1 ಕೋಟಿ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮಾಡಲು ಸೂಚನೆ : ಶಾಸಕ ಬಿ.ಎನ್.ರವಿಕುಮಾರ್
ವಿಜಯ ದರ್ಪಣ ನ್ಯೂಸ್…. 1 ಕೋಟಿ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮಾಡಲು ಸೂಚನೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ನಗರದ ಪ್ರಮುಖ ವಾಸವಿ ರಸ್ತೆಯು ಚಿಕ್ಕದಾಗಿ ಕಿರಿದಾಗಿದ್ದರಿಂದ ವಾಹನಗಳು , ಸಾರ್ವಜನಿಕರು ಓಡಾಡಲು ಹರಸಾಹಸ ಪಡುತ್ತಿದ್ದರು ಈ ರಸ್ತೆಯನ್ನು ಸರಿಪಡಿಸಲು ವಿಶೇಷ ಆಸಕ್ತಿ ವಹಿಸಿದ ಶಾಸಕರು ವಿಶೇಷ ಅಗಲೀಕರಣ ರಸ್ತೆಯಾಗಿ ಮಾರ್ಪಡಿಸಿ ಮಾದರಿ ಕಾಂಕ್ರೀಟ್ ರಸ್ತೆಯನ್ನಾಗಿ ಮಾಡಿ ರಸ್ತೆ ಭಾಗ್ಯ ಕಲ್ಪಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ ಶಾಸಕ ಬಿ.ಎನ್.ರವಿಕುಮಾರ್ ಅವರು. ನಗರದ ಪ್ರಮುಖ ವಾಸವಿ ರಸ್ತೆಗೆ … Read more





