ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………,

ವಿಜಯ ದರ್ಪಣ ನ್ಯೂಸ್… ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………, ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ……., ಭವಿಷ್ಯದ ಕನಸುಗಳೇ ಮಸುಕಾಗುತ್ತಿರು ಭಾವನೆಗಳ ಸಂದರ್ಭದಲ್ಲಿ……., ಹೊಸ ಸವಾಲುಗಳು ನಮ್ಮ ಮುಂದಿವೆ………. ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ ಎದುರಾಗಿದೆ….., ಗೋಡೆ ಬರಹಗಳು ಈಗ ವಾಸ್ತವವಾಗಬೇಕಿದೆ……, ಪುಸ್ತಕಗಳು ಈಗ ಬದುಕಿನ ಭಾಗವಾಗಬೇಕಿದೆ……, ಮಹಾತ್ಮರ ಚಿಂತನೆಗಳು ಈಗ ನಮ್ಮ ಜೀವನದ ನಡವಳಿಕೆಗಳಾಗಬೇಕಿದೆ….., ಅನುಭವದ ಸಂದೇಶಗಳು ಅರ್ಥವಾಗಬೇಕಿದೆ….., ಉಪನ್ಯಾಸ, ಚರ್ಚೆ, ಸಂವಾದಗಳು ನಮ್ಮನ್ನು ಬಡಿದೆಬ್ಬಿಸಬೇಕಿದೆ……., ಹಿರಿಯರು ಗುರುಗಳು ಚಿಂತಕರ ಮಾತುಗಳು … Read more

ಇದು ಗಂಡಸರ ಕೋಟೆ ಕಣ್ರಮ್ಮೋ…..

ವಿಜಯ ದರ್ಪಣ ನ್ಯೂಸ್… ಇದು ಗಂಡಸರ ಕೋಟೆ ಕಣ್ರಮ್ಮೋ….. ಬಡತನದ ಮನೆಯೊಳಗೆ ಹೆಣ್ಣು ಹುಟ್ಟಬಾರದು ಎಂಬ ಜಾನಪದ ಹಾಡನ್ನು ಸ್ವಲ್ಪ ಬದಲಾಯಿಸಿ ಭಾರತ ಮತ್ತು ಕರ್ನಾಟಕದ ರಾಜಕೀಯದಲ್ಲಿ ಹೆಣ್ಣು ಪ್ರವೇಶಿಸಲೇಬಾರದು. ಇದು ಗಂಡಸಿನ ಕೋಟೆ…… ಸುಮಾರು ಎರಡೂವರೆ ಕೋಟಿ ಮತದಾರರಿರುವ ಕರ್ನಾಟಕದ ರಾಜಕೀಯ ಆಡಳಿತದಲ್ಲಿ ಅಂದರೆ ಸಚಿವ ಸಂಪುಟದಲ್ಲಿ ಈ ಕ್ಷಣದಲ್ಲಿ ಒಂದು ಹೆಣ್ಣೂ ಸಹ ಇಲ್ಲ. ಅಂದರೆ ಅರ್ಧದಷ್ಟು ಜನಸಂಖ್ಯೆಗೆ ಪ್ರಾತಿನಿಧ್ಯತ್ವವೇ ಇಲ್ಲ… ಇಲ್ಲಿ ಗಂಡಸರು ಹೇಳಿದ್ದೇ ವೇದವಾಕ್ಯ. ಹೆಣ್ಣನ್ನು ಹೆಣ್ಣಾಗಿ ಸೃಷ್ಟಿಸಿದ್ದೇ ಗಂಡಸು, ಅವನ … Read more

80ನೇ ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ಡಾ ಕೆ ಎನ್ ಅನುರಾಧ 

ವಿಜಯ ದರ್ಪಣ ನ್ಯೂಸ್…. 80ನೇ ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ಡಾ ಕೆ ಎನ್ ಅನುರಾಧ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್ 04: ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎನ್. ಅನುರಾಧ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ … Read more

ಆಗ್ನೆಯ ಪದವೀಧರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಕೆ.ಎಂ.ಸುರೇಶ್‌ ಅವರ ಪರವಾಗಿ ಪ್ರಚಾರ ಚಟುವಟಿಕೆಗಳು ಚುರುಕುಗೊಂಡಿವೆ : ಸೀಕಲ್ ರಾಮಚಂದ್ರಗೌಡ

ವಿಜಯ ದರ್ಪಣ ನ್ಯೂಸ್… ಆಗ್ನೆಯ ಪದವೀಧರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಕೆ.ಎಂ.ಸುರೇಶ್‌ ಅವರ ಪರವಾಗಿ ಪ್ರಚಾರ ಚಟುವಟಿಕೆಗಳು ಚುರುಕುಗೊಂಡಿವೆ : ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ಕಳೆದ ಎರಡು-ಮೂರು ದಶಕಗಳಿಂದ ಬಿಜೆಪಿಯಲ್ಲಿ ಸಕ್ರಿಯರಾಗಿರುವ ಕೆ.ಎಂ.ಸುರೇಶ್ ಅವರು ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದಾರೆ ,ವಿದ್ಯಾದಾನ ಮತ್ತು ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಆಯ್ಕೆಯಾದರೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್‌ ರಾಮಚಂದ್ರ ಗೌಡ ತಿಳಿಸಿದರು. ನಗರದ ಬಿಜೆಪಿ ಸೇವಾಸೌಧದಲ್ಲಿ ನಡೆದ ಪ್ರಚಾರ … Read more

ಜಿಲ್ಲೆಗೆ ಮಂತ್ರಿಸ್ಥಾನ ಸಿಗದಿರುವುದು ಅಭಿವೃದ್ದಿಗೆ ಹಿನ್ನಡೆಯಾಗಲಿದೆ : ಪೂಲಕುಂಟಹಳ್ಳಿ ರಘುನಾಥರೆಡ್ಡಿ

ವಿಜಯ ದರ್ಪಣ ನ್ಯೂಸ್… ಜಿಲ್ಲೆಗೆ ಮಂತ್ರಿಸ್ಥಾನ ಸಿಗದಿರುವುದು ಅಭಿವೃದ್ದಿಗೆ ಹಿನ್ನಡೆಯಾಗಲಿದೆ : ಪೂಲಕುಂಟಹಳ್ಳಿ ರಘುನಾಥರೆಡ್ಡಿ ಶಿಡ್ಲಘಟ್ಟ : ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಸಚಿವ ಸ್ಥಾನವನ್ನು ನೀಡದಿರುವುದರಿಂದ ಉಭಯ ಜಿಲ್ಲೆಗಳ ಅಭಿವೃದ್ದಿಗೆ ಹಿನ್ನಡೆ ಆಗುವಂತಾಗಿದೆ ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೆ ಪ್ರಾದೇಶಿಕ ತಾರತಮ್ಯ ಮಾಡಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪೂಲಕುಂಟಹಳ್ಳಿ ರಘುನಾಥರೆಡ್ಡಿ ಬೇಸರ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇದೆ ಮೊದಲ ಬಾರಿಗೆ ಅಖಂಡ ಕೋಲಾರ … Read more

ಅಪ್ರಾಪ್ತರಿಗೆ ಮೊಭೈಲ್, ವಾಹನ ನೀಡಬೇಡಿ ಅಪಾಯಕಾರಿ ರೀಲ್ಸ್ ಅನುಕರಣೆ ಬೇಡ : ನ್ಯಾಯಾಧೀಶರ ಮನವಿ

ವಿಜಯ ದರ್ಪಣ ನ್ಯೂಸ್…. ಅಪ್ರಾಪ್ತರಿಗೆ ಮೊಭೈಲ್, ವಾಹನ ನೀಡಬೇಡಿ ಅಪಾಯಕಾರಿ ರೀಲ್ಸ್ ಅನುಕರಣೆ ಬೇಡ : ನ್ಯಾಯಾಧೀಶರ ಮನವಿ ಶಿಡ್ಲಘಟ್ಟ : ಮೊಬೈಲ್ ಗಳ ಅತಿಯಾದ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ವಿದ್ಯಾಭ್ಯಾಸದ ಮೇಲಿನ ಏಕಾಗ್ರತೆಯೂ ಕುಂಠಿತವಾಗಬಹುದು. ಆದ್ದರಿಂದ ಅಗತ್ಯಕ್ಕೆ ಅನುಗುಣವಾಗಿ ಮೊಬೈಲ್ ಬಳಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮದ್ ರೋಷನ್ ಷಾ ಹೇಳಿದರು. ನಗರದ ಸಂತೋಷ್‌ ನಗರದ ಸರ್ಕಾರಿ ಉರ್ದು ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವೆಗಳ … Read more

ತಾಂಡವಪುರ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ಪೂಜಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್….. ತಾಂಡವಪುರ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ಪೂಜಾ ಮಹೋತ್ಸವ ತಾಂಡವಪುರ ಆಗಸ್ಟ್ 4 ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಆದಿಶಕ್ತಿ ನಾಡದೇವತೆ ಚಾಮುಂಡೇಶ್ವರಿಯ ಹುಟ್ಟು ಹಬ್ಬದ ಪ್ರಯುಕ್ತ ಚಾಮುಂಡೇಶ್ವರಿ ಪೂಜೆ ಮಹೋತ್ಸವ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಬಿಎಂ ರಾಮು ಅವರ ನೇತೃತ್ವದಲ್ಲಿ ಗ್ರಾಮದ ಅವರ ನಿವಾಸದ ಬಸ್ ನಿಲ್ದಾಣದ ಬಳಿ ತಾಯಿ ಚಾಮುಂಡೇಶ್ವರಿಯ ಭಾವಚಿತ್ರವನ್ನು ಇರಿಸಿ … Read more

ಗ್ರಾಮೀಣ ಭಾಗದ ಬದುಕಿನ ಆರ್ಥಿಕತೆಗೆ ಹೈನುಗಾರಿಕೆಯಲ್ಲಿ ತೊಡಗಿ

ವಿಜಯ ದರ್ಪಣ ನ್ಯೂಸ್…. ಗ್ರಾಮೀಣ ಭಾಗದ ಬದುಕಿನ ಆರ್ಥಿಕತೆಗೆ ಹೈನುಗಾರಿಕೆಯಲ್ಲಿ ತೊಡಗಿ  ಶಿಡ್ಲಘಟ್ಟ : ಹೈನುಗಾರಿಕೆ ನಷ್ಟ ಉಂಟಾದಾಗ ಗುಂಪು ರಾಸು ವಿಮೆ ಯೋಜನೆ ಆರ್ಥಿಕ ಭದ್ರತೆ ಒದಗಿಸುತ್ತದೆ ರೈತರು ವಿಮೆ ಸೇರಿ ಇಲಾಖೆ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು. ನಗರದ ಚಿಮುಲ್ ಶಿಬಿರದ ಕಚೇರಿಯಲ್ಲಿ 2026-27ನೇ ಸಾಲಿನ ಗುಂಪು ರಾಸು ವಿಮೆ ಯೋಜನೆಯಡಿ 22 ಹೈನುಗಾರರಿಗೆ ಒಟ್ಟು 12.50 ಲಕ್ಷ ರೂ.ಗಳ ಮೊತ್ತದ ಪರಿಹಾರ ಚೆಕ್‌ ವಿತರಿಸಿ ಅವರು … Read more

ಜವಾಬ್ದಾರಿ ನೀಡುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ ಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್… ಜವಾಬ್ದಾರಿ ನೀಡುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ ಕೆ ಶಿವಕುಮಾರ್   ಬೆಂಗಳೂರು, ಆ.03: ಬುಧವಾರದಿಂದಲೇ ನೂತನ ಸಚಿವರುಗಳು ತಮಗೆ ಜವಾಬ್ದಾರಿ ವಹಿಸುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಅಲ್ಲಿನ ಸ್ಥಳಗಳಿಗೆ ಹೋಗಿ, ಪರಿಶೀಲನೆ ಮಾಡಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ” ಎಂದು ಸಿಎಂ ಡಿ ಕೆ … Read more

ಕ್ಯೂಸೆಕ್ಸ್ ಗಳಲ್ಲಿ ಹರಿದಿರುವ ಇತಿಹಾಸದ ರಕ್ತ ನಮಗೊಂದು ಪಾಠವಾಗಬಾರದೆ…….

ವಿಜಯ ದರ್ಪಣ ನ್ಯೂಸ್….. ಕ್ಯೂಸೆಕ್ಸ್ ಗಳಲ್ಲಿ ಹರಿದಿರುವ ಇತಿಹಾಸದ ರಕ್ತ ನಮಗೊಂದು ಪಾಠವಾಗಬಾರದೆ……. ಅಹಿಂಸೆಯ ಅರ್ಥ ಶರಣಾಗತಿ ಅಥವಾ ಹೇಡಿತನವಲ್ಲ. ಅದು ಹಿಂಸೆಯ ವಿರೋಧಿ. ರಕ್ಷಣೆ ಮತ್ತು ಶಾಂತಿಯ ಅತ್ಯುತ್ತಮ ಮಾರ್ಗ. ಭಾರತದ ಹೆಮ್ಮೆ. ವಿಶ್ವಕ್ಕೆ ನಮ್ಮ ಬಹುದೊಡ್ಡ ಕೊಡುಗೆ…… ನಿಧಾನವಾಗಿ ಇತಿಹಾಸದ ಕೆಲವು ದೇಶಗಳ ಜನಾಂಗೀಯ ಘರ್ಷಣೆಗಳನ್ನು ಗಮನಿಸುತ್ತಾ ಬನ್ನಿ.‌ ಅಲ್ಲಿ ಹರಿದ ರಕ್ತದ ಕೋಡಿ ಎಷ್ಟು ಲೀಟರ್ ಇರಬಹುದು ಗೊತ್ತೆ. ಬಹುಶಃ ಸಾವಿರಾರು ಟಿಎಂಸಿ ನೀರಿನ ಜಲಾಶಯದಷ್ಟಾಗುತ್ತದೆ…. ತುಂಬಾ ಹಿಂದಕ್ಕೆ ಹೋದರೆ ಅದು ನದಿ … Read more