ಶ್ರದ್ದೆಯಿಂದ ಓದಿದ ವಿದ್ಯಾರ್ಥಿಗಳ ಬದುಕು ಹಸನಾಗುತ್ತದೆ: ಶ್ರೀ ಶ್ರೀ ಶಂಭುನಾಥಸ್ವಾಮೀಜಿ
ವಿಜಯ ದರ್ಪಣ ನ್ಯೂಸ್….. ಶ್ರದ್ದೆಯಿಂದ ಓದಿದ ವಿದ್ಯಾರ್ಥಿಗಳ ಬದುಕು ಹಸನಾಗುತ್ತದೆ: ಶ್ರೀ ಶ್ರೀ ಶಂಭುನಾಥಸ್ವಾಮೀಜಿ ಚನ್ನರಾಯಪಟ್ಟಣ: ಶ್ರದ್ದೆಯಿಂದ ಓದಿದ ವಿದ್ಯಾರ್ಥಿಗಳ ಬದುಕು ಹಸನಾಗುತ್ತದೆ ಎಂದು ಆದಿಚುಂಚನಗಿರಿ ಶಾಖಾಮಠಾಧೀಶ ಶಂಭುನಾಥಸ್ವಾಮೀಜಿ ಹೇಳಿದರು. ತಾಲ್ಲೂಕು ಒಕ್ಕಲಿಗರ ಸಂಘದವತಿಯಿಂದ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪಟ್ಟಣದ ಬಿಜಿಎಸ್ ಸಮುದಾಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರದಲ್ಲಿ ಅವರು ಮಾತನಾಡಿದರು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದ್ದು, ಪೋಷಕರು ಬಡತನದಲ್ಲಿದ್ದರೂ ಎಷ್ಟೇ ಕಷ್ಟಪಟ್ಟರು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುತ್ತಾರೆ. ಮಕ್ಕಳ … Read more





