……., ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ……., ಹೊಸ ಸವಾಲುಗಳು ನಮ್ಮ ಮುಂದಿವೆ………. ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ….., ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……, ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……, ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ….., ಅನುಭವದ ಸಂದೇಶಗಳು ಅರ್ಥವಾಗಬೇಕಿದೆ….., ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ……., ಹಿರಿಯರು ಗುರುಗಳು ಚಿಂತಕರ ಮಾತುಗಳು … Read more

ಹೂ ಎದೆಯ ಚುಂಬಿಸಲು ಇಬ್ಬನಿಯಾಗಿ ಕಾದಿರುವೆ

ವಿಜಯ ದರ್ಪಣ ನ್ಯೂಸ್…. ಹೂ ಎದೆಯ ಚುಂಬಿಸಲು ಇಬ್ಬನಿಯಾಗಿ ಕಾದಿರುವೆ ಪ್ರಿಯ ಹೃದಯದರಸಿ ರೂಪಾ ನೀನು ನನ್ನ ಮನದರಸಿ. ಸಪ್ತಸಾಗರ ದಾಟಿ ಬಂದರೂ ಸಿಗದ ಅಪರೂಪದ ರೂಪವತಿ. ಶುಭ್ರ ಹಗಲು ನಾಚುವಂತಹ ಅಂದಗಾತಿ. ಚೆಂದದ ಚೆಲುವೆಯರೆಲ್ಲ ನಿನ್ನ ಮುಂದೆ ತೀರ ತೀರ ಸಪ್ಪೆ ಎನಿಸುವಂತಹ ಸೊಗಸುಗಾತಿ. ಮಾತುಗಳೇ ಇಲ್ಲದ ಮೌನದಲ್ಲೂ ಎಲ್ಲವನ್ನೂ ಹೇಳಬಲ್ಲ ಮಾಯಗಾತಿ. ಹೃದಯ ಕದ್ದ ಚೋರಿ ಅಷ್ಟೇ ಅಲ್ಲ ಹೃದಯ ಸಾಮ್ರಾಜ್ಯದ ಅರಸಿ. ಒಲವನು ಉಣಬಡಿಸುತ್ತ ಜೀವನ ಸಂಭ್ರಮಿಸುವ ಕಲೆ ಕಲಿಸಿದ ರಾಜಕುಮಾರಿ. ಆ … Read more

” ಕ್ಷಮೆ” ಎಂಬ ಭಾವದ ಸುತ್ತ……

ವಿಜಯ ದರ್ಪಣ ನ್ಯೂಸ್…. ” ಕ್ಷಮೆ” ಎಂಬ ಭಾವದ ಸುತ್ತ…… ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ ಜಂತರ್ ಮಂಥರ್ ನಲ್ಲಿ ನಡೆದ ಜನ್ ಝೀ ಹೋರಾಟವನ್ನು ಪ್ರಸ್ತಾಪಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರ ಕ್ಷಮೆ ಕೇಳಬಾರದಿತ್ತು ಎಂಬರ್ಥದ ಮಾತು ಹೇಳುತ್ತಾರೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಕೇಳಿದಾಗ ಮನುಷ್ಯನ ನಾಗರಿಕ ಸಂಸ್ಕೃತಿ ಈಗ ವಿಶ್ವದಲ್ಲಿ ಯಾವ ಅಂಶಗಳ ಆಧಾರದ ಮೇಲೆ … Read more

ದೊಡ್ಡಬಳ್ಳಾಪುರದಲ್ಲಿ ಬರ ಅಧ್ಯಯನ ನಡೆಸಿದ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ದೊಡ್ಡಬಳ್ಳಾಪುರದಲ್ಲಿ ಬರ ಅಧ್ಯಯನ ನಡೆಸಿದ ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ  ಜಿಲ್ಲೆ ಆ.06: ಬರ ಅಧ್ಯಯನಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಟನಕುಂಟೆ ಗ್ರಾಮದ ರೈತರ ಜಮೀನುಗಳಿಗೆ ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮದ ರೈತರ ಜಮೀನುಗಳಿಗೆ, ಕೊಳೂರು ಕೆರೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಭೇಟಿ ನೀಡಿ ಬೆಳೆಗಳ ಸ್ಥಿತಿಗತಿ ಪರಿಶೀಲನೆ ನಡೆಸಿದರು. … Read more

ಸಮಸ್ಯೆಗಳನ್ನು ಬಗಹರಿಸಲು ಆಗ್ರಹಿಸಿ ಜಾಂಭವ ಯುವ ಸೇನೆ ಪದಾಧಿಕಾರಿಗಳಿಂದ ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ಸಮಸ್ಯೆಗಳನ್ನು ಬಗಹರಿಸಲು ಆಗ್ರಹಿಸಿ ಜಾಂಭವ ಯುವ ಸೇನೆ ಪದಾಧಿಕಾರಿಗಳಿಂದ ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ  ಶಿಡ್ಲಘಟ್ಟ : ಭೂಮಿ, ದಾರಿ, ಸ್ಮಶಾನ ಸಂಬಂದಿತ ಸಮಸ್ಯೆಗಳನ್ನು ಆಧ್ಯತೆ ಮೇರೆಗೆ ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಜಾಂಭವ ಯುವ ಸೇನೆಯ ಪದಾಧಿಕಾರಿಗಳು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎನ್.ಗಗನಸಿಂಧು ಅವರಿಗೆ ಮನವಿ ಸಲ್ಲಿಸಿದರು. ತಾಲೂಕು ಕಚೇರಿ ಎದುರು ತಮಟೆ ಭಾರಿಸುವ ಮೂಲಕ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಬೆಳ್ಳೂಟಿ ಗ್ರಾಮದ ಸ್ಮಶಾನ ಜಾಗವನ್ನು ಲೇಔಟ್‌ಗೆ … Read more