1 ಕೋಟಿ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮಾಡಲು ಸೂಚನೆ : ಶಾಸಕ ಬಿ.ಎನ್.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್…. 1 ಕೋಟಿ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮಾಡಲು ಸೂಚನೆ : ಶಾಸಕ ಬಿ.ಎನ್.ರವಿಕುಮಾ‌ರ್ ಶಿಡ್ಲಘಟ್ಟ : ನಗರದ ಪ್ರಮುಖ ವಾಸವಿ ರಸ್ತೆಯು ಚಿಕ್ಕದಾಗಿ ಕಿರಿದಾಗಿದ್ದರಿಂದ ವಾಹನಗಳು , ಸಾರ್ವಜನಿಕರು ಓಡಾಡಲು ಹರಸಾಹಸ ಪಡುತ್ತಿದ್ದರು ಈ ರಸ್ತೆಯನ್ನು ಸರಿಪಡಿಸಲು ವಿಶೇಷ ಆಸಕ್ತಿ ವಹಿಸಿದ ಶಾಸಕರು ವಿಶೇಷ ಅಗಲೀಕರಣ ರಸ್ತೆಯಾಗಿ ಮಾರ್ಪಡಿಸಿ ಮಾದರಿ ಕಾಂಕ್ರೀಟ್ ರಸ್ತೆಯನ್ನಾಗಿ ಮಾಡಿ ರಸ್ತೆ ಭಾಗ್ಯ ಕಲ್ಪಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ ಶಾಸಕ ಬಿ.ಎನ್.ರವಿಕುಮಾ‌ರ್ ಅವರು. ನಗರದ ಪ್ರಮುಖ ವಾಸವಿ ರಸ್ತೆಗೆ … Read more

ಪ್ರಜಾ ಸೇವೆ ಅಭಿಯಾನಕ್ಕೆ ಸಿದ್ಧತೆ: ಜಿಲ್ಲಾಧಿಕಾರಿ 

ವಿಜಯ ದರ್ಪಣ ನ್ಯೂಸ್…. ಪ್ರಜಾ ಸೇವೆ ಅಭಿಯಾನಕ್ಕೆ ಸಿದ್ಧತೆ: ಜಿಲ್ಲಾಧಿಕಾರಿ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ  ಜಿಲ್ಲೆ ಆ.21: ಜನಸಾಮಾನ್ಯರ ಕುಂದುಕೊರತೆ, ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಜಾ ಸೇವೆ ಇಲಾಖೆ ಸ್ಥಾಪಿಸಿದ್ದು ಜಿಲ್ಲೆಯಲ್ಲಿ ಪ್ರಜಾ ಸೇವೆ ಅಭಿಯಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಸೂಚನೆ ನೀಡಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ … Read more

ಟಾಕ್ಸಿಕ್..

ವಿಜಯ ದರ್ಪಣ ನ್ಯೂಸ್….. ಟಾಕ್ಸಿಕ್…… ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ ನಮ್ಮ ಸಾಮರ್ಥ್ಯ ಹೆಚ್ಚುವುದಿಲ್ಲ, ಬದಲಾಗಿ ನಮ್ಮಗರಿವಿಲ್ಲದೆ ನಮ್ಮ ಮೇಲೆ ಮಿತಿ ಹೇರುತ್ತದೆ. ಆ ನಿಟ್ಟಿನಲ್ಲಿ ಯೋಚಿಸಿದಾಗ….. ಸಾಮಾಜಿಕ ಜಾಲತಾಣಗಳ ಮೂಲಕವೇ ನಮ್ಮಂತಹ ಹಲವರು ತಮ್ಮ ಅಸ್ತಿತ್ವವನ್ನು ಕಂಡುಕೊಂಡಿದ್ದು, ಈಗ ಕನ್ನಡದ ಈ ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಬಗ್ಗೆ ವಿಧವಿಧವಾದ ಚಿತ್ರ ವಿಮರ್ಶೆಗಳು ಪ್ರಕಟವಾಗುತ್ತಿವೆ. ಬಹುತೇಕ ವಿಮರ್ಶೆಗಳು … Read more

1001 ಕೆಜಿ ಹಣ್ಣಿನ ಅಲಂಕಾರದಲ್ಲಿ ಕಂಗೊಳಿಸಿದ ಅಭಯ ಶನೇಶ್ವರ ಸ್ವಾಮಿ ದೇವಾಲಯ

ವಿಜಯ ದರ್ಪಣ ನ್ಯೂಸ್…… 1001 ಕೆಜಿ ಹಣ್ಣಿನ ಅಲಂಕಾರದಲ್ಲಿ ಕಂಗೊಳಿಸಿದ ಅಭಯ ಶನೇಶ್ವರ ಸ್ವಾಮಿ ದೇವಾಲಯ   ತಾವರೆಕೆರೆ : ಹೊಸಕೋಟೆ ತಾಲೂಕಿನ ದೊಡ್ಡನಲ್ಲೂರಹಳ್ಳಿ ಗ್ರಾಮದ ಪ್ರಸಿದ್ಧ ಅಭಯ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ಮೂರನೇ ಶ್ರಾವಣ ಶನಿವಾರದ ಅಂಗವಾಗಿ ಶ್ರೀ ಶನಿಮಹಾತ್ಮ ಸ್ವಾಮಿಗೆ 1001 ಕೆಜಿ ವಿವಿಧ ಬಗೆಯ ಹಣ್ಣುಗಳಿಂದ ವಿಶೇಷ ಅಲಂಕಾರ ಮಾಡಲಾಯಿತು. ಶ್ರಾವಣ ಶನಿವಾರದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ನೂರಾರು ಭಕ್ತರು ದೇವರ ದರ್ಶನ ಪಡೆದು … Read more

ನವರಂಗ್ ವೃತ್ತದಿಂದ ರಾಜಾಜಿನಗರ ಪ್ರವೇಶದ್ವಾರ ವೈಟ್ ಟಾಪಿಂಗ್ ರಸ್ತೆ ಶಾಸಕ ಎಸ್.ಸುರೇಶ್ ಕುಮಾರ್ ಅವರಿಂದ ಚಾಲನೆ

ವಿಜಯ ದರ್ಪಣ ನ್ಯೂಸ್…. ನವರಂಗ್ ವೃತ್ತದಿಂದ ರಾಜಾಜಿನಗರ ಪ್ರವೇಶದ್ವಾರ ವೈಟ್ ಟಾಪಿಂಗ್ ರಸ್ತೆ ಶಾಸಕ ಎಸ್.ಸುರೇಶ್ ಕುಮಾರ್ ಅವರಿಂದ ಚಾಲನೆ   ಬೆಂಗಳೂರು:ರಾಜಾಜಿನಗರ ವಿಧಾನಸಭಾ ಕ್ಷೇತ್ರದ, ನವರಂಗ್ ವೃತ್ತದಿಂದ ರಾಜಾಜಿನಗರ ಪ್ರವೇಶ ದ್ವಾರದವರೆಗೂ 1.8 ಕಿಲೋ ಮೀಟರ್ ವೈಟ್ ಟಾಪಿಂಗ್ ರಸ್ತೆ ಲೋಕಾರ್ಪಣೆ ಮಾಡಿದರು. ಶಾಸಕ ಎಸ್.ಸುರೇಶ್ ಕುಮಾರ್ ರವರು, ಕುಣಿಗಲ್ ಡಿಪೋ ಬಸ್ ಚಾಲಕನ ಜೊತೆಯಲ್ಲಿ ಉದ್ಘಾಟನೆ ಮಾಡಿದರು. ಕಾರ್ಯಪಾಲಕ ಅಭಿಯಂತರು ಬಾಲಾಜಿ, ಸಹಾಯಕ ಕಾರ್ಯಪಾಲಕ ಅಭಿಯಂತರುಗಳಾದ ಮಂಜುನಾಥ್, ಶೈಲಾ ರವರು, ಬಿ.ಸ್ಮೈಲ್ ಅಧಿಕಾರಿಗಳು ಉಪಸ್ಥಿತಿರಿದ್ದರು. … Read more

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ ಸಲ್ಲಿಕೆ: ಸಿಎಂ ಡಿ ಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್…. ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ ಸಲ್ಲಿಕೆ : ಸಿಎಂ ಡಿ ಕೆ ಶಿವಕುಮಾರ್ ನಾಳೆ ಬೆಳಿಗ್ಗೆ ಅಂತಿಮ ತೀರ್ಮಾನ ಸತ್ಯಕ್ಕೆ ದೂರವಾದ ವಿಚಾರವಿಟ್ಟುಕೊಂಡು ದಲಿತರಿಗೆ ಬಿಜೆಪಿ ಅನ್ಯಾಯ ಬೆಂಗಳೂರು, ಆ.28: “ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ನಾಳೆ ಬೆಳಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ರವೀಂದ್ರ ಕಲಾಕ್ಷೇತ್ರ ಹಾಗೂ … Read more

ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಜಾಬ್ ಕಾರ್ಡ್ ಮೇಳ ಆಯೋಜನೆ

ವಿಜಯ ದರ್ಪಣ ನ್ಯೂಸ್….. ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಜಾಬ್ ಕಾರ್ಡ್ ಮೇಳ ಆಯೋಜನೆ  ಶಿಡ್ಲಘಟ್ಟ : VB-G RAM G ಯೋಜನೆ ಅನುಷ್ಠಾನ, ಕೂಲಿ ಮೊತ್ತ 370 ರಿಂದ 382 ರೂ.ಗಳಿಗೆ ಹೆಚ್ಚಿಸಿದ್ದು ವಾರ್ಷಿಕ ಮಾನವ ದಿನಗಳು 100 ರಿಂದ 125 ಗಳಿಗೆ ಹೆಚ್ಚಿಸಿದ ಕರಪತ್ರಗಳನ್ನು ವಿತರಿಸಿ ಮಾಹಿತಿ ನೀಡಲಾಯಿತು. ತಾಲ್ಲೂಕಿನ ಅಬ್ಲೂಡು‌ ಹಾಗು ಆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಕಾರ್ಡ್ ಮೇಳವನ್ನು ಮತ್ತು VB-G RAM-G ಯೋಜನೆ ಕುರಿತು ಮಾಹಿತಿ ಮತ್ತು ಕರಪತ್ರಗಳನ್ನು … Read more

ಮೈಸೂರು ನಾಡ ಹಬ್ಬ ದಸರಾ ಆನೆಗಳ ತಂಡಕ್ಕೆ ಮೈಸೂರು ಅರಮನೆಯಲ್ಲಿ ಅದ್ದೂರಿಯಾಗಿ ಸ್ವಾಗತ

ವಿಜಯ ದರ್ಪಣ ನ್ಯೂಸ್…. ಮೈಸೂರು ನಾಡ ಹಬ್ಬ ದಸರಾ ಆನೆಗಳ ತಂಡಕ್ಕೆ ಮೈಸೂರು ಅರಮನೆಯಲ್ಲಿ ಅದ್ದೂರಿಯಾಗಿ ಸ್ವಾಗತ ತಾಂಡವಪುರ ಆಗಸ್ಟ್ 28: ವಿಶ್ವವಿಖ್ಯಾತ ಮೈಸೂರು ದಸರಾ ನಾಡಹಬ್ಬಮಹೋತ್ಸವ-ದಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಅರಣ್ಯ ಸಚಿವ ರಾಮಲಿಂಗ ರೆಡ್ಡಿ ರವರ ನೇತೃತ್ವದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು ಇಂದು ಮೈಸೂರು ಅರಮನೆಗೆ ಆಗಮಿಸಿದ ಗಜಪಡೆಗೆ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಇದೇ ವೇಳೆ ಮಾತನಾಡಿದ ಸಚಿವ ಡಾ … Read more

ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರ ವಿಲೇವಾರಿ ಮಾಡಿ : ಶಾಸಕ ಬಿ.ಎನ್.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್…. ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರ ವಿಲೇವಾರಿ ಮಾಡಿ : ಶಾಸಕ ಬಿ.ಎನ್.ರವಿಕುಮಾ‌ರ್ ಶಿಡ್ಲಘಟ್ಟ : ಜನ ಸಾಮಾನ್ಯರು, ರೈತರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳೇ ಹೆಚ್ಚಾಗಿವೆ ಅದರಲ್ಲೂ ಕಳೆದ ಸುಮಾರು 30ರಿಂದ 50 ವರ್ಷಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ತಿ ಕಾರ್ಯ ರೈತರಿಗೆ ವಿದಾನಸಭಾ ಕ್ಷೇತ್ರಾದ್ಯಂತ ತೀವ್ರ ತೊಂದರೆಯಾಗಿದೆ ಎಂದು ಶಾಸಕ ಬಿ.ಎನ್‌. ರವಿಕುಮಾರ್ ಬೇಸರ ವ್ಯಕ್ತಪಡಿಸಿದರು. ನಗರದ ತಾಲ್ಲೂಕು ಕಚೇರಿಯ ಮೊದಲನೇ ಮಹಡಿಯಲ್ಲಿನ ನೂತನ ತಹಶಿಲ್ದಾರ್ … Read more

ಶ್ರದ್ದಾಭಕ್ತಿಯಿಂದ ನಡೆದ ಶ್ರೀ ಮಾರಮ್ಮ ದೇವಿಯ 48ನೇ ದಿನದ ಪೂಜೆ

ವಿಜಯ ದರ್ಪಣ ನ್ಯೂಸ್…. ಶ್ರದ್ದಾಭಕ್ತಿಯಿಂದ ನಡೆದ ಶ್ರೀ ಮಾರಮ್ಮ ದೇವಿಯ 48ನೇ ದಿನದ ಪೂಜೆ ನೆಲಮಂಗಲ: ತಾಲೂಕಿನ ಸೋಲೂರು ಹೋಬಳಿಯ ಮೋಟಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕನಪಾಳ್ಯ ಗ್ರಾಮದ ಗ್ರಾಮದೇವತೆ ಶ್ರೀ ಮಾರಮ್ಮ ದೇವಿಯ 48ನೇ ದಿನದ ವಿಶೇಷ ಪೂಜಾ ಕಾರ್ಯಕ್ರಮವು ಶ್ರದ್ಧಾಭಕ್ತಿ, ಸಂಭ್ರಮ ಹಾಗೂ ಧಾರ್ಮಿಕ ವಾತಾವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆಯಿಂದಲೇ ಗ್ರಾಮದ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಯ ವಿಧಿವಿಧಾನಗಳು ನೆರವೇರಿದವು. ಗ್ರಾಮದ ಮಹಿಳೆಯರು, ಹಿರಿಯರು ಹಾಗೂ ಯುವಕರು … Read more